Tuesday, July 15, 2025

national film award best actor

ಕರ್ನಾಟಕ ಟಿವಿ ಜೊತೆ ‘ಡೊಳ್ಳು’ ನಿರ್ಮಾಪಕ ಪವನ್ ಒಡೆಯರ್ ಮಾತು..!

ಗ್ರಾಮೀಣ ಭಾಗದಲ್ಲಿ ಹಾಸು ಹೊಕ್ಕಾಗಿರುವ ಜನಪದ ಕಲೆ ಡೊಳ್ಳಿನ ಮಹತ್ವ ಸಾರುವ ಕಥಾಹೂರಣ ಡೊಳ್ಳು ಚಿತ್ರ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಬಾಚಿಕೊಂಡಿದೆ. ಅತ್ಯುತ್ತಮ ಕನ್ನಡ ಚಿತ್ರ ಪ್ರಶಸ್ತಿ ಪಡೆದಿದೆ. ಈ ಖುಷಿಯ ಸುದ್ದಿಯನ್ನ ಡೊಳ್ಳು ಚಿತ್ರದ ನಿರ್ಮಾಪಕ ಪವನ್ ಒಡೆಯರ್ ಮೊದಲ ಬಾರಿಗೆ ಕರ್ನಾಟಕ ಟಿವಿ ಜೊತೆ ಖುಷಿ ಹಂಚಿಕೊAಡಿದ್ದಾರೆ. ಕನ್ನಡದಲ್ಲಿ ಕಮರ್ಷಿಯಲ್, ಹೊಡಿಬಡಿ, ಪ್ರೀತಿ-ಪ್ರೇಮ...
- Advertisement -spot_img

Latest News

ಪಂಚಮಸಾಲಿ ಪೀಠಕ್ಕೆ ‘ಬೀಗ’ !

ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದಲ್ಲಿರುವ ಲಿಂಗಾಯತ ಪಂಚಮಸಾಲಿ ಪೀಠ ಇದೀಗ ಮತ್ತೆ ವಿವಾದದ ಕೇಂದ್ರಬಿಂದುವಾಗಿದೆ. ಪಂಚಮಸಾಲಿ ಪೀಠಕ್ಕೆ ಬೀಗ ಜಡಿಯಲಾಗಿದೆ. ಈ ಮೂಲಕ ಹಳೆಯದಾಗುತ್ತಿರುವ ಪೀಠಾಧಿಪತಿ ವಿವಾದ...
- Advertisement -spot_img