Thursday, January 8, 2026

national news

ಸತ್ತ ಹೆಣ ಹೊರೋಕೆ 4 ಜನ ಇರ್ತಾರೆ! ನಿರ್ದೇಶನ ಒಬ್ಬನೇ ಹೊರಬೇಕು: Tabla Nani Podcast

Sandalwood: ಸದ್ಯ ಕಲಾವಿದರಾಗಿರುವ ತಬಲಾ ನಾಣಿಯವರು ತಬಲಾ ವಾದಕರೂ ಹೌದು. ಆದರೆ ಅವರಿಗಿರುವ ಜ್ಞಾ ನೋಡಿದಾಗ, ಇವರು ಸಿನಿಮಾ ನಿರ್ದೇಶಿಸಲು ಕೂಡ ಅರ್ಹರು ಅಂತಾ ಅನ್ನಿಸಿಯೇ ಇರುತ್ತದೆ. ಹಾಗಾಗಿ ನೀವು ಸಿನಿಮಾ ನಿರ್ದೇಶನ ಮಾಡಲಿದ್ದೀರಾ ಎಂಬ ನಿರೂಪಕರ ಪ್ರಶ್ನೆಗೆ ನಾಣಿಯವರು ಈ ರೀತಿ ಉತ್ತರಿಸಿದ್ದಾರೆ. https://www.youtube.com/watch?v=uoiAGoug2E8 ಸಿನಿ ಜರ್ನಿಯ ಬಗ್ಗೆ ಮಾತನಾಡಿರುವ ನಾಣಿ ಅವರು, ಜೀವನದಲ್ಲಿ ಲೆಕ್ಕ...

KGF ಬೇಜಾರು ತಂದಿದ್ಯಾ? ದುಡ್ಡಿಗೋಸ್ಕರ ಮಾಡಿಲ್ಲ! | Lahari Velu Podcast

Sandalwood: ಲಹರಿ ಸಂಸ್ಥೆಯ ಸಂಸ್ಥಾಪಕ ಲಹರಿ ವೇಲು ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಆಡಿಯೋ ಸಂಸ್ಥೆಯಲ್ಲಿ ನಷ್ಟ-ಲಾಭವಾದಾಗ ಅದನ್ನು ಯಾವ ರೀತಿ ನಿಭಾಯಿಸುತ್ತಾರೆ ಅಂತಾ ವಿವರಿಸಿದ್ದಾರೆ. https://www.youtube.com/watch?v=xe4szz_pTvg ಲಹರಿ ಅವರು ಈ ಬಗ್ಗೆ ಮಾತನಾಡುತ್ತ, ಲಾಭವಾದಾಗ, ದಾಖಲೆಯಾದಾಗ ಅದನ್ನು ಎಲ್ಲರಿಗೂ ಹೇಳಿದ್ದೇವೆ. ಆದರೆ ನಷ್ಟವಾದಾಗ ನಾವು ಎಲ್ಲಿಯೂ ಹೇಳುವುದಿಲ್ಲ. ಅದಕ್ಕೆಲ್ಲ ಕೆಲವು ನಿಯಮಗಳಿದೆ. ಕೆರೆಯ ನೀರನ್ನು...

ನಮ್ಮ ಆಸ್ತಿ ಲಹರಿ ಸಂಸ್ಥೆ! 75 ಲಕ್ಷ ಅಂದ್ರು ಬೆವತೋಗ್ಬಿಟ್ಟೆ ನಾನು: Lahari Velu Podcast

Sandalwood News: ಸ್ಯಾಂಡಲ್‌್ವುಡ್‌ನ ಆಡಿಯೋ ವಿತರಕ ಸಂಸ್ಥೆ ಲಹರಿ ಆಡಿಯೋಸ್ ಮಾಲೀಕ ಲಹರಿ ವೇಲು ಅವರು ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದಾರೆ. https://www.youtube.com/watch?v=kJFZIewX4aY ಲಹರಿ ಅವರು ಹೇಳುವ ಪ್ರಕಾರ, ಎಲ್ಲರೂ ಸದಾಶಿವ ನಗರದಲ್ಲಿ ಅಷ್ಟು ಆಸ್ತಿ ಇದೆ, ಇನ್ನೆಲ್ಲೋ ಅಷ್ಟು ಆಸ್ತಿ ಇದೆ, ಇಷ್ಟು ಆಸ್ತಿ ಇದೆ ಎಂದು ಹೇಳುತ್ತಾರೆ. ಆದರೆ ನಮ್ಮ ಆಡಿಯೋ ಸಂಸ್ಥೆಯಲ್ಲಿರುವ ಹಾಡುಗಳೇ...

Political News: ರಾಜ್ಯ ಸರ್ಕಾರ ರೈತರ ಬಗ್ಗೆ ಅಸಡ್ಡೆ ತೋರಿಸುತ್ತಿದೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅಸಮಾಧಾನ

Political News: ಮೇ ತಿಂಗಳಲ್ಲಿ ಶುರುವಾಗಿರುವ ಮಳೆ ಇನ್ನೂವರೆಗೂ ನಿಲ್ಲುವಂತೆ ಕಾಣುತ್ತಿಲ್ಲ. ಹೀಗಾಗಿ ಹಲವೆಡೆ ಬೆಳೆಗಳು ನಾಶವಾಗಿ ರೈತರು ಕಂಗಾಲಾಗಿದ್ದಾರೆ. ಈ ಕಾರಣಕ್ಕೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ರೈತರ ಪರ ಸೋಶಿಯಲ್ ಮೀಡಿಯಾದಲ್ಲಿ ಬ್ಯಾಟ್ ಬೀಸಿದ್ದಾರೆ. ನಿರಂತರವಾಗಿ ಬೀಳುತ್ತಿರುವ ಮಳೆಯಿಂದ ರಾಜ್ಯಾದ್ಯಂತ ರೈತರು ಬೆಳೆದ ಬೆಳೆ ನಷ್ಟವಾಗಿದೆ. ಬೆಳೆ ನಷ್ಟ ಅಗಿ ಎರಡು ತಿಂಗಳು...

Political News: ಇದು ಭಾಗ್ಯ, ಇದು ಭಾಗ್ಯ, ಇದು ಭಾಗ್ಯವಯ್ಯ!: ಡಿಸಿಎಂ ಡಿ.ಕೆ.ಶಿವಕುಮಾರ್ ಇಷ್ಟು ಖುಷಿಯಾಗಿದ್ದು ಯಾಕೆ ಗೊತ್ತಾ..?

Political News: ಕುಡುಚಿ ಶಾಸಕರಾದ ಮಹೇಂದ್ರ ತಮ್ಮಣ್ಣನವರ್ ಅವರು ಅವರ ಮಗನಿಗೆ ಶಿವಕುಮಾರ್ ಎಂದು ನಾಮಕರಣ ಮಾಡಿದ್ದಾರೆ. ಈ ನಾಮಕರಣ ಮಾಡಿದವರು ಡಿಸಿಎಂ ಡಿ.ಕೆ.ಶಿವಕುಮಾರ್. ತಮ್ಮ ಮಗನಿಗೆ ಉಪಮುಖ್ಯಮಂತ್ರಿಗಳ ಹೆಸರನ್ನೇ ಇಡಬೇಕು ಎಂದು ನಿರ್ಧರಿಸಿದ್ದ ಕಾರಣ, ಡಿಕೆಶಿ ನಿವಾಸಕ್ಕೆ ಬಂದಿದ್ದ ಮಹೇಂದ್ರ ಅವರು, ಶಿವಕುಮಾರ್ ಅವರ ಬಳಿಯೇ ಮಗನಿಗೆ ನಾಮಕರಣ ಮಾಡಲು ಮನವಿ ಮಾಡಿದ್ದಾರೆ....

Bengaluru News: ಮನುವಾದಿಗಳು, ಚತುರ್ವರ್ಣ ವ್ಯವಸ್ಥೆಯಲ್ಲಿ ನಂಬಿಕೆಯಿಟ್ಟುಕೊಂಡವರು ಯಾವತ್ತೂ ಸಂವಿಧಾನದ ಪರವಾಗಿಲ್ಲ: ಸಿಎಂ

Bengaluru News: ಸಿಎಂ ಸಿದ್ದರಾಮಯ್ಯನವರು ಇಂದು ಕಾಂಗ್ರೆಸ್ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರ ಪುಣ್ಯಸ್ಮರಣೆ ಹಾಗೂ ಸರ್ದಾರ್‌ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ಇಂದಿರಾ ಗಾಂಧಿಯವರು ದೇಶಕ್ಕಾಗಿ ಹುತಾತ್ಮರಾದರು. ಆದರೆ ಅವರ ಆದರ್ಶಗಳು ನಮ್ಮೊಂದಿಗೆ ಇವೆ. ಅವುಗಳನ್ನು ಪಾಲಿಸುವುದೇ ಅವರಿಗೆ ಸಲ್ಲಿಸುವ ನಿಜವಾದ ಗೌರವ. ಬಾಂಗ್ಲಾದೇಶದ...

Sandalwood News: ತಾರತಮ್ಯ ಇದ್ಯಾ? ಹೆಣ್ಮಕ್ಳು ಎಲ್ಲಿ ಸೇಫ್?: Anita Bhat Podcast

Sandalwood News: ಸಿನಿಮಾ ಇಂಡಸ್ಟ್ರಿಯಲ್ಲಿ ತಾಾರತಮ್ಯ ಇದೆಯಾ..? ಇದನ್ನು ನೀವು ಅನುಭವಿಸಿದ್ದೀರಾ ಎಂಬ ಪ್ರಶ್ನೆಗೆ ಉತ್ತರಿಸಿರುವ ನಟಿ ಅನಿತಾ ಭಟ್, ತಾರತಮ್ಯ ಎಲ್ಲೆಡೆ ಇದೆ ಎಂದಿದ್ದಾರೆ. https://www.youtube.com/watch?v=DFhsZdxnzUk ತಾರತಮ್ಯ ಎಲ್ಲ ಕಡೆಯೂ ಇದೆ. ಬರೀ ಸಿನಿಮಾ ಕ್ಷೇತ್ರದಲ್ಲಿ ಮಾತ್ರವಲ್ಲ. ಉದಾಹರಣೆಗೆ ನಾನೇ ಆ ತಾರತಮ್ಯವನ್ನು ಅನುಭವಿಸಿದ್ದೇನೆ. ನಮ್ಮ ಜೊತೆ ಕೆಲಸ ಮಾಡುವ ಹಲವರಿಗೆ ಕ್ಯಾರೆವ್ಯಾನ್ ಕೊಡಲಾಗುತ್ತಿತ್ತು. ಆದರೆ...

Sandalwood News: ಅನಿತಾಗಾದ ಅವಮಾನ? ಕೋತಿ ತರ ಇದ್ದೆ ನಾನಲ್ಲಿ: Anita Bhat Podcast

Sandalwood News: ಹಲವು ಸಿನಿಮಾಗಳಲ್ಲಿ ನಟಿಸಿ, ಬಿಗ್‌ಬಾಸ್‌ಗೆ ಹೋಗಿ, ಬಳಿಕ ನಿರ್ದೇಶನ, ನಿರ್ಮಾಣದಲ್ಲೂ ತೊಡಗಿರುವ ಆಲ್‌ ರೌಂಡರ್ ನಟಿ ಅನಿತಾ ಭಟ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದಾರೆ. https://www.youtube.com/watch?v=aT8XD3jW20o ಅನಿತಾ ಭಟ್ ಅವರು ಹಲವು ಸಿನಿಮಾಗಳಲ್ಲಿ ನಟಿಸಿದ್ದಾರೆ. ಆದರೆ ಅವರ ಜೀವನದ ಟರ್ನಿಂಗ್ ಪಾಯಿಂಟ್ ಅಂದ್ರೆ ಅದು ಬಳೆ ಪೇಟೆ ಸಿನಿಮಾ. ಬಳಿಕ ಅನಿತಾ ಬಿಗ್‌ಬಾಸ್‌ಗೆ ಹೋದರು....

Sandalwood News: ಡಾಲಿ ಅನಿತಾ ಕಿಸ್ ಸೀನ್? ಮಡಿವಂತಿಕೆ ಅಂದ್ರೇನು?: Anita Bhat Podcast

Sandalwood News: ಟಗರು ಸಿನಿಮಾ ಶೂಟಿಂಗ್ ವೇಳೆ ನಟಿ ಅನಿತಾ ಭಟ್ ಡಾಲಿ ಧನಂಂಜಯ್ ಮೇಲೆ ಕುಳಿತು ಅವರಿಗೆ ಕಿಸ್ ಮಾಡಬೇಕಿತ್ತು. ಈ ವೇಳೆ ಆ ಸಿಚುಯೇಶನ್ ಅನಿತಾ ಹೇಗೆ ಹ್ಯಾಂಡಲ್ ಮಾಡಿದ್ರು ಅನ್ನೋ ಬಗ್ಗೆ, ಅನಿತಾ ಅವರೇ ಸಂದರ್ಶನದಲ್ಲಿ ಮಾತನಾಡಿದ್ದಾರೆ. https://www.youtube.com/watch?v=6OtIxARtoyA ಸಿನಿಮಾ ಶೂಟಿಂಗ್ ವೇಳೆ ನಿರ್ದೇಶಕ ಸೂರಿ ಅವರು, ಅನಿತಾ ಅವರಿಗೆ ಯಾವ ರೀತಿ...

Sandalwood News: ತಲೆಕೆಟ್ಟವರು! ಮನೇಲಿ ಪ್ಯಾಂಟ್ ಹಾಕಿದ್ರೂ ತಪ್ಪು!: Anita Bhat Podcast

Sandalwood News: ಸಖತ್ ಬೋಲ್ಡ್ ಆಗಿ ಫೋಟೋಶೂಟ್ ಮಾಡಿಸಿಕೊಂಡಿರುವ ಟಿ ಅನಿತಾ ಭಟ್ ಅವರು ಮೊದಲು ಇಷ್ಟು ಬೋಲ್ಡ್ ಆಗಿರಲಿಲ್ಲ. ಏಕೆಂದರೆ ಅವರ ಮನೆಯಲ್ಲಿ ಅಷ್ಟು ಸ್ಟ್ರಿಕ್ಟ್ ಆಗಿದ್ದರು. ಮನೆಯಲ್ಲಿ ಜೀನ್ಸ್ ಹಾಾಕಲು ಕೂಡ ಪರ್ಮಿಷನ್ ಇರಲಿಲ್ಲ. ಈ ಬಗ್ಗೆ ಅನಿತಾ ಸಾಕಷ್ಟು ಮಾತನಾಡಿದ್ದಾರೆ. https://www.youtube.com/watch?v=uG2gct7b2WQ ನಟಿ ಅನಿತಾ ಭಟ್ ಅವರು ಬ್ರಾಹ್ಮಣರಾಗಿರುವುದರಿಂದ, ಅವರ ಅಪ್ಪ ಅಮ್ಮ...
- Advertisement -spot_img

Latest News

ಬಿರಿಯಾನಿ ನೀಡಿದ ಕಳ್ಳರ ಸುಳಿವು

ಉದ್ಯಮಿಯ ಜತೆಯಲ್ಲೇ ಕೆಲಸ ಮಾಡುತ್ತಿದ್ದ ಕಾರು ಚಾಲಕನೇ ಸ್ನೇಹಿತರ ಸಹಾಯದಿಂದ ವಿಲ್ಲಾದಲ್ಲಿ ಭಾರಿ ಆಭರಣ ಕಳ್ಳತನ ಮಾಡಿಸಿರುವ ಪ್ರಕರಣವನ್ನು ವಿದ್ಯಾರಣ್ಯಪುರ ಠಾಣೆ ಪೊಲೀಸರು ಭೇದಿಸಿದ್ದಾರೆ. ಈ...
- Advertisement -spot_img