Wednesday, February 4, 2026

natioanlanews

ಹು-ಧಾ ಪಾಲಿಕೆಯ ಧೀಮಂತ ಪ್ರಶಸ್ತಿಗೂ ಲಾಬಿ: ಸಾಧಕರಿಗೆ ಸಿಗಲಿ ಸೂಕ್ತ ಗೌರವ..!

ಹುಬ್ಬಳ್ಳಿ: ಸಾಧಕರನ್ನು ಗುರುತಿಸಿ ಕೊಡುವ ಪ್ರಶಸ್ತಿಗಳಿಗಿಂತ ಲಾಬಿಗಳಿಗೆ ನೀಡುವ ಪ್ರಶಸ್ತಿಗಳೇ ಪ್ರಸ್ತುತ ದಿನಮಾನಗಳಲ್ಲಿ ಹೆಚ್ಚಾಗಿವೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ನೀಡಲಾಗುತ್ತಿರುವ ಪ್ರಶಸ್ತಿಗೂ ದೊಡ್ಡಮಟ್ಟದ ಲಾಬಿ ನಡೆಯುತ್ತಿರುವುದು ಸಾರ್ವಜನಿಕ ವಲಯಗಳಲ್ಲಿ ಕೇಳಿ ಬರುತ್ತಿದೆ. ಹೌದು..ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯು ಅವಳಿನಗರದ ಸಾಧಕರಿಗೆ 'ಧೀಮಂತ' ಪ್ರಶಸ್ತಿ ಪ್ರದಾನ ಮಾಡಲಿದ್ದು, ಈ...
- Advertisement -spot_img

Latest News

ಜ್ಯೋತಿಷಿ ಕೊಲೆ, MLA ಪಾತ್ರ ಬಹಿರಂಗ?

ಕಾರವಾರದ ಸಿದ್ದಾಪುರದಲ್ಲಿ ನಡೆದ 41 ವರ್ಷದ ವಸಂತ್ ನಾಯ್ಕ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜ್ಯೋತಿಷಿ ಕಮಲಾಕರ್ ಭಟ್ ಅಕ್ರಮ ಸಂಬಂಧ ವಿಚಾರ ರಾಜ್ಯಾದ್ಯಂತ ತೀವ್ರ ಚರ್ಚೆಗೆ...
- Advertisement -spot_img