Saturday, August 15, 2026

national news

hubli hospital: ಮಗು ಸಾವನ್ನಪ್ಪಿದ್ದಾನೆ ಎಂದು ನಾವು ಯಾವುದೇ ಸರ್ಟಿಫಿಕೇಟ್ ಕೊಟ್ಟಿಲ್ಲ: ಡಾ. ರಾಮಲಿಂಗಪ್ಪ ಸ್ಪಷ್ಟನೆ…

ಹುಬ್ಬಳ್ಳಿ: ಮೃತಪಟ್ಟ ಬಾಲಕ ಜೀವಂತ ಪ್ರಕರಣ: ಕಿಮ್ಸ್ ನಲ್ಲಿ ಯಾವುದೇ ಡೆತ್ ಸರ್ಟಿಫಿಕೇಟ್ ಕೊಟ್ಟಿಲ್ಲ ಎಂದು ಕಿಮ್ಸ್ ಆಸ್ಪತ್ರೆಯ ನಿದ ಡಾ. ರಾಮಲಿಂಗಪ್ಪ ಸ್ಪಷ್ಟನೆ... ಕಿಮ್ಸ್ ಆಸ್ಪತ್ರೆಯಲ್ಲಿ ಮಗು ಸಾವನ್ನಪ್ಪಿದ್ದಾನೆ ಎಂದು ನಾವು ಯಾವುದೇ ಸರ್ಟಿಫಿಕೇಟ್ ಕೊಟ್ಟಿಲ್ಲ. ಮಗು ಜೀವಂತ ಇರುವಾಗಲೇ ಡಿಸ್ಚಾರ್ಜ ಮಾಡಿಸಿಕೊಂಡು ಬಾಲಕ ಸಂಬಂಧಿಕರು ಹೋಗಿದ್ದಾರೆ ಎಂದು ಕಿಮ್ಸ್ ನಿರ್ದೇಶಕ ಡಾ. ರಾಮಲಿಂಗಪ್ಪ...

Joshi : ಘಮಂಡಿ ಘಟಬಂಧನ ಉಳಿಸಿಕೊಳ್ಳಲು ಕಾಂಗ್ರೆಸ್ ಬೇಜವಾಬ್ದಾರಿಯಿಂದ ವರ್ತಿಸುತ್ತಿದೆ.

ಹುಬ್ಬಳ್ಳಿ: ಕಾಂಗ್ರೆಸ್‌ನಲ್ಲಿ ಭ್ರಷ್ಟಾಚಾರ, ಅಭಿವೃದ್ಧಿ ಹಿನ್ನಡೆ, ಗ್ಯಾರಂಟಿಗಳ ಗೊಂದಲವಿದೆ. ಇದೇ ಕಾರಣಕ್ಕೆ ವಿಷಯ ಡೈವರ್ಟ್ ಮಾಡುತ್ತಿದ್ದಾರೆ. ಕಾಂಗ್ರೆಸ್ ಪಾರ್ಟಿಯವರು ಇತಿಹಾಸ ತಿಳಿದುಕೊಳ್ಳಲಿ. ಈ ಹಿಂದೆ ಮಣಿಪುರ ಸೇರಿದಂತೆ ಈಶಾನ್ಯ ಭಾರತದಲ್ಲಿ ಸಾಕಷ್ಡು ಗಲಭೆಗಳಾಗಿವೆ. ಒಂದೇ ಗಲಭೆಯಲ್ಲಿ ಏಳು ನೂರು ಜನರು ಸಾವನ್ನಪ್ಪಿರುವ ಇತಿಹಾಸವಿದೆ. ಒಬ್ಬರು ಸತ್ತರೂ ನಾವು ಸಂವೇದನಾಶೀಲವಾಗಿ ನೋಡುತ್ತೇವೆ. ಅವರ ಸರ್ಕಾರವಿದ್ದಾಗ ಪಿಎಮ್, ಹೋಮ್...

Ganesha Utsava: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಬೇಡ, ನಮ್ಮ ವಿರೋಧವಿದೆ: ಎಐಎಂಐಎಂ ಜಿಲ್ಲಾಧ್ಯಕ್ಷ

ಹುಬ್ಬಳ್ಳಿ : ನಗರದಲ್ಲಿ ಈದ್ಗಾ ಮೈದಾನದಲ್ಲಿ ಗಣೇಶನನ್ನ ಕೂರಿಸುತ್ತೇವೆ, ಯಾರು ವಿರೋಧ ಮಾಡುತ್ತಾರೆ ನೋಡುತ್ತೇವೆ ಅಂತ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ. ಇದರ ಬೆನ್ನಲ್ಲೇ ಹೇಳಿಕೆ ನೀಡಿದ ಎಐಎಂಐಎಂ ಜಿಲ್ಲಾಧ್ಯಕ್ಷ, ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವಕ್ಕೆ ಅನುಮತಿ ಬೇಡ, ಗ್ಲಾಸ್ ಹೌಸ್ ನಲ್ಲಿ ಆಚರಿಸಿ ಎಂದಿದ್ದಾರೆ. ಈದ್ಗಾ ಮೈದಾನದಲ್ಲಿ ಗಣೇಶನನ್ನ ಕೂರಿಸುತ್ತೇವೆ, ಯಾರು ವಿರೋಧ...

Amith sha ಭಾನುವಾರ ಸಂಸದ ಸರ್ಕಾರದ ‘ರಿಪೋರ್ಟ್ ಕಾರ್ಡ್’ ಬಿಡುಗಡೆ ಮಾಡಲಿರುವ ಅಮಿತ್ ಶಾ

ರಾಷ್ಟ್ರೀಯ ಸುದ್ದಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ ಇಲ್ಲಿ ಮಧ್ಯಪ್ರದೇಶ ಸರ್ಕಾರದ "ರಿಪೋರ್ಟ್ ಕಾರ್ಡ್" ಅನ್ನು ಬಿಡುಗಡೆ ಮಾಡುಲಿದ್ದಾರೆ ಮತ್ತು ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರ ಪಾಕೆಟ್ ಬರೋ ಗ್ವಾಲಿಯರ್‌ನಲ್ಲಿ ಬಿಜೆಪಿಯ ಕಾರ್ಯಕಾರಿ ಸಮಿತಿ ಸಭೆಯನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪಕ್ಷದ ಕಾರ್ಯಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ. "ಶಾಜಿ ಅವರು...

Gas tanker: ಸೇತುವೆ ಕೆಳಗೆ ಸಿಲುಕಿಕೊಂಡ ಟ್ಯಾಂಕರ್: ಟ್ಯಾಂಕರ್ ನಲ್ಲಿ ಗ್ಯಾಸ್ ಖಾಲಿ ಆಗುವವರೆಗೆ ರಸ್ತೆ ತಡೆ..!

ಧಾರವಾಡ: ಧಾರವಾಡ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಬರುವ ಹೈಕೋರ್ಟ್ ಸಮೀಪದಲ್ಲಿ ಸೇತುವೆಯ ಕೆಳಗಡೆ ಸಿಲುಕಿಗೊಂಡಿರುವ ಗ್ಯಾಸ್ ಟ್ಯಾಂಕರ್ ಅನಾಹುತವಾಗದಂತೆ ಪೊಲೀಸರು ತೀವ್ರ ನಿಗಾವನ್ನ ವಹಿಸಿದ್ದು, ಬಹುತೇಕ ಮೂವತ್ತು ಕಿಲೋಮೀಟರ್ ರಸ್ತೆ ಬಂದ್ ಆಗಿದೆ. ಬೃಹದಾಕಾರದ ಗ್ಯಾಸ್ ಟ್ಯಾಂಕರ್ ಸೇತುವೆ ಕೆಳಗಡೆ ಹಾಯ್ದು ಹೋಗುವಾಗ ಮೇಲೆ ಬಡಿದು ಗ್ಯಾಸ್ ಲೀಕ್ ಆಗಿದೆ. ತಕ್ಷಣವೇ ಅಲ್ಲಿಂದ ಇಳಿದು ಹೋದ...

Brand Bengalore: ಅಭಿವೃದ್ದಿಯಲ್ಲಿ ಕರ್ನಾಟಕ, ಬೆಂಗಳೂರು ಇಡೀ ದೇಶಕ್ಕೆ ಮಾದರಿ: ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌

ಬೆಂಗಳೂರು:ಇಡೀ ದೇಶದಲ್ಲಿಯೇ ಕರ್ನಾಟಕ ರಾಜ್ಯ ಹೂಡಿಕೆಗೆ ಉತ್ತಮ ರಾಜ್ಯ. ಬೆಂಗಳೂರು ದೇಶದ ಇತರೇ ನಗರಗಳಿಗೆ ಮಾದರಿಯಾಗಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಡಿ.ಕೆ.ಶಿವಕುಮಾರ್ ತಿಳಿಸಿದರು. ಮಾನ್ಯತಾ ಟೆಕ್‌ಪಾರ್ಕ್‌ ಬಳಿ ಹಮ್ಮಿಕೊಂಡಿದ್ದ ಇಂಡಿಯನ್‌ ಇನ್ನೋವೇಷನ್‌ ಸಮಿಟ್‌ ಸಿಐಐ ಇಂಡಿಯಾ ಇನ್ನೋವೇಷನ್‌ – 2023ಯ 19ನೇ ಆವೃತ್ತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಶಿವಕುಮಾರ್ ಅವರು ಹೇಳಿದ್ದಿಷ್ಟು: “70...

DK Shivakumar: ವಾಜಪೇಯಿ ಹೇಳಿದ ಭವಿಷ್ಯ ನಿಜವಾಗಿದೆ.! ಹಾಗಿದ್ರೆ ವಾಜಪೇಯಿ ಏನು ಹೇಳಿದ್ರು ?

ಬೆಂಗಳೂರು: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಶಂಕುಸ್ಥಾಪನೆಗೆ ಮಾಜಿ ಪ್ರಧಾನಿಗಳಾದ ಅಟಲ್‌ ಬಿಹಾರಿ ವಾಜಪೇಯಿ ಅವರು ಬಂದಿದ್ದರು. ಆಗ ಅವರೊಂದು ಮಾತು ಹೇಳಿದ್ದರು. "ಮುಂದಿನ ದಿನಗಳಲ್ಲಿ ಎಲ್ಲಾ ಜಾಗತಿಕ ನಾಯಕರು ಮೊದಲು ಬೆಂಗಳೂರಿಗೆ ಭೇಟಿ ಕೊಟ್ಟು ಆನಂತರ ಬೇರೆ ಕಡೆ ಹೋಗುತ್ತಾರೆ" ಅವರ ಭವಿಷ್ಯ ನಿಜವಾಗಿದೆ. ಕರ್ನಾಟಕ ಮಾದರಿಯನ್ನು ಇಡೀ ದೇಶವೇ ತಿರುಗಿನೋಡುತ್ತಿದೆ. ಮುಂದಿನ ದಿನಗಳಲ್ಲಿ...

Hubli: ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಸಚಿವ ಸಂತೋಷ್ ಲಾಡ್

ಧಾರವಾಡ : ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಚಿವ ಸಂತೋಷ ಲಾಡ ರೋಗಿಗಳ ಆರೋಗ್ಯ ವಿಚಾರಿಸಿ ಜಿಲ್ಲಾಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡರು. ಜಿಲ್ಲಾ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆಯನ್ನು ವೈದ್ಯಾಧಿಕಾರಿಗಳು ಸೂಕ್ತ ಚಿಕಿತ್ಸೆ ನೀಡಬೇಕು, ಸೂಕ್ತ ಸ್ವಚ್ಚತೆ ಕಾಪಾಡಬೇಕು ಎಂದು ಜಿಲ್ಲಾ ಆಸ್ಪತ್ರೆಯ ವೈದ್ಯಾಧಿಕಾರಿಗಳಿಗೆ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡ ದೃಶ್ಯ ಕಂಡು ಬಂತು. ಜಿಲ್ಲಾ ಆಸ್ಪತ್ರೆಯಲ್ಲಿನ...

London Museum: ಲಂಡನ್  ಬ್ರಿಟಿಷ್ ಮ್ಯೂಸಿಯಂನಲ್ಲಿ ಸಿಬ್ಬಂದಿಯನ್ನು ವಜಾಗೊಳಿಸಿದೆ.! ಏಕೆ ?

ಲಂಡನ್‌ : ಲಂಡನ್‌ನ ಪ್ರಮುಖ ಪ್ರವಾಸಿ ಆಕರ್ಷಣೆಗಳಲ್ಲಿ ಒಂದಾದ ಬ್ರಿಟಿಷ್ ಮ್ಯೂಸಿಯಂ, ಸಾವಿರಾರು ಅಮೂಲ್ಯ ಕಲಾಕೃತಿಗಳನ್ನು ಪ್ರದರ್ಶಿಸಲಾಗಿದೆ, ಸ್ಟೋರ್‌ರೂಮ್‌ನಿಂದ ಹಲವಾರು ಸಂಪತ್ತುಗಳು ಕಳ್ಳತನವಾಗಿರುವುದು ಕಂಡುಬಂದ ನಂತರ ಕಾನೂನು ಕ್ರಮಕ್ಕಾಗಿ ಬಾಕಿ ಇರುವ ಸಿಬ್ಬಂದಿಯನ್ನು ವಜಾಗೊಳಿಸಿದೆ. ಮಾನವ ಇತಿಹಾಸ, ಕಲೆ ಮತ್ತು ಸಂಸ್ಕೃತಿಗೆ ಮೀಸಲಾಗಿರುವ ಪ್ರಸಿದ್ಧ ಸಾರ್ವಜನಿಕ ವಸ್ತುಸಂಗ್ರಹಾಲಯವು "ಭಾರತ: ಅಮರಾವತಿ" ಶಿಲ್ಪಗಳಿಗೆ ಮೀಸಲಾದ ಗ್ಯಾಲರಿ ಸೇರಿದಂತೆ...

Alamatti Dam: ವರ್ಷದಲ್ಲಿ ಮೊದಲ ಬಾರಿಗೆ ಆಲಮಟ್ಟಿ ಜಲಾಶಯ ಸಂಪೂರ್ಣ ಭರ್ತಿ .!

ಆಲಮಟ್ಟಿ ಅಣೆಕಟ್ಟು : ಅವಿಭಜಿತ ವಿಜಯಪುರ, ಕಲಬುರಗಿ ಮತ್ತು ರಾಯಚೂರು ಸೇರಿದಂತೆ ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳ ಜೀವನಾಡಿಯಾಗಿರುವ ಲಾಲ್ ಬಹದ್ದೂರ್ ಶಾಸ್ತ್ರಿ ಸಾಗರ (ಆಲಮಟ್ಟಿ ಅಣೆಕಟ್ಟು), ಈ ಮುಂಗಾರು ವಿಳಂಬದ ಒಳಹರಿವಿನ ಹೊರತಾಗಿಯೂ ಮೊದಲ ಬಾರಿಗೆ ತನ್ನ ಸಂಪೂರ್ಣ ಜಲಾಶಯದ ಮಟ್ಟವನ್ನು (519.60 ಮೀಟರ್) ತಲುಪಿದೆ. ಜಲಾಶಯದಲ್ಲಿ ಪ್ರಸ್ತುತ ಸಂಗ್ರಹಣೆಯು 123.081 ಟಿಎಂಸಿ ಅಡಿಯಷ್ಟಿದ್ದು, ಇದು...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img