Friday, July 11, 2025

National highways

10 ದಿನದಲ್ಲಿ 10 ಮಂದಿ ಬಲಿ..!

ಚಿತ್ರದುರ್ಗ: ಗಾಡಿ ಹತ್ತಿದ್ರೆ ಸಣ್ಣ ಸಣ್ಣ ಗಲ್ಲಿಗಳಲ್ಲೇ ನಮ್ಮ ಜನ ಸ್ಪೀಡಾಗಿ ಹೋಗ್ತಾರೆ. ಇನ್ನು ರಾಷ್ಟ್ರೀಯ ಹೆದ್ದಾರಿ ಅಂದ್ರೆ ಕೇಳ್ಬೇಕಾ ಸುನಾಮಿಯಂತೆ ಮಿಂಚಿ ಮರೆಯಾಗ್ತಾರೆ. ಆದ್ರೆ ಈ ಹೈವೆಗಳಲ್ಲಿ ಮಾತ್ರ ಸಾಲು ಸಾಲು ಅಪಘಾತ ಆಗ್ತಾನೆ ಇದೆ. ವರ್ಷಕ್ಕೆ ನೂರಾರು ಮಂದಿ ಪ್ರಾಣ ಬಿಡ್ತಿದ್ದಾರೆ. ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಗಳ ಸಂಗಮವಾಗಿರೋ ನಗರ. ಆದ್ರೆ ಇದೇ ಚಿತ್ರದುರ್ಗ...

ನಾಳೆ ರಾಜ್ಯದ 8 ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳು ಬಂದ್..!!

ಬೆಂಗಳೂರು: ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸಿ ರಾಜ್ಯಾದ್ಯಂತ ನಾಳೆ ರೈತರು ಬೃಹತ್ ಸಂಖ್ಯೆಯಲ್ಲಿ ರಸ್ತೆಗಿಳಿಯಲಿದ್ದಾರೆ. ಅಲ್ಲದೆ ರಾಜ್ಯದ ಪ್ರಮುಖ ರಾಷ್ಟ್ರೀಯ ಹೆದ್ದಾರಿಗಳನ್ನು ಬಂದ್ ಮಾಡೋ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಿದ್ದಾರೆ. 2013ರ ಭೂಸ್ವಾಧೀನ ಕಾಯ್ದೆ ತಿದ್ದುಪಡಿ ವಿರೋಧಿಸುತ್ತಲೇ ಬಂದಿರೋ ರೈತರ ಆಕ್ರೋಶದ ಕಟ್ಟೆಯೊಡೆದಿದೆ. ಹೀಗಾಗಿ ಸರ್ಕಾರಕ್ಕೆ ಚುರುಕುಮುಟ್ಟಿಸೋ ಸಲುವಾಗಿ ನಾಳೆ ರಾಜ್ಯಾದ್ಯಂತ ರೈತರು...
- Advertisement -spot_img

Latest News

Spiritual: ಭಾರತದಲ್ಲಿ ಮಹಾಭಾರತದ ರಕ್ಕಸಿ ಹಿಡಿಂಬೆಗೂ ಇದೇ ದೇಗುಲ: ಭಾಗ 2

Spiritual: ಮನಾಲಿಯ ರಾಜರನ್ನು ಪ್ರಜೆಗಳನ್ನು ಕಾಯುವ ದೇವತೆ ಅಂದ್ರೆ ಅದು ಹಿಡಿಂಬೆ ಅಂತಲೇ ಇಲ್ಲಿನ ಜನರ ನಂಬಿಕೆ. ಈ ದೇವಸ್ಥಾನ ನಿರ್ಮಿಸೋಕ್ಕೆ ಕಾರಣವಾದ್ರೂ ಏನು ಅಂತಾ...
- Advertisement -spot_img