Friday, September 18, 2026

natioal news

lokayukta: ವಿಜಯನಗರ ಜಿಲ್ಲೆಯಲ್ಲಿ ಲೋಕಾಯುಕ್ತ ದಾಳಿ..!

ವಿಜಯನಗರ :ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರ ಬೇಟೆಗೆ ಟೊಂಕ ಕಟ್ಟಿ ನಿಂತತ್ತೆ ಕಾಣುತ್ತಿದೆ. ಯಾಕೆಂದರೆ ಬೆಳಿಗ್ಗೆ ಆದರೆ ಹಾಲು ಮಾರುವವರು ತಟ್ಟುಟ್ಟಿದ್ದ ಬಾಗಿಲನ್ನು ಕೆಲವು ದಿನಗಳಿಂದ ಸರ್ಕಾರಿ ಅಧಿಕಾರಿಗಳ ಮನೆ ಬಾಗಿಲನ್ನು ಲೋಕಾಯುಕ್ತ ಅಧಿಕಾರಿಗಳು ತಟ್ಟುತ್ತಿದ್ದಾರೆ. ಈಗಾಗಲೇ ಸಾಕಟ್ಟು ಕಡೆ ದಾಳಿ ನಡೆಸಿರುವ ಲೋಕಾಯುಕ್ತರು ಇಂದು ವಿಜಯನಗರ ಜಿಲ್ಲೆಯ ಕೆಲವು ಕಡೆ ಲಗ್ಗೆ ಇಟ್ಟು ದಾಳಿ ನಡೆಸಿದ್ದಾರೆ....

ಭರದಿಂದ ಸಾಗುತ್ತಿದೆ ಅಯೋಧ್ಯೆ ರಾಮಮಂದಿರ ನಿರ್ಮಾಣ ಕಾರ್ಯ…

www.karnatakatv.net: ರಾಷ್ಟ್ರೀಯ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದೆ. ಸ್ಥಳದಲ್ಲಿ ಭರದ ಕಾಮಗಾರಿ ನಡೆಯುತ್ತಿದೆ. ಅವಶೇಷಗಳನ್ನ ಸ್ವಚ್ಛಗೊಳಿಸಿ, ಕಾಂಕ್ರೀಟ್ ಹಾಕಲು ನೆಲವನ್ನು ಸಮತಟ್ಟು ಮಾಡುಲ ಕೆಲಸ ನಡೆಯುತ್ತಿರುವುದು ಸೆಟಲೈಟ್ ಫೋಟೋದಿಂದ ಕಾಣುತ್ತದೆ. ತಜ್ಞರ ಸಲಹೆಯಂತೆ ಮಂದಿರಕ್ಕೆ ಅಡಿಪಾಯ ಹಾಕುವಾಗ ಹೆಚ್ಚುವರಿಯಾಗಿ ಕಾಂಕ್ರೀಟ್ ಪದರಗಳನ್ನ ಹಾಕಲು ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಂಬಂಧಪಟ್ಟ ಇಂಜಿನಿಯರ್ ಗಳಿಗೆ ಸೂಚಿಸಿದೆ. 1,20,000...
- Advertisement -spot_img

Latest News

ಅಭಿವೃದ್ಧಿಯ ಕೆಲಸಗಳಲ್ಲೂ ರಾಜಕೀಯ ಹುಡುಕುತ್ತ ಕುಳಿತರೆ ಜನರಿಗೆ ಉತ್ತರ ನೀಡಲು ಸಾಧ್ಯವಿಲ್ಲ: ಪ್ರಿಯಾಂಕ್

Political News: ಇಂದು ಸಿಎಂ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಭೇಟಿ ನೀಡಿದ್ದು, ಹಲವು ಯೋಜನೆಗಳನ್ನು ಘೋಷಿಸಿದ್ದಾರೆ. ಅದರಲ್ಲೂ ತುಳು ಭಾಷೆಯನ್ನು ರಾಜ್ಯದ 2ನೇ ಹೆಚ್ಚುವರಿ ಭಾಷೆಯನ್ನಾಗಿ ಘೋಷಿಸಿದ್ದಾರೆ. ಕರಾವಳಿ...
- Advertisement -spot_img