Wednesday, July 2, 2025

natioanl news

NATION : UPA ಗಿಂತ NDA ಕಾಲ, 5 ಪಟ್ಟು ಉದ್ಯೋಗ ಸೃಷ್ಟಿ

ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯ 10 ವರ್ಷಗಳಿಗೆ ಹೋಲಿಸಿದರೆ ,ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರದ 10 ವರ್ಷಗಳ ಅವಧಿಯಲ್ಲಿ ಐದು ಪಟ್ಟು ಹೆಚ್ಚು ಉದ್ಯೋಗ ಸೃಷ್ಟಿಯಾಗಿದೆ. 2014-15ರಲ್ಲಿ ಇದ್ದ ಉದ್ಯೋಗಕ್ಕೆ ಹೋಲಿಸಿದರೆ 2023-24ರಲ್ಲಿ ದೇಶದಲ್ಲಿ ಉದ್ಯೋಗ ಸೃಷ್ಟಿಯ ಪ್ರಮಾಣ ಶೇ.36ರಷ್ಟು ಏರಿಕೆಯಾಗಿದೆ ಅಂತ ಕೇಂದ್ರ ಸರ್ಕಾರ ಹೇಳಿದೆ. ಈ ಕುರಿತು ಮಾಹಿತಿ ನೀಡಿರುವ ಕಾರ್ಮಿಕ...

ಪಾಕಿಸ್ತಾನಿ ಪ್ರಿಯಕರನ ಬಿಟ್ಟು ಮರಳಿ ಭಾರತಕ್ಕೆ ಬರಲು ಸಿದ್ದವಾಗಿರುವ ರಾಜಸ್ತಾನಿ ಮಹಿಳೆ..!ಯಾಕೆ?

ಅಂತರಾಷ್ಟ್ರೀಯ ಸುದ್ದಿ: ಫೇಸ್ಬುಕ್ ಪರಿಚಯವಾಗಿ ಸ್ನೇಹ ಬೆಳೆದು ನಂತರ ಪ್ರೀತಿಯಲ್ಲಿ ಮುಳುಗಿಹೋಗಿ ಮದುವೆಯಾಗಿರುವ ಗಂಡ ಜನ್ಮ ನೀಡಿದ ಮಕ್ಕಳನ್ನು ಬಿಟ್ಟು ಪಾಕಿಸ್ಥಾನಕ್ಕೆ ಪ್ರಿಯಕರನನ್ನು ನೋಡಲು ಹೋಗಿದ್ದ ರಾಜಸ್ಥಾನಿ ಮಹಿಳೆ ಅಂಜು ಮತ್ತೆ ಭಾರತಕ್ಕೆ ಹಿಂದಿರುಗಲು ಬಯಸುತ್ತಿದ್ದಾಳಂತೆ ಯಾಕೆ ಅಂತ ಗೊತ್ತಾ. ಪಾಕಿಸ್ತಾನದ  ನಸ್ರುಲ್ಲಾ ಎಂಬಾತನನ್ನು ಫೇಸ್ಬುಕ್ನಲ್ಲಿ ಪರಿಚಯ ಮಾಡಿಕೊಂಡು ಪ್ರೀತಿಸಿ ಆತನ ಜೊತೆ ದಾಂಪತ್ಯ ಜೀವನಕ್ಕೆ...

ವೆಲ್ಡಿಂಗ್ ವರ್ಕ್ ಶಾಪ್ ನಲ್ಲಿ ಬೆಂಕಿ; ಎರಡು ಬಸ್ಸುಗಳು ಅಗ್ನಿಗಾಹುತಿ..!

ಬೆಂಗಳೂರು: ರಾಜ್ಯದಾನಿಯಲ್ಲಿ ಪದೇ ಪದೇ ಅಗ್ನಿ ಅವಘಡ ಸಂಭವಿಸುತ್ತಿದೆ , ಕೆಲವು ದಿನಗಳ ಹಿಂದೆ ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ, ಹಾಗೂ ಕೆಲವು ದಿನಗಳ ಹಿಂದೆ ಕೋರಮಂಗಲದ ಕಟ್ಟಡ ಒಂದರಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ನಂತರ ವೀರಭದ್ರನಗರ ವೆಲ್ಡಿಂಗ್ ವರ್ಕ್ ಶಾಪ್ ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ವೀರಭದ್ರ ನಗರದಲ್ಲಿರುವ  ಬಸ್ ಗಳ ಬಾಡಿ ಬಿಲ್ಡಿಂಗ್ ಮತ್ತು...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img