political news
ಆಮ್ ಆದ್ಮಿ ಪಕ್ಷದ ಪ್ರಮುಖ ವ್ಯಕ್ತಿಯಾಗಿರುವ ನಿವೃತ್ತ ಪೋಲಿಸ್ ಅಧಿಕಾರಿಯಾಗಿರುವ ಭಾಸ್ಕರ್ ರಾವ್ ಅವರು ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ ಅಧಿಕಾರಕ್ಕೆ ರಾಜಿನಾಮೆ ನೀಡಿ ಅರವಿಂದ್ ಕೇಜ್ರಿವಾಲ ನಾಯಕತ್ವದ ಆಮ್ ಆದ್ಮಿ ಪಕ್ಷ ಸೇರಿದ್ದ ಭಾಸ್ಕರ್ ರಾವ್ ಅವರು ಬುದುವಾರ ಪೊರಕೆ ಪಕ್ಷ ತೊರೆದು ಕಮಲ ಪಕ್ಷಕ್ಕೆ ಜೈ ಎಂದಿದ್ದಾರೆ.
ಭಾಸ್ಕರ್ ರಾವ್ ಅವರನ್ನು...
National News:
Feb:28: ಅಬಕಾರಿ ನೀತಿ ಪ್ರಕರಣದಲ್ಲಿ ಜೈಲುಪಾಲಾದ ದೆಹಲಿ ಉಪಮುಖ್ಯ ಮಂತ್ರಿ ಮನೀಷ್ ಸಿಸೋಡಿಯಾ ಮತ್ತು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಇಬ್ಬರೂ ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಿದ್ದಾರೆ. ಇವರಿಬ್ಬರ ರಾಜಿನಾಮೆಯನ್ನು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅಂಗೀಕರಿಸಿದ್ದಾರೆ. ಈ ಮೂಲಕ ಅರವಿಂದ್ ಕೇಜ್ರಿವಾಲ್ ಆಪ್ ಸರಕಾರಕ್ಕೆ ದೊಡ್ಡ ಹೊಡೆತ ಬಿದ್ದಂತಾಗಿದೆ.
https://karnatakatv.net/india-developed-country-technoligy/
https://karnatakatv.net/modi-brother-admitted-to-hospital/
https://karnatakatv.net/maneesh-aphill-to-supreem-coart/
National News:
Feb:28: ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿಡ್ನಿ ಸಂಬಂಧಿ ಕಾಯಿಲೆಯ ಸಮಸ್ಯೆಯಿಂದ ಬಳಲುತ್ತಿರುವ ಪ್ರಹ್ಲಾದ್ ಮೋದಿ ಅವರು ಸದ್ಯ ಚೆನ್ನೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾಮೋದರದಾಸ್ ಮುಲ್ಚಂದ್ ಮೋದಿ ಮತ್ತು ಅವರ ಪತ್ನಿ ಹೀರಾಬೆನ್ಗೆ ಜನಿಸಿದ 5 ಮಕ್ಕಳಲ್ಲಿ ಪ್ರಹ್ಲಾದ್ ಮೋದಿ...
National News:
Feb:28:ಮನೀಶ್ ಸಿಸೋಡಿಯಾ ಅವರನ್ನು ಮಾರ್ಚ್ 4ರ ತನಕ ಸಿಬಿಐ ವಶಕ್ಕೆ ನೀಡಿ ಸೋಮವಾರ ವಿಶೇಷ ಆದೇಶ ಹೊರಡಿಸಿತ್ತು. ಮಂಗಳವಾರ ಸಿಸೋಡಿಯಾ ಪರ ವಕೀಲರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ತಮ್ಮನ್ನು ಬಂಧಿಸಿದ ಕ್ರಮ ಪ್ರಶ್ನಿಸಿ ಸಿಸೋಡಿಯಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ಪೀಠದ ಮುಂದೆ...
National News:
Feb:27:ಬೀದಿ ನಾಯಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ ಘಟನೆ ದೆಹಲಿಯಲ್ಲಿ ನಡೆದಿದೆ.ರಾಷ್ಟ್ರ ರಾಜಧಾನಿ ದೆಹಲಿಯ ಹರಿ ನಗರ ಪ್ರದೇಶದ ಪಾರ್ಕ್ ನಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿ ವೀಡಿಯೋವೊಂದು ವೈರಲ್ ಆದ ಬಳಿಕ ಹರಿ ನಗರದ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.ಪ್ರಾಣಿ ಪ್ರಿಯರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ....
National News:
Feb:15: ಆದಾಯ ತೆರಿಗೆ ಅಧಿಕಾರಿಗಳು ಮಂಗಳವಾರ ದೆಹಲಿ, ಮುಂಬೈ ಮತ್ತು ಇತರ ಕೆಲವು ಸ್ಥಳಗಳಲ್ಲಿನ ಬಿಬಿಸಿ ಕಚೇರಿಗಳಲ್ಲಿ ಶೋಧ ಕಾರ್ಯ ನಡೆಸಿದ್ದರು. ಇದರ ಕಾರಣ ಈಗ ಬಹಿರಂಗವಾಗಿದೆ.ಮೂಲಗಳ ಪ್ರಕಾರ, ಐಟಿ ಇಲಾಖೆಯು ದೆಹಲಿ, ಮುಂಬೈನ ಬಿಬಿಸಿ ಕಚೇರಿಗಳಲ್ಲಿ ಅಂತಾರಾಷ್ಟ್ರೀಯ ತೆರಿಗೆ ಮತ್ತು ಹಣ ರ್ಗಾವಣೆಯಲ್ಲಿ ಅಕ್ರಮಗಳ ಆರೋಪದ ಮೇಲೆ ಈ ಶೋಧ ಕಾರ್ಯ ...
Political News:
ಅಭ್ಯರ್ಥಿಯು ಒಂದೇ ಹುದ್ದೆಗೆ ಏಕಕಾಲದಲ್ಲಿ ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಿಂದ ಚುನಾವಣೆಗೆ ಸ್ಪರ್ಧಿಸುವುದನ್ನು ನಿರ್ಬಂಧಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇದು ‘ಶಾಸಕಾಂಗ ನೀತಿ’ಯ ವಿಷಯವಾಗಿದೆ ಎಂದು ನ್ಯಾಯಾಲಯ ಹೇಳಿದೆ. ಹಲವು ಕಾರಣಗಳಿಗೆ ಅಭ್ಯರ್ಥಿಗಳು ವಿವಿಧ ಸ್ಥಾನಗಳಿಂದ ಚುನಾವಣೆಗೆ ಸ್ಪರ್ಧಿಸಬಹುದು ಮತ್ತು ಅಂತಹ ಆಯ್ಕೆ ಸಂಸತ್ತಿಗೆ ಬಿಟ್ಟಿದ್ದು ಎಂದು ಮುಖ್ಯ ನ್ಯಾಯಮೂರ್ತಿ...
Budget News:
ಇಂದು ಮಧ್ಯಾಹ್ನ ದೆಹಲಿ ತಲುಪಿದ ಬಳಿಕ ಮಾತಾಡಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ 2023ಅನ್ನು ಮುಕ್ತಕಂಠದಿಂದ ಕೊಂಡಾಡಿ ಇದೊಂದು ಅದ್ಭುತವಾದ ಬಜೆಟ್ ಎಂದರು. ಕೋವಿಡ್ ಪಿಡುಗಿನಿಂದಾಗಿ ವಿಶ್ವದ ಎಲ್ಲ ರಾಷ್ಟ್ರಗಳ ಆರ್ಥಿಕ ಸ್ಥಿತಿ ಕಳವಳಕಾರಿಯಾಗಿದೆ, ಈ ಹಿನ್ನೆಲೆಯಲ್ಲಿ ನಿರ್ಮಲಾ ಸೀತಾರಾಮನ್ ಮಂಡಿಸುವ ಬಜೆಟ್ ಮೇಲೆ ಎಲ್ಲ ರಾಷ್ಟ್ರಗಳ...
Budget News:
ಬಜೆಟ್ ಮಂಡನೆಯ ನಂತರ ಪ್ರಧಾನಿ ನರೇಂದ್ರ ಮೋದಿಯವರು ಮಾತನಾಡಿ. ಭಾರತದ ಅಭಿವೃದ್ಧಿಗೆ ಇಂದಿನ ಬಜೆಟ್ ಭದ್ರ ಬುನಾದಿಯನ್ನು ಹಾಕಿದೆ.ಬಜೆಟ್ ನಲ್ಲಿ ಹಸಿರು ಕ್ರಾಂತಿಗೆ ಹೆಚ್ಚು ಒತ್ತನ್ನು ನೀಡಲಾಗಿದೆ.ಈ ಬಜೆಟ್ ರೈತರು ಮಧ್ಯಮ ವರ್ಗದವರು ಹಾಗು ಯುವಸಂಪತ್ತಿಗೆ ಇದು ಪ್ರಯೋಜನಾಕಾರಿ ಪ್ರತಿಯೊಬ್ಬರಿಗೂ ಒಗ್ಗುವಂತಹ ಬಜೆಟ್ ಆಗಿದ್ದು ಮಧ್ಯಮ ವರ್ಗದವರ ಕುರಿತು ವಿಶೇಷ ವಿಚಾರಗಳಿಗೆ ಒತ್ತು...
Budget news:
12:29 PM,Feb 01 2023: ಸೇವಾ ಸುಂಕ 37ರಿಂದ 27ಕ್ಕೆ ಇಳಿಕೆ
12:27 PM,Feb 01 2023: ಆದಾಯ ತೆರಿಗೆ 5 ಪ್ರಮುಖ ನಿರ್ಧಾರಗಳ ಘೋಷಣೆ ಹೊಸ ತೆರಿಗೆ ವ್ಯವಸ್ಥೆಯಲ್ಲಿ 7 ಲಕ್ಷದ ವರೆಗೆ ತೆರಿಗೆ ವಿನಾಯಿತಿ 3ರಿಂದ 6 ಲಕ್ಷದ ವರೆಗೆ 5ಪರ್ಸೆಂಟ್ 6-9 10ಪರ್ಸೆಂಟ್ 9-12 15ಪರ್ಸೆಂಟ್ 12ರಿಂದ...
Political News: ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಮಾನ್ಯ ಸಂಸದರಾದ ಪದ್ಮಶ್ರೀ ಪ್ರೊ. ಡಾ. ಸಿ.ಎನ್.ಮಂಜುನಾಥ್ ರವರು ಸಂಸದೀಯ ಅಧಿವೇಶನದಲ್ಲಿ ಮಹತ್ವದ ಸಾರ್ವಜನಿಕ ವಿಷಯವನ್ನು ಉಲ್ಲೇಖಿಸಿ,...