Monday, March 30, 2026

national award

ಮಂಡ್ಯ ಜಿಲ್ಲೆಗೆ ರಾಷ್ಟ್ರೀಯ ಪ್ರಶಸ್ತಿ ಗರಿ : ₹25 ಲಕ್ಷ ಬಹುಮಾನ!

ಮಂಡ್ಯ ಜಿಲ್ಲೆಗೆ ಮತ್ತೊಂದು ಹೆಮ್ಮೆ ತಂದುಕೊಡುವ ಸಾಧನೆ ದಾಖಲಾಗಿದೆ. ಜಲ ಶಕ್ತಿ ಅಭಿಯಾನದ ಅಂಗವಾಗಿ ಜನ ಸಂಚಯ – ಜನ ಭಾಗಿದಾರಿ ಅಭಿಯಾನದಡಿ ಜಲ ಸಂರಕ್ಷಣೆ ಕಾಮಗಾರಿಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿದ್ದಕ್ಕಾಗಿ ಮಂಡ್ಯ ಜಿಲ್ಲೆಗೆ ರಾಷ್ಟ್ರೀಯ ಪ್ರಶಸ್ತಿ ಲಭಿಸಿದೆ. ಜಲಮೂಲಗಳ ಸಂರಕ್ಷಣೆ, ಅಂತರ್ಜಲ ವೃದ್ಧಿ, ಕೃಷಿ ಚಟುವಟಿಕೆಗಳಿಗೆ ಅಗತ್ಯವಾದ ನೀರಿನ ಲಭ್ಯತೆ ಹಾಗೂ ನೀರಿನ ಸಮಸ್ಯೆ ಪರಿಹಾರಕ್ಕಾಗಿ...

National award; ರಾಷ್ಟ್ರ ಪ್ರಶಸ್ತಿ ವಿಜೇತ ಅನಿರುದ್ಧ್; ಅಭಿಮಾನಿಗಳಿಂದ ಆತ್ಮೀಯ ಸನ್ಮಾನ .

ಸಿನಿಮಾ ಸುದ್ದಿ: ಹಿರಿತೆರೆ ಹಾಗೂ ಕಿರುತೆರೆಯಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ನಟ ಅನಿರುದ್ಧ್ ಜತಕರ್. "ಬಾಳೇ ಬಂಗಾರ" ಸಾಕ್ಷ್ಯ ಚಿತ್ರದ ನಿರ್ದೇಶನಕ್ಕಾಗಿ ರಾಷ್ಟಪ್ರಶಸ್ತಿ ಮನ್ನಣೆ ದೊರೆತಿದೆ. ಈ ಸಂಭ್ರಮವನ್ನು ಅನಿರುದ್ಧ್ ಅವರ ಅಭಿಮಾನಿಗಳು ಸಂತೋಷದಿಂದ ಸಂಭ್ರಮಿಸಿದ್ದಾರೆ. ಇತ್ತೀಚೆಗೆ ನಗರದ ಖಾಸಗಿ ಹೋಟೆಲ್ ನಲ್ಲಿ ಅನಿರುದ್ಧ್ ಜತಕರ ಅಭಿಮಾನಿ ಬಳಗದ ನಿಶಾದ್ (ಹೈದರಾಬಾದ್ ), ಗಾಯತ್ರಿ(...

ನಮ್ಮ ಕಲೆ ನಮ್ಮ ಕೈ ಬಿಡಲಿಲ್ಲ..ರಾಷ್ಟ್ರೀಯ ಪ್ರಶಸ್ತಿ ಜವಾಬ್ದಾರಿ ಹೆಚ್ಚಿಸಿದೆ..!

ಡೊಳ್ಳು ಚಿತ್ರ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಪಡೆದಿದೆ.  ಜನಪದ ಕಲೆ ಮತ್ತು ಕಲಾವಿದರು ಗ್ರಾಮೀಣ ಭಾರತದ ತಾಯಿ ಬೇರುಗಳಿದ್ದಂತೆ. ಜನಜೀವನ ಮತ್ತು ಉನ್ನತ ಸಾಂಸ್ಕೃತಿಕ ಪರಂಪರೆ ಬಿಂಬಿಸುವ ಜನಪದ ಕಲೆಗಳು ಗ್ರಾಮೀಣ ಭಾರತದ ಜೀವಾಳ ಎಂಬ ಸಾರಂಶದೊಂದಿಗೆ ಹಳ್ಳಿಯಲ್ಲಿ ತೆರೆದುಕೊಳ್ಳುವ ಟೀಸರ್ ನಲ್ಲಿ ಡೊಳ್ಳಿನ ಮಹತ್ವದ ಬಗ್ಗೆ...
- Advertisement -spot_img

Latest News

ಕುಕ್ಕರ್ ಬ್ಲಾಸ್ಟ್ ಪ್ರಕರಣ: ಭಯೋತ್ಪಾದಕನದ್ದು ಪಶ್ಚಾತಾಪದ ಹೇಳಿಕೆ ಅಲ್ಲ ಎಂದ ಸಿ.ಟಿ.ರವಿ

News: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಮಹಮ್ಮದ್ ಶಾರೀಖ್ ಸ್ಪೋಟ ಮಾಡಲು ಪ್ಲಾನ್ ಮಾಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಿಜೆಪಿ...
- Advertisement -spot_img