Friday, July 11, 2025

natioanlanews

ಹು-ಧಾ ಪಾಲಿಕೆಯ ಧೀಮಂತ ಪ್ರಶಸ್ತಿಗೂ ಲಾಬಿ: ಸಾಧಕರಿಗೆ ಸಿಗಲಿ ಸೂಕ್ತ ಗೌರವ..!

ಹುಬ್ಬಳ್ಳಿ: ಸಾಧಕರನ್ನು ಗುರುತಿಸಿ ಕೊಡುವ ಪ್ರಶಸ್ತಿಗಳಿಗಿಂತ ಲಾಬಿಗಳಿಗೆ ನೀಡುವ ಪ್ರಶಸ್ತಿಗಳೇ ಪ್ರಸ್ತುತ ದಿನಮಾನಗಳಲ್ಲಿ ಹೆಚ್ಚಾಗಿವೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ನೀಡಲಾಗುತ್ತಿರುವ ಪ್ರಶಸ್ತಿಗೂ ದೊಡ್ಡಮಟ್ಟದ ಲಾಬಿ ನಡೆಯುತ್ತಿರುವುದು ಸಾರ್ವಜನಿಕ ವಲಯಗಳಲ್ಲಿ ಕೇಳಿ ಬರುತ್ತಿದೆ. ಹೌದು..ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯು ಅವಳಿನಗರದ ಸಾಧಕರಿಗೆ 'ಧೀಮಂತ' ಪ್ರಶಸ್ತಿ ಪ್ರದಾನ ಮಾಡಲಿದ್ದು, ಈ...
- Advertisement -spot_img

Latest News

News: ಅಗಾಧ ಸವಾಲುಗಳ ನಡುವೆ ಗರ್ಭಿಣಿಗೆ ಯಶಸ್ವಿ ಶಸ್ತ್ರಚಿಕಿತ್ಸೆ!

News: ತಾಯಿಯ ಜೀವ ಆಪತ್ತಿನಲ್ಲಿದ್ದಾಗ ವೈದ್ಯರ ಕಾಳಜಿ ಮತ್ತು ಯೋಜಿತ ಚಿಕಿತ್ಸೆಯಿಂದ ಯಶಸ್ವಿಯಾಗಿ ಮಗುವಿಗೆ ಜನ್ಮ ನೀಡಿದ ಘಟನೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಗರ್ಭಿಣಿಯೊಬ್ಬರು...
- Advertisement -spot_img