Monday, February 9, 2026

national news

ದೇಶದ ಇಂದಿನ ಪ್ರಮುಖ ಸುದ್ದಿಗಳು – 27/12/2025

1) ವಿಕ್ಷಿತ್ ಭಾರತ್ ಅನ್ನು Gen Z & Alpha ಮುನ್ನಡೆಸಲಿದ್ದಾರೆ ಯುವಜನರ ಸಬಲೀಕರಣದ ಮೇಲೆ ಕೇಂದ್ರೀಕರಿಸಿ, ಅವರನ್ನು ರಾಷ್ಟ್ರ ನಿರ್ಮಾಣದ ಕೇಂದ್ರದಲ್ಲಿ ಇರಿಸುವ ಮೂಲಕ ಹೊಸ ನೀತಿಗಳನ್ನು ರೂಪಿಸಲಾಗುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ನವದೆಹಲಿಯ ಭಾರತ್‌ ಮಂಟಪದಲ್ಲಿ ನಡೆದ ವೀರ್‌ ಬಾಲ್‌ ದಿವಸ್‌‍ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಅವರು ಜನರಲ್‌...

ದೇಶದ ಇಂದಿನ ಪ್ರಮುಖ ಸುದ್ದಿಗಳು – 24/12/2025

1) BJP ಎದುರಿಸಲು ಒಂದಾದ ಠಾಕ್ರೆ ಬ್ರದರ್ಸ್‌ ರಾಜಕೀಯವಾಗಿ ದೂರವಾಗಿದ್ದ ಠಾಕ್ರೆ ಸಹೋದರರು, ಶಿವಸೇನೆ ನಾಯಕ ಉದ್ಧವ್ ಠಾಕ್ರೆ ಹಾಗೂ ಮಹಾರಾಷ್ಟ್ರ ನವನಿರ್ಮಾಣ ಸೇನೆಯ ಅಧ್ಯಕ್ಷ ರಾಜ್ ಠಾಕ್ರೆ — ಬುಧವಾರ ತಮ್ಮ ಪುನರ್ಮಿಲನವನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಮುಂಬರುವ ಕಾರ್ಪೊರೇಷನ್ ಚುನಾವಣೆಯಲ್ಲಿ, ವಿಶೇಷವಾಗಿ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ, ಆಡಳಿತಾರೂಢ ಭಾರತೀಯ ಜನತಾ ಪಕ್ಷವನ್ನು ಒಟ್ಟಾಗಿ...

ಪ್ರಮುಖ ರಾಷ್ಟ್ರೀಯ ಸುದ್ದಿಗಳು | National Express 10-12-25

1) ರಾಜ್ಯಸಭೆಯಲ್ಲಿ ವಿಪಕ್ಷಗಳಿಂದ ಸಭಾತ್ಯಾಗ ಹೊಸ ಕ್ರಿಮಿನಲ್ ಕಾನೂನುಗಳ ಹಿನ್ನೆಲೆಯಲ್ಲಿ ದೇಶದಲ್ಲಿ ವಿಧಿವಿಜ್ಞಾನ ಸಾಮರ್ಥ್ಯಗಳನ್ನು ಹೆಚ್ಚಿಸುವ ಕುರಿತು ಗೃಹ ಸಚಿವ ಅಮಿತ್ ಶಾ ಅವರಿಗೆ ಕೇಳಿದ ಪ್ರಶ್ನೆಯನ್ನು ಬಿಜೆಪಿ ಸಂಸದರು ವಿವರಣೆಯಿಲ್ಲದೆ ಹಿಂತೆಗೆದುಕೊಂಡ ನಂತರ ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಬುಧವಾರ ರಾಜ್ಯಸಭೆಯಲ್ಲಿ ಸಭಾತ್ಯಾಗ ಮಾಡಿದವು. ಹೊಸ ಕ್ರಿಮಿನಲ್ ಕಾನೂನುಗಳ ಅಡಿಯಲ್ಲಿ ಕಡ್ಡಾಯವಾಗಿ ಸಾಕ್ಷ್ಯಗಳನ್ನು ಸಂಗ್ರಹಿಸಲು...

ದೇಶದ ಇಂದಿನ ಪ್ರಮುಖ ಸುದ್ದಿಗಳು – 07/12/2025

1) ಕಾಂಗ್ರೆಸ್ ಸಂಬಂಧ ಕಡಿದುಕೊಳ್ಳುತ್ತಾರಾ ತರೂರ್   ತಿರುವನಂತಪುರಂ ಸಂಸದ ಶಶಿ ತರೂರ್ ಅವರ ಇತ್ತೀಚಿನ ಹೆಜ್ಜೆಯೊಂದು ಕಾಂಗ್ರೆಸ್​ ಮನೆಯಲ್ಲಿ ಹೊಸ ವಿವಾದಕ್ಕೆ ಸಾಕ್ಷಿಯಾಗಿದೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಗೌರವಾರ್ಥವಾಗಿ ರಾಷ್ಟ್ರಪತಿ ಭವನದಲ್ಲಿ ಆಯೋಜಿಸಲಾದ ಔತಣಕೂಟದಲ್ಲಿ ತರೂರ್ ಹಾಜರಾಗಿರುವುದು, ಈಗಾಗಲೇ ಉದ್ವಿಗ್ನವಾಗಿದ್ದ ಕಾಂಗ್ರೆಸ್ ಹೈಕಮಾಂಡ್–ತರೂರ್ ನಡುವಿನ ತೆರೆಮರೆಯಲ್ಲಿನ ಗುದ್ದಾಟಕ್ಕೆ ಮತ್ತೆ ಸಾಕ್ಷಿಯಾಗಿದೆ. ಈ ಕುರಿತು...

ನನ್ನಿಂದ ನನಗೋಸ್ಕರ ಮನೆಯವರಿಗೋಸ್ಕರ ಈಗಿನ ರಾಜಕಾರಣ: Lahari Velu Podcast

Sandalwood: ರಾಜಕಾರಣದ ಬಗ್ಗೆ ಮಾತನಾಡಿರುವ ಲಹರಿ ವೇಲು ಅವರು, ಭಾರತದಲ್ಲಿ ಹಲವರ ಪರಿಸ್ಥಿತಿ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=_QoX9O2Ev3s ಕೆಲವರಿಗೆ 2 ವೇಳೆ ಸರಿಯಾಗಿ ಆಹಾರ ಸೇವಿಸುವುದಕ್ಕಾಗುವುದಿಲ್ಲ. ಸರಿಯಾಗಿ ಹಾಕಲು ಬಟ್ಟೆ ಇರುವುದಿಲ್ಲ. ಇಂಥವರ ಬಗ್ಗೆ ನಿಮಗೆ ಕಾಳಜಿ ಇದೆಯಾ ಎಂದು ಲಹರಿ ಇಂದಿನ ರಾಜಕಾರಣಿಗಳಿಗೆ ಪ್ರಶ್ನಿಸಿದ್ದಾರೆ. ಅಲ್ಲದೇ, ರಾಜಕಾರಣಿಗಳು ಜನರಿಂದ ಜನರಿಗೋಸ್ಕರ ಇರಬೇಕು ಎಂದು ಸಂವಿಧಾನದಲ್ಲಿ ಬರೆಯಲಾಗಿದೆ. ಆದರೆ...

ಏನೇನ್ ಕಿಸಿಯೋಕಾಗುತ್ತೆ ಕಿಸಿ ನಾಚಿಕೆಗೇಡಿನ ಪರಿಸ್ಥಿತಿ!: Nagathihalli Chandrashekhar Podcast

Sandalwood: ಸ್ಯಾಂಡಲ್‌ವುಡ್‌ ಪ್ರಸಿದ್ಧ ನಿರ್ದೇಶಕ ನಾಗತೀಹಳ್ಳಿ ಚಂದ್ರಶೇಖರ್ ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಜಾತಿಗಳ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=uU_G2AoJlsc ಚಂದ್ರಶೇಖರ್ ಅವರು ನಗರವನ್ನೂ ನೋಡಿದ್ದಾರೆ, ಹಳ್ಳಿಯನ್ನೂ ನೋಡಿದ್ದಾರೆ. ಮೇಲ್ವರ್ಗ-ಕೆಳವರ್ಗ ಎಲ್ಲವನ್ನೂ ನೋಡಿರುವುದರಿಂದ ಆ ಬಗ್ಗೆ ಅಭಿಪ್ರಾಯ ತಿಳಿಸಿ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಹಿಂದೆ ಅದೆಷ್ಟೋ ಸಮಾಜ ಸುಧಾರಕರು ಬಂದು ಕೆಲವು ಜಾತಿಗಳ ಪರ...

ಲಹರಿ ವೇಲುಗೆ ರಾಜಕಾರಣ ಬೇಕಾ? ಅಕ್ರಮಗಳು-ಸುಳ್ಳಿನ ಕಂತೆಗಳು!: Lahari Velu Podcast

Sandalwood: ಲಹರಿ ಸಂಸ್ಥೆ ಸಂಸ್ಥಾಪಕ ಲಹರಿ ವೇಲು ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ತಮ್ಮ ಪಯಣದ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=79ltmoU64g8 ನಿಮ್ಮ ಪ್ಲಸ್-ಮೈನಸ್ ಹೇಳೋದಾದ್ರೆ ಅನ್ನೋ ಪ್ರಶ್ನೆಗೆ ಉತ್ತರಿಸಿರುವ ಲಹರಿ ವೇಲು, ಪ್ಲಸ್ ನನ್ನ ಫ್ಯಾಮಿಲಿ. ನಾನು ಏನೇ ಕೆಲಸ ಮಾಡಿದ್ರೂ ಬೆಂಬಲವಾಗಿ ನನ್ನ ಫ್ಯಾಮಿಲಿ ನನ್ನ ಜತೆ ಇರುತ್ತದೆ. ನನ್ನ ಸ್ನೇಹಿತರೂ ನನ್ನನ್ನು ಬೆಂಬಲಿಸುತ್ತಾರೆ....

ದಿನಕ್ಕೊಂದು ಮೊಟ್ಟೆ ತುಂಬುವುದು ಹೊಟ್ಟೆ..: ಜ್ವರ ಬಂದ್ರೆ ಹೀಗೆ ಮಾಡಿ!: Dr Anjanappa Podcast

Health Tips: ಮಳೆಗಾಲ ಮುಗಿಯುತ್ತ ಬಂದು ಚಳಿಗಾಲ ಶುರುವಾಗಿದೆ. ಈ ಎರಡೂ ಕಾಲದಲ್ಲಿ ರೋಗಾಣಿಗಳು ಹರಡುವುದೆಲ್ಲ ಕಾಮನ್. ಅದರಲ್ಲೂ ಶಾಲೆಗೆ ಹೋಗುವ ಮಕ್ಕಳಿಗೆ ವೈರಲ್ ಫಿವರ್ ಬರುವ ಸಾಧ್ಯತೆ ಹೆಚ್ಚು. ಹಾಗಾಗಿ ಡಾ.ಆಂಜೀನಪ್ಪ ಅವರು ಮೊಟ್ಟೆ ಸೇವನೆ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=5_6D09lb_Tk ವೈದ್ಯರು ಹೇಳುವ ಪ್ರಕಾರ, ಚಳಿಗಾಲದಲ್ಲಿ, ಮಳೆಗಾಲದಲ್ಲಿ ಮಕ್ಕಳಿಗೆ ಬೆಚ್ಚಗಿರಿಸಬೇಕು. ಜ್ವರ, ನೆಗಡಿ, ಇದ್ದಾಗ ಶಾಲೆಗೆ...

ಬಲ ಪಂಥಿ ಎಡ ಪಂಥಿ ಅತಿಯಾದ್ರೆ ಅಪಾಯ!: Nagathihalli Chandrashekhar Podcast

Sandalwood: ನಮಗೆಲ್ಲ ಸ್ಯಾಂಡಲ್‌ವುಡ್ ನಿರ್ದೇಶಕರಾಾಗಿ ಪರಿಚಯವಾಗಿರುವ ನಾಗತೀಹಳ್ಳಿ ಚಂದ್ರಶೇಖರ್ ಅವರು, ಬರೀ ನಿರ್ದೇಶಕರು ಮಾತ್ರವಲ್ಲ. ಅವರು ಶಿಕ್ಷಕರಾಾಗಿದ್ದವರು. ಆಗಾಗ ಪ್ರವಾಸ ಮಾಡುವ ಪಯಣಿಗ. ಅವರಿಗೆ ಯಾವ ಕ್ಷೇತ್ರ ಇಷ್ಟ ಅನ್ನೋದನ್ನು ಅವರ ಮಾತಿನಲ್ಲೇ ಕೇಳಿ. https://www.youtube.com/watch?v=mXcDu0FqN1c ನಾಗತೀಹಳ್ಳಿಯವರಿಗೆ ಶಿಕ್ಷಕರು, ನಿರ್ದೇಶಕರು, ಪ್ರವಾಸಿಗ ಎಲ್ಲದರಲ್ಲೂ ಕುತೂಹಲವಿದೆ. ಅವರು ನಿರ್ದೇಶಕರಾದಾಗ ಅದರಲ್ಲೇ ಗಮನ ಹರಿಸುತ್ತಾರೆ. ಪ್ರವಾಸಕ್ಕೆ ಹೋದಾಗ, ಯಾವುದಕ್ಕೂ ತಲೆಕೆಡಿಸಿಕ``ಳ್ಳದೇ,...

ಪ್ರಪಂಚಕ್ಕೆ ಮಹಾರೋಗ! ಆ ಶಿವನೇ ಚಾಟಿ ಕಣೋ : Lahari Velu Podcast

Sandalwood News: ಸ್ಯಾಂಡಲ್‌ವುಡ್ ಆಡಿಯೋ ವಿತರಕ ಲಹರಿ ವೇಲು ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಮುಂಚಿನ ಕಾಲ, ಬಾಲ್ಯದ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=X1s_56h6aCE ಲಹರಿ ವೇಲು ಅವರು ಹೇಳುವುದೇನೆಂದರೆ, ಮುಂಚೆ ಎಲ್ಲಾ ಇದ್ದ ಆಟಗಳ ಬಗ್ಗೆ ಇಂದಿನ ಮಕ್ಕಳಿಗೆ ತಿಳಿದೇ ಇಲ್ಲ. ನಾನು ಬಾಲ್ಯದಲ್ಲಿ ಆಡುತ್ತಿದ್ದ ಎಲ್ಲ ಆಟಗಳ ಹೆಸರನ್ನು ಬರೆದಿಟ್ಟುಕ``ಂಡಿದ್ದೇನೆ. ಇಂದಿನ ಮಕ್ಕಳಿಗೆ ಸೆಲ್...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img