Friday, July 4, 2025

natioanal news

ಮೀಸಲಾತಿ ಹೋರಾಟ ಶಾಸಕನ ಮನೆಗೆ ಬೆಂಕಿ ಇಟ್ಟ ಪ್ರತಿಭಟನಾಕಾರರು..!

ಮಹಾರಾಷ್ಟ್ರ:ಮಹಾರಾಷ್ಟ್ರದಲ್ಲಿ ಮರಾಠ ಮೀಸಲಾತಿ ವಿಚಾರದಲ್ಲಿ ಮತ್ತೊಮ್ಮೆ ಹಿಂಸಾಚಾರ ಭುಗಿಲೆದ್ದಿದೆ, ಇಲ್ಲಿನ ಬೀಡ್ ಜಿಲ್ಲೆಯಲ್ಲಿ ಪ್ರತಿಭಟನಾಕಾರರು ಎನ್‌ಸಿಪಿ ಶಾಸಕ ಪ್ರಕಾಶ್ ಸೋಲಂಕೆ ಅವರ ಮನೆಯನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದಾರೆ. ಎಎನ್ಐ ಹಂಚಿಕೊಂಡ ವೀಡಿಯೋದಲ್ಲಿ ಸೋಲಂಕೆ ಅವರ ಮನೆಯು ಧಗಧಗನೆ ಹೊತ್ತಿ ಉರಿಯುತ್ತಿರುವುದನ್ನು ಕಾಣಬಹುದು. ಮನೆಯಿಂದ ದಟ್ಟ ಹೊಗೆ ಏರುತ್ತಿತ್ತು. ಶಾಸಕ ಸೋಲಂಕೆ ಮಾತನಾಡಿ, ದಾಳಿ ನಡೆದಾಗ ನಾನು...
- Advertisement -spot_img

Latest News

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ...
- Advertisement -spot_img