Monday, May 4, 2026

nation mission

ಒಂದು ಭೂಮಿ..ಒಂದು ಆರೋಗ್ಯ ಎಂಬುದು ನಮ್ಮ ರಾಷ್ಟ್ರದ ಧ್ಯೇಯ; ಮೋದಿ

www.karnatakatv.net: ಜಿ-20 ಶೃಂಗಸಭೆಯಲ್ಲಿ ಮೊದಲ ಸೆಶನ್ಸ್ ನಲ್ಲಿ ಮೋದಿ ಮಾತನಾಡಿ, ಒಂದು ಭೂಮಿ..ಒಂದು ಆರೋಗ್ಯ ಎಂಬುದು ನಮ್ಮ ರಾಷ್ಟ್ರದ ಧ್ಯೇಯ ಎಂದು ಸಭೆಯಲ್ಲಿ ನಾಯಕರಿಗೆ ತಿಳಿಸಿದ್ದಾರೆ. ಜಾಗತಿಕವಾಗಿ ಕೊವಿಡ್ 19 ವಿರುದ್ಧ ಹೋರಾಟಕ್ಕೆ ಭಾರತ ಅಪಾರ ಕೊಡುಗೆಗಳನ್ನು ನೀಡಿದ ವಿಚಾರಕ್ಕೆ ಜಾಸ್ತಿ ಒತ್ತು ಕೊಟ್ಟಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿ ಹರ್ಷವರ್ಧನ ಶೃಂಗಲಾ ಹೇಳಿದರು....
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img