Friday, August 14, 2026

national news

Hindu maha ganapathi: ಪಟ್ಟಣದಲ್ಲಿ ಹಿಂದೂ ಮಹಾ ಗಣಪತಿ ಅದ್ದೂರಿ ವಿಸರ್ಜನೆ ಕಾರ್ಯಕ್ರಮ..!

ನಾಯಕನಹಟ್ಟಿ : ಪಟ್ಟಣದ ಹಿಂದೂ ಮಹಾಗಣಪತಿ ವಿಸರ್ಜನೆಯ ಕಾರ್ಯಕ್ರಮ ಡೊಳ್ಳು, ವಾದ್ಯ, ಸಂಗೀತ ನೃತ್ಯಗಳ ಜೊತೆ ಎಲ್ಲಾ ಸಮುದಾಯ ಭಕ್ತಾಧಿಗಳು ಭಾಗಿಯಾಗಿ ಪಟ್ಟಣದ ಮುಖ್ಯ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು. ಹಿಂದೂ ರಾಷ್ಟ್ರೀಯ ಸ್ವಯಂ ಸೇವ ಕಾರ್ಯಕರ್ತ ವೇಣುಗೋಪಾಲ್ ಮಾತನಾಡಿ ಸತತ  7ನೇ ವರ್ಷದ ಗಣಪತಿ ಹಬ್ಬ ಆಚರಣೆ ಇದಾಗಿದ್ದು. ಒಂದು ಧರ್ಮಕಾರ್ಯ ಮಾಡುವುದು ಅಷ್ಟು ಸುಲಭವಲ್ಲ. ನಿಯಮ...

Hubli Ganesh: ಹಿಂದೂ-ಮುಸ್ಲಿಂ ಭಾವೈಕ್ಯತೆ: ಗಣಪತಿ ವಿಸರ್ಜನೆಯಲ್ಲಿ ಸೌಹಾರ್ದತೆ..!

ಹುಬ್ಬಳ್ಳಿ: ರಾಜ್ಯದಲ್ಲಿಯೇ ಎರಡನೇ ಅತಿದೊಡ್ಡ ಮಹಾನಗರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಹುಬ್ಬಳ್ಳಿಯಲ್ಲಿ ಹಿಂದೂ ಮುಸ್ಲಿಂ ಭಾವೈಕ್ಯತೆ ಹಾಗೂ ಸೌಹಾರ್ದತೆ ನಿಜಕ್ಕೂ ಸುತ್ತಮುತ್ತಲಿನ ಜಿಲ್ಲೆಗಳಿಗೆ ಮಾರ್ಗದರ್ಶನವಾಗಿದೆ. ಇಂತಹ ಮಹತ್ವದ ಸಂದೇಶಕ್ಕೆ ಹಳೇ ಹುಬ್ಬಳ್ಳಿಯ ಜನರು ಸಾಕ್ಷಿಯಾಗಿದ್ದಾರೆ. ಹೌದು. ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯ ನ್ಯೂ ಆನಂದನಗರದಲ್ಲಿ ಹಿಂದೂ-ಮುಸ್ಲಿಂ ಭಾವೈಕ್ಯತೆ ಮತ್ತು ಸೌಹಾರ್ದತೆಯ ಅಂಗವಾಗಿ ಗಣೇಶ ಮೂರ್ತಿ...

Police: ಬೆಳಗಾವಿಯಲ್ಲಿ ಬಾಲಕನ ಮೇಲೆ ಮಚ್ಚಿನಿಂದ ಹಲ್ಲೆ.!

ಬೆಳಗಾವಿ : ಜಿಲ್ಲೆಯ ಕಿತ್ತೂರು ತಾಲೂಕಿನ ಮಲ್ಲಾಪುರ ಗ್ರಾಮದಲ್ಲಿ ಬಾಲಕನನ್ನು ತಲ್ವಾರ್ ನಿಂದ ಹಲ್ಲೆ ಮಾಡಿ ಕೊಲೆ ಮಾಡಿದ ಘಟನೆ ನಡೆದಿದೆ. ಮಲ್ಲಾಪುರ ಗ್ರಾಮದ ಪ್ರಜ್ವಲ್ ಸುಂಕದ (16) ಎನ್ನುವ ಯುವಕನನ್ನು ನಾಲ್ವರು ಬಾಲಕರು ಸೇರಿಕೊಂಡು ತಲ್ವಾರ್ ನಿಂದ ಹಲ್ಲೆ ಮಾಡಿ ಗಾಯಗೊಳಿಸಿದ್ದಾರೆ. ಗಂಭಿರವಾಗಿ ಗಾಯಗೊಂಡ ಬಾಲಕನನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು ಆದರೆ...

Police: ಹಾಡುಹಗಲೇ ಯುವಕನ ಬರ್ಬರ ಹತ್ಯೆ: ಕಾರಣ ನಿಗೂಢ !

ಹುಬ್ಬಳ್ಳಿ: ಹಾಡುಹಗಲೇ ಮಾರಕಸ್ತ್ರಗಳಿಂದ ಯುವಕನ‌ನ್ನು ಕೊಚ್ಚಿ ಕೊಲೆ ಮಾಡಿರುವ ಘಟನೆ ನಗರದ ಸಿಲ್ವರ್ ಟೌನ್‌ನಲ್ಲಿ ನಡೆದಿದೆ. ಮೃತ ಯುವಕನನ್ನು ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಮರಗಡಿ ಗ್ರಾಮದ ನಿವಾಸಿ ಮೌಲಾಲಿ (24) ಎಂದು ಗುರುತಿಸಲಾಗಿದೆ.  ಈತ ಹುಬ್ಬಳ್ಳಿಗೆ ಗಾರೆ ಕೆಲಸ ಮಾಡಲು ಬಂದಿದ್ದನು ನಿರ್ಮಾಣ ಹಂತದಲ್ಲಿರುವ ಮನೆಯಲ್ಲಿಯೇ ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಕೊಲೆಗೆ ನಿಖರವಾದ...

Fake Gold: ಕಡಿಮೆ ಬೆಲೆಗೆ ಚಿನ್ನ ನೀಡುವುದಾಗಿ 25 ಲಕ್ಷ ವಂಚಿನೆ; ಆರೋಪಿಗಳ ಬಂಧನ..!

ಹಾವೇರಿ: ಮೋಸ ಹೋಗುವವರು ಇರುವವರೆಗೆ ಮೋಸ ಮಾಡುವವರು ಇದ್ದೇ ಇರುತ್ತಾರೆ. ಕಡಿಮೆ ಬೆಲೆಗೆ ಚಿನ್ನವನ್ನು ಕೊಡುವುದಾಗಿ ನಂಬಿಸಿ ವಂಚಿಸಿದ ಘಟನೆ ಶಿಗ್ಗಾಂವಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಕ್ಷ್ಮಣ ಚನ್ನಬಸವ ಎಂಬುವವರಿಗೆ ಮೊದಲು ಹರಪ್ಪನಗಳ್ಳಿ ತಾಲೂಕಿನ ಹೊಳಲು ಗ್ರಾಮದ ಬಳಿ ಎರಡು ಅಸಲಿ ನಾಣ್ಯಗಳನ್ನು ಕಡಿಮೆ ಬೆಲೆಗೆ ಕೊಟ್ಟು ನಂಬಿಸಿದ್ದ ವಂಚಕರು 25 ಲಕ್ಷದಲ್ಲಿ...

Head Master: ಫೋಕ್ಸೋ ಪ್ರಕರಣದಲ್ಲಿ ಶಾಲೆಯ ಮುಖ್ಯ ಶಿಕ್ಷಕನ ಬಂಧನ..!

ಗದಗ: ಅಪ್ರಾಪ್ತ ಶಾಲಾ ವಿದ್ಯಾರ್ಥಿನಿ ಮೇಲೆ ಶಾಲೆಯ ಮುಖ್ಯ ಶಿಕ್ಷಕ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಫೋಕ್ಸೋ ಪ್ರಕರಣ ಆರೋಪದ ಮೇಲೆ ಶಿಕ್ಷಕನನ್ನು ಬಂಧಿಸಿರುವ ಘಟನೆ ಗದಗ ಜಿಲ್ಲೆಯ ನರಗುಂದ ಪಟ್ಟಣದಲ್ಲಿ ನಡೆದಿದೆ. ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ಗಾದೆ ಇದೆ. ಆದರೆ ಅದೇ ಶಾಲೆಯಲ್ಲಿ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆದರೆ...

Fake account: ನಕಲಿ ಖಾತೆ ತೆರೆದು ಶಾಸಕರು ಮತ್ತು ಕಾಂಗ್ರೆಸ್ ವಿರುದ್ದ ಅಶ್ಲೀಲ ಪೋಸ್ಟ್ !

ಹುಬ್ಬಳ್ಳಿ: ಸಾಮಾಜಿಕ ಜಾಲತಾಣದಲ್ಲಿ ಏಳು ನಕಲಿ ಖಾತೆಗಳನ್ನ ತೆರೆದು ಶಾಸಕ ವಿನಯ ಕುಲಕರ್ಣಿ ಹಾಗೂ ಕಾಂಗ್ರೆಸ್ ಪಕ್ಷದ ಬಗ್ಗೆ ಅವಹೇಳನ ಮಾಡುತ್ತಿದ್ದವರ ಮೇಲೆ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನ ಆರಂಭಿಸಿದ್ದಾರೆ. ರಾಹುಲ್ ಪಾಟೀಲ್, ಸಚಿನ ಹೆಗ್ಗೇರಿ, ಕಾಂಗ್ರೆಸ್ ಕಳ್ಳೆಕಾಯಿ, ಶ್ರವಣಕುಮಾರ ಪಿ, ಮೋದಿ ಅಭಿಮಾನಿ, ಧರ್ಮದ ಹೆಸರಿನಲ್ಲಿ ಅಧರ್ಮ ಎಂಬ ಹೆಸರಿನಡಿ ನಕಲಿ ಖಾತೆ ತೆರೆಯಲಾಗಿದೆ...

ಹಿಂದೂ-ಮುಸ್ಲೀಂ ಏಕತೆಯೇ ಭಾರತಕ್ಕೆ ಶ್ರೀರಕ್ಷೆ: ಸಂತೋಷ್ ಲಾಡ್

ಹುಬ್ಬಳ್ಳಿ: ಭಾರತದ ಮೇಲೆ ಹಿಂದೂಗಳಿಗೆ ಇರುವಷ್ಟು ಹಕ್ಕು ಮುಸ್ಲಿಂ ಸಮುದಾಯಕ್ಕೂ ಇದೆ. ದೇಶದಲ್ಲಿ ಎರಡೂ ಕೋಮುಗಳ ನಡುವೆ ಏನೆಲ್ಲಾ ವಿಷ ಬಿಜ ಬಿತ್ತಿದಾಗಲೂ ಎರಡೂ ಧರ್ಮಗಳು ಏಕತೆ ಕಾಪಾಡುವಲ್ಲಿ ಶ್ರಮ ವಹಿಸಿವೆ. ಹೀಗಾಗಿ ಮುಂದೆ ದೇಶಕ್ಕೆ ಒಳ್ಳೆಯ ಕಾಲ ಬರಲಿದೆ ಎಂದು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಹೇಳಿದರು. ಹಳೇಹುಬ್ಬಳ್ಳಿಯ...

Jewellary; ಚಿನ್ನ ಅಡವಿಟ್ಟ ರೈತ: ಏಳು ತಿಂಗಳ ನಂತರ  ಚಿನ್ನ ನಕಲಿ..!

ಧಾರವಾಡ: ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಶಾನವಡ್ ಗ್ರಾಮದ ರೈತ  ಈರಣ್ಣ  ಅಂಗಡಿ  ಬಂಗಾರ ಅಡವಿಟ್ಟು 14ಲಕ್ಷ 55 ಸಾವಿರು ರೂಪಾಯಿ ಸಾಲ ಪಡೆದಿದ್ದ ರೈತ ಬಂಗಾರ ಅಡವಿಟ್ಟ ಸಂದರ್ಭದಲ್ಲಿ ಕೆನರಾ ಬ್ಯಾಂಕ್ ಸಿಬ್ಬಂದಿ ಬಂಗಾರ ಪರಿಶುದ್ಧೀಕರಣ ಮಾಡಿ ಬಂಗಾರ ಅಸಲಿ ಇದೆ ಎನ್ನುವ ದೃಡೀಕರಣದ ಮೇಲೆ ಸಾಲ ಕೊಟ್ಟಿತ್ತು. ಆದರೆ ನವಲಗುಂದದ ಕೆನರಾ ಬ್ಯಾಂಕ್...

ಹುಣಸೂರು ತಾಲೂಕಿನ ಮೂರು ಕಡೆ ಸರ ಕಳ್ಳತನ: ಆತಂಕದಲ್ಲಿ ಜನರು.

ಹುಣಸೂರು: ತಾಲೂಕಿನ ಮೋದೂರಿನ ವೃದ್ದೆ ಶಿವಮ್ಮ(70), ಅರಸು ಕಲ್ಲಹಳ್ಳಿಯ ವೃದ್ದೆ ಪುಟ್ಟಮ್ಮ(68) ಹಾಗೂ ವಡೇರಹೊಸಹಳ್ಳಿಯ ಅಂಬುಜಾ(25) ಒಡವೆಗಳನ್ನು ಕಳೆದುಕೊಂಡವರು. ಘಟನೆಯ ವಿವರ: ಬೈಕಿನಲ್ಲಿ ಬಂದ ಸುಮಾರು 25-30 ವರ್ಷದ ಅಪರಿಚಿತ ವ್ಯಕ್ತಿಯೋರ್ವ ಎಲ್ಲೆಡೆ ವಿಳಾಸ ಕೇಳುವ ನೆಪದಲ್ಲಿ ಮಹಿಳೆಯರನ್ನು ಹತ್ತಿರ ಕರೆದು, ಹತ್ತಿರ ಬರುತ್ತಿದ್ದಂತೆ ಹೆದರಿ ಓಡುತ್ತಿದ್ದ ಇಬ್ಬರು ವೃದ್ದೆಯರಿಗೆ ಕಣ್ಣಿಗೆ ಖಾರದಪುಡಿ ಎರಚಿ ಕುತ್ತಿಗೆಯಲ್ಲಿದ್ದ...
- Advertisement -spot_img

Latest News

Uttara Kannada News: ಶಿರಸಿಯಲ್ಲಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಮಹಿಳೆಯರ ಬಂಧನ

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಬಂಧಿಸಿರುವ ಪೊಲೀಸರು, ಸುಮಾರು...
- Advertisement -spot_img