Friday, April 24, 2026

national herald

ಇಡಿ ವಿಚಾರಣೆ ನಿಲ್ಲಿಸದೇ ಇದ್ರೇ ಮತ್ತಷ್ಟು ಉಗ್ರ ಹೋರಾಟ – ಶಾಸಕ ಜಮೀರ್ ಅಹ್ಮದ್ ಎಚ್ಚರಿಕೆ

https://www.youtube.com/watch?v=yrB9UKSoX7w ಬೆಂಗಳೂರು: ನಮ್ಮ ನಾಯಕ ರಾಹುಲ್ ಗಾಂಧಿಗೆ ಇಡಿ ಬೇಕೆಂದೇ ಕಿರುಕುಳ ನೀಡುತ್ತಿದೆ. ವಿಚಾರಣೆಯ ನೆಪದಲ್ಲಿ ಮಾನಸಿಕ ಹಿಂಸೆ ನೀಡುತ್ತಿದೆ. ಇಡಿ ವಿಚಾರಣೆ ರಾಜಕೀಯ ಪ್ರೇರೇಪಿತವೇ ವಿನಹ, ತನಿಖೆ ನಡೆಸೋ ಉದ್ದೇಶದಿಂದ ನಡೆಸಲಾಗುತ್ತಿಲ್ಲ. ರಾಹುಲ್ ಗಾಂಧಿಯವರಿಗೆ ಇಡಿ ಕಿರುಕುಳ ನಿಲ್ಲಿಸೋವರೆಗೆ ನಮ್ಮ ಹೋರಾಟ ಕೂಡ ನಿಲ್ಲೋದಿಲ್ಲ ಎಂಬುದಾಗಿ ಶಾಸಕ ಬಿ.ಜೆಡ್ ಜಮೀರ್ ಅಹ್ಮದ್ ಖಾನ್ ಎಚ್ಚರಿಕೆ...
- Advertisement -spot_img

Latest News

ಕೇದಾರನಾಥ ಮಂದಿರದಲ್ಲಿ ಗಲಾಟೆ: ನುಗ್ಗಲು ಯತ್ನಿಸಿದ ಭಕ್ತಾದಿಗಳಿಗೆ ಲಾಠಿ ಏಟು ನೀಡಿದ ಪೋಲೀಸರು

Kedaranath: ಇಂದಿನಿಂದ ಚಾರ್‌ಧಾಮ್ ಯಾತ್ರೆ ಶುರುವಾಗಿದ್ದು, ಉತ್ತರಾಖಂಡದಲ್ಲಿರುವ ಕೇದಾರನಾಥನ ದರ್ಶನಕ್ಕೆ ಅನುವು ಮಾಡಿಕೊಡಲಾಗಿದೆ. ಆದರೆ ಇಂದೇ ದರ್ಶನ ಮಾಡಬೇಕು ಎಂದು ಲಕ್ಷಾಂತರ ಭಕ್ತರು ಸೇರಿದ್ದು, ನೂಕು...
- Advertisement -spot_img