Thursday, August 13, 2026

natioanlanews

ಹು-ಧಾ ಪಾಲಿಕೆಯ ಧೀಮಂತ ಪ್ರಶಸ್ತಿಗೂ ಲಾಬಿ: ಸಾಧಕರಿಗೆ ಸಿಗಲಿ ಸೂಕ್ತ ಗೌರವ..!

ಹುಬ್ಬಳ್ಳಿ: ಸಾಧಕರನ್ನು ಗುರುತಿಸಿ ಕೊಡುವ ಪ್ರಶಸ್ತಿಗಳಿಗಿಂತ ಲಾಬಿಗಳಿಗೆ ನೀಡುವ ಪ್ರಶಸ್ತಿಗಳೇ ಪ್ರಸ್ತುತ ದಿನಮಾನಗಳಲ್ಲಿ ಹೆಚ್ಚಾಗಿವೆ. ಈ ನಿಟ್ಟಿನಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಿಂದ ನೀಡಲಾಗುತ್ತಿರುವ ಪ್ರಶಸ್ತಿಗೂ ದೊಡ್ಡಮಟ್ಟದ ಲಾಬಿ ನಡೆಯುತ್ತಿರುವುದು ಸಾರ್ವಜನಿಕ ವಲಯಗಳಲ್ಲಿ ಕೇಳಿ ಬರುತ್ತಿದೆ. ಹೌದು..ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯು ಅವಳಿನಗರದ ಸಾಧಕರಿಗೆ 'ಧೀಮಂತ' ಪ್ರಶಸ್ತಿ ಪ್ರದಾನ ಮಾಡಲಿದ್ದು, ಈ...
- Advertisement -spot_img

Latest News

ಹೆಬ್ಬಾಳ್ಕರ್ ಸನ್ನೆ ವೈರಲ್ – ಡಿಕೆಶಿ ನಡೆಗೆ ಭಾರೀ ಮೆಚ್ಚುಗೆ!

ಕರ್ನಾಟಕ ವಿಧಾನಸಭೆಯ ನೂತನ ಅಧಿವೇಶನವು ಇಂದಿನಿಂದ ಅಧಿಕೃತವಾಗಿ ಆರಂಭಗೊಂಡಿದ್ದು, ಡಿ.ಕೆ. ಶಿವಕುಮಾರ್ ಅವರು ಮುಖ್ಯಮಂತ್ರಿಯಾದ ಬಳಿಕ ನಡೆಯುತ್ತಿರುವ ಮೊಟ್ಟಮೊದಲ ಕಲಾಪ ಇದಾಗಿರುವುದರಿಂದ ಸಾಕಷ್ಟು ರಾಜಕೀಯ ಕುತೂಹಲ...
- Advertisement -spot_img