Thursday, November 27, 2025

#natioanla flag

ಕನ್ನಡ ಧ್ವಜವನ್ನು ಸರ್ಕಾರಿ ಕಛೇರಿಗಳ ಮೇಲೆ ಹಾರಿಸಲು ಒತ್ತಾಯಿಸಿ ಪತ್ರ; ಭೀಮಪ್ಪ ಗಡಾದ್..!

ಬೆಳಗಾವಿ : ರಾಜ್ಯದ ಸರ್ಕಾರಿ ಕಛೇರಿಗಳ ಮೇಲೆ ನಾಡಧ್ವಜವನ್ನು ಹಾರಿಸಬೇಕು ಕನ್ನಡ ನಾಡಧ್ವಜಕ್ಕೆ ಶಾಸನಬದ್ದ ಸ್ಥಾನಮಾನ ಸಿಗಬೇಕು ಎಂದು ಕಳೆದ ಆರು ವರ್ಷಗಳ ಹಿಂದೆಯೆ ಕೇಂದ್ರದಲ್ಲಿ ಪ್ರಸ್ತಾವನೆ ಸಲ್ಲಿಸಲಾಗಿತ್ತು ಆದರೆ ಇಲ್ಲಿರುವರೆಗೂ ಅದು ಜಾರಿಯಾಗಿಲ್ಲ ಎಂದು ರಾಜ್ಯ ಸರ್ಕಾರಕ್ಕೆ ಭೀಮಪ್ಪ ಗಡಾದ್ ಪ್ರತ್ರ ಬರೆಯುವ ಮೂಲಕ ಒತ್ತಾಯಿಸಿದರು. ಕರ್ನಾಟಕ ಎಂದು ನಾಮಕರಣ ಮಾಡಿ 50 ವರ್ಷ...
- Advertisement -spot_img

Latest News

ಯತೀಂದ್ರ ಹೇಳಿಕೆಗೆ ರಾಯರೆಡ್ಡಿ ಸಾಥ್‌ – 4 ಬೆಂಬಲಿಗರ ಮಾತ್ರಕ್ಕೆ ಚೆಂಜ್ ಆಗಲ್ಲ

ಹುಬ್ಬಳ್ಳಿಯಲ್ಲಿ ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಪ್ರತಿಕ್ರಿಯೆ ನೀಡಿದ್ದಾರೆ. ಸಿಎಂ ಬದಲಾವಣೆ ಕುರಿತು ನಡೆಯುತ್ತಿರುವ ಚರ್ಚೆಯನ್ನು ತಳ್ಳಿಹಾಕಿದ ಅವರು, ಸಿದ್ದರಾಮಯ್ಯ ಅವರು 5 ವರ್ಷ...
- Advertisement -spot_img