Thursday, December 4, 2025

national news

RahulGandhi : ಗದ್ದೆಯಲ್ಲಿ ರಾಗಾ ಭತ್ತದ ನಾಟಿ..! ಕಾಂಗ್ರೆಸ್ ನಾಯಕನ ಹೊಸನಡೆ..!

National News: ಶುಕ್ರವಾರ ರಾಹುಲ್ ಗಾಂಧಿ ಅರ್ಜಿ ವಿಚಾರವಾಗಿ ಹಿನ್ನಡೆಯಾದ ಬೆನ್ನಲ್ಲೇ ಇದೀಗ ಮತ್ತೆ ರಾಗಾ ಸುದ್ದಿಯಾಗಿದ್ದಾರೆ. ಇದೀಗ ಗದ್ದೆಗೆ ಇಳಿದು ಭತ್ತದ ನಾಟಿ ಮಾಡಿ ವಿಸ್ಮಯ  ಮಾಡಿದ್ದಾರೆ. ಹೌದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಶನಿವಾರ ಹರಿಯಾಣದ ಸೋನಿಪತ್‌ನ ಮದೀನಾ ಗ್ರಾಮದಲ್ಲಿ ಭತ್ತದ ನಾಟಿ ಬಿತ್ತನೆಗೆ ರೈತರಿಗೆ ಸಹಾಯ ಮಾಡಲು ಮುಂದಾಗಿದ್ದಾರೆ. ಬರೋಡಾದ ವಿವಿಧ...

ಜೈಲಿನಲ್ಲೂ ಅಕ್ರಮ..?! ಏನಿದು ವ್ಯವಸ್ಥೆ..?!

State News: ಪರಪ್ಪನ ಅಗ್ರಹಾರದಲ್ಲಿ ಮಾದಕ ವಸ್ತು ಹಾಗೂ ಮೊಬೈಲ್ ಸಾಗಿಸಲು ಪೊಲೀಸರೇ ಬೆಂಬಲ ನೀಡುತ್ತಿದ್ದಾರೆ. ಕೈದಿಗಳಾದ ಗಿರೀಶ್ ಮತ್ತು ರಾಮ್ ಭವನ್​ರನ್ನ ಪೋಲೀಸರು ಕೋರ್ಟ್​ಗೆ ಕರೆದುಕೊಂಡು ಹೋಗಿದ್ದರು. ಬಳಿಕ ಕೋರ್ಟ್​ನಿಂದ ಮರಳಿ ಜೈಲಿಗೆ ವಾಪಸ್ ಬಂದಿದ್ದ ಆರೋಪಿಗಳನ್ನ ಜೈಲಿನ ಸಿಬ್ಬಂದಿಯವರು ತಪಾಸಣೆ ಮಾಡಿದ್ದು, ಈ ವೇಳೆ ಎಂಟು ಮೊಬೈಲ್ ಹಾಗೂ 57 ಗ್ರಾಂ...

ಪ್ರಧಾನಿ ಮೋದಿ ಪ್ರವಾಸ..! ಮತ್ತೆ ಯಾವ್ಯಾವ ರಾಜ್ಯಕ್ಕೆ ಮೋದಿ..?!

National News: ಪ್ರಧಾನಿ ನರೇಂದ್ರ ಮೋದಿ ಅವರು ಜುಲೈ 7 ಮತ್ತು 8 ರಂದು ನಾಲ್ಕು ರಾಜ್ಯಗಳಲ್ಲಿ ಬಿರುಗಾಳಿ ಪ್ರವಾಸ ನಡೆಸಲಿದ್ದಾರೆ. ತೆಲಂಗಾಣ, ಛತ್ತೀಸ್‌ಗಢ, ರಾಜಸ್ಥಾನ ಮತ್ತು ಉತ್ತರ ಪ್ರದೇಶ ರಾಜ್ಯಗಳಲ್ಲಿ ಸುಮಾರು 50 ಸಾವಿರ ಕೋಟಿ ರೂ. ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ ಎನ್ನಲಾಗಿದೆ. ಅದೇ ದಿನ, ಬಿಕಾನೇರ್‌ನಲ್ಲಿ ಅಮೃತಸರ ಜಾಮ್‌ನಗರ ರೈಲ್ವೆ ಕಾರಿಡಾರ್ ನಡುವೆ...

ಸೆಲ್ಫಿ ತೆಗೆಯಲು ಹೋಗಿ ಮೊಬೈಲ್ ಬಿಟ್ಟು ಓಡಿ ಹೋದರು..?! ಅಂತಹದ್ದೇನಾಯ್ತು ಗೊತ್ತಾ..?!

National News: ಉತ್ತರ ಪ್ರದೇಶದ ರಾಷ್ಟ್ರೀಯ ಉದ್ಯಾನದ ಬಳಿ ಆನೆಗಳ ಹಿಂಡು ಯುವಕರನ್ನು ಓದಿಸಿಕೊಂಡು ಬಂದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಮೂವರು ಯುವಕರು ವಾಹನದಲ್ಲಿ ಬರುತ್ತಿದ್ದ ವೇಳೆ ಆನೆಗಳ ಹಿಂಡು ರಸ್ತೆ ದಾಟುತ್ತಿತ್ತು ಈ ವೇಳೆ ಮೂವರು ಯುವಕರು ಆನೆಗಳ ಜೊತೆ ಸೆಲ್ಫಿ ತೆಗೆಯಲು ಮುಂದಾಗಿದ್ದಾರೆ. ಇದನ್ನು ದೂರದಲ್ಲಿ ಇದ್ದ ಇತರರು ಮೊಬೈಲ್...

ಬಾವಿಗೆ ಬಿದ್ದ ಕಾರು

ರಾಂಚಿ: ಎರಡು ದಿನಗಳ ಹಿಂದೆ ದರ್ಭಾಂಗದ ದೇವಸ್ಥಾನಕ್ಕೆ ತೆರಳಿದ್ದ 10 ಜನರ ಪೈಕಿ ಆರು ಜನರ ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.ಎದುರಿಗೆ ಬರುತಿದ್ದ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಆಗುವುದನ್ನು ತಪ್ಪಿಸಲು ಹೋಗಿ ಬಾವಿಗೆ ಬಿದ್ದ ಕಾರಿನಲ್ಲಿದ್ದ ಆರು ಜನ ದುರ್ಮರಣ ಹೊಂದಿದ್ದಾರೆ. ಜಾರ್ಖಾಂಡ್ ನ ಹಜಾರಿಬಾಗ್ ಜಿಲ್ಲೆಯ ಪದ್ಮಾ ಪೋಲಿಸ್ ಠಾಣಾ ವ್ಯಾಪ್ತಿಗೆ ಬರುವ ರೋಗಿ ಗ್ರಾಮದ ಬಳಿ...

ಸ್ಕೂಟರ್ಗೆ ಸೀಟ್ ಬೆಲ್ಟ್ ಇಲ್ಲವೆಂದು ದಂಡ ಹಾಕಿದ ಟ್ರಾಫಿಕ್ ಪೊಲೀಸ್..?

ಬಿಹಾರ: ಬಿಹಾರದಲ್ಲಿ ಸ್ಕೂಟಿ ಹೊಂದಿರುವ ವ್ಯಕ್ತಿಗೆ, ಸೀಟ್ ಬೆಲ್ಟ್ ಹಾಕಿಲ್ಲವೆಂದು, 1000 ರೂಪಾಯಿ ದಂಡ ಹಾಕಿದ್ದಾರೆ. ಈ ಬಗ್ಗೆ ಚಲನ್ ಬಂದಿದ್ದು, ಸೀಟ್ ಬೆಲ್ಟ್ ಹಾಕೋದು ಕಾರಿನಲ್ಲಿ, ನನ್ನ ಬಳಿ ಇರೋದು ಸ್ಕೂಟಿ. ಇವರೇನು ಹೀಗೆ ಹೇಳುತ್ತಿದ್ದಾರೆಂದು ಆ ವ್ಯಕ್ತಿಗೆ ಕನ್ಫ್ಯೂಸ್ ಆಗಿದೆ. ಬಿಹಾರದ ಕೃಷ್ಣಕುಮಾರ್ ಝಾ ಎಂಬುವವರು ಈ ಥರದ ಸನ್ನಿವೇಶವನ್ನ ಅನುಭವಿಸಿದ್ದಾರೆ. 2020ರಲ್ಲಿ...

ಬ್ಯೂಟಿ ಪಾರ್ಲರ್‌ಗೆ ಹೋಗಬೇಡ ಎಂದ ಪತಿ- ಮನನೊಂದು ಪತ್ನಿ ಆತ್ಮಹತ್ಯೆ..

ಇಂದೋರ್: ಪತಿ ಬ್ಯೂಟಿ ಪಾರ್ಲರ್‌ಗೆ ಹೋಗಬೇಡ ಎಂದಿದ್ದಕ್ಕೆ, ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ರೀನಾ ಯಾದವ್(34) ಮೃತಳಾಗಿದ್ದು, ನೇಣಿಗೆ ಶರಣಾಗಿದ್ದಾಳೆ. ಈಕೆ ಬ್ಯೂಟಿ ಪಾರ್ಲರ್‌ಗೆ ಹೋಗಲು ರೆಡಿಯಾಗುತ್ತಿದ್ದಳು. ಆದರೆ ಈಕೆಯ ಪತಿ ಬಲರಾಮ್, ನೀನು ಬ್ಯೂಟಿಪಾರ್ಲರ್‌ಗೆ ಹೋಗುವುದು ಬೇಡ ಎಂದು ಹೇಳಿದ್ದಾನೆ. ಇದೇ ವಿಷಯಕ್ಕೆ ಇಬ್ಬರ ಮಧ್ಯೆ ಜಗಳವಾಗಿದೆ. ಇದೇ ಜಗಳ...

ಸಿಲಿಂಡರ್ ಬೆಲೆ ಇಳಿಕೆಯಿಂದಾಗಿ ಅಡುಗೆ ಮಾಡುವಾಗ ಕಡಿಮೆ ಬಿಸಿ ಮುಟ್ಟಲಿದೆಯಾ…?

ಕಳೆದ 2022 ಮತ್ತು 2023 ರ ಪ್ರಾರಂಭದಿಂದ ಇಲ್ಲಿಯವರಗೂ ಅಡುಗೆ ಮಾಡಲು ಬಳೆಸುವ ಸಿಲಿಂಡರ್ ಬೆಲೆ ದಿನದಿಂದ ದಿನಕ್ಕೆ  ಏರಿಕೆಯಾಗುತ್ತಾ ಬಂದಿದೆ ಇದರಿಂದ ಸಾಮಾನ್ಯ ಜನ ತತ್ತರಿಸಿ ಹೊಗಿದ್ದಾರೆ. ಆದರೆ ಪ್ರತಿವರ್ಷದಂತೆ ಈ ವರ್ಷವೂ ಸಹ ಏಪ್ರೀಲ್ ಒಂದರಿಂದ ಹೊಸ ಆರ್ಥೀಕ ನೀತಿ ಆರಂಭವಾಗಿದೆ ಹಾಗಾಗಿ ಊಟ ಮಾಡಲು ಅಧಿಕ ಬಿಸಿ ಅನುಭವಿಸುತಿದ್ದ ಸಾಮಾನ್ಯ...

ಕೋರ್ಟ್ ಆವರಣದಲ್ಲೇ ಪತ್ನಿಯ ಮುಖಕ್ಕೆ ಆ್ಯಸಿಡ್ ಎರಚಿದ ಪತಿ..

ಗಂಡ ಹೆಂಡತಿ ಜಗಳ ಉಂಡು ಮಲಗೋ ತನಕ ಅನ್ನೋದು ನಮ್ಮ ಹಿರಿಯರು ಹೇಳಿದ ಗಾದೆ ಮಾತು. ಅದರಂತೆ, ಅಂದಿನವರು ಎಷ್ಟೇ ಕೋಪ, ಮುನಿಸಿದ್ದರು ಅಡ್ಜಸ್ಟ್ ಮಾಡಿಕೊಂಡು ಸಂಸಾರ ನಡೆಸಿಕೊಂಡು ಹೋಗುತ್ತಿದ್ದರು. ಆದ್ರೆ ಇಂದಿನ ಯುವ ಪೀಳಿಗೆಯವರಿಗೆ ಮೂಗಿನ ಮೇಲೆಯೇ ಕೋಪ. ಹಾಗಾಗಿ ಇಂದು ಆ ಗಾದೆ ಮಾತು, ಗಂಡ ಹೆಂಡತಿ ಜಗಳ ಕೋರ್ಟ್ ಮೆಟ್ಟಿಲೇರುವ...

ದೇಶದ ಅತ್ಯಂತ ಮೌಲ್ಯಯುತವಾದ ಕಂಪನಿ ಪೋನ್ ಪೇ

national news ಭಾರತವು ವಿಶ್ವದ ಅತ್ಯಂತ ಡಿಜಿಟಲ್ ಮತ್ತು ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿದೆ.ಡಿಜಿಟಲ್ ಇಂಡಿಯಾ ಕಾನ್ಸೆಪ್ಟ ಬಂದಾಗಿನಿಂದ  ಪ್ರತಿಯೊಬ್ಬರು ಚಿಕ್ಕ ಚಿಕ್ಕ ವ್ಯವಹಾರಗಳನ್ನು ಸಹ ಡಿಜಿಟಲ್ ಮೂಲಕ ಮಾಡುತ್ತಾರೆ.ಹೊಟೆಲ್ ನಲ್ಲಿ ಒಂದು ಟಿ ಕುಡಿದರೂ ನಗದು ಬದಲು ಡಿಜಿಟಲ್ ಮೂಲಕ ಹಣ ನೀಡುತ್ತಾರೆ. ಇದೇ ರೀತಿ ಡಿಜಿಟಲ್ ಅ್ಯಪ್ ಗಳಲ್ಲಿ ಒಂದಾದ ಪೋನ್ ಪೆ ...
- Advertisement -spot_img

Latest News

200 ವಿಮಾನಗಳ ಹಾರಾಟ ರದ್ದು : ಪ್ರಯಾಣಿಕರ ಆಕ್ರೋಶ

ಬರೊಬ್ಬರಿ 200 ವಿಮಾನಗಳ ಹಾರಾಟ ರದ್ದಾಗಿದೆ. ಮುಚ್ಕೊಂಡ್ ಮನೆಗೆ ಹೋಗಿ..ಅಂತಾ ಇನಡೈರೆಕ್ಟ್‌ ಆಗಿ ಹೇಳಿದ್ದಾಂಗಯ್ತು. crew shortageಗೆ ಪ್ರಯಾಣಿಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಏರ್ಪೋರ್ಟ್‌ ಅಲ್ಲೆ ಕಿರುಚಾಡಿ...
- Advertisement -spot_img