Wednesday, February 25, 2026

national news

Ration card: ರಾಜ್ಯದಲ್ಲಿ 4.59 ಲಕ್ಷ ಬಿಪಿಎಲ್ ಕಾರ್ಡ್ ಡಿಲೀಟ್: ನಕಲಿ ದಾಖಲೆ ನೀಡಿದರೇ ದಂಡ ಫಿಕ್ಸ್..!

ಹುಬ್ಬಳ್ಳಿ: ಬಡತನ ರೇಖೆಗಿಂತ ಕೆಳಗಿಲ್ಲದಿದ್ದರೂ ಬಿಪಿಎಲ್ ಕಾರ್ಡ್ ಹೊಂದಿದವರಿಗೆ ಬಿಸಿ ಮುಟ್ಟಿಸಲು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಮುಂದಾಗಿದೆ. ಆರ್ಥಿಕವಾಗಿ ಸಬಲರಾಗಿದ್ದರೂ ಬಿಪಿಎಲ್ ಸೇವೆ ಪಡೆಯುತ್ತಿರುವವರನ್ನು ಈಗ ಟಾರ್ಗೆಟ್ ಮಾಡಿ ಕಾರ್ಯಾಚರಣೆ ನಡೆಸಲು ಮುಂದಾಗಿದೆ. ಈಗಾಗಲೇ ಮಹತ್ವದ ನಿರ್ಧಾರದ ಮೂಲಕ ಲಕ್ಷಾಂತರ ಬಿಪಿಎಲ್ ಕಾರ್ಡ್ ಡಿಲೀಟ್ ಆಗಿದೆ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ...

Rain Fall : ಭಾರಿ ಮಳೆಗೆ ಗುರುಗ್ರಾಮ್ ನ ಹಲವು ಪ್ರದೇಶಗಳು ಜಲಾವೃತ

ಶನಿವಾರ ಬೆಳಿಗ್ಗೆ ಭಾರೀ ಮಳೆಯಿಂದಾಗಿ ದೆಹಲಿ-ಜೈಪುರ ಹೆದ್ದಾರಿಯ ನರಸಿಂಗ್‌ಪುರ ಸ್ಟ್ರೆಚ್ ಸೇರಿದಂತೆ ಗುರುಗ್ರಾಮ್‌ನ ಹಲವು ಭಾಗಗಳಲ್ಲಿ ಜಲಾವೃತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹೆಚ್ಚಿನ ಟ್ರಾಫಿಕ್ ದಟ್ಟಣೆಯ ಬಗ್ಗೆ ಯಾವುದೇ ವರದಿಗಳಿಲ್ಲದಿದ್ದರೂ, ಹೆದ್ದಾರಿಯಲ್ಲಿ ವಾಹನಗಳ ಸಂಚಾರವು ಸ್ವಲ್ಪ ಸಮಯ ನಿಧಾನವಾಗಿತ್ತು ಮತ್ತು ಶಾಲಾ ವಿದ್ಯಾರ್ಥಿಗಳು ಮತ್ತು ಕಚೇರಿಗೆ ಹೋಗುವವರು ಅನಾನುಕೂಲಗಳನ್ನು ಎದುರಿಸಿದರು ಎಂದು ಅವರು ಹೇಳಿದರು. ಜಲಾವೃತವಾಗುವ ಅಪಧಮನಿಯ...

Police: ಅತ್ಯಾಚಾರ ಪ್ರಕರಣದ ಆರೋಪಿಗಳ ಮೇಲೆ ಪೊಲೀಸರು ಗುಂಡು ಹಾರಿಸಿದ ಇನ್ಸ್‌ಪೆಕ್ಟರ್

ಬೆಂಗಳೂರು:ಬನ್ನೇರುಘಟ್ಟದ ​​ಹಕ್ಕಿ ಪಿಕ್ಕಿ ಕಾಲೋನಿಯಲ್ಲಿ ಶುಕ್ರವಾರ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿದ್ದ ಆರೋಪಿಗಳ ಮೇಲೆ ಪೊಲೀಸ್ ಇನ್ಸ್‌ಪೆಕ್ಟರ್ ಗುಂಡು ಹಾರಿಸಿದ್ದಾರೆ. ಭಾನುವಾರ ಬ್ಯಾಟರಾಯನದೊಡ್ಡಿ ಬಳಿಯ ಕೆರೆಯಲ್ಲಿ 38 ವರ್ಷದ ಮುನಿರತ್ನಮ್ಮ ಎಂಬ ಮಹಿಳೆಯ ಶವ ಪತ್ತೆಯಾಗಿತ್ತು. ಆಕೆಯ ದೇಹದ ಮೇಲಿನ ಗುರುತುಗಳು ಆಕೆಯ ಮೇಲೆ ಹಲ್ಲೆ ನಡೆಸಲಾಗಿದೆ ಮತ್ತು ನಂತರ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದೆ ಎಂದು ಸೂಚಿಸುತ್ತದೆ. ಪ್ರಕರಣದ...

Mahadayi Protest: ಮಳೆಯಲ್ಲಿಯೇ ಮಹದಾಯಿ ಹೋರಾಟ: ನೀರಿಗಾಗಿ ಕಿಚ್ಚು ಹೊತ್ತುವುದು ನಿಶ್ಚಿತ…!

ಹುಬ್ಬಳ್ಳಿ: ಯಾವುದೇ ಚುನಾವಣೆ ಬಂದರೂ ಅಭ್ಯರ್ಥಿಗಳ ಪಾಲಿಗೆ ಮಹದಾಯಿ ಹಾಗೂ ಕಳಸಾ ಬಂಡೂರಿ ಪ್ರಚಾರದ ಅಸ್ತ್ರ. ಯಾವುದೇ ಸರ್ಕಾರ ಬಂದರೂ ಹೋರಾಟಗಾರರಿಗೆ ಹಾಗೂ ಈ ಭಾಗದ ಜನರಿಗೆ ಮಾತ್ರ ಮೂಗಿಗೆ ತುಪ್ಪ ಹಚ್ಚುವ ಕೆಲಸ ಆಗುತ್ತಿದೆ ವಿನಃ ಕಾರ್ಯರೂಪಕ್ಕೆ ಬರುತ್ತಿಲ್ಲ. ಅಷ್ಟಕ್ಕೂ ಏನಿದು ಸ್ಟೋರಿ ಅಂತೀರಾ ತೋರಿಸ್ತಿವಿ ನೋಡಿ. ಮಹದಾಯಿ ಕಿಚ್ಚು ಮತ್ತೆ ಹೊತ್ತುವುದು ನಿಶ್ಚಿತವಾಗಿದೆ....

Honors to ministers : ಹುಬ್ಬಳ್ಳಿಯ ಚೇಂಬರ್ ಆಫ್ ಕಾಮರ್ಸ್ ನಲ್ಲಿ ನೂತನ ಸಚಿವರು, ಶಾಸಕರಿಗೆ ಸನ್ಮಾನ

ಹುಬ್ಬಳ್ಳಿ: ಬೆಣ್ಣೆಹಳ್ಳ ಸಂರಕ್ಷಣಾ ಸಮಿತಿ ವತಿಯಿಂದ ಸೆಪ್ಟೆಂಬರ್ ೩ ರಂದು ರವಿವಾರ ಬೆ.೧೦ ಗಂಟೆಗೆ ಹುಬ್ಬಳ್ಳಿಯ ಚೇಂಬರ್ ಆಫ್ ಕಾಮರ್ಸ್ ನಲ್ಲಿ ನೂತನ ಸಚಿವರು, ಶಾಸಕರಿಗೆ ಸನ್ಮಾನ ಹಾಗೂ ಬೆಣ್ಣಿಹಳ್ಳದ ಶಾಶ್ವತ ಪರಿಹಾರ ಕುರಿತು ಚಿಂತನ ಮಂಥನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಬೆಣ್ಣಿಹಳ್ಳ ಸಂರಕ್ಷಣಾ ಸಮಿತಿಯ ಪ್ರದಾನ ಕಾರ್ಯದರ್ಶಿ ಡಾ. ತಾಜುದ್ದೀನ ಮುಲ್ಲಾನವರ ಹೇಳಿದರು. ನಗರದಲ್ಲಿಂದು...

Michael jackson: ಮೈಕೆಲ್ ಜಾಕ್ಸನ್ ಅವರ ಕಂಪನಿಗಳ ವಿರುದ್ಧ ಲೈಂಗಿಕ ದೌರ್ಜನ್ಯದ ಮೊಕದ್ದಮೆಗಳು ಪುನಶ್ಚೇತನಗೊಂಡಿವೆ

ಅಂತರಾಷ್ಟ್ರೀಯ ಸುದ್ದಿ: ದಿ ಕಿಂಗ್ ಆಫ್ ಪಾಪ್ ಎಂದು ಹೆಸರುವಾಸಿಯಾಗಿರುವ ದಂತಕತೆಯಅದ ಮೈಕಲ್ ಜಾಕ್ಸನ್ ಅವರ ಒಡೆತನದ ಕಂಪನಿಗಳ ವಿರುದ್ದ ಲೈಂಗಿಕ ದೌರ್ಜನ್ಯದ ಮೊಕದ್ದಮೆಗಳು ಪುನಶ್ಚೇತಗೊಂಡಿವೆ. ಮೈಕೆಲ್ ಜಾಕ್ಸನ್ ಅವರು ಬಾಲ್ಯದಲ್ಲಿ ಲೈಂಗಿಕವಾಗಿ ನಿಂದಿಸಿದ್ದಾರೆ ಎಂದು ಆರೋಪಿಸಿದ ಇಬ್ಬರು ವ್ಯಕ್ತಿಗಳು 2009 ರಲ್ಲಿ ನಿಧನರಾದ ಗಾಯಕನ ಮಾಲೀಕತ್ವದ ಕಂಪನಿಗಳ ವಿರುದ್ಧ ತಮ್ಮ ಮೊಕದ್ದಮೆಗಳನ್ನು ಪುನರಾರಂಭಿಸಲು ಸಮರ್ಥರಾಗಿದ್ದಾರೆ...

Bike Rider: ಹುಬ್ಬಳ್ಳಿ ಈಶ್ವರನಗರದ ಬಳಿ ಭೀಕರ ಅಪಘಾತ- ಇಬ್ಬರು ಸ್ಥಳದಲ್ಲಿ ಸಾವು…

ಹುಬ್ಬಳ್ಳಿ: ವೇಗವಾಗಿ ಬಂದ ಬೈಕೊಂದು ರಸ್ತೆ ದಾಟುತ್ತಿದ್ದ ವ್ಯಕ್ತಿಯೋರ್ವನಿಗೆ ಡಿಕ್ಕಿ ಹೊಡೆದ ಘಟನೆಯಲ್ಲಿ ಪಾದಚಾರಿ ಹಾಗೂ ಬೈಕ್ ಸವಾರ ಸ್ಥಳದಲ್ಲಿಯೇ ಸಾವಿಗೀಡಾದ ಘಟನೆ ಹುಬ್ಬಳ್ಳಿಯ ಈಶ್ವರನಗರದಲ್ಲಿ ನಡೆದಿದೆ. ಧಾರವಾಡದಿಂದ ಹುಬ್ಬಳ್ಳಿಗೆ ವೇಗವಾಗಿ ಹೋಗುತ್ತಿದ್ದ ಸಮಯದಲ್ಲಿ ಎಪಿಎಂಸಿಯಿಂದ ಈಶ್ವರನಗದತ್ತ ಬರುತ್ತಿದ್ದ ಮಗದುಮ್ ಎಂಬ ಕಾರ್ಮಿಕನಿಗೆ ಡಿಕ್ಕಿ ಹೊಡೆದಿದೆ. ಆಗ ಆತ ಸುಮಾರು 20 ಅಡಿ ಮುಂದೆ ಹೋಗಿ...

Dharawad : ಎಸ್ ಪಿ ಕಛೇರಿಯಲ್ಲಿ ಗೃಹ ಸಚಿವ ಡಾ ಜಿ ಪರಮೇಶ್ವರ್ ಸುದ್ದಿಗೋಷ್ಠಿ:

ಧಾರವಾಡ :ಇಂದು ಧಾರವಾಡದ ಎಸ್ ಪಿ ಕಛೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಹೇಳಿಕೆ ನೀಡಿದರು ಡ್ರಗ್ಸ್ ವಿರುದ್ಧ ರಾಜ್ಯಾದ್ಯಂತ ಸಮರ ಸಾರಿದ್ದೇವೆ.  ಇದನ್ನು ಕಟ್ಟುನಿಟ್ಟಾಗಿ ಹತ್ತಿಕ್ಕಲು ಕ್ರಮ ಕೈಗೊಳ್ಳಲಾಗಿದೆ. ಧಾರವಾಡ ಜಿಲ್ಲೆಯಲ್ಲಿ ಕಡಿಮೆ ಸಂಖ್ಯೆಯಲ್ಲಿ ಡ್ರಗ್ಸ್ ಹಾವಳಿ ಇದ್ದು, 6 ತಿಂಗಳಲ್ಲಿ ಇದನ್ನು ಶೂನ್ಯ ಮಾಡಲು ಅಧಿಕಾರಿಗಳಿಗೆ ಸೂಚನೆ...

Nada Kacheri: ಹನಗೋಡು ನಾಡಕಛೇರಿಯಲ್ಲಿ ತುಂಬಿ ತುಳುಕುತ್ತಿರುವ ಭ್ರಷ್ಟಾಚಾರ

ಹುಣಸೂರು:ತಾಲೂಕಿನ ಹನಗೋಡ ನಾಡಕಚೇರಿಯಲ್ಲಿ ನೀವೂ ಸರ್ಕಾರಕ್ಕೆ ಸಂಬಂಧ ಪಟ್ಟ  ಯಾವುದೇ ಪ್ರಮಾಣ ಪತ್ರ ಪಡೆಯಬೇಕೆಂದರೆ ಹಣವನ್ನು ನೀಡಿ ಪಡೆಯಬೇಕಂತೆ ಅದು ಹತ್ತು ಇಪ್ಪತ್ತು ಅಲ್ಲ  ಬರೋಬ್ಬರಿ 1000 ದಿಂದ 3000 ಸಾವಿರದ ವರೆಗೆ ಹಣವನ್ನು ಪಡೆದುಕೊಳ್ಳುತ್ತಾರಂತೆ ಅವರು ವಿಧವೆಯಾಗಿರಲಿ ಅಥವಾ ವೃದ್ದರಾಗಿರಲಿ ಹಣ ಕೊಟ್ಟು ಪ್ರಮಾಣ ಪತ್ರ ಪಡೆಯಬೇಕಂತೆ. ಬೆಳಿಗ್ಗೆಯಿಂದ ಸಂಜೆವರೆಗೆ ಸಾಲಿನಲ್ಲಿ ನಿಂತು  ಅರ್ಜಿ...

hubli hospital: ಮಗು ಸಾವನ್ನಪ್ಪಿದ್ದಾನೆ ಎಂದು ನಾವು ಯಾವುದೇ ಸರ್ಟಿಫಿಕೇಟ್ ಕೊಟ್ಟಿಲ್ಲ: ಡಾ. ರಾಮಲಿಂಗಪ್ಪ ಸ್ಪಷ್ಟನೆ…

ಹುಬ್ಬಳ್ಳಿ: ಮೃತಪಟ್ಟ ಬಾಲಕ ಜೀವಂತ ಪ್ರಕರಣ: ಕಿಮ್ಸ್ ನಲ್ಲಿ ಯಾವುದೇ ಡೆತ್ ಸರ್ಟಿಫಿಕೇಟ್ ಕೊಟ್ಟಿಲ್ಲ ಎಂದು ಕಿಮ್ಸ್ ಆಸ್ಪತ್ರೆಯ ನಿದ ಡಾ. ರಾಮಲಿಂಗಪ್ಪ ಸ್ಪಷ್ಟನೆ... ಕಿಮ್ಸ್ ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದ್ದಾನೆ ಎಂದು ನಾವು ಯಾವುದೇ ಸರ್ಟಿಫಿಕೇಟ್ ಕೊಟ್ಟಿಲ್ಲ. ಮಗು ಜೀವಂತ ಇರುವಾಗಲೇ ಡಿಸ್ಚಾರ್ಜ ಮಾಡಿಸಿಕೊಂಡು ಬಾಲಕ ಸಂಬಂಧಿಕರು ಹೋಗಿದ್ದಾರೆ ಎಂದು ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ...
- Advertisement -spot_img

Latest News

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...
- Advertisement -spot_img