Tuesday, July 14, 2026

natioanal news

ಮೀಸಲಾತಿ ಹೋರಾಟ ಶಾಸಕನ ಮನೆಗೆ ಬೆಂಕಿ ಇಟ್ಟ ಪ್ರತಿಭಟನಾಕಾರರು..!

ಮಹಾರಾಷ್ಟ್ರ:ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ವಿಚಾರದಲ್ಲಿ ಮತ್ತೊಮ್ಮೆ ಹಿಂಸಾಚಾರ ಭುಗಿಲೆದ್ದಿದೆ, ಇಲ್ಲಿನ ಬೀಡ್ ಜಿಲ್ಲೆಯಲ್ಲಿ ಪ್ರತಿಭಟನಾಕಾರರು ಎನ್‌ಸಿಪಿ ಶಾಸಕ ಪ್ರಕಾಶ್ ಸೋಲಂಕೆ ಅವರ ಮನೆಯನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ. ಎಎನ್ಐ ಹಂಚಿಕೊಂಡ ವೀಡಿಯೋದಲ್ಲಿ ಸೋಲಂಕೆ ಅವರ ಮನೆಯು ಧಗಧಗನೆ ಹೊತ್ತಿ ಉರಿಯುತ್ತಿರುವುದನ್ನು ಕಾಣಬಹುದು. ಮನೆಯಿಂದ ದಟ್ಟ ಹೊಗೆ ಏರುತ್ತಿತ್ತು. ಶಾಸಕ ಸೋಲಂಕೆ ಮಾತನಾಡಿ, ದಾಳಿ ನಡೆದಾಗ ನಾನು...
- Advertisement -spot_img

Latest News

Sandalwood: 15 ದಿನಗಳ ಹಿಂದೆ ಮಂಗಳೂರಿನ ಮಂಗಳಾದೇವಿಗೆ ಭೇಟಿ ನೀಡಿದ ಎಸ್.ಜಾನಕಿ

Sandalwood: ಗಾನಕೋಗಿಲೆ ಎಸ್.ಜಾನಕಮ್ಮನವರು ಇಂದು ಸಂಜೆ 7.30ರ ಸುಮಾರಿಗೆ ಅನಾರೋಗ್ಯದಿಂದ ಬಳಲಿ ನಿಧನರಾಗಿದ್ದಾರೆ. ತಮ್ಮ 88ನೇ ವಯಸ್ಸಿನಲ್ಲಿ ಇಹಲೋಕ ತ್ಯಜಿಸಿರುವ ಜಾನಕಮ್ಮ, 15 ದಿನಗಳ ಹಿಂದೆ...
- Advertisement -spot_img