Thursday, August 21, 2025

national news

ಈ ಮೂವರಿಗೆ ಮಾತ್ರ ಪ್ರಧಾನಿ ಯೋಗ : ಆ ಮೂರು ನಾಯಕರು ಯಾರು ಗೊತ್ತಾ ?

ಇನ್ನೆರಡು ತಿಂಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ 75ನೇ ವಸಂತ. ಸೆಪ್ಟೆಂಬರ್ 17 ಹತ್ತಿರ ಆಗುತ್ತಿದ್ದಂತೆ ಮೋದಿ ಪದತ್ಯಾಗದ ಬಗ್ಗೆ ಎಲ್ಲೆಡೆ ಚರ್ಚೆಯಾಗುತ್ತಿದೆ. ನರೇಂದ್ರ ಮೋದಿಯವರ ನಂತರ ದೇಶದ ಆಡಳಿತವನ್ನ ಯಾರು ವಹಿಸಿಕೊಳ್ಳುತ್ತಾರೆ? ಮುಂದಿನ ಪ್ರಧಾನಿ ಯಾರಾಗ್ತಾರೆ ಅನ್ನೋದು ಕುತೂಹಲ ಕೆರಳಿಸಿದೆ. ಈ ನಿಟ್ಟಿನಲ್ಲಿ ಜೋತಿಷ್ಯದ ಪ್ರಕಾರ ಮೂರು ಹೆಸರುಗಳು ಚರ್ಚೆಯಲ್ಲಿವೆ. ಭಾರತೀಯ ರಾಜಕೀಯದಲ್ಲಿ ಜ್ಯೋತಿಷ್ಯದ...

ಭಾರತಕ್ಕೆ ಟೆಸ್ಲಾ ಎಂಟ್ರಿ : ಮುಂದಿನ ತಿಂಗಳಿನಿಂದಲೇ ಡೆಲಿವರಿ ಶುರು

ಎಲಾನ್ ಮಸ್ಕ್ ಅವರ ಟೆಸ್ಲಾ ಭಾರತದಲ್ಲಿ ತನ್ನ ಮೊದಲ ಸೆಂಟರ್‌ ಪ್ರಾರಂಭಿಸಲು ಸಜ್ಜಾಗಿದೆ. ಜುಲೈ 15ರಂದು ಮುಂಬೈನಲ್ಲಿ ಭಾರತದ ಫಸ್ಟ್ ಎಕ್ಸ್ಪೀರಿಯೆನ್ಸ್ ಸೆಂಟರ್ ಆರಂಭಿಸಲಿದೆ. ಟೆಸ್ಲಾ ಕಂಪನಿಯು ವಿಶ್ವದ ಮೂರನೇ ದೊಡ್ಡ ಅಟೋಮೊಬೈಲ್‌ ಮಾರ್ಕೇಟ್ ನಲ್ಲಿನ ಡಿಮ್ಯಾಂಡ್‌ ಅನ್ನು ಬಳಸಿಕೊಂಡು ಬೇರೆಡೆ ಕುಸಿಯುತ್ತಿರುವ ಸೇಲ್ಸ್‌ ಅನ್ನು ಸರಿದೂಗಿಸಲು ಪ್ರಯತ್ನಿಸುತ್ತಿದೆ. ಮುಂಬೈನ ಬಾಂದ್ರಾ ಕುರ್ಲಾ ಕಾಂಪ್ಲೆಕ್ಸ್‌ನಲ್ಲಿ ಟೆಸ್ಲಾ...

ಓಲಾ-ಊಬರ್ ಕಾಸ್ಟ್ಲಿ ಪೀಕ್‌ ಅಲ್ಲಿ ಡಬಲ್‌:ಬೈಕ್ ಟ್ಯಾಕ್ಸಿಗೂ ಅವಕಾಶ ಕೊಟ್ಟ ಸರ್ಕಾರ

ಬೆಂಗಳೂರಿಗರು ಬೈಕ್ ಟ್ಯಾಕ್ಸಿ ಬ್ಯಾನ್ ಆಯ್ತು ಅನ್ನೋ ಬೇಸರದಲ್ಲಿದ್ದಾರೆ. ಆಟೋ ಮೀಟರ್ ದರ ಸೇರಿ ಒಂದಲ್ಲ ಒಂದು ಬೆಲೆ ಏರಿಕೆಯಿಂದ ಸುಸ್ತಾಗುತ್ತಿದ್ದಾರೆ. ಬೆಂಗಳೂರಿನಂತಹ ನಗರಗಳಲ್ಲಂತೂ ಸಾರಿಗೆ ದುಬಾರಿಯಾಗಿದೆ. ಇದೀಗ ಓಲಾ-ಊಬರ್ ಬಳಸುವವರಿಗೆ ಕೇಂದ್ರ ಸರ್ಕಾರ ಮತ್ತೊಂದು ಶಾಕ್ ನೀಡಿದೆ. ದೇಶದಾದ್ಯಂತ ಶೀಘ್ರವೇ ರ್ಯಾಪಿಡೋ, ಓಲಾ ಹಾಗೂ ಊಬರ್ ನಂತಹ ಕ್ಯಾಬ್ ಸೇವೆಗಳು ದುಬಾರಿ ಆಗುವ...

Health Tips: ಬೇಸಿಗೆಯಲ್ಲಿ ಮಗುವಿನ ಆರೈಕೆ ಹೇಗಿರಬೇಕು? ಸನ್ ಸ್ಕ್ರೀನ್ ಬಳಸಬಹುದಾ?

Health Tips: ಡಾ.ಪ್ರಿಯಾ ಶಿವಳ್ಳಿ ಅವರು ಬೇಸಿಗೆಯಲ್ಲಿ ಮಕ್ಕಳ ತ್ವಚೆಯನ್ನು ಯಾವ ರೀತಿ ಆರೋಗ್ಯವಾಗಿ ಇಡಬೇಕು ಎಂದು ಸಲಹೆ ನೀಡಿದ್ದಾರೆ. ಬೇಸಿಗೆಯಲ್ಲಿ ರಜೆ ಇರುವ ಕಾರಣಕ್ಕೆ ಮಕ್ಕಳು ಬಿಸಿಲಿನಲ್ಲಿ ಆಡೋಕ್ಕೆ ಹೋಗೋದು ಸಹಜ. ಆದರೆ ಹಾಗೆ ಬಿಸಿಲಿಗೆ ಹೋದಾಗ, ಅವರ ತ್ವಚೆ ಡ್ಯಾಮೇಜ್ ಆಗಬಹುದು. ಹಾಾಗಾಗಿ ನಾವು ಅವರ ತ್ವಚೆಯ ಆರೈಕೆ ಚೆನ್ನಾಗಿ ಮಾಡಬೇಕು. ಬಿಸಿಲಿನಲ್ಲಿ ಆಡುವಾಗ,...

Health Tips: SUNSCREEN ಯಾವಾಗ ಬಳಸಬೇಕು? ಯಾವ ಭಾಗಗಳಿಗೆ ಬಳಸಬೇಕು?

Health Tips: ಮುಖಕ್ಕೆ ಸೂರ್ಯನ ಶಾಖದಿಂದ ಆಗುವ ಡ್ಯಾಮೇಜ್ ತಡೆಯೋಕ್ಕೆ ಅಂತಾನೇ ಹಚ್ಚಿಕೋಳ್ಳುವ ಕ್ರೀಮ್ ಸನ್‌ಸ್ಕ್ರೀನ್. ಅದರಲ್ಲೂ ಬೇಸಿಗೆಯಲ್ಲಿ ಹೆಚ್ಚು ಬಿಸಿಲಿನ ಶಾಖವಿರುವ ಕಾರಣಕ್ಕೆ, ಪ್ರತಿದಿನ ಸನ್‌ಸ್ಕ್ರೀನ್ ಹಚ್ಚಿಕೋಳ್ಳಬೇಕು ಅಂತಾರೆ ವೈದ್ಯರು. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿ ತಿಳಿಯೋಣ ಬನ್ನಿ.. ಓಮ್ಮೆ Tan ಆದ್ರೆ ಅದು ತಕ್ಷಣಕ್ಕೆ ಹೋಗುವುದಿಲ್ಲ. ಅದಕ್ಕಾಗಿ ವೈದ್ಯರ ಬಳಿ ಓಡಾಡಬೇಕಾಗುತ್ತದೆ....

Kidney health: ಕಲ್ಲುಗಳು ದಪ್ಪ ಇರುತ್ತೆ! ಈ ನೋವು ಬಿಟ್ಟು ಬಿಟ್ಟು ಬರುತ್ತೆ!

Health Tips: ಕೆಲವರ ಕಿಡ್ನಿಯಲ್ಲಿ ಕಲ್ಲು ಉತ್ಪತ್ತಿಯಾಗುತ್ತದೆ. ಆದರೆ ಅದು ನೋವು ಬರುವವರೆಗೂ, ಅಲ್ಲಿ ಕಲ್ಲು ಉತ್ಪತ್ತಿಯಾಗಿದೆ ಅಂತಾ ನಮಗೆ ಗೋತ್ತೇ ಆಗುವುದಿಲ್ಲ. ಆದ್ದರಿಂದ ವೈದ್ಯರಾಗಿರುವ ಡಾ.ಕಾಮಿನಿ ರಾವ್ ಅವರು, ಕಿಡ್ನಿ ಕಲ್ಲು ಬಂದಾಗ ಆಗುವ ಸಮಸ್ಯೆಗಳು, ಸಿಗುವ ಸೂಚನೆಗಳೇನು ಎಂದು ವಿವರಿಸಿದ್ದಾರೆ. ನಮ್ಮ ಮೂತ್ರಕೋಶದಲ್ಲಿ ಕಲ್ಲುಗಳು ಉತ್ಪತ್ತಿಯಾಗುವುದನ್ನೇ ಕಿಡ್ನಿ ಕಲ್ಲು ಅಂತಾ ಕರೆಯಲಾಗುತ್ತದೆ. ನೀರು...

Health Tips: ಮಕ್ಕಳು ತಪ್ಪು ದಾರಿ ಹಿಡಿಯುವುದು ಯಾಕೆ..? ತಂದೆ ತಾಯಿನೇ ಕಾರಣನಾ..?

Health Tips: ಮನೋಶಾಸ್ತ್ರಜ್ಞೆ ಡಾ.ರೂಪಾರಾವ್ ಜೀವನದ ಹಲವು ವಿಷಯಗಳ ಬಗ್ಗೆ ಹೇಳಿದ್ದಾರೆ. ಪತಿ-ಪತ್ನಿ ದೂರವಾಗಲು ಕಾರಣವೇನು ಅಂತ ಅವರು ಈಗಾಗಲೇ ವಿವರಿಸಿದ್ದು, ಇದೀಗ ಮಕ್ಕಳು ತಪ್ಪು ದಾರಿ ಹಿಡಿಯಲು ಕಾರಣವೇನು..? ಅಂತಾ ವಿವರಿಸಿದ್ದಾರೆ. ಮಕ್ಕಳು ಹಾಳಾಗುತ್ತಿರುವುದಕ್ಕೆ ಮುಖ್ಯವಾದ ಕಾರಣ ಅಂದ್ರೆ, ಅವರು ಬಳಸುವ Mobile, Tv, computer. ಈ ಎಲ್ಲ ಮಾಧ್ಯಮಗಳ ಮೂಲಕ ಅವರು ನೋಡುವ...

Bollywood News: ಕೂದಲೆಳೆ ಅಂತರದಲ್ಲಿ ಉಗ್ರರಿಂದ ಪಾರಾದ ಹಿಂದಿ ಸಿರಿಯಲ್ ಕಪಲ್

Bollywood News: ಯೂಟ್ಯೂಬರ್ ಹಿಂದಿ ಸಿರಿಯಲ್ ನಟ- ನಟಿ ಮತ್ತು ನಿಜ ಜೀವನದ ದಂಪತಿಯಾಗಿರುವ ದೀಪಿಕಾ ಕಕ್ಕರ್ ಮತ್ತು ಶೋಯೇಬ್ ಇಬ್ರಾಹಿಂ ಅವರು ಕೂದಲೆಳೆ ಅಂತರದಲ್ಲಿ ಉಗ್ರರ ಕೈಯಿಂದ ಪಾರಾಗಿ ಬಂದಿದ್ದಾರೆ. ಬರೀ ಯೂಟ್ಯೂಬ್‌ನಿಂದಲೇ ಕೋಟಿಗಟ್ಟಲೇ ದುಡ್ಡು ಮಾಡಿರುವ ದೀಪಿಕಾ- ಶೋಯೇಬ್ ಹಿಂದಿ ಸಿರಿಯಲ್, ರಿಯಾಲಿಟಿ ಶೋನಲ್ಲಿ ಬ್ಯೂಸಿಯಾಗಿರುವ ಜೋಡಿಯಾಗಿದೆ. ಅಲ್ಲದೇ ಇವರಿಗೆ ಬಟ್ಟೆ ಬ್ಯುಸಿನೆಸ್...

ಧಾರವಾಡದಲ್ಲಿ ಕ್ರಿಶ್ಚಿಯನ್ ಮತಕ್ಕೆ ಮತಾಂತರವಾಗಲು ಪ್ರೇರೆಪಿಸಿದ ಮಹಿಳೆಯರು ಪೊಲೀಸ್ ವಶಕ್ಕೆ

Dharwad News: ಧಾರವಾಡ: ಧಾರವಾಡದಲ್ಲಿ ಐವರು ಮಹಿಳೆಯರು ಜನರಿಗೆ ಕ್ರೀಶ್ಚಿಯನ್‌ ಮತಕ್ಕೆ ಮತಾಂತರ ಆಗುವಂತೆ ಪ್ರೇರೇಪಿಸಿದ ಘಟನೆ ನಡೆದಿದೆ. ಮನೆ ಮನೆಗೆ ತೆರಳಿ ಜನರನ್ನು ಮತಾಂತರವಗುವಂತೆ ಹೇಳಿರುವ ಮಹಿಳೆಯರನ್ನು ಸ್ಥಳೀಯರು ತರಾಟೆಗೆ ತೆಗೆದುಕೊಂಡಿದ್ದಾರೆ. ಐವರು ಮಹಿಳೆಯರು ಕೈಯಲ್ಲಿ ಬೈಬಲ್ ಹಿಡಿದು, ಜನಾಮಾನ್ಯರಿಗೆ ಆಮಿಷ ಒಡ್ಡಿ ಮತಾಂತರ ಮಾಡಿಸಲು ಪ್ರಯತ್ನಿಸುತ್ತಿದ್ದು, ಲಕ್ಚ್ಮಿ ಸಿಂಗನಕೇರಿಯಲ್ಲಿ, ರಾಜು ಪೂಜಾರ ಎಂಬುವವರು ನೀಡಿದ...

Political News: ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ವಿಶೇಷ ವಿಮಾನ: ಸಚಿವ ಪ್ರಲ್ಹಾದ ಜೋಶಿ

Political News: ನವದೆಹಲಿ: ಕಾಶ್ಮೀರ ಪ್ರವಾಸ ತೆರಳಿರುವ ಕನ್ನಡಿಗರನ್ನು ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಸುರಕ್ಷಿತವಾಗಿ ಅವರವರ ಊರುಗಳಿಗೆ ಕರೆತರಲು ಸಕಲ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ತಿಳಿಸಿದರು. ದೆಹಲಿಯಲ್ಲಿ ಇಂದು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಸಚಿವರು, ಮಂಗಳವಾರ ರಾತ್ರಿಯಿಂದಲೇ ಜಮ್ಮು-ಕಾಶ್ಮೀರ ಲೆಫ್ಟಿನೆಂಟ್‌ ಗವರ್ನರ್‌ ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದು, ಕನ್ನಡಿಗರೆಲ್ಲರನ್ನೂ ಅವರ...
- Advertisement -spot_img

Latest News

ಅನನ್ಯಾ ಅಲ್ಲ ವಾಸಂತಿ ಯಾರಿವರು? ಏನಿದು ನಾಟಕ?

ಧರ್ಮಸ್ಥಳ ಬುರುಡೆ ಪ್ರಕರಣ ದೇಶದಾದ್ಯಂತ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಈ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್‌ ಸಿಕ್ಕಿದೆ. ನನ್ನ ಮಗಳು ಎಂಬಿಬಿಎಸ್ ವಿದ್ಯಾರ್ಥಿನಿ ಅನನ್ಯಾ ಭಟ್...
- Advertisement -spot_img