Monday, July 27, 2026

nationaal news

ನೈಜೀರಿಯಾದ ಅಕ್ರಮ ತೈಲ ಸಂಸ್ಕರಣಾಗಾರದಲ್ಲಿ ಸ್ಫೋಟ: 37 ಜನರು ಸಾವು..!

ಅಂತರಾಷ್ಟ್ರೀಯ ಸುದ್ದಿ; ದಕ್ಷಿಣ ನೈಜೀರಿಯಾದಲ್ಲಿ ಅಕ್ರಮ ತೈಲ ಸಂಸ್ಕರಣಾಗಾರದಲ್ಲಿ ಸ್ಫೋಟ ಸಂಭವಿಸಿದ್ದು ಇಬ್ಬರು ಗರ್ಭಿಣಿಯರು ಸೇರಿದಂತೆ ಕನಿಷ್ಠ 37 ಜನರು ಸುಟ್ಟು ಕರಕಲಾಗಿದ್ದಾರೆ ಎಂದು ಸ್ಥಳೀಯ ಭದ್ರತಾ ಅಧಿಕಾರಿ ಮತ್ತು ಸಮುದಾಯದ ಮುಖಂಡರು ಮಂಗಳವಾರ ತಿಳಿಸಿದ್ದಾರೆ. ನೈಜೀರಿಯಾದ ತೈಲ-ಸಮೃದ್ಧ ನೈಜರ್ ಡೆಲ್ಟಾ ಪ್ರದೇಶದಲ್ಲಿ ಅಕ್ರಮ ಸಂಸ್ಕರಣೆ ಸಾಮಾನ್ಯವಾಗಿದೆ ಏಕೆಂದರೆ ಬಡ ಸ್ಥಳೀಯರು ಲಾಭಕ್ಕಾಗಿ ಮಾರಾಟ ಮಾಡಲು...
- Advertisement -spot_img

Latest News

ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ವಿಜಯೇಂದ್ರ: ಸಾಮಾನ್ಯ ಜ್ಞಾನ ಎಲ್ಲರ ಮನೆಯಲ್ಲಿ ಅರಳುವ ಹೂವಲ್ಲ ಎಂದು ಪ್ರಿಯಾಂಕ್ ತಿರುಗೇಟು..

Political News: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಗೃಹಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ಮಾಡಿದ್ದು, ಯಾರ್ರೀ ಅವ್ನು ಪ್ರಿಯಾಂಕ್ ಖರ್ಗೆ..?ಆ ಮನುಷ್ಯನಿಗೆ ತಾಕತ್ ಇದ್ರೆ...
- Advertisement -spot_img