Thursday, December 25, 2025

#national forest-myrtyrs

Siddaramaiah : ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ : ಹುತಾತ್ಮರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

State News : ಇಂದು ಅಂದರೆ ಸೆಪ್ಟಂಬರ್ 11 ರಂದು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನ . ಈ ದಿನದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವನಸಂಪತ್ತಿನ ಸಂರಕ್ಷಣಾ ಸಮಯದಲ್ಲಿ ಹುತಾತ್ಮರಾದವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ಅರಣ್ಯ ಭವನದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ಸಿಎಂ ಸಿದ್ದರಾಮಯ್ಯ, ವನಸಂಪತ್ತಿನ ಸಂರಕ್ಷಣೆಯ ವೇಳೆ...
- Advertisement -spot_img

Latest News

Mandya: ಚಿತ್ರದುರ್ಗ ಬಸ್ ಅಪಘಾತದಲ್ಲಿ ಮಂಡ್ಯ ಮೂಲದ ಯುವತಿ ಸಜೀವ ದಹನ

Mandya: ಮಂಡ್ಯ: ಚಿತ್ರದುರ್ಗದಲ್ಲಿ ಭೀಕರ ಬಸ್ ಅಪಘಾತ ಸಂಭವಿಸಿತ್ತು. ಪ್ರವಾಸಕ್ಕೆ ಹೋಗುತ್ತಿದ್ದ ಹಲವರು ಆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಗಾಯಗ``ಂಡಿದ್ದಾರೆ. ಈ ಅಪಘಾತದಲ್ಲಿ ಮಂಡ್ಯ ಮೂಲದ ಯುವತಿ, ಸಜೀವ...
- Advertisement -spot_img