Tuesday, February 24, 2026

national news

World Cup: ಬೆಟ್ಟಿಂಗ್ ದಂಧೆಯಲ್ಲಿ ತೊಡಗಿದ್ದ ಐವರಲ್ಲಿ ಮೂವರ ಬಂಧನ ಇಬ್ಬರು ಪರಾರಿ..!

ಹುಬ್ಬಳ್ಳಿ: ಕ್ರಿಕೆಟ್ ಆಟ ಶುರುವಾದರೆ ಸಾಕು ಬೆಟ್ಟಿಂಗ್ ದಂಧೆ ಬೇಲಿ ದಾಟಿ ಬಿಡುತ್ತದೆ. ಹುಬ್ಬಳ್ಳಿಯಲ್ಲಿ ಇದೆ ವಿಚಾರವಾಗಿ ಕಾರ್ಯಚರಣಗೆ ಇಳಿದ ಸಿಸಿಬಿ ಪೊಲೀಸರು ಮೂವರು ಬೆಟ್ಟಿಂಗ್ ಕುಳಗಳನ್ನು ಬಂಧಿಸಿದ್ದಾರೆ. ನಿನ್ನೆ ನಡೆದ ದಕ್ಷಿಣ ಆಫ್ರಿಕಾ ನೆದರ್ ಲೆಂಡ್ ಕ್ರಿಕೆಟ್ ಮ್ಯಾಚ್ ವೇಳೆ ಬೆಟ್ಟಿಂಗ್ ನಲ್ಲಿ ಭಾಗಿಯಾಗಿದ್ದ ಮೂವರ ಬಂಧನವಾಗಿದ್ದು ,ಇಬ್ಬರು ಪರಾರಿಯಾಗಿದ್ದಾರೆ. ಇನ್ನು  ಬಂಧಿತರಿಂದ 2...

ಕೆಲವೇ ದಿನಗಳಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಸೇರ್ತಾರೆ : ಮಾಜಿ ಸಚಿವ ಎ.ಬಿ ಪಾಟೀಲ್..!

ಚಿಕ್ಕೋಡಿ :ಬೆಳಗಾವಿ ಜಿಲ್ಲೆಯ  ರಾಜಕೀಯದಲ್ಲಿ ಡಿಕೆ ಶಿವಕುಮಾರ್ ಹಸ್ತಕ್ಷೇಪದಿಂದ ಬೇಸರವಾಗಿರುವ ಸತೀಶ್ ಜಾರಕೀಹೊಳಿ ಕುರಿತು ಜಿಲ್ಲೆಯ ಹುಕ್ಕೇರಿಯಲ್ಲಿ ಮಾಜಿ ಸಚಿವ ಎ.ಬಿ ಪಾಟೀಲ್ ಪ್ರತಿಕ್ರಿಯೆ ವ್ಯಕ್ತಪಡಿಸಿದರು. ಸಂಪುಟದಲ್ಲಿ ಯಾವುದೇ ಒಳಜಗಳ ಇಲ್ಲ, ಎಲ್ಲರೂ ಕೂಡಿಯೇ ಕೆಲಸ ಮಾಡುತ್ತಿದ್ದೇವೆ. ಒಂದಾಗಿ ಕೆಲಸ ಮಾಡಿ ಎರಡೂ ಲೋಕಸಭೆ ಕ್ಷೇತ್ರದಲ್ಲಿ ಗೆಲ್ಲುತ್ತೇವೆ. ಜಾರಕಿಹೊಳಿ ಬೇಸರವಾಗಿರುವ ವಿಚಾರ ಕೇವಲ ಮಾಧ್ಯಮಗಳ ಸೃಷ್ಠಿ...

hailyala road story ಬಿಲ್ ಕಲೆಕ್ಟರ್ ನ ಬರ್ಬರ ಹತ್ಯೆ ಕಾರಣ ಮಾತ್ರ ನಿಗೂಢ.!

ಧಾರವಾಡ: ನಗರದ ಹೊರವಲಯದ ಹಳಿಯಾಳ ಬೈಪಾನ್ ರಸ್ತೆಯಲ್ಲಿ ಎಲೆಕ್ಟ್ರಿಕ್ ಬಿಲ್ ಕಲೆಕ್ಟರ್ ನ ಬರ್ಬರ ಹತ್ಯೆಯಾಗಿದೆ. ಹತ್ಯೆಯಾದ ವ್ಯಕ್ತಿಯನ್ನು ರಜಾಕ್ ಎಂದು ಗುರುತಿಸಲಾಗಿದ್ದು ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಹಳಿಯಾಳ್ ಬೈಪಾಸ್ ರಸ್ತೆಯಲ್ಲಿ ಬೈಕ್ ಮೇಲೆ ಬಂದಿದ್ದ ಯುವಕರು ರಜಾಕ್ ಕವಲಗೇರಿ ಎಂಬ ಬಿಲ್ ಕಲೆಕ್ಟರ್ ನ್ನನು ಮಾರಕಾಸ್ತ್ರಗಳಿಂದ ಹಲ್ಲೆ ಕೊಚ್ಚಿಹಾಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ....

ಪಟಾಕಿ ಉಗ್ರಾಣಗಳ ದಾಸ್ತಾನು ಮತ್ತು ಸುರಕ್ಷತಾ ಕ್ರಮಗಳ ಬಗ್ಗೆ ಅಧಿಕಾರಿಗಳು ಪರಿಶೀಲನೆ

ಧಾರವಾಡ: ಬೆಂಗಳೂರಿನ ಅತ್ತಿಬೆಲೆ ಪಟಾಕಿ ದುರಂತದಿಂದಾಗಿ ಇಡಿ ರಾಜ್ಯವೇ ಬೆಚ್ಚಿಬಿದ್ದಿದ್ದು ಇದೀಗ ಈ ದುರಂತದ ನಂತರ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಧಾರವಾಡದಲ್ಲಿ ತಡರಾತ್ರಿ ವಿವಿಧ ಪಟಾಕಿ ಉಗ್ರಾಣಗಳ ಮೇಲೆ ದಿಢೀರ್ ದಾಳಿ ನಡೆಸಿದೆ. ಸವದತ್ತಿ ರಸ್ತೆ, ಸಪ್ತಾಪುರ,  ಮದಿಹಾಳ, ಕೆಲಗೇರಿ ರಸ್ತೆಗಳಲ್ಲಿನ ಉಗ್ರಾಣಗಳಲ್ಲಿ ಪರಿಶೀಲನೆ ನಡೆಸಿದೆ. ತಹಸೀಲ್ದಾರ ದೊಡ್ಡಪ್ಪ ಹೂಗಾರ, ಎಸಿಪಿ ಪ್ರಶಾಂತ ಸಿದ್ದನಗೌಡರ ನೇತೃತ್ವದಲ್ಲಿ...

ಚಳಿಗಾಲದಲ್ಲಿ ಹೆಚ್ಚಾಗಲಿದೆ ತಾಪಮಾನ; ಕೃಷಿಭೂಮಿ ಮೇಲೆ ಪರಿಣಾಮ; ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ..!

ರಾಜ್ಯ ಸುದ್ದಿ; ಅಕ್ಟೋಬರ್ ತಿಂಗಳು ಚಳಿಗಾಲದಲ್ಲಿ ಸಾಮಾನ್ಯ ತಾಪಮಾನಕ್ಕಿಂತ ಶೇ 10 ರಷ್ಟು ಏರಿಕೆಯಾಗಲಿದ್ದು ರೈತರು ಬೆಳೆದ ಬೆಳೆಯ ಮೇಲೆ ಪರಿಣಾಮ ಬೀರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ರಾಜ್ಯದ ಕೆಲವು ಭಾಗಗಳನ್ನು ಹೊರತುಪಡಿಸಿ ಕರ್ನಾಟಕದ ಬಹುತೇಕ ಭಾಗಗಳು ಈ ತಿಂಗಳಲ್ಲಿ ಹೆಚ್ಚಿನ ತಾಪಮಾನ ಇರಲಿದೆ ಇದರಿಂದಾಗಿ ಅಗತ್ಯಕ್ಕಿಂತ ಹೆಚ್ಚಿನ ತಾಪಮಾನವನ್ನು ಅನುಭವಿಸಲಿದ್ದಾರೆ....

BIHAR: ಹಳಿ ತಪ್ಪಿದ ರೈಲು ದುರಂತ ; ನಾಲ್ವರ ದುರ್ಮರಣ..!

ರಾಷ್ಟ್ರೀಯ ಸುದ್ದಿ : ಬುದುವಾರ ರಾತ್ರಿ ಬಿಹಾರದ ಬಕ್ಸರ್ ಜಿಲ್ಲೆಯ ರಘುನಾಥಪುರ ರೈಲು ನಿಲ್ದಾಣದ ಬಳಿ ದೆಹಲಿ-ಕಾಮಾಕ್ಯ ಈಶಾನ್ಯ ಎಕ್ಸ್ ಪ್ರೆಸ್ ರೈಲಿನ ಬೋಗಿಗಳು ಹಳಿ ತಪ್ಪಿದೆ. ರೈಲಿನ ಆರು ಬೋಗಿಗಳು ಹಳಿ ತಪ್ಪಿದ್ದು  ಈ ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ್ದು 70 ಜನ ಗಂಭೀರ ಗಾಯಗೊಂಡಿದ್ದಾರೆ. ರೈಲಿನಲ್ಲಿ 1006 ಜನ ಪ್ರಯಾಣಿಕರು ಗುವಾಹಟಿಯ ಕಾಮಾಕ್ಯ ಜಂಕ್ಷನ್ ಗೆ...

friend ship: ಪ್ರೇಮಿಗಳಿಗೆ ಸಹಾಯಮಾಡಿದ ಸ್ನೇಹಿತ ; ಆದರೆ ನಂತರ ನಡೆದಿದ್ದೇ ಬೇರೆ..!

ಹುಬ್ಬಳ್ಳಿ: ನಗರದಲ್ಲಿ ಪುಡಿ ರೌಡಿಗಳ ಅಟ್ಟಹಾಸಕ್ಕೆ ಕೊನೆ ಇಲ್ಲದಂತಾಗಿದೆ.  ರೌಡಿಗಳ ಕಾಟದಿಂದಾಗಿ ನಗರದ ಜನತೆ ತತ್ತರಿಸಿ ಹೋಗಿದ್ದಾರೆ. ನಿನ್ನೆ ಸಾಯಂಕಾಲ  ನಗರದ ಗಬ್ಬೂರಿನ ಆರ್ಟಿಒ ಕಛೇರಿ ಬಳಿ ಅಣ್ಣಿಗೆರೆ ಯುವಕನನ್ನು ಪುಡಿರೌಡಿಗಳು ಮನಬಂದಂತೆ ಥಳಿಸಿ ಚಾಕು ಇರಿದಿದ್ದಾರೆ. ಪ್ರೇಮಿಗಳಿಗೆ ಸಹಾಯ ಮಾಡಿದ್ದಾನೆ ಎನ್ನುವ ಕಾರಣಕ್ಕೆ ನಿನ್ನೆ ಮಧ್ಯಾಹ್ನ 4.00 ಗಂಟೆ ಸುಮಾರಿಗೆ ಹೊನ್ನಪ್ಪ ಸೇರಿದಂತೆ ಐದು...

ಅರ್ಥಶಾಸ್ತ್ರಜ್ಞ ಅಮರ್ಥ್ಯ ಸೇನ್ ನಿಧನ ಹೊಂದಿದ್ದಾರೆ ಎಂದು ಸುಳ್ಳ ಸುದ್ದಿಗೆ ಸ್ಪಷ್ಟನೆ ನೀಡಿದ ಪುತ್ರಿ ನಂದನಾ ದೇವ್ ಸೇನ್

ಅಂತರಾಷ್ಟ್ರೀಯ ಸುದ್ದಿ: ನೋಬೆಲ್ ಪ್ರಶಸ್ತಿ ವಿಜೇತ ಅಮರ್ಥ್ಯ ಸೇನ್ ನಿಧನ ಹೊಂದಿದ್ದಾರೆ ಎಂಬ ಸುದ್ದಿ ಎಕ್ಸ್ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಬೆನ್ನಲ್ಲೆ ಇದು ಸುಳ್ಳು ಸುದ್ದಿ ಎಂದು ಮಂಗಳವಾರ ಅವರ ಕುಟುಂಬ ಸ್ಪಷ್ಟನೆ  ನೀಡಿದ್ದಾರೆ. ನಾನು ಒಂದು ವಾರ ಕೇಂಬ್ರಿಡ್ಜ್ ನಲ್ಲಿರುವ ನಮ್ಮ ಕುಟುಂಬದೊಂದಿಗೆ ಕಾಲ ಕಳೆದಿದ್ದೇನೆ ಎಂದು ಸೇನ್ ಅವರ ಮಗಳು ತಿಳಿಸಿದ್ದಾರೆ. ಆದರೆ...

ಎಪಿಎಂಸಿ ಲೈಸೆನ್ಸ್ ದಾರರಿಗೆ ಬಿಸಿ ಮುಟ್ಟಿಸಲು ಮುಂದಾದ ಸರ್ಕಾರ: ನಿರ್ಧಾರದ ವಿರುದ್ಧ ತೀವ್ರ ಆಕ್ರೋಶ

ಹುಬ್ಬಳ್ಳಿ: ಎಪಿಎಂಸಿಯಲ್ಲಿ ಲೈಸೆನ್ಸ್ ಪಡೆದು ವ್ಯಾಪಾರ ವಹಿವಾಟು ನಡೆಸದೇ ಇರುವ ಎರಡು ಸಾವಿರ ಎಪಿಎಂಸಿ ವ್ಯಾಪಾರಸ್ಥರು, ದಲ್ಲಾಳಿಗಳ ಪರವಾನಗಿಗಳನ್ನು ನಿಯಮಾನುಸಾರ ರದ್ದು ಪಡಿಸಲು ಸರ್ಕಾರ ಮುಂದಾಗಿದೆ. ಇದಕ್ಕೆ ರಾಜ್ಯಾದ್ಯಂತ ವರ್ತಕರ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.   ಹೌದು.. ಕೃಷಿ ಮಾರಾಟ ಇಲಾಖೆ ನಿರ್ದೇಶಕರು ರಾಜ್ಯದ ಎಲ್ಲಾ ಎಪಿಎಂಸಿ ಕಾರ್ಯದರ್ಶಿಗಳಿಗೆ ಪತ್ರ ಬರೆದು ಮೂರು ವರ್ಷ ವ್ಯಾಪಾರ...

ಗಣತಿಯಲ್ಲಿ ಯಾವ ಜಾತಿ ಸಮೀಕ್ಷೆ ಅನ್ನೋ ಸ್ಟಷ್ಟತೆ ಇಲ್ಲ; ಬೊಮ್ಮಾಯಿ..!

ಹುಬ್ಬಳ್ಳಿ: ಹಿಂದಿನ ಕಾಂಗ್ರೆಸ್ ಸರ್ಕಾರ ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಮಾಡಬಹುದಿತ್ತು. ಚುನಾವಣೆ ಬಂತು ಅಂತ ಆ ಸಮಯದಲ್ಲಿ ಮಾಡಲಿಲ್ಲ. ಈಗಾದರೆ ಈ ಬಗ್ಗೆ ಮಾತನಾಡುತ್ತಾರೆ, ಅದು ಜಾತಿಗಣತಿ ಹೌದೋ ಅಲ್ಲೋ ಅನ್ನೋದರ ಬಗ್ಗೆ ಸ್ಪಷ್ಟತೆ ಇಲ್ಲ. ಈ ಬಗ್ಗೆ ಸ್ಪಷ್ಟನೆ ನೀಡಬೇಕು. 160 ಕೋಟಿ ಖರ್ಚು ಮಾಡಿ ಜಾತಿ ಸಮೀಕ್ಷೆ ಮಾಡಿದ್ದು ಅದು...
- Advertisement -spot_img

Latest News

ಹೊರಾಸಿಯೊ ಸೈಕ್ಲೋನ್ ಅಬ್ಬರಕ್ಕೆ ರಾಜ್ಯದಲ್ಲಿ ವರುಣನ ಆರ್ಭಟ!

ದೇಶದಲ್ಲಿ ಹವಾಮಾನದ ಸ್ವರೂಪ ದಿಢೀರ್ ಬದಲಾಗುತ್ತಿದ್ದು, ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ವ್ಯವಸ್ಥೆ ಬಲಗೊಳ್ಳುತ್ತಿದೆ. ಈ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಿಗೆ ಗುಡುಗು ಸಹಿತ ಭಾರೀ ಮಳೆಯ ಎಚ್ಚರಿಕೆ...
- Advertisement -spot_img