Saturday, August 15, 2026

national news

Himachala Pradesh: ರಣ ಮಳೆ ಮತ್ತು ಭೂ ಕುಸಿತಕ್ಕೆ ಹಲವಾರು ಜನರ ದುರ್ಮರಣ

ಹಿಮಾಚಲ ಪ್ರದೇಶ: ರಾಜ್ಯದಲ್ಲಿ ಕನಿಷ್ಠ 29 ಜನರು ಸಾವನ್ನಪ್ಪಿದ್ದಾರೆ, ಅವರಲ್ಲಿ ಒಂಬತ್ತು ಜನರು ದೇವಾಲಯದ ಅವಶೇಷಗಳಡಿಯಲ್ಲಿ ಹೂತುಹೋಗಿದ್ದಾರೆ ಮತ್ತು ಶಿಮ್ಲಾದಲ್ಲಿ ಮತ್ತೊಂದು ಭೂಕುಸಿತದ ನಂತರ, ರಾಜ್ಯದಲ್ಲಿ ಮಳೆಯು ಹಾನಿಯನ್ನುಂಟುಮಾಡಿತು, ಭೂಕುಸಿತಗಳನ್ನು ಉಂಟುಮಾಡಿ ಪ್ರಮುಖ ರಸ್ತೆಗಳನ್ನು ನಿರ್ಬಂಧಿಸಿ ಮನೆಗಳು, ಕಚೇರಿಗಳನ್ನು ನೆಲಸಮಗೊಳಿಸಿದವು ಸಮ್ಮರ್ ಹಿಲ್ ಪ್ರದೇಶದಲ್ಲಿನ ಶಿವ ದೇವಾಲಯದ ಅವಶೇಷಗಳಿಂದ ಒಂಬತ್ತು ಶವಗಳನ್ನು ಹೊರತೆಗೆಯಲಾಗಿದೆ ಮತ್ತು ಶಿಮ್ಲಾದ...

Droupadi Murmu : ಸ್ವಾತಂತ್ರೋತ್ಸವ ಪ್ರಯುಕ್ತ ದೇಶವನ್ನುದ್ದೇಶಿಸಿ ರಾಷ್ಟ್ರಪತಿ ಭಾಷಣ

National News : ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು 76ನೇ ಸ್ವಾತಂತ್ರ್ಯ ದಿನಾಚರಣೆ ಹಿಂದಿನ ದಿನದಂದು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ. ಆಗಸ್ಟ್ 14 ರ ಸಂಜೆ 7 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಅವರ ಭಾಷಣವನ್ನು ಆಲ್ ಇಂಡಿಯಾ ರೇಡಿಯೋ ಸೇರಿದಂತೆ ಎಲ್ಲಾ ದೂರದರ್ಶನ...

Narendra Modi : ದೇಶಕ್ಕೆ ಮತ್ತೊಂದು ಕರೆ ಕೊಟ್ಟ ಪ್ರಧಾನಿ ಮೋದಿ..!

National News : 76ನೇ ವರ್ಷದ ಸ್ವಾತಂತ್ರ ದಿನಾಚರಣೆಗೆ ದೇಶ ಸಕಲ ರೀತಿಯಿಂದ ಸಜ್ಜಾಗುತ್ತಿದೆ. ಈ ಹಿಂದೆ ಮನೆ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸಿ ಎಂದು ಕರೆ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಈಗ ಸಾಮಾಜಿಕ ಜಾಲತಾಣಗಳಲ್ಲಿರುವ ಡಿಪಿಗಳಲ್ಲೂ ರಾಷ್ಟ್ರಧ್ವಜವನ್ನು ಹಾಕುವಂತೆ ಕರೆ ನೀಡಿದ್ದಾರೆ. ಈ ಹಿಂದೆ ಮನೆ ಮನೆಯಲ್ಲೂ ರಾಷ್ಟ್ರಧ್ವಜ ಹಾರಿಸಿ ಎಂದು ಕರೆ ನೀಡಿದ್ದ...

Priyanka Gandhi : ಪ್ರಿಯಾಂಕ ಗಾಂಧಿ ಮತ್ತು ಹಿರಿಯ ಕಾಂಗ್ರೆಸ್ ನಾಯಕರ ವಿರುದ್ಧ ಎಫ್ ಐ ಆರ್ ..?!

National News : ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಜ್ಞಾನೇಂದ್ರ ಅವಸ್ತಿ ಎಂಬ ವ್ಯಕ್ತಿಯ ಹೆಸರನ್ನು ಹೊಂದಿರುವ ನಕಲಿ ಪತ್ರವನ್ನು ಪ್ರಸಾರ ಮಾಡಲಾಗಿದೆ ಎಂದು ಆರೋಪಿಸಿ  ಸ್ಥಳೀಯ ಬಿಜೆಪಿ ಕಾನೂನು ಸೆಲ್ ಸಂಚಾಲಕ ನಿಮೇಶ್ ಪಾಠಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ, ಹಾಗೂ ‘ಎಕ್ಸ್’ (ಟ್ವಿಟ್ಟರ್) ಖಾತೆಗಳ ಹ್ಯಾಂಡಲ್ ಮಾಡುವ,  ಹಿರಿಯ ಕಾಂಗ್ರೆಸ್...

Anganavadi Warden: ಗ್ರಾಮಸ್ಥರ ವಿರುದ್ದ ಅಂಗನವಾಡಿ ಕಾರ್ಯಕರ್ತೆಯ ದರ್ಪ

ಹುಣಸೂರು: ಬಿಳಿಕೆರೆ ಹೋಬಳಿ ವ್ಯಾಪ್ತಿಗೆ ಬರುವ ದೇವಲಾಪುರ ಗ್ರಾಮಸ್ಥರಿಂದ ಅಂಗನವಾಡಿ ಕಾರ್ಯಕರ್ತೆಯನ್ನು ವರ್ಗಾವಣೆ ಮಾಡುವಂತೆ ಅಗ್ರಹಿಸಿ ಹುಣಸೂರು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆವರಣದಲ್ಲಿ ಪ್ರತಿಭಟನೆ ಮಾಡಿದರು. ದೇವಲಾಪುರ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳಿಗೆ ಸರಿಯಾದ ಪೋಷಣೆ ಸಿಗುತ್ತಿಲ್ಲ ಇಲಾಖೆಯಿಂದ ಬರುವ ಆಹಾರ ಪದಾರ್ಥಗಳನ್ನು ಸರಿಯಾಗಿ ಕೊಡುತ್ತಿಲ್ಲ. ಅವರ ಮನೆಗೆ ತೆಗೆದುಕೊಂಡು ಹೋಗ್ತಾರೆ ಎಂದು ಗ್ರಾಮಸ್ಥರು...

For Money: ಕತ್ತರಿಯಿಂದ ಬೆನ್ನಿಗೆ ಇರಿದು ಪರಾರಿ

ಹುಬ್ಬಳ್ಳಿ;ವ್ಯಕ್ತಿಯೋರ್ವನಿಗೆ ಹಣಕಾಸಿನ ವಿಚಾರವಾಗಿ ಕತ್ತರಿಯಿಂದ ಬೆನ್ನಿಗೆ ಚುಚ್ಚಿರುವ ಘಟನೆ ನಗರದ ಆನಂದನಗರದಲ್ಲಿ ನಿನ್ನೆ ರಾತ್ರಿ ನಡೆದಿದೆ.ಘಟನೆ ಕುರಿತಂತೆ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ. ಅಯಾಜ್ ಎಂಬಾತ ಮಂಜುನಾಥಗೆ ೫ ಸಾವಿರ ರೂ. ನೀಡಿದ್ದ ಎನ್ನಲಾಗಿದ್ದು, ಇಲ್ಲಿನ ಬಾರ್ ಅಂಗಡಿವೊಂದರಲ್ಲಿ ಮಂಜುನಾಥ ಪವಾರ್ ಅಲಿಯಾಸ್ ವಸ್ತ್ರ ಮಂಜ್ಯಾ ಹಾಗೂ ಪ್ರದೀಪ್ ಕದಂ...

Gyanavapi: ವೈಜ್ಞಾನಿಕ ಸಮೀಕ್ಷೆಗೆ ಅನುಮತಿ ನೀಡಿದ ಅಲಹಾಬಾದ್ ಹೈ ಕೋರ್ಟ್

ಜ್ಞಾವಾಪಿ: ವಾರಣಾಸಿಯ ಜ್ಞಾವನಾಪಿ ಮಸೀದಿಯ ವಿವಾದವನ್ನು ಬಗೆಹರಿಸಲು  ಅಲಹಾಬಾದ್ ಹೈಕೋರ್ಟ್  ಜ್ಞಾನವಾಪಿ ಮಸೀದಿಯ ಕುರಿತು ಮಹತ್ವದ ತೀರ್ಪನ್ನು ನೀಡಿದೆ. ಎರಡು ಕಡೆಗಳ ತೀರ್ಪುಗಳ ನಂತರ ಕೆಲ ದಿನಗಳ ಕಾಲ ತೀರ್ಪನ್ನು ಕಾಯ್ದಿರಿಸಿದ್ದು ಇದೀಗ ತೀರ್ಪು ಹೊರಬಿದ್ದಿದೆ. ಎಎಸ್ ಐ ತಂಡಕ್ಕೆ ವೈಜ್ಞಾನಿಕ ಸಮೀಕ್ಷಗೆ ಅನುಮತಿ ನೀಡಿದೆ. ಹೈಕೋರ್ಟ್​ ಜಿಲ್ಲಾ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿದಿದೆ, ಸರ್ವೆ ನಡೆಸಲು...

Canada:ಬಹುಕಾಲದ ದಾಂಪತ್ಯ ಜೀವನಕ್ಕೆ ಅಂತ್ಯ ಹಾಡಲಿರುವ ಕೆನಡಾ ಪ್ರಧಾನಿ

ಅಂತರಾಷ್ಟ್ರೀಯ ಸುದ್ದಿ: ಹೌದು ಸ್ನೇಹಿತರೆ ಕೆನಾಡಾದ ಪ್ರಧಾನಿಯಾಗಿರುವ ಜಸ್ಟಿನ್ ಟ್ರುಡೋ ಅವರು ಮತ್ತು ತಮ್ಮ ಪತ್ನಿ ಸೋಫಿ ಗ್ರಗೋರಿಯಾ ಇಬ್ಬರ ನಡುವೆ ಬಿರುಕು ಉಂಟಾಗಿದ್ದು ತಮ್ಮ  ಹದಿನೆಂಟು ವರ್ಷದ ದಾಂಪತ್ಯ ಜೀವನವನ್ನು ವಿಚ್ಚೇದನದೊಂದಿಗೆ ಅಂತ್ಯ ಹಾಡಲಿದ್ದಾರೆ. 2005 ರಲ್ಲಿ ದಾಂಪತ್ಯ  ಜಿವನಕ್ಕೆ ಕಾಲಿಟ್ಟಿರುವ ದಂಪತಿಗಳಿಗೆ 15, 14,  ಮತ್ತು9 ವರ್ಷ ವಯಸ್ಸಿನ ಮೂವರು ಮಕ್ಕಳಿದ್ದಾರೆ.ಇಬ್ಬರ ಮದ್ಯೆ...

gyanvapi : ಜ್ಞಾನವಾಪಿ ಕುರಿತು ಯೋಗಿ ಆದಿತ್ಯಾ ನಾಥ್ ಹೇಳಿರುವ ಮಾತು ಚರ್ಚೆ

ರಾಷ್ಟ್ರೀಯ ಸುದ್ದಿ: ಅಯೋದ್ಯ ರಾಮಮಂದಿರ ವಿವಾದ ಮುಗಿಯುತ್ತಿದ್ದಂತೆ ಜ್ಞಾನವ್ಯಾಪಿ ಕಟ್ಟಡದ ವಿವಾದ ಮುನ್ನೆಲೆಗೆ ಬಂದಿದೆ. ಈಗಾಗಲೆ ಈ ಕಟ್ಟಡವನ್ನು  ಹಿಂದೂ ದೇವಾಲಯ ಎನ್ನುವುದಕ್ಕೆ ಹಲವಾರು ಸಾಕ್ಷಿಗಳು ದೊರತಿದ್ದು ಎಎಸ್ ಐ ತಂಡ  ತನಿಖೆ ನಡೆಸುತ್ತಿದೆ ಇದರ ಬೆನ್ನಲ್ಲೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಜ್ಞಾನವ್ಯಾಪಿ ಕಟ್ಟಡದ ಬಗ್ಗೆ ನೀಡಿದ ಹೇಳಿಕೆ  ಬಹಳ...

Laxman savadhi: ಹುಬ್ಬಳ್ಳಿಯಲ್ಲಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿಕೆ

ಜಿಲ್ಲಾ ಸುದ್ದಿಗಳು: ಸರ್ಕಾರ ವರ್ಗಾವಣೆ ದಂಧೆಯಲ್ಲಿ ಕಾಲಹರಣ ಹಾಕುತಿದೆ ಎಂಬ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಕ್ಕೆ ಲಕ್ಷ್ಮಣ ಸವಧಿ ಪ್ರತಿಕ್ರಿಯೇ ನೀಡಿದ್ದಾರೆ. ವಿರೋಧ ಪಕ್ಷ ಬಿಜೆಪಿ ಮೊದಲು ತನ್ನ ನಾಯಕನನ್ನು ಆಯ್ಕೆ ಮಾಡಲಿ ಆಮೇಲೆ ಬೇರೆಯವರ ಹುಳುಕು ಕಂಡುಹಿಡಿಯಲಿ ಎಂದು ಲೇವಡಿ ಮಾಡಿದರು. ಬೆರಳು ತೋರಿಸಿ ಆರೋಪ ಮಾಡುವಾಗ ನಾಲ್ಕು ಬೆರಳು ಅವರನ್ನೇ...
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img