Tuesday, March 31, 2026

national fan

ದೇಶದ ಇಂದಿನ ಪ್ರಮುಖ ಸುದ್ದಿಗಳು – 09/12/2025

1) ಲೋಕಸಭೆಯಲ್ಲಿ "ವಂದೇ ಮಾತರಂ" ಕಿಚ್ಚು ಪಶ್ಚಿಮ ಬಂಗಾಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ವಂದೇ ಮಾತರಂ ಬಗ್ಗೆ ಚರ್ಚೆ ಮಾಡಲಾಗುತ್ತಿದೆ ಎಂಬ ಪ್ರಿಯಾಂಕಾ ಗಾಂಧಿಯ ಆರೋಪಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಅಮಿತ್ ಶಾ, ವಂದೇ ಮಾತರಂ ರಾಜಕೀಯಕ್ಕೆ ಸೀಮಿತವಲ್ಲ ಎಂದು ಸ್ಪಷ್ಟಪಡಿಸಿದರು. ವಂದೇ ಮಾತರಂ 150 ವರ್ಷ ಪೂರೈಸುತ್ತಿರುವ ಸಂದರ್ಭದಲ್ಲಿ ಈ ಚರ್ಚೆ ಅಗತ್ಯವಿದೆ ಎಂದು ಹೇಳಿದರು....
- Advertisement -spot_img

Latest News

ಕುಕ್ಕರ್ ಬ್ಲಾಸ್ಟ್ ಪ್ರಕರಣ: ಭಯೋತ್ಪಾದಕನದ್ದು ಪಶ್ಚಾತಾಪದ ಹೇಳಿಕೆ ಅಲ್ಲ ಎಂದ ಸಿ.ಟಿ.ರವಿ

News: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಮಹಮ್ಮದ್ ಶಾರೀಖ್ ಸ್ಪೋಟ ಮಾಡಲು ಪ್ಲಾನ್ ಮಾಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಿಜೆಪಿ...
- Advertisement -spot_img