Wednesday, February 11, 2026

national news updates

ಪ್ರಪಂಚದ ಪ್ರಮುಖ ಸುದ್ದಿಗಳು – 15/12/2025

1) ಕಾಂಗ್ರೆಸ್ ರ‍್ಯಾಲಿಯಲ್ಲಿ ‘ಮೋದಿ ಸಮಾಧಿ’ ಘೋಷಣೆ ದೆಹಲಿಯ ರಾಮಲೀಲಾ ಮೈದಾನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ರ‍್ಯಾಲಿಯಲ್ಲಿ ಮೋದಿ, ನಿಮ್ಮ ಸಮಾಧಿಯನ್ನು ಇಂದು ಅಲ್ಲದಿದ್ದರೆ ನಾಳೆ ಅಗೆಯಲಾಗುತ್ತದೆ ಎಂಬ ಘೋಷಣೆಗಳು ಕೇಳಿಬಂದ ಬೆನ್ನಲ್ಲೇ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ‌ ಕ್ಷಮೆಯಾಚಿಸಬೇಕೆಂದು ಬಿಜೆಪಿ ನಾಯಕರು ಲೋಕಸಭೆ, ರಾಜ್ಯಸಭೆಯಲ್ಲಿ ಕೋಲಾಹಲ ಸೃಷ್ಟಿಸಿದರು. ಲೋಕಸಭೆಯಲ್ಲಿ ಕೇಂದ್ರ ಸಚಿವ ಕಿರಣ್ ರಿಜಿಜು...

ತಾಲಿಬಾನ್ ನಲ್ಲಿ ವಿಧ್ಯಾರ್ಥಿಗಳಿಂದ ಪ್ರತಿಭಟನೆ: ನಾಗರಿಕ ಮೇಲೆ ಗುಂಡಿನ ದಾಳಿ

ತಾಲಿಬಾನ್ ನಲ್ಲಿ ಶಿಕ್ಷಣಕ್ಕಾಗಿ ಮಹಿಳೆಯರಿಂದ ಪ್ರತಿಭಟನೆ.ತಾಲಿಬಾನ್ ಸರಕಾರದ ಏಕಸ್ವಾಮ್ಯತ್ವ ಧೋರಣೆಯನ್ನು ಖಂಡಿಸಿ ಇದೀಗ ಉಗ್ರ ಹೋರಾಟ ನಡೆಯುತ್ತಿದೆ.ಕಾಬೋಲ್ ನಲ್ಲಿ ತೀವ್ರ ತರವಾದ ಹೋರಾಟ ನಡೆಯುತ್ತಿದೆ. ಪ್ರತಿಭಟನಾ ಕಾರರ ವಿರುದ್ಧ ತಾಲಿಬಾನ್ ಸರಕಾರ ಗುಂಡಿನ ದಾಳಿಯನ್ನೇ ನಡೆಸಿದೆ. ಮಹಿಳೆಯರು ಶಿಕ್ಷಣ ವ್ಯವಸ್ಥೆಯಿಂದ ವಂಚಿತರಾಗುತ್ತಿದ್ದಾರೆ ಎಂದು ತಿಳಿದು ಕಾಬೊಲ್ ನ ಮಹಿಳೆಯರು ಬೀದಿಗಿಳಿದು ಹೋರಾಟ ನಡೆಸಿದರು.ಪ್ರತಿಭಟನಾಕಾರರನ್ನು ಹತ್ತಿಕ್ಕುವ ಸಲುವಾಗಿ...
- Advertisement -spot_img

Latest News

ರಾಜ್ಯ ಸರ್ಕಾರ ಆಸ್ಪತ್ರೆಗೆ ಔಷಧಿ ತಲುಪಿಸಲು ಸಾಧ್ಯವಾಗದಷ್ಟು ದಿವಾಳಿಯಾಗಿದೆಯೇ..?: ಸಿ.ಟಿ.ರವಿ

Political News: ಚಿಕ್ಕಮಗಳೂರು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾಗಿ ಔಷಧಿಗಳು ಪೂರೈಕೆಯಾಗುತ್ತಿಲ್ಲವೆಂದು ಆರೋಪಿಸಲಾಗಿದ್ದು, ಇಂದು ಬಿಜೆಪಿ ನಾಯಕ ಸಿ.ಟಿ.ರವಿ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿರುತ್ತಾರೆ. ಈ...
- Advertisement -spot_img