ವಿಜಯನಗರ :ಲೋಕಾಯುಕ್ತ ಅಧಿಕಾರಿಗಳು ಭ್ರಷ್ಟರ ಬೇಟೆಗೆ ಟೊಂಕ ಕಟ್ಟಿ ನಿಂತತ್ತೆ ಕಾಣುತ್ತಿದೆ. ಯಾಕೆಂದರೆ ಬೆಳಿಗ್ಗೆ ಆದರೆ ಹಾಲು ಮಾರುವವರು ತಟ್ಟುಟ್ಟಿದ್ದ ಬಾಗಿಲನ್ನು ಕೆಲವು ದಿನಗಳಿಂದ ಸರ್ಕಾರಿ ಅಧಿಕಾರಿಗಳ ಮನೆ ಬಾಗಿಲನ್ನು ಲೋಕಾಯುಕ್ತ ಅಧಿಕಾರಿಗಳು ತಟ್ಟುತ್ತಿದ್ದಾರೆ.
ಈಗಾಗಲೇ ಸಾಕಟ್ಟು ಕಡೆ ದಾಳಿ ನಡೆಸಿರುವ ಲೋಕಾಯುಕ್ತರು ಇಂದು ವಿಜಯನಗರ ಜಿಲ್ಲೆಯ ಕೆಲವು ಕಡೆ ಲಗ್ಗೆ ಇಟ್ಟು ದಾಳಿ ನಡೆಸಿದ್ದಾರೆ....
www.karnatakatv.net: ರಾಷ್ಟ್ರೀಯ: ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದೆ. ಸ್ಥಳದಲ್ಲಿ ಭರದ ಕಾಮಗಾರಿ ನಡೆಯುತ್ತಿದೆ. ಅವಶೇಷಗಳನ್ನ ಸ್ವಚ್ಛಗೊಳಿಸಿ, ಕಾಂಕ್ರೀಟ್ ಹಾಕಲು ನೆಲವನ್ನು ಸಮತಟ್ಟು ಮಾಡುಲ ಕೆಲಸ ನಡೆಯುತ್ತಿರುವುದು ಸೆಟಲೈಟ್ ಫೋಟೋದಿಂದ ಕಾಣುತ್ತದೆ. ತಜ್ಞರ ಸಲಹೆಯಂತೆ ಮಂದಿರಕ್ಕೆ ಅಡಿಪಾಯ ಹಾಕುವಾಗ ಹೆಚ್ಚುವರಿಯಾಗಿ ಕಾಂಕ್ರೀಟ್ ಪದರಗಳನ್ನ ಹಾಕಲು ಶ್ರೀರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಸಂಬಂಧಪಟ್ಟ ಇಂಜಿನಿಯರ್ ಗಳಿಗೆ ಸೂಚಿಸಿದೆ. 1,20,000...
Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...