Saturday, August 15, 2026

national news

Army Dog : ಸೈನಿಕನ ರಕ್ಷಣೆಗೆ ಹೋಗಿ ಗುಂಡಿಗೆ ಬಲಿಯಾದ ಸೇನಾ ಶ್ವಾನ

National News : ಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಭಾರತೀಯ ಸೇನೆ ಶ್ವಾಮ ಕೆಂಟ್ ಮೃತಪಟ್ಟಿದೆ. 6 ವರ್ಷದ ಕೆಂಟ್ 21 ನೇ ಆರ್ಮಿ ಡಾಗ್ ಯುನಿಟ್‌ನ ಹೆಣ್ಣು ಲ್ಯಾಬ್ರಡಾರ್ ತಳಿಯದ್ದು. ನಾರ್ಲಾ ಗ್ರಾಮದಲ್ಲಿ ಸೋಮವಾರ ತಡರಾತ್ರಿ ಉಗ್ರರು ಮತ್ತು ಭದ್ರತಾ ಪಡೆಗಳ ಎನ್‌ಕೌಂಟರ್ ನಡುವೆ ಗುಂಡಿನ ದಾಳಿಯಿಂದ...

Book Publish: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆಯಿಂದ ಪುಸ್ತಕ ಬಿಡುಗಡೆ ಕಾರ್ಯಕ್ರಮ..!

ಹುಬ್ಬಳ್ಳಿ: ಕರ್ನಾಟಕ ವಾಣಿಜ್ಯೋದ್ಯಮ ಸಂಸ್ಥೆ ಇದರ ಆಶ್ರಯದಲ್ಲಿ ಡಾ. ಡಿ.ಎಸ್ ಕರ್ಕಿ ಸಾಹಿತ್ಯ ವೇದಿಕೆ, ಸಾಹಿತ್ಯ ಪ್ರಕಾಶನ ಆಯೋಜಿಸಿರುವ ಹುಬ್ಬಳ್ಳಿ ಸಾಹಿತ್ಯ ಭಂಡಾರದ ಕೀರ್ತಿಶೇಷ ಮ. ಅನಂತಮೂರ್ತಿ ಅವರ ಇಪ್ಪತ್ತೈದನೇ ಪುಣ್ಯ ತಿಥಿ ಹಿನ್ನಲೆ ಗೌರವಾರ್ಪಣೆ, ಪುಸ್ತಕಗಳ ಬಿಡುಗಡೆ ಹಾಗೂ ಚಿಂತನೆ ಕಾರ್ಯಕ್ರಮವನ್ನು ಸೆಪ್ಟೆಂಬರ್ ೧೭ ರಂದು ಸಂಜೆ ೫.೩೦ ಕ್ಕೆ ನಗರದ ಜೆಸಿ...

Sheep: ಮಾಂಸಕ್ಕೆ ಹೆಚ್ಚಿನ ಬೇಡಿಕೆ, ಧಾರವಾಡದಲ್ಲಿ ಹೆಚ್ಚಾದ ಮೇಕೆಗಳ ಕಳ್ಳತನ..!

ಧಾರವಾಡ: ಕಳ್ಳರು ಮನೆ, ಬೈಕ್,ಬಂಗಾರ ಕಳ್ಳತನ ಕಷ್ಟ ಅಂತಾ ಈಗ ಸುಲಭ ದಾರಿಯೊಂದನ್ನ ಹುಡುಕಿದ್ದಾರೆ. ಅಂದರೆ ಕುರಿ ಹಾಗೂ ಆಡುಗಳ ಕಳ್ಳತನಕ್ಕೆ ಮುಂದಾಗಿದ್ದಾರೆ. ಒಂದೇ ಒಂದು ದೊಡ್ಡ ಕುರಿ ಅಥವಾ ಆಡು ಕಳ್ಳತನ ಮಾಡಿದರೆ ಸಾಕು ಕಡಿಮೆ ಅಂದರೂ ಹದಿನೈದರಿಂದ ಇಪ್ಪತ್ತು ಸಾವಿರ ಸಿಗುತ್ತೆ ಹೀಗಾಗಿ ಕಳ್ಳರು ಈಗ ಕುರಿ,ಆಡು ಕಳ್ಳತನಕ್ಕೆ ಮುಂದಾಗಿದ್ದಾರೆ.ನಿನ್ನೆ ಧಾರವಾಡ ತಾಲೂಕಿನ...

Scrape: ಗುಜರಿ ವಸ್ತು ಮಾರಾಟ; ಕೇಂದ್ರ ಸರ್ಕಾರಕ್ಕೆ ಕೋಟಿಗಟ್ಟಲೆ ಲಾಭ..!

ರಾಷ್ಟ್ರೀಯ ಸುದ್ದಿ: ಸರ್ಕಾರ ಕಛೇರಿಗಳಲ್ಲಿ ಇರುವ ಹಳೆಯ ,ತುಕ್ಕು ಹಿಡಿದಿರುವ ವಸ್ತುಗಳನ್ನು ಗುಜರಿಗೆ ಹಾಕಿ ಕೋಟಿಗಟ್ಟಲೆ ಲಾಭವನ್ನು ಗಳಿಸಿಕೊಂಡಿದೆ. ಅದು ಒಂದೆರಡು ಕೋಟಿ ಅಲ್ಲ. ನಿಮ್ಮ ಊಹೆಗೆ ಮೀರಿದ್ದಾಗಿದೆ. ಕೆಲಸಕ್ಕೆ ಬಾರದ ವಸ್ತಗಳನ್ನು ಕೇಂದ್ರ ಸರ್ಕಾರ ಗುಜರಿಗೆ ಹಾಕಿದ್ದು ಮಾರಾಟ ಮಾಡಿದ ವಸ್ತುಗಳಿಂದ ಸರ್ಕಾರಕ್ಕೆ ಬರೋಬ್ಬರಿ 600 ಕೋಟಿ ರೂ ಗಳ ಲಾಭವಾಗಿದೆ. ಇನ್ನು ಈ...

Mark Rutte : ಚರ್ಚ್ ಸ್ಟ್ರೀಟ್‌ನಲ್ಲಿ ಚಹಾ ಸವಿದ ನೆದರ್‌ಲ್ಯಾಂಡ್ಸ್ ಪ್ರಧಾನಿ ಮಾರ್ಕ್ ರುಟ್ಟೆ

Banglore News : ಎರಡು ದಿನಗಳ ಬೆಂಗಳೂರು ಪ್ರವಾಸ ಕೈಗೊಂಡಿರುವ ನೆದರ್‌ಲ್ಯಾಂಡ್ಸ್ ದೇಶದ ಪ್ರಧಾನಿ ಮಾರ್ಕ್ ರುಟ್ಟೆ ಅವರು , ಭಾರತ ಹಾಗೂ ನೆದರ್‌ಲ್ಯಾಂಡ್ಸ್ ರಾಷ್ಟ್ರಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ತೆರೆದುಕೊಂಡು 75 ವರ್ಷಗಳಾಗಿರುವ ಸಂದರ್ಭದ ಸವಿನೆನಪಿಗಾಗಿ ನಗರದ ಚರ್ಚ್ ಸ್ಟ್ರೀಟ್‌ನಲ್ಲಿ ಇಂದು ಸಂಚರಿಸಿ ,ಚಹಾ ಸವಿದರು. ಬ್ರಿಗೇಡ್ ರಸ್ತೆಯಿಂದ ಕಾಲ್ನಡಿಗೆ ಮೂಲಕ ಚರ್ಚ್ ಸ್ಟ್ರೀಟಿನ ಚಾಯ್‌ಪಾಯಿಂಟ್‌ಗೆ...

White House: ಕೆಲಸಕ್ಕೆ ಅರ್ಜಿಸಲ್ಲಿಸುವಂತೆ ಒತ್ತಾಯಿಸುತ್ತಿರುವ ಅಮೇರಿಕಾ ಸರ್ಕಾರ

ಅಮೇರಿಕಾ: ಯುಎಸ್ಎನಲ್ಲಿ ಉದ್ಯೋಗಕ್ಕಾಗಿ ಅವಕಾಶ ಕಲ್ಪಿಸಲು ವಲಸಿಗರಿಂದ ಆಗಾಗ ಅರ್ಜಿಗಳು ಬರುತ್ತಿದ್ದು ಇಗ ಅಧ್ಯಕ್ಷ ಬೈಡೇನ್ ಅವರು ಅವಕಾಶ ಕಲ್ಪಿಸಲು ಅರ್ಜಿ ಸಲ್ಲಿಸುವಂತೆ  ಸೂಚಿಸಿದ್ದಾರೆ. ಅಮೇರಿಕಾ ಅಧ್ಯಕ್ಷ ಜೋ ಬೈಡೆನ್ ವಲಸಿಗರಿಗೆ ಉದ್ಯೋಗ ಕಲ್ಪಿಸಲು ಪೆಡರಲ್ ಕಾನೂನಿನ ಅಡಿಯಲ್ಲಿ ಉದ್ಯೋಗಕ್ಕಾಗಿ ಅನುಮತಿಗಾಗಿ ಅರ್ಜಿಯನ್ನು ಸಲ್ಲಿಸಲು ತಿಳಿಸಿದೆ. ಆಶ್ರಯ ಅರ್ಜಿ ಸಲ್ಲಿಸಿದ ಆರು ತಿಂಗಳ  ಕಾಯಬೇಕಾಗಿದ್ದು ಇದು...

BBMP: ಗಣೇಶ ಹಬ್ಬ ಆಚರಣೆಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳು..!

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 2023 ಸಾಲಿನ ಗಣೇಶ ಹಬ್ಬಕ್ಕೆ ಸಂಬಂಧಿಸಿದಂತೆ, ಗಣೇಶ ಮೂರ್ತಿಗಳ ತಯಾರಿಕೆ ಪ್ರಾರಂಭವಾಗಿದ್ದು, ಗಣೇಶ ಮೂರ್ತಿಯ ತಯಾರಿಕೆಗಾಗಿ ಬಳಸುವ ರಾಸಾಯನಿಕ ಬಣ್ಣಗಳು, ಥರ್ಮಾಕೋಲ್ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ಗಳ ಬಳಕೆಯನ್ನು ಸಂಪೂರ್ಣವಾಗಿ ನಿಲ್ಲಿಸಿ, ನಿರ್ಬಂಧಿಸುವುದರ ಕುರಿತು ಹಾಗೂ ಈ ರೀತಿಯ ವಸ್ತುಗಳನ್ನು ಬಳಸಿ ತಯಾರಿಕೆಯಾಗುವ ಗಣೇಶ ಮೂರ್ತಿಗಳನ್ನು ವಶಪಡಿಸಿಕೊಂಡು ನಿಯಾಮಾನುಸಾರ...

Shivaji Circle: ಹುಲಸೂರು ತಾಲೂಕಿನ ಶಿವಾಜಿ ವೃತ್ತದಲ್ಲಿ ಭೀಕರ ಘಟನೆ..!

ಬೀದರ್: ಜಿಲ್ಲೆಯ ಹುಲಸೂರು ಪಶು ಸಂಗೋಪನಾ ಇಲಾಖೆಯ ಸಂಚಾರ ತುರ್ತು ಚಿಕಿತ್ಸೆಯ ವಾಹನ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮವಾಗಿ ಆಸ್ಪತ್ರೆಗೆ ತೆರಳುವ ಮಾರ್ಗ ಮಧ್ಯದಲ್ಲಿ ಬೈಕ್ ಸವಾರ  ಕೊನೆಯುಸಿರೆಳೆದಿದ್ದಾನೆ. ಹುಲಸೂರು ಪಟ್ಟಣದ ಛತ್ರಪತಿ ಶಿವಾಜಿ ವೃತ್ತದಲ್ಲಿ ದೇವನಾಳ ಗ್ರಾಮದ ರಸ್ತೆಗೆ ತಿರುಗುವಾಗ ಎದುರಿಗೆ ಬಂದ ಬೈಕ್ ಗೆ ಪಶು ಸಂಗೋಪನಾ ವಾಹನ ಡಿಕ್ಕಿ ಹೊಡೆದಿದೆ. ಸಿಸಿ...

Jagadish shetter : ಜೆಡಿಎಸ್-ಬಿಜೆಪಿ ಮೈತ್ರಿ ವಿಚಾರಕ್ಕೆ ಶೆಟ್ಟರ್ ವ್ಯಂಗ್ಯ..!

ಹುಬ್ಬಳ್ಳಿ: ಜೆಡಿಎಸ್ - ಬಿಜೆಪಿ ಮೈತ್ರಿ ವಿಚಾರಕ್ಕೆ ಇಬ್ಬರು ಅಸಹಾಯಕರು ಸೇರಿ ಮೈತ್ರಿ ಮಾಡಿಕೊಳ್ತಿದಾರೆ ಎಂದುಮಾಜಿ ಸಿಎಂ ಜಗದೀಶ್ ಶೆಟ್ಟರ ವ್ಯಂಗ್ಯ ವಾಡಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಳ್ಳುವುದು ಜೆಡಿಎಸ್ ಮತ್ತು ಬಿಜೆಪಿಗೆ ಬಿಟ್ಟ ವಿಚಾರ. ಹಿಂದೆಯೂ ಮೈತ್ರಿ ಮಾಡಿಕೊಳ್ಳುತ್ತೇವೆ ಅಂದಿದ್ದರು ಆದರೆ ಆದಕ್ಕೆ ನಂತರ ಬ್ರೇಕ್ ಆಯ್ತು. ವಿಧಾನಸಭೆ...

Tiger Steps: ಜಮೀನಲ್ಲಿ ಹುಲಿ ಹೆಜ್ಜೆಗುರುತು ರೈತರಲ್ಲಿ ಆತಂಕ

ಹುಣಸೂರು: ನಾಗರಹೊಳೆ ಉದ್ಯಾನವನದ ಹುಣಸೂರು ತಾಲೂಕಿನ ಕಾಡಂಚಿನ ಗ್ರಾಮಗಳಲ್ಲಿ ಮತ್ತೆ ಹುಲಿ ಹೆಜ್ಜೆ ಗುರುತು ಕಾಣಿಸಿಕೊಂಡಿರುವುದು ಜನರಲ್ಲಿ ಆತಂಕ ಸೃಷ್ಟಿಸಿದೆ. ಉದ್ಯಾನವನದಂಚಿನ ಕೂಗಳತೆ ದೂರದಲ್ಲಿರುವ ತಾಲೂಕಿನ ಹನಗೋಡು ಹೋಬಳಿಯ ಮುದಗನೂರು ಗ್ರಾಮದ ಮುಸುಕಿನ ಜೋಳದ ಹೊಲದಲ್ಲಿ ಬುಧವಾರ ರಾತ್ರಿ ಹುಲಿ ಹೆಜ್ಜೆ ಗುರುತುಗಳು ಪತ್ತೆಯಾಗಿದ್ದು, ಸುತ್ತಮುತ್ತಲ ಗ್ರಾಮಸ್ಥರಲ್ಲಿ ಆತಂಕ ಉಂಟುಮಾಡಿದೆ ಈ ಭಾಗದಲ್ಲಿ ಕಳೆದ ಎರಡು -ಮೂರು...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img