Sunday, July 6, 2025

national news

ಅಂತರಾಷ್ಟ್ರೀಯ ವಿಮಾನಕ್ಕೆ ಬಾಂಬ್ ಬೆದರಿಕೆ ಕರೆ..?!

International News: ರಷ್ಯಾದಿಂದ  ಗೋವಾಗೆ ಹೊರಟಿದ್ದ  ಅಜರ್ ಏರ್ ಅಂತರಾಷ್ಟ್ರೀಯ   ವಿಮಾನಕ್ಕೆ ಬಾಂಬ್  ಬೆದರಿಕೆ ಕರೆ ಬಂದ ಕಾರಣ  ಜಾಮ್  ನಗರದಲ್ಲಿ ವಿಮಾನವನ್ನು ತುರ್ತು  ಭೂ ಸ್ಪರ್ಷ ಮಾಡಲಾಯಿತು. 236  ಪ್ರಯಾಣಿಕರನ್ನು ತುಂಬಿಕೊಂಡಿದ್ದ ಈ  ವಿಮಾನಕ್ಕೆ ಅನಾಮಧೇಯ ಕರೆಯ ಮೂಲಕ ಬಾಂಬ್ ಬೆದರಿಕೆ ಬಂದ ಕಾರಣ ತುರ್ತು ಭೂಸ್ಪರ್ಷ ಮಾಡಬೇಕಾದ ಅನಿವಾರ್ಯತೆ ಬಂತು. 15 ಗಂಟೆಗಳ...

ನರೇಂದ್ರ ಮೋದಿ ಒರಿಜಿನಲ್ ಅಲ್ಲ ಡೂಬ್ಲಿಕೇಟ್…!

National News: ಬಿಹಾರದಲ್ಲಿ ಬಿಜೆಪಿ ಮೈತ್ರಿ ತೊರೆದು ಆರ್‌ಜೆಡಿ ಜೊತೆ ಸೇರಿ ರ‍್ಕಾರ ರಚಿಸಿರುವ ನಿತೀಶ್ ಕುಮಾರ್ ನೇತೃತ್ವಜ ಜೆಡಿಯು ಒಂದರ ಮೇಲೊಂದರಂತೆ ಕೇಸರಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸುತ್ತಿದೆ. ಪ್ರಮುಖವಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ನಿತೀಶ್ ಸೇರಿದಂತೆ ಜೆಡಿಯು ಹಾಗೂ ಆರ್‌ಜೆಡಿ ನಾಯಕರು ಆರೋಪ ಮಾಡುತ್ತಲೇ ಇದ್ದಾರೆ. ಇದರ ಮುಂದವರಿದ ಭಾಗವಾಗಿ ಜೆಡಿಯು...

ವಿರಾಟ್ ಕೊಹ್ಲಿಗಾಗಿ ಸ್ನೇಹಿತನ ಹತ್ಯೆ ಮಾಡಿದ ಅಭಿಮಾನಿ..!

Tamilnad News: Virat kohili: ಆರ್‌ಸಿಬಿ ಹಾಗೂ ವಿರಾಟ್ ಕೊಹ್ಲಿಯನ್ನು ಗೇಲಿ ಮಾಡಿದ್ದಕ್ಕೆ ಯುವಕ ಸ್ನೇಹಿತನನ್ನುಹತ್ಯೆ ಮಾಡಿದ ಘಟನೆ ತಮಿಳುನಾಡಿನ ಅರಿಯಲೂರಿನ ಪೊಯ್ಯೂರ್‌ನಲ್ಲಿ ನಡೆದಿದೆ.ವಿಘ್ನೇಶ್ ಕೊಲೆಯಾದ ವ್ಯಕ್ತಿ ಹಾಗೂ ಧರ್ಮರಾಜ್ ಕೊಲೆ ಆರೋಪಿ. ಸ್ನೇಹಿತರಾಗಿದ್ದ ಧರ್ಮರಾಜ್ ಮತ್ತು ವಿಘ್ನೇಶ್ ಇಬ್ಬರು ಸೇರಿ ಮಲ್ಲೂರು ಬಳಿಯ ಸಿಡ್ಕೊ ಇಂಡಸ್ಟ್ರಿಯಲ್ ಎಸ್ಟೇಟ್‍ಗೆ ಹೋಗಿದ್ದರು. ಈ ವೇಳೆ ಇಬ್ಬರು ಮದ್ಯ...

ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ವಿಧಿವಶ

National News: ಸಮಾಜವಾದಿ ಪಕ್ಷದ ಸ್ಥಾಪಕ ಮುಲಾಯಂ ಸಿಂಗ್ ಯಾದವ್ ಸೋಮವಾರ ಬೆಳಗ್ಗೆ ಗುರುಗ್ರಾಮದ ಮೇದಾಂತ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ. ಸಮಾಜವಾದಿ ಪಕ್ಷದ ಸ್ಥಾಪಕರಾಗಿದ್ದ ಅವರು ಸತತ ಮೂರು ಬಾರಿ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಭಾರತ ಸರಕಾರದ ರಕ್ಷಣಾ ಸಚಿವರಾಗಿಯೂ ಸೇವೆ ಸಲ್ಲಿಸಿದ ಹಿರಿಯ ನಾಯಕರು. 82 ವರ್ಷದ ಮುಲಾಯಂ ಸಿಂಗ್ ಅವರು ತೀವ್ರ...

ಹೈಸ್ಪೀಡ್ ಡಿಜಿಟಲ್ ಕ್ರಾಂತಿಗೆ ಮುನ್ನುಡಿ ಬರೆದ ಮೋದಿ..!

National News: ಇನ್ನು ಮುಂದೆ ದೇಶದಲ್ಲಿ  ಅಂತರ್ಜಾಲ ಮತ್ತಷ್ಟು ಚುರುಕುಗೊಳ್ಳಲಿದೆ. ಪ್ರಧಾನಿ  ನರೇಂದ್ರ ಮೋದಿ ಅವರು ದೆಹಲಿ ಪ್ರಗತಿ  ಮೈದಾನದಲ್ಲಿ  ಅಕ್ಟೋಬರ್ 1 ರಂದು  5ಜೀ  ಗೆ ಚಾಲನೆ ನೀಡಿದರು. ಮುಂಬೈ ,ದೆಹಲಿ,ಕಲ್ಕತ್ತಾ, ಚೆನ್ನೈ  ಇತರ ರಾಜ್ಯಗಳಲ್ಲಿ ಇನ್ನು ಮುಂದೆ ಹೈವೋಲ್ಟೇಜ್  5ಜೀ  ನೆಟ್ವರ್ಕ್ ಸಿಗಲಿದೆ ಎಂದು ಹೇಳಲಾಗುತ್ತಿದೆ. 5ಜೀ ಲಾಂಚ್ ನಂತರ ವೀಡಿಯೋ ಕಾನ್ಪರೆನ್ಸ್...

ಐತಿಹಾಸಿಕ ತಾಜ್ ಮಹಲ್ ಸ್ಮಾರಕದ 500 ಮೀಟರ್ ಸುತ್ತಮುತ್ತ ವಾಣಿಜ್ಯ ಚಟುವಟಿಕೆ ನಿಷೇಧ…!

National News: ಐತಿಹಾಸಿಕ  ತಾಜ್ ಮಹಲ್ ಸ್ಮಾರಕದ 500 ಮೀಟರ್ ಸುತ್ತಮುತ್ತ ಎಲ್ಲ ರೀತಿಯ ವಾಣಿಜ್ಯ ಚಟುವಟಿಕೆಗಳನ್ನು ನಿಷೇಧಿಸಲು ಅಧಿಕಾರಿಗಳಿಗೆ ನಿರ್ದೇಶನವನ್ನು  ನೀಡಲು ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿತ್ತು.ಸಮಾಧಿಯು ಯುನೆಸ್ಕೋ ವಿಶ್ವ ಪರಂಪರೆಯ ತಾಣವೂ ಆಗಿದ್ದು ಮೇ 2000ದಲ್ಲಿ ಇದೇ ರೀತಿಯ ಆದೇಶವನ್ನು ನೀಡಲಾಗಿತ್ತು ಆದರೆ, ಸಮಯದ ದರ‍್ಘಾವಧಿಯ ದೃಷ್ಟಿಯಿಂದ ಆ ನರ‍್ದೇಶನವನ್ನು...

ಆ ಊರಲ್ಲಿ ಕರಿ ಬೆಕ್ಕು ಕಾಟ…! ಕೋಲು ಹಿಡಿದೇ ಜನರ ಓಡಾಟ…!

Odissa News: ಆ ಊರಿಗೆ ಕರಿಬೆಕ್ಕು ಉಪಟಳ ಅಧಿಕವಾಗಿದೆ. ಒಡಿಶಾದ ರಾಜಧಾನಿ ಭುವನೇಶ್ವರದ ಶಾಸ್ತ್ರಿನಗರ ಪ್ರದೇಶದ ಸುತ್ತಮುತ್ತ ಕರಿ ಬೆಕ್ಕೊಂದು 25 ಮಂದಿಯ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಂಡುಬರುವ ಕಪ್ಪು ಬೆಕ್ಕು ,ಮಕ್ಕಳು, ಹಿರಿಯರು ಎನ್ನದೆ ಎಲ್ಲರ ಮೇಲೆ ದಾಳಿ ನಡೆಸುತ್ತಿದ್ದು, ಜನರು ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ, ಇನ್ನೂ ಕೆಲವರು...

ಮೋದಿ ಹುಟ್ಟುಹಬ್ಬಕ್ಕೆ ಗಣ್ಯರ ಶುಭಾಶಯಗಳ ಮಹಾಪೂರಾ…!

Nationala News: ಪ್ರಧಾನಿ ಮೋದಿ  ಹುಟ್ಟುಹಬ್ಬಕ್ಕೆ ಗಣ್ಯರ ಶುಭಾಶಯವೇ ಹರಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿಯವರ 72 ನೇ ಜನ್ಮದಿನದ ಹಿನ್ನೆಲೆ ರಾಷ್ಟ್ರಪತಿ ದ್ರೌಪದಿ ಮರ‍್ಮು  ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜನಾಥ್ ಸಿಂಗ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರು...

ಭಾರತದಲ್ಲಿ ಮತ್ತೆ ಕಾಣಿಸಿಕೊಂಡ 70 ವರ್ಷಗಳ ಹಿಂದೆ ಅಳಿದು ಹೋಗಿದ್ದ ಚೀತಾಗಳು…!

National News ಭಾರತಕ್ಕೆ ಇಂದು ಜಂಬೋಜೆಟ್ ಬಂದಿಳಿದಿದೆ. ಭಾರತದಲ್ಲಿ 70 ವರ್ಷಗಳ ಹಿಂದೆ ಅಳಿದು ಹೋಗಿದ್ದ ಚೀತಾಗಳು ಮತ್ತೆ ಕಾಣಿಸಿಕೊಳ್ಳುವ ಸುಸಂರ‍್ಭ ಬಂದಿದೆ. ನಮೀಬಿಯಾ ದೇಶದಿಂದ 8 ಚೀತಾಗಳನ್ನು ಹೊತ್ತ ವಿಶೇಷ ಚರ‍್ಟರ‍್ಡ್ ಕರ‍್ಗೋ ವಿಮಾನವು ಮಧ್ಯಪ್ರದೇಶದ ಗ್ವಾಲಿಯರ್‌ಗೆ ಇಂದು ಬೆಳಗ್ಗೆ ಬಂದಿಳಿದಿದೆ ಎಂದು  ತಿಳಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ...

ವಿಶ್ವದ ಎರಡನೇ ಶ್ರೀಮಂತ ಗೌತಮ್ ಅದಾನಿ..!

National News: ಇದೀಗ ಗೌತಮ್ ಅದಾನಿ ವಿಶ್ವದ 2ನೇ ಶ್ರೀಮಂತರಾಗಿದ್ದಾರೆ. ಭಾರತದ ಕೈಗಾರಿಕೋದ್ಯಮಿ, ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಅವರು ಅಮೆಜಾನ್‌ನ ಮುಖ್ಯಸ್ಥ ಜೆಫ್ ಬೆಜೋಸ್ ಅವರನ್ನು ಹಿಂದಿಕ್ಕಿ ಇದೀಗ ವಿಶ್ವದ 2ನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಅಮೆರಿಕದ ನಿಯತಕಾಲಿಕೆ ಫೋರ್ಬ್ಸ್ ಪ್ರಕಾರ, ಟೆಸ್ಲಾ ಸಿಇಒ ಎಲೋನ್ ಮಸ್ಕ್  ಅವರು 273.5 ಬಿಲಿಯನ್ ಡಾಲರ್ ನಿವ್ವಳ...
- Advertisement -spot_img

Latest News

Shivamogga: ಸಿಗಂದೂರು ಸೇತುವೆ ಉದ್ಘಾಟನೆ ವಿಚಾರ: ಸಂಸದ ಬಿ.ವೈ.ರಾಘವೇಂದ್ರ ಸುದ್ದಿಗೋಷ್ಠಿ

Shivamogga: ಬಹು ನಿರೀಕ್ಷಿತ ದೇಶದ ಎರಡನೇ ಅತಿ ಉದ್ದದ ಸಿಗಂಧೂರು ಕ್ಷೇತ್ರಕ್ಕೆ ಸಂಪರ್ಕ ಕಲ್ಪಿಸುವ ಸೇತುವೆ ಲೋಕಾರ್ಪಣೆಗೆ ಮಹೂರ್ತ ನಿಗದಿಯಾಗಿದೆ. ಇಂದು ಶಿವಮೊಗ್ಗ ಜಿಲ್ಲಾ ಬಿಜೆಪಿ...
- Advertisement -spot_img