Tuesday, February 24, 2026

national news

Jatre ;ಗೌರಿ ಸಮುದ್ರದ ಶ್ರೀ ಮಾರಿಕಾಂಭ ದೇವಿಯ ಜಾತ್ರಾ ಮಹೋತ್ಸವ..!

ಚಿತ್ರದುರ್ಗ: ಜಿಲ್ಲೆಯ ಪ್ರಸಿದ್ಧ ದೇವಾಲಯಗಳಲ್ಲಿ ಒಂದಾದ ಐತಿಹಾಸಿಕ ಜಾತ್ರೆ ಗೌರಿ ಸಮುದ್ರದ ಶ್ರೀ ಮಾರಿಕಾಂಬ ಜಾತ್ರೆ ಜಿಲ್ಲಾಡಳಿತ ಮತ್ತು ಪೋಲಿಸ್ ಇಲಾಖೆ ವತಿಯಿಂದ ಅದ್ದೂರಿಯಾಗಿ ನಡೆಯಿತು. ಈ ಜಾತ್ರೆಗೆ ಆಂಧ್ರ ಬಳ್ಳಾರಿ ಜಿಲ್ಲೆಗಳಿಂದ ಸಹಸ್ರಾರು ಭಕ್ತರು ದೇವಿಯ ಕೃಪೆಗೆ ಪಾತ್ರರಾದರು ಈ ದೇವಾಲಯವು ಮುಜರಾಯಿ ಇಲಾಖೆಗೆ ಒಳಪಟ್ಟಿದೆ ಜಿಲ್ಲಾಡಳಿತ ಮತ್ತು ಸ್ಥಳೀಯ ಆಡಳಿತಗಳ ಸಹಯೋಗದೊಂದಿಗೆ...

Water problem: ನೀರಿಲ್ಲದೆ ಒಣಗಿ ನಾಶವಾಗುತ್ತಿರುವ ಭತ್ತದ ಬೆಳೆ;

ಹುಣಸೂರು ತಾಲೂಕಿನ ಯಮಗೊಂಬ ಗ್ರಾಮದಲ್ಲಿ ಕಾಲುವೆಗಳಲ್ಲಿ ನೀರಿಲ್ಲದೆ ರೈತರು ಬೆಳೆದಿರುವ ಬೆಳೆಗಳು ನಾಶವಾಗುತ್ತಿವೆ. ಇನ್ನೊಂದು ಕಡೆ ಕಳೆದ ಒಂದು ತಿಂಗಳಿಂದ ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯವಾಗಿ ಬೋರ್ವೆಲ್ ಮೂಲಕ ನೀರು ಹರಿಸಲು ಸಹ ಸಾದ್ಯವಾಗದೆ ಬೆಳೆಗಳು ಒಣಗುತ್ತಿವೆ. ಹೌದು ಕಳೆದ ಒಂದು ತಿಂಗಳಿಂದ ಗ್ರಾಮದಲ್ಲಿ ಟಿಸಿ ಸುಟ್ಟು ಹೋಗಿ ಇಡಿ ಗ್ರಾಮದ ಜನ ಕತ್ತಲೆಯಲ್ಲಿ ಜೀವನ ಸಾಗಿಸುತ್ತಿದ್ದರು...

Throw out: ಕೆನಡಾ ರಾಜತಾಂತ್ರಿಕನನ್ನು ಹೊರಹಾಕಿದ ಭಾರತ..!

ಅಂತರಾಷ್ಟ್ರೀಯ ಸುದ್ದಿ: ಒಟ್ಟಾವಾ ಅವರು ದಕ್ಷಿಣ ಏಷ್ಯಾ ರಾಷ್ಟ್ರದ ಉನ್ನತ ಗುಪ್ತಚರ ಏಜೆಂಟ್‌ನನ್ನು ಹೊರಹಾಕಿದ ಕೆಲವೇ ಗಂಟೆಗಳ ನಂತರ ಕೆನಡಾದ ರಾಜತಾಂತ್ರಿಕರನ್ನು ಸಿಖ್ ಪ್ರತ್ಯೇಕತಾವಾದಿ ನಾಯಕನ ಹತ್ಯೆಯಲ್ಲಿ ಅವರ ಪಾತ್ರವಿದೆ ಎಂದು ಆರೋಪಿಸಿ ದೇಶ ತೊರೆಯಲು ಐದು ದಿನಗಳ ಸೂಚನೆಯೊಂದಿಗೆ ಹೊರಹಾಕಲಾಗಿದೆ ಎಂದು ಭಾರತ ಮಂಗಳವಾರ ಹೇಳಿದೆ. ಜೂನ್‌ನಲ್ಲಿ ಬ್ರಿಟಿಷ್ ಕೊಲಂಬಿಯಾದಲ್ಲಿ ನಡೆದ ಕೊಲೆಗೆ ಭಾರತೀಯ...

Mathsya yojana : ಸಮುದ್ರದ ಆಳದತ್ತ ಭಾರತದ ಚಿತ್ತ..! : ಏನಿದು ಮತ್ಸ್ಯ ಯೋಜನೆ ..?!

Special News : ಚಂದ್ರಯಾನದ ಯಶಸ್ಸಿನ ಬೆನ್ನಲ್ಲೇ ಇದೀಗ ಭಾರತ ಪಾತಾಳದತ್ತ ಇಣುಕಿದೆ. ಸಮುದ್ರ ಆಳಕ್ಕೆ ಸ್ಪರ್ಷಿಸೋ ಪ್ರಯತ್ನದಲ್ಲಿದೆ ಭಾರತ. ಮತ್ಸ್ಯ ಯಾನದ ಯೋಜನೆಗೆ ಕೈ ಹಾಕಿರೋ ಭಾರತ ಮತ್ತೊಂದು ಮಾದರಿಗೆ ತಯಾರಾಗಿದೆ. ಹಾಗಿದ್ರೆ ಮತ್ಸ್ಯಯಾನ ದ ಪ್ರಯೋಜನಗಳೇನು ಯಾಕೀ ಯೋಜನೆ ಇಲ್ಲಿದೆ ನೋಡಿ ಕಂಪ್ಲೀಟ್ ವೀಡಿಯೋ ...... https://youtu.be/CFoXbzISlD0 https://karnatakatv.net/alien-special-story/ https://karnatakatv.net/dehali-meeting-g20/ https://karnatakatv.net/scrape-things-sale-earn-600-crore/

Ganesha Protest: ಹೋರಾಟಕ್ಕೆ ಶಾಸಕ ಮಹೇಶ್ ಟೆಂಗಿನಕಾಯಿ ಸಾಥ್: ಕೋರ್ಟ್ ನತ್ತ ಎಲ್ಲರ ಚಿತ್ತ..!

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಹೋರಾಟ ಮುಂದುವರೆದಿದೆ. ಮಹಾನಗರ ಪಾಲಿಕೆಯ ಆವರಣದಲ್ಲಿ ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಶಾಸಕ ಮಹೇಶ್ ಟೆಂಗಿನಕಾಯಿ ಆಗಮಿಸಿ ಮತ್ತಷ್ಟು ಬಲ ತುಂಬುವ ಕೆಲಸ ಮಾಡಿದ್ದಾರೆ. ಹೌದು..ಮಹಾನಗರ ಪಾಲಿಕೆಯ ಸದಸ್ಯರೊಂದಿಗೆ ಮಾಡುತ್ತಿರುವ ಅಹೋರಾತ್ರಿ ಧರಣಿಗೆ ಮಹೇಶ ಟೆಂಗಿನಕಾಯಿ ಸಾಥ್ ನೀಡಿದ್ದು, ಇಂದು ಮತ್ತಷ್ಟು ಕಾವು...

America Police : ವಿದ್ಯಾರ್ಥಿನಿ ಸಾವಿಗೆ ನಗುತ್ತಿರುವ ಅಮೇರಿಕಾ ಪೊಲೀಸರು; ತನಿಖೆಗೆ ಭಾರತ ಅಗ್ರಹ..!

ಅಂತರಾಷ್ಟ್ರೀಯ ಸುದ್ದಿ: ಆಂದ್ರ ಪ್ರದೇಶದ ಮೂಲದ ವಿದ್ಯಾರ್ಥಿ ಜಾಹ್ನವಿ ಕುಂದುಲಾ ಅವರು ಅಮೇರಿಕಾದ ಸಿಯಾಟಿಲ್ ಪ್ರದೇಶದಲ್ಲಿ ವಿದ್ಯಾಬ್ಯಾಸ ಮಾಡುತ್ತಿರುತ್ತಾಳೆ   ವರ್ಷದ ಮೊದಲ ತಿಂಗಳು ಜನವರಿಯಲ್ಲಿ ಸಿಯಾಟೆಲ್ ನಗರದ ಬೀದಿಯಲ್ಲಿ ವೇಗವಾಗಿ ಬಂದು ಪೋಲಿಸ್ ಗಸ್ತು ವಾಹನ ರಸೆಯಲ್ಲಿ ಹೋಗುತ್ತಿರುವ ಜಾಹ್ನವಿಗೆ ಗುದ್ದಿದ  ಪರಿಣಾಮವಾಗಿ ಜಾಹ್ನವಿ ಸಾವಿಗೀಡಾಗಿದ್ದಾಳೆ. ಗಸ್ತು ವಾಹನ ಚಲಾಯಿಸುತ್ತಿದ್ದ ಅಧಿಕಾರಿ ಕೆವಿನ್ ಡೇವ್...

HD Revanna: ಎತ್ತಿನಹೊಳೆ ಕಾಮಗಾರಿ ವೀಕ್ಷಿಸಿದ ಮಾಜಿ ಸಚಿವ ಹಾಲಿ ಶಾಸಕ ಹೆಚ್ ಡಿ ರೇವಣ್ಣ**

ಆಲೂರು: ತಾಲ್ಲೂಕಿನ ಜಿ ಕೊಪ್ಪಲು ಗ್ರಾಮಕ್ಕೆ ಇಂದು ಮಾಜಿ ಸಚಿವ ಹೆಚ್ ಡಿ ರೇವಣ್ಣ ಭೇಟಿ ನೀಡಿ ಎತ್ತಿನಹೊಳೆ ಕಾಮಗಾರಿ ಯೋಜನೆಯ ಸ್ಥಳ ಪರಿಶೀಲನೆ ಮಾಡಿ ಅಧಿಕಾರಿಗಳು ಹಾಗೂ ಗ್ರಾಮಸ್ಥರೊಡನೆ ಚರ್ಚೆ ನಡೆಸಿದರು. ನಂತರ ಮಾಧ್ಯಮದವರೊಂದಿಗೆ ಮಾತಾನಾಡಿ ಜಿ,ಜಿ ಕೊಪ್ಪಲು ಗ್ರಾಮದ ಅಜ್ಜೇನಹಳ್ಳಿ ಬೀರಕನಹಳ್ಳಿ,ಬೆಳ್ಳಾವರ ಸಮುದ್ರವಳ್ಳಿ, ಸೇರಿದಂತೆ ಸುತ್ತ ಮುತ್ತಲಿನ ಗ್ರಾಮದಲ್ಲಿ ಎತ್ತಿನಹೊಳೆ ಕಾಮಗಾರಿ ಹಾದು...

West Bengal; ಇಡಿ ಮುಂದೆ ಹಾಜರಾದ ತೃಣಮೂಲ ಕಾಂಗ್ರೆಸ್ ಸಂಸದ.!ಯಾಕೆ ಗೊತ್ತಾ.?

ಪಕ್ಷಿಮ ಬಂಗಾಳ: ಬಂಗಾಳ ಶಾಲಾ ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್ ಟಿಎಂಸಿ ಸಂಸದ ಅಭಿಷೇಕ್ ಬ್ಯಾನರ್ಜಿ ಇಡಿ ಮುಂದೆ ಹಾಜರಾದರು. ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರು ಪಶ್ಚಿಮ ಬಂಗಾಳದಲ್ಲಿ ಆಪಾದಿತ ಶಾಲಾ ಉದ್ಯೋಗ ಹಗರಣದ ತನಿಖೆಗೆ ಸಂಬಂಧಿಸಿದಂತೆ ಬುಧವಾರ ಜಾರಿ ನಿರ್ದೇಶನಾಲಯದ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಕ್ಷದ ರಾಷ್ಟ್ರೀಯ...

ಲಿಂಗಾಯತರಿಗೆ ಸ್ವತಂತ್ರ ಧರ್ಮ ಸ್ಥಾನಮಾನ ಮೀಸಲಾತಿ ಪ್ರಯೋಜನಗಳ ಮೇಲೆ ಪರಿಣಾಮ ಬೀರುವುದಿಲ್ಲ: ಎಸ್ ಎಂ ಜಾಮ್ದಾರ್.

ಬೆಂಗಳೂರು: ಮೀಸಲಾತಿ ಪ್ರಯೋಜನಗಳು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಯನ್ನು ಆಧರಿಸಿವೆ. ಸ್ವತಂತ್ರ ಧಾರ್ಮಿಕ ಸ್ಥಾನಮಾನವು ಈ ಪ್ರಯೋಜನಗಳ ಮೇಲೆ ಪರಿಣಾಮ ಬೀರುವುದಿಲ್ಲ. ನಾವು ಸ್ವತಂತ್ರ ಲಿಂಗಾಯತ ಧರ್ಮಕ್ಕಾಗಿ ಚಳುವಳಿಯನ್ನು ಮುಂದುವರಿಸುತ್ತೇವೆ" ಎಂದು ಅವರು ಹೇಳಿದರು. ಲಿಂಗಾಯತರಿಗೆ ಸ್ವತಂತ್ರ ಧರ್ಮದ ಸ್ಥಾನಮಾನವು ಸಮುದಾಯದ ಮೀಸಲಾತಿ ಪ್ರಯೋಜನಗಳಿಂದ ವಂಚಿತವಾಗುತ್ತದೆ ಎಂಬ ವರದಿಗಳನ್ನು ಜಾಗತಿಕ ಲಿಂಗಾಯತ ಮಹಾಸಭಾ ರಾಷ್ಟ್ರೀಯ...

Army Dog : ಸೈನಿಕನ ರಕ್ಷಣೆಗೆ ಹೋಗಿ ಗುಂಡಿಗೆ ಬಲಿಯಾದ ಸೇನಾ ಶ್ವಾನ

National News : ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಭಾರತೀಯ ಸೇನೆ ಶ್ವಾಮ ಕೆಂಟ್ ಮೃತಪಟ್ಟಿದೆ. 6 ವರ್ಷದ ಕೆಂಟ್ 21 ನೇ ಆರ್ಮಿ ಡಾಗ್ ಯುನಿಟ್‌ನ ಹೆಣ್ಣು ಲ್ಯಾಬ್ರಡಾರ್ ತಳಿಯದ್ದು. ನಾರ್ಲಾ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಉಗ್ರರು ಮತ್ತು ಭದ್ರತಾ ಪಡೆಗಳ ಎನ್‌ಕೌಂಟರ್ ನಡುವೆ ಗುಂಡಿನ ದಾಳಿಯಿಂದ...
- Advertisement -spot_img

Latest News

ಶಿವಮೊಗ್ಗದಲ್ಲಿ SSLC ವಿದ್ಯಾರ್ಥಿಯ ಕೊಲೆ ಅತ್ಯಂತ ಆಘಾತಕಾರಿ ಅಪರಾಧಿಕ ಕೃತ್ಯ: ಬಿ.ವೈ.ವಿಜಯೇಂದ್ರ

Political News: ಶಿವಮೊಗ್ಗದಲ್ಲಿ ಅನ್ಯಕೋಮಿನ ಯುವಕರು SSLC ವಿದ್ಯಾರ್ಥಿಯ ಮೇಲೆ ಸಾಯುವಂತೆ ಹಲ್ಲೆ ಮಾಡಿದ್ದು, ಆತ ಹತ್ಯೆಗೀಡಾಗಿದ್ದಾನೆ. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಶಿವಮೊಗ್ಗದಲ್ಲಿ...
- Advertisement -spot_img