Monday, August 17, 2026

national fan

ದೇಶದ ಇಂದಿನ ಪ್ರಮುಖ ಸುದ್ದಿಗಳು – 09/12/2025

1) ಲೋಕಸಭೆಯಲ್ಲಿ "ವಂದೇ ಮಾತರಂ" ಕಿಚ್ಚು ಪಶ್ಚಿಮ ಬಂಗಾಳ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ವಂದೇ ಮಾತರಂ ಬಗ್ಗೆ ಚರ್ಚೆ ಮಾಡಲಾಗುತ್ತಿದೆ ಎಂಬ ಪ್ರಿಯಾಂಕಾ ಗಾಂಧಿಯ ಆರೋಪಕ್ಕೆ ಪ್ರತಿಕ್ರಿಯಿಸಿದ ಗೃಹ ಸಚಿವ ಅಮಿತ್ ಶಾ, ವಂದೇ ಮಾತರಂ ರಾಜಕೀಯಕ್ಕೆ ಸೀಮಿತವಲ್ಲ ಎಂದು ಸ್ಪಷ್ಟಪಡಿಸಿದರು. ವಂದೇ ಮಾತರಂ 150 ವರ್ಷ ಪೂರೈಸುತ್ತಿರುವ ಸಂದರ್ಭದಲ್ಲಿ ಈ ಚರ್ಚೆ ಅಗತ್ಯವಿದೆ ಎಂದು ಹೇಳಿದರು....
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img