Monday, May 4, 2026

national emblem

ರಾಷ್ಟ್ರ ಲಾಂಛನಕ್ಕೆ ಅವಮಾನ! ಶ್ರೀನಗರದಲ್ಲಿ ನಡೆದಿದ್ದೇನು?

ಜಮ್ಮುಕಾಶ್ಮೀರದಲ್ಲಿ ನವೀಕೃತ ಮಸೀದಿಯೊಂದರ ನಾಮಫಲಕದಲ್ಲಿ ಅಳವಡಿಸಿದ್ದ ರಾಷ್ಟ್ರ ಲಾಂಛನವನ್ನು, ಮುಸ್ಲಿಮರ ಗುಂಪೊಂದು ವಿರೂಪಗೊಳಿಸಿದೆ. ಶ್ರೀನಗರದ ಹಜರತ್‌ ಬಲ್‌ ದರ್ಗಾದಲ್ಲಿದ್ದ ಅಶೋಕ ಲಾಂಛನವಿದ್ದ ಶಿಲಾಫಲಕವನ್ನು, ಕಲ್ಲಿನಿಂದ ಜಜ್ಜಿ ಜಖಂಗೊಳಿಸಿದ್ದಾರೆ. ಜಮ್ಮುಕಾಶ್ಮೀರದ ವಕ್ಫ್‌ ಮಂಡಳಿಯಿಂದ ದರ್ಗಾವನ್ನು, ನವೀಕರಣ ಮಾಡಲಾಗಿತ್ತು. ದರ್ಗಾದ ಎದುರು ಶಿಲಾಫಲಕ ಸ್ಥಾಪಿಸಲಾಗಿತ್ತು. ಅದರಲ್ಲಿ ಒಂದು ಕಡೆ ಅಶೋಕ ಸ್ತಂಭದ ಲಾಂಛನವನ್ನು ಕೆತ್ತಲಾಗಿತ್ತು. ಇದು ಇಸ್ಲಾಂ ತತ್ವಗಳಿಗೆ...
- Advertisement -spot_img

Latest News

ಕರಾವಳಿಯ ಶಿಲ್ಪಕಲೆಯ ಅದ್ಭುತ ನಳನಳಿಸುತ್ತಿದೆ ಪಡುಬಿದ್ರಿ ದೇಗುಲ!

ಕರಾವಳಿ: 64 ಕಂಬಗಳ ಕಲಾ ಲೋಕ. ₹33 ಕೋಟಿ ವೆಚ್ಚದಲ್ಲಿ ಜೀರ್ಣೋದ್ಧಾರಗೊಂಡಿರುನ ಉಡುಪಿ ಜಿಲ್ಲೆಯ ಪಡುಬಿದ್ರೆಯ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನವು ಮನೋಹರವಾಗಿ ಕಂಗೊಳಿಸುತ್ತಾ ಭಕ್ತರನ್ನು ಆಕರ್ಷಿಸುತ್ತಿದೆ....
- Advertisement -spot_img