Friday, July 31, 2026

National Media Center

ಕೇಂದ್ರ ಸರ್ಕಾರದಿಂದ ಅಲ್ಪಾವಧಿ ಸೇನೆಯಲ್ಲಿ ಯುವಕರು ಕೆಲಸ ಮಾಡಲು ಅಗ್ನಿಪಥ್ ಯೋಜನೆ ಜಾರಿ

https://www.youtube.com/watch?v=fm2UR2oFZRI ನವದೆಹಲಿ: ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ದೆಹಲಿಯ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ರಕ್ಷಣಾ ಪಡೆಗಳಿಗೆ ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಘೋಷಿಸಿದರು. ಈ ಯೋಜನೆಯಡಿ "ಭಾರತೀಯ ಯುವಕರಿಗೆ ಸಶಸ್ತ್ರ ಸೇವೆಗಳಿಗೆ ಸೇರ್ಪಡೆಗೊಳ್ಳಲು ಅವಕಾಶ ನೀಡಲಾಗುವುದು" ಎಂದು ಹೇಳಿದರು ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ರಕ್ಷಣಾ ಸಚಿವರೊಂದಿಗೆ ಜನರಲ್ ಮನೋಜ್ ಪಾಂಡೆ,...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img