Wednesday, September 9, 2026

national congress

“ಈಗಿನ ಕಾಂಗ್ರಸ್ಸಿಗರು ಡೂಬ್ಲಿಕೇಟ್ ಕಾಂಗ್ರೆಸ್ಸಿಗರು” : ಪ್ರಲ್ಹಾದ್ ಜೋಶಿ

hubballi news express: ಹುಬ್ಬಳ್ಳಿಯಲ್ಲಿಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪ್ರಲ್ಹಾದ್ ಜೋಶಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮೇಲೆ ಮೊಟ್ಟೆ ಎಸೆದದ್ದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು. ಜೊತೆಗೆ ಸಾವರ್ಕರ್ ಭಾವಚಿತ್ರವನ್ನು ಮುಸ್ಲಿಂ ಏರಿಯಾದಲ್ಲಿ ಏಕೆ ಹಾಕಬೇಕಿತ್ತು ಎಂಬ ಸಿದ್ದರಾಮಯ್ಯ ಹೇಳಿಕೆಯನ್ನ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಖಂಡಿಸಿದ್ದಾರೆ. “ಸಾವರ್ಕರ್ ಗುರುತಿಸಲ್ಪಡುವ ಭಾರತದ ಸುಪುತ್ರ” ಎಂದು ಸ್ವತಃ ಇಂದಿರಾಗಾಂಧಿ ಅವರು...
- Advertisement -spot_img

Latest News

Political News: ಲಜ್ಜೆಗೆಟ್ಟ ಸಚಿವರ ಬಾಯಲ್ಲಿ ಬೀಪ್ ಭಾಷೆ: ಎಸ್.ಎಸ್.ಮಲ್ಲಿಕಾರ್ಜುನ್ ವಿರುದ್ಧ ಸಿ.ಟಿ.ರವಿ ಕಿಡಿ

Political News: ಬಿಜೆಪಿ ಶಾಸಕ ಹರೀಶ್ ಅವರ ವಿರುದ್ಧ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದು, ಈ ವಿರುದ್ಧ ಬಿಜೆಪಿ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದಾರೆ. ರಾಜ್ಯದ...
- Advertisement -spot_img