Wednesday, April 1, 2026

National Crush

ರಕ್ಷಿತ್ ಶೆಟ್ಟಿ ಬರ್ತ್ಡೇಗೆ ರಶ್ಮಿಕಾ ವಿಶ್ ಮಾಡ್ತಾರಾ..?

https://www.youtube.com/watch?v=KXT-J4YvRfk ಇವತ್ತು ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಹುಟ್ಟುಹಬ್ಬ. ರಕ್ಷಿತ್ ಸಖತ್ ಖುಷಿಯಲ್ಲಿದ್ದಾರೆ. ಅದಕ್ಕೆ ಕಾರಣ ಚಾರ್ಲಿ ರಿಲೀಸ್‌ಗೆ ಸಿಕ್ತಿರೋ ಭರ್ಜರಿ ವೆಲ್ಕಮ್. ದೇಶದ ಬೇರೆ ಬೇರೆ ನಗರಗಳಲ್ಲಿ ರಕ್ಷಿತ್ ಶೆಟ್ಟಿ ನಟನೆಯ ಚಾರ್ಲಿ ಸಿನಿಮಾದ ಪ್ರೀಮಿಯರ್ ಶೋ ನಡೆಸುತ್ತಿದ್ದು, ದೆಹಲಿ, ಲಕ್ನೋಗಳಲ್ಲಿ ಚಾರ್ಲಿ ನೋಡಿ ಕಣ್ಣಿರಿಟ್ಟವರು ಖುಷಿಪಟ್ಟವರು, ಈ ಸಿನಿಮಾವನ್ನು ಪ್ರತಿಯೊಬ್ಬರು ನೋಡಬೇಕು ಅಂತ...

ಇಳಯದಳಪತಿ ವಿಜಯ್ ಸಿನಿಮಾದಲ್ಲಿ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ…?

ಕರುನಾಡ ಕ್ರಶ್ ರಶ್ಮಿಕಾ ಮಂದಣ್ಣ ಈಗ ಗೂಗಲ್ ನ್ಯಾಷನಲ್ ಕ್ರಶ್. ಗಾಂಧಿನಗರದ ಈ ಬ್ಯೂಟಿ ಈಗ ಟಾಲಿವುಡ್, ಕಾಲಿವುಡ್ ಜೊತೆಗೆ ಬಾಲಿವುಡ್ ನಲ್ಲಿ ಮಿಂಚುತ್ತಿರುವ ಕೊಡಗಿನ ಸ್ವೀಟಿ. ಸದ್ಯ ಪೊಗರು ಸಿನಿಮಾ ಪ್ರಮೋಷನ್ ಜೊತೆಗೆ ಪುಷ್ಪ ಸಿನಿಮಾ ಶೂಟಿಂಗ್ ನಲ್ಲಿ ಬ್ಯುಸಿ ಇರೋ ಲಿಲ್ಲಿಗೆ ಮತ್ತೊಂದು ಮೆಗಾ ಆಫರ್ ಬಂದಿದೆ. ಕಾಲಿವುಡ್ ಸೂಪರ್ ಸ್ಟಾರ್...

ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಮನೆಗೆ ಹೊಸ ವರ್ಷಕ್ಕೆ ಬಂದ ಹೊಸ ಅತಿಥಿ ಯಾರು ಗೊತ್ತಾ..?

ಕರುನಾಡ ಕ್ರಶ್ ರಶ್ಮಿಕಾ ಮಂದಣ್ಣ ಗೂಗಲ್ ನ್ಯಾಷನಲ್ ಕ್ರಶ್ ಆದ್ಮೇಲೆ ಫುಲ್ ಬ್ಯೂಸಿಯೆಸ್ಟ್ ನಟಿಯಾಗಿದ್ದಾಳೆ. ಸೌತ್ ಇಂಡಸ್ಟ್ರೀಯಲ್ಲಿ ಹಲ್ ಚಲ್ ಎಬ್ಬಿಸ್ತಿರೋ ಈ ಪೊಗರು ಬ್ಯೂಟಿ ಈಗ ಬಾಲಿವುಡ್ ಅಂಗಳದಲ್ಲೂ ಸೆನ್ಸೇಷನಲ್ ಕ್ರಿಯೇಟ್ ಮಾಡೋದಿಕ್ಕೆ ರೆಡಿಯಾಗಿದ್ದಾಳೆ. ಸದ್ಯ ರಶ್ಮಿಕಾ ಭತ್ತಳಿಕೆಯಲ್ಲಿ ಏಳೆಂಟು ಸಿನಿಮಾಗಳು ರಿಲೀಸ್ ಗೆ ರೆಡಿಯಾಗಿವೆ. ಈ ನಡುವೆ ರಶ್ಮಿಕಾ ಹೊಸ ವರ್ಷಕ್ಕೆ...
- Advertisement -spot_img

Latest News

ಪ್ರಧಾನಿ ವಿರುದ್ಧ ವಾಟಾಳ್ ನಾಗರಾಜ್ ಈಡುಗಾಯಿ ಪ್ರತಿಭಟನೆ: ಸಿದ್ಧಗಂಗಾ ಶ್ರೀಗಳಿಗೆ ಭಾರತರತ್ನಕ್ಕಾಗಿ ಆಗ್ರಹ

Mandya News: ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಈಡುಗಾಯಿ ಚಳುವಳಿ ನಡೆಸಿದ್ದು, ಈ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಪ್ರತಿಭಟನೆಗೆ ಕಾರಣವೇನೆಂದರೆ, ದೇಶದಲ್ಲಿ...
- Advertisement -spot_img