1) ಕೇರಳದಲ್ಲಿ ಸಿದ್ದರಾಮಯ್ಯ ಅಹಿಂದ ಪಾಲಿಟಿಕ್ಸ್
ಚುನಾವಣೆ ಹತ್ತಿರ ಬರ್ತಿದ್ದಂತೆ ರಾಜಕೀಯ ಚಟುವಟಿಕೆಗಳು ಗರಿಗೆದರೋದು ಸಾಮಾನ್ಯ. ವೋಟ್ ಬ್ಯಾಂಕ್ ಒಗ್ಗೂಡಿಸಲು ನಾಯಕರು ನಾನಾ ರಣತಂತ್ರ ರೂಪಿಸುತ್ತಾರೆ. 'ಅಹಿಂದ ಮತ ಬ್ಯಾಂಕ್' ಅನ್ನೋದು ಪ್ರತಿ ರಾಜ್ಯಗಳ ಚುನಾವಣೆಯಲ್ಲೂ ಬಹುಮುಖ್ಯ ಪಾತ್ರವಹಿಸುತ್ತೆ. ಮುಂದಿನ ವರ್ಷ ಕೇರಳದಲ್ಲಿ ವಿಧಾನಸಭೆ ಚುನಾವಣೆ ಹಿನ್ನೆಲೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಕಣ್ಣು...
1) ರಾಜ್ಯಸಭೆಯಲ್ಲಿ ವಿಪಕ್ಷಗಳಿಂದ ಸಭಾತ್ಯಾಗ
ಹೊಸ ಕ್ರಿಮಿನಲ್ ಕಾನೂನುಗಳ ಹಿನ್ನೆಲೆಯಲ್ಲಿ ದೇಶದಲ್ಲಿ ವಿಧಿವಿಜ್ಞಾನ ಸಾಮರ್ಥ್ಯಗಳನ್ನು ಹೆಚ್ಚಿಸುವ ಕುರಿತು ಗೃಹ ಸಚಿವ ಅಮಿತ್ ಶಾ ಅವರಿಗೆ ಕೇಳಿದ ಪ್ರಶ್ನೆಯನ್ನು ಬಿಜೆಪಿ ಸಂಸದರು ವಿವರಣೆಯಿಲ್ಲದೆ ಹಿಂತೆಗೆದುಕೊಂಡ ನಂತರ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಬುಧವಾರ ರಾಜ್ಯಸಭೆಯಲ್ಲಿ ಸಭಾತ್ಯಾಗ ಮಾಡಿದವು. ಹೊಸ ಕ್ರಿಮಿನಲ್ ಕಾನೂನುಗಳ ಅಡಿಯಲ್ಲಿ ಕಡ್ಡಾಯವಾಗಿ ಸಾಕ್ಷ್ಯಗಳನ್ನು ಸಂಗ್ರಹಿಸಲು...
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ‘Toxic’ ಸಿನಿಮಾ ಇಂದು ತೆರೆಕಂಡಿದ್ದು, ಬೆಂಗಳೂರಿನ ಸಂತೋಷ್ ಥಿಯೇಟರ್ನಲ್ಲಿ ಅಭಿಮಾನಿಗಳ ಸಂಭ್ರಮ ಜೋರಾಗಿದೆ.
ಸಿನಿಮಾ ವೀಕ್ಷಿಸಿ ಹೊರಬಂದ ಪ್ರೇಕ್ಷಕರು...