ಸಾಂಪ್ರದಾಯಿಕ ಹಿಂದೂ ಧರ್ಮದಲ್ಲಿ ಪೂಜೆ, ಪುನಸ್ಕಾರ, ಉಪವಾಸ ಮತ್ತು ಹಬ್ಬಗಳಿಗೆ ವಿಶೇಷ ಪ್ರಾಮುಖ್ಯತೆ ಇದೆ. ಅನೇಕ ಜನರು ತಮ್ಮ ಪೂಜಾ ಕೊಠಡಿಯಲ್ಲಿ ವಿವಿಧ ರೂಪಗಳಲ್ಲಿರುವ ದೇವತೆಗಳ ವಿಗ್ರಹಗಳನ್ನು ಪ್ರತಿಷ್ಠಾಪಿಸುತ್ತಾರೆ. ಆದರೆ ಮನೆಯಲ್ಲಿ ಕೆಲವು ರೀತಿಯ ವಿಗ್ರಹಗಳನ್ನು ಪೂಜಿಸುವುದು ಅಥವಾ ಪ್ರತಿಷ್ಠಾಪಿಸುವುದು ನಿಷೇದವೆಂದು ನಿಮಗೆ ಗೊತ್ತೇ ..? ಈ ನಿಷಿದ್ಧ ವಿಗ್ರಹಗಳನ್ನು ಮನೆಯಲ್ಲಿ ಅಥವಾ ಪೂಜಾ...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...