Wednesday, February 25, 2026

national news

Rahul Gandhi : ರಾಹುಲ್ ಗಾಂಧಿ ಗೆ ಹುಡುಗಿ ಹುಡುಕುತ್ತೀರಾ..?! ಸೋನಿಯಾ ಗಾಂಧಿ ಪ್ರಶ್ನೆ ಯಾರಿಗೆ..?!

National News : ರಾಹುಲ್ ಗಾಂಧಿ ಮದುವೆ ಬಗ್ಗೆ ಇದೀಗ ಸೋನಿಯಾಗಾಂಧಿ ಹೇಳಿಕೆ ನೀಡಿದ್ದು, ರಾಗಾ ಮದುವೆ ವಿಚಾರ ಈಗ ಕುತೂಹಲ ಮೂಡಿಸಿದೆ. ಸೋನಿಯಾಗಾಂಧಿ ರಾಗಾ ಗೆ ಹುಡುಗಿ ಹುಡುಕುವಂತೆಯೂ ಕೇಳಿಕೊಂಡಿದ್ದಾರೆ. ಹರಿಯಾಣದ ಮಹಿಳೆಯರ ಗುಂಪು ಇತ್ತೀಚೆಗೆ ನವದೆಹಲಿಯಲ್ಲಿ ಮಾಜಿ ಕಾಂಗ್ರೆಸ್ ಅಧ್ಯಕ್ಷೆ ಮತ್ತು ಲೋಕಸಭಾ ಸಂಸದೆ ಸೋನಿಯಾ ಗಾಂಧಿಯನ್ನು ಭೇಟಿ ಮಾಡಿದ್ದರು. ಈ ವೇಳೆ, ರಾಹುಲ್‌...

KN Rajanna: ಹಾವು ಬಿಡ್ತಿನಿ ಅಂತ ಹಾವಾಡಿಗರು ಹೇಳ್ತಿದ್ರೆ ನಾವೇನು ಉತ್ತರ ಹೇಳಲು ಆಗುತ್ತೆ.

ಹಾಸನ : ಉಡುಪಿ ಶಾಲೆಯಲ್ಲಿ ವಿಡಿಯೋ ರೆಕಾರ್ಡ್ ವಿಚಾರವಾಗಿ ಸಹಕಾರ ಸಚಿವರಾದ ಕೆ ಎನ್ ರಾಜಣ್ಣ ಅವರು ಬಿಜೆಪಿ ವಿರುದ್ದ ವಾಗ್ದಾಳಿ ನಡೆಸಿದ್ದಾರೆ. ಅವರಿಗೇನು ಕೆಲಸ, ಅಂತಹದ್ದನ್ನೆ ಹುಡುಕಿಕೊಂಡು ಮಾಡಬೇಕು, ಬೇರೆ ಏನಾದ್ರು ಕೆಲಸ ಇದೆಯಾ? ನಮಗೆ ಅಭಿವೃದ್ಧಿ ಕಡೆ ಗಮನಹರಿಸುವ ಚಿಂತನೆ ಇದೆ  , ಅವರಿಗೇನು ಚಿಂತನೆ ಇಲ್ಲವಲ್ಲ, ಅವರಿಗೆ ರಾಜಕಾರಣದ ಕಡೆ ಚಿಂತನೆ...

Shakthi yojne: ಬೆಂಗಳೂರು ಬಂದ್ ಗೆ ಕರೆ ನೀಡಿದ್ದ ಸಾರಿಗೆ ನೌಕರರು ಕರೆ ವಾಪಸ್

ಬೆಂಗಳೂರು: ಶಕ್ತಿ ಯೇಜನೆಯಿಂದ ಕೆಂಗೆಟ್ಟಿರುವ ಖಾಸಗಿ ವಾಹನ ಚಾಲಕರು ಗ್ರಾಹಕರಿಗಾಗಿ ಪರದಾಡುವಂತಾಗಿದೆ. ದಿನ ಪೂರ್ತಿ ದುಡಿದರೂ ಮನೆಗೆ ಮನೆಗೆ ರೇಶನ್ ಗೆ ಸರಿಹೋಗುತ್ತಿಲ್ಲ ಹಾಗಾಗಿ ಶಕ್ತಿ ಯೋಜನೆ ಹೊರಡಿಸಿರುವ  ಆಡಳಿತ ಸರ್ಕಾರದ ವಿರುದ್ದ ಪ್ರತಿಭಟನೆಯನ್ನು ಮಾಡಲಿದ್ದೇವೆ. ಬೆಂಗಳೂರು ಬಂದ್ ಗೆ ಕರೆನೀಡಿದ್ದರು ಆದರೆ  ಜುಲೈ 27 ರಂದು ಆಗಬೇಕಿದ್ದ ಬೆಂಗಳೂರು ಬಂದ್ ಕರೆಯನ್ನು ನಿಲ್ಲಿಸಲಾಗಿದೆ....

Pune police: ಪೊಲೀಸ್ ಅಧಿಕಾರಿಯ ಮನೆಯಲ್ಲೇ ರಿವಲ್ವಾರ್ ನಿಂದ ಗುಂಡಿನ ಶಬ್ದ

ಪುಣೆ:  ಸಹಾಯಕ ಪೋಲಿಸ್ ಆಯುಕ್ತರಾದ ಭರತ್ ಗಾಯಕ್ವಾಡ್(57) ಅವರು ತನ್ನ ಪತ್ನಿಯಾದ ಮೋನಿ ಗಾಯಕ್ವಾಡ್(44) ಮತ್ತು ಸೋದರಳಿಯ ದೀಪಕ್(35) ಅವರನ್ನು ತನ್ನ ರಿವಲ್ವಾರ್ ನಿಂದ ಕೊಲೆಮಾಡಿ ಕೊನೆಗೆ ತಾನು ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ್ದಾನೆ. ಆದರೆ ಯಾವ ಕಾರಣಕ್ಕೆ ಕೊಲೆ ಮಾಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿಲ್ಲ. ಪೋಲಿಸರ ಪ್ರಾಥಮಿಕ ಹೇಳಿಕೆ ಪ್ರಕಾರ ಮೋನಿ...

Hanitrap: ಸಚಿವರಾಗಿದ್ದಾಗ ಮುನಿರತ್ನ ಹನಿಟ್ರ್ಯಾಪ್ ಮಾಡಿಸುತ್ತಿದ್ದರು…!

ರಾಜಕೀಯ ಸುದ್ದಿ: ನಿನ್ನೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಬಿಬಿಎಂಪಿ ಕಾರ್ಪೊರೇಟರ್ ವೇಲು ನಾಯ್ಕರ್ ಅವರು ಈ  ಮೊದಲು ಮಾಜಿ ಸಚಿವರಾದ ಮುನಿರತ್ನ ಅವರ ಬೆಂಬಲಿಗರಾಗಿದ್ದರು.  ಮುನಿರತ್ನ ಅವರು ಸಚಿವರಾಗಿದ್ದಾಗ ಹನಿಟ್ರ್ಯಾಪ್ ಮಾಡಿಸುತ್ತಿದ್ದರು. ಎಂದು ಆರೋಪಿಸಿದರು. ಮಾಜಿ ಸಚಿವ ಮುನಿರತ್ನ ಅವರು ಸಚಿವರಾಗಿದ್ದಾಗ ಜನರನ್ನು ಹೆದರಿಸಿ ಹನಿಟ್ರ್ಯಾಪ್ ಮಾಡುತಿದ್ದರು ಅದಕ್ಕಾಗಿ ಅವರು ಸ್ಟುಡಿಯೋವನ್ನು ಮಾಡಿಕೊಂಡಿದ್ದಾರೆ ಇನ್ನು...

Mobile Phones: ಮಡಚುವ ಮೊಬೈಲ್ ಮಾರುಕಟ್ಟೆಯಲ್ಲಿ ಹೊಸ ವೈಶಿಷ್ಟ್ಯದೊಂದಿಗೆ ಲಭ್ಯ

ಟೆಕ್ ಸುದ್ದಿ: ದಶಕಗಳಂದ ಪ್ರತಿ ವರ್ಷ ವೂ ನವಯುಗದಂತೆ ಗೋಚರವಾಗುತ್ತದೆ, ಯಾಕೆಂದರೆ ನಾವು ನಮ್ಮ ಜೀವನದಲ್ಲಿ ಹೊಸ ಹೊಸ ಅನುಭವಗಳನ್ನು ಪಡೆದುಕೊಳ್ಳುತ್ತೇವೆ ಹಾಕುವ ಬಟ್ಟೆ ವಾಹನಗಳು ಮತ್ತು ಮೊಬೈಲ್ ಗಳು ಹೀಗೆ ಪ್ರತಿ ದಿನವು ನಮಗೆ ಹೊಸದಾಗಿ ಪರಿಚಯವಾಗುತ್ತವೆ. ಇನ್ನು ಮೊಬೈಲ್ ಬಗ್ಗೆ ಮಾತನಾಡುವುದಾದರೆ ನಮಗೆ ಅನುಕೂಲವಾಗುವ ರೀತಿಯಲ್ಲಿ ಪರಿಚಯಿಸುತ್ತವೆ ಅದರಲ್ಲೂ ಸಧ್ಯ ಹುಟ್ಟಿಕೊಳ್ಳುತ್ತಿರುವ ಹೊಸ...

Tirupathi: ಇಂದಿನಿಂದ ದರ್ಶನ ಕೋಟಾ ಟಿಕೆಟ್ ಬಿಡುಗಡೆ ಮಾಡಿದ ಟಿಟಿಡಿ ಟ್ರಸ್ಟ್..

ತಿರುಪತಿ: ತಿಮ್ಮಪ್ಪನ ದರ್ಶನಕ್ಕೆ ಮೂರು ತಿಂಗಳ  ಟಿಕೆಟ್ ದರ್ಶನ ಮಾಡಲಾಗಿದೆ.ಇಂದು ಬೆಳಿಗ್ಗೆಯಿಂದ ಟಿಕೆಟ್ ಬುಕ್ಕಿಂಗ್ ಗೆ ಅವಕಾಶ ನೀಡಿದೆ.ಮೊದಲಿಗೆ ಅಕ್ಟೋಬರ್ ತಿಂಗಳ ಶ್ರೀವಾರು ದರ್ಶನಕ್ಕೆ ಟಿಟಿಡಿ ವೆಬ್ ಸೈಟ್ ನಲ್ಲಿ ಟಿಕೆಟ್ ಲಭ್ಯವಿರುತ್ತದೆ.ಇದೇ ವೇಳೆ ಅಂಗರಕ್ಷಣೆ ಪ್ರದಕ್ಷಣೆ ಟೋಕನ್ ಗಳ  ಜೊತೆಗೆ ಶ್ರೀ ವಾಣಿ ಟ್ರಸ್ಟ್ ಟೋಕನ್ ಗಳನ್ನು ಬಿಡುಗಡೆ ಮಾಡಲಿದೆ. ಇದರಲ್ಲಿ ಅಕ್ಟೋಬರ್ ತಿಂಗಳಲ್ಲಿ...

Mamata Banerjee : “NDA ನೀವು ಭಾರತಕ್ಕೆ ಸವಾಲು ಹಾಕಬಹುದೇ..?! “: ಮಮತಾ ಬ್ಯಾನರ್ಜಿ

National News: ಕೇಂದ್ರದ ವಿಪಕ್ಷ ನಾಯಕರ ಮಹಾ ಮೈತ್ರಿ ಸಭೆಯಲ್ಲಿ ಯುಪಿಎ ಎನ್ನು ವ ಹೆಸರನ್ನು ಬದಲಾಯಿಸಿ  ಇಂಡಿಯಾ ಎಂಬುವುದಾಗಿ ನೀಡಿದರು. ಈ ಬಗ್ಗೆ ಮಲ್ಲಿಖಾರ್ಜುನ್ ಖರ್ಗೆ ಭಾಷಣದ ಮೂಲಕ  ಸಂಪೂರ್ಣ ಮಾಹಿತಿ ನೀಡಿದರು. ತದನಂತರ ಮಮತಾ ಬ್ಯಾನರ್ಜಿ ಮಾತನಾಡುತ್ತ ಖರ್ಗೆ ಜೀ ಯವರು ಸಂಪೂರ್ಣ ವಿವರಣೆ ನೀಡಿದರು ಆದರೆ ಇದು  ಸಂಕ್ಷಿಪ್ತವಾಗಿ  ಭಾರತ ಎಂದರ್ಥ....

WhatsApp: ಸ್ಕ್ರೀನ್ ಶಾಟ್ ತೋರಿಸಿ 2 ಲಕ್ಷದ ಚಿನ್ನದ ನಾಣ್ಯದೊಂದಿಗೆ ಪರಾರಿಯಾದ ವಂಚಕ

ಗುರುಗ್ರಾಮ್: ಇಲ್ಲೊಬ್ಬ ಚಾಲಾಕಿ ವಂಚಕ ಚಿನ್ನಾಭರಣದ ಅಂಗಡಿಯವರನ್ನೇ ಮೋಸ ಮಾಡಿ ಬರೋಬ್ಬರಿ 2 ಲಕ್ಷದ ಚಿನ್ನದ ನಾಣ್ಯಗಳನ್ನು ಎಗರಿಸಿಕೊಂಡು ಹೋಗಿದ್ದಾನೆ. ಹೌದು ಗುರುಗ್ರಾಮದ ಚಿನ್ನಾಭರಣ ಮಳಿಗೆಗೆ ಬಂದಿದ್ದಂತಹ ಅಪರಿಚಿತ ವ್ಯಕ್ತಿಯೊಬ್ಬ ಚಿನ್ನದ ನಾಣ್ಯಗಳನ್ನು ಕೊಂಡುಕೊಳ್ಳುವುದಾಗಿ ಹಾಗೂ  ಹಣವನ್ನು ಆನ್ಲೈನ್ ಮೂಲಕ ಪಾವತಿ ಮಾಡುವುದಾಗಿ ಹೇಳಿದ್ದಾನೆ ಇದಕ್ಕೆ ಒಪ್ಪಿದಂತಹ ಅಂಗಡಿಯ ಮಾಲೀಕರಾದ ಅನುರಾದ ಪತಿಯ ಬ್ಯಾಂಕ್ ದಾಖಲೆಗಳನ್ನು...

Narendra Modi : ಪ್ರಧಾನಿ ಮೋದಿ 2 ದಿನ ಫ್ರಾನ್ಸ್ ಪ್ರವಾಸ

National News: ಪ್ರಧಾನಿ ಮೋದಿ 2 ದಿನ ಫ್ರಾನ್ಸ್ ಪ್ರವಾಸ ಮಾಡಲಿದ್ದಾರೆ. ಜುಲೈ 14 ರಂದು ನಡೆಯಲಿರುವ ವಾರ್ಷಿಕ ಬಾಸ್ಟಿಲ್ ಡೇ ಪರೇಡ್‌ನಲ್ಲಿ ಪ್ರಧಾನಿ ಮೋದಿ ಗೌರವಾನ್ವಿತ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ತಿಳಿದಿವೆ. ಫ್ರಾನ್ಸ್​ ಪ್ರವಾಸದ ಬಗ್ಗೆ ಮೋದಿ ಇಂದು ತಮ್ಮ ಟ್ವಿಟರ್​​ನಲ್ಲಿ ಹಂಚಿಕೊಂಡಿದ್ದಾರೆ. “ಪ್ಯಾರಿಸ್‌ಗೆ ತೆರಳುತ್ತಿದ್ದೇನೆ, ಅಲ್ಲಿ ನಾನು ಬಾಸ್ಟಿಲ್ ಡೇ ಆಚರಣೆಯಲ್ಲಿ ಪಾಲ್ಗೊಳ್ಳುತ್ತೇನೆ....
- Advertisement -spot_img

Latest News

Political News: ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗೆ ಕಾರಣ ಬಿಜೆಪಿ: ಸಿಎಂ ಸಿದ್ದರಾಮಯ್ಯ

Political News: ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸುತ್ತಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ರಿಯಾಕ್ಷನ್ ನೀಡಿದ್ದಾರೆ. ಧಾರವಾಡದಲ್ಲಿ ಸರ್ಕಾರಿ ಉದ್ಯೋಗಾಕಾಂಕ್ಷಿಗಳು ನಡೆಸುತ್ತಿರುವ ಪ್ರತಿಭಟನೆಯನ್ನು ನಾನು ಗಂಭೀರವಾಗಿ...
- Advertisement -spot_img