Friday, August 14, 2026

national news

ಸ್ಕೂಟರ್ಗೆ ಸೀಟ್ ಬೆಲ್ಟ್ ಇಲ್ಲವೆಂದು ದಂಡ ಹಾಕಿದ ಟ್ರಾಫಿಕ್ ಪೊಲೀಸ್..?

ಬಿಹಾರ: ಬಿಹಾರದಲ್ಲಿ ಸ್ಕೂಟಿ ಹೊಂದಿರುವ ವ್ಯಕ್ತಿಗೆ, ಸೀಟ್ ಬೆಲ್ಟ್ ಹಾಕಿಲ್ಲವೆಂದು, 1000 ರೂಪಾಯಿ ದಂಡ ಹಾಕಿದ್ದಾರೆ. ಈ ಬಗ್ಗೆ ಚಲನ್ ಬಂದಿದ್ದು, ಸೀಟ್ ಬೆಲ್ಟ್ ಹಾಕೋದು ಕಾರಿನಲ್ಲಿ, ನನ್ನ ಬಳಿ ಇರೋದು ಸ್ಕೂಟಿ. ಇವರೇನು ಹೀಗೆ ಹೇಳುತ್ತಿದ್ದಾರೆಂದು ಆ ವ್ಯಕ್ತಿಗೆ ಕನ್ಫ್ಯೂಸ್ ಆಗಿದೆ. ಬಿಹಾರದ ಕೃಷ್ಣಕುಮಾರ್ ಝಾ ಎಂಬುವವರು ಈ ಥರದ ಸನ್ನಿವೇಶವನ್ನ ಅನುಭವಿಸಿದ್ದಾರೆ. 2020ರಲ್ಲಿ...

ಬ್ಯೂಟಿ ಪಾರ್ಲರ್‌ಗೆ ಹೋಗಬೇಡ ಎಂದ ಪತಿ- ಮನನೊಂದು ಪತ್ನಿ ಆತ್ಮಹತ್ಯೆ..

ಇಂದೋರ್: ಪತಿ ಬ್ಯೂಟಿ ಪಾರ್ಲರ್‌ಗೆ ಹೋಗಬೇಡ ಎಂದಿದ್ದಕ್ಕೆ, ಪತ್ನಿ ಆತ್ಮಹತ್ಯೆಗೆ ಶರಣಾದ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ರೀನಾ ಯಾದವ್(34) ಮೃತಳಾಗಿದ್ದು, ನೇಣಿಗೆ ಶರಣಾಗಿದ್ದಾಳೆ. ಈಕೆ ಬ್ಯೂಟಿ ಪಾರ್ಲರ್‌ಗೆ ಹೋಗಲು ರೆಡಿಯಾಗುತ್ತಿದ್ದಳು. ಆದರೆ ಈಕೆಯ ಪತಿ ಬಲರಾಮ್, ನೀನು ಬ್ಯೂಟಿಪಾರ್ಲರ್‌ಗೆ ಹೋಗುವುದು ಬೇಡ ಎಂದು ಹೇಳಿದ್ದಾನೆ. ಇದೇ ವಿಷಯಕ್ಕೆ ಇಬ್ಬರ ಮಧ್ಯೆ ಜಗಳವಾಗಿದೆ. ಇದೇ ಜಗಳ...

ಸಿಲಿಂಡರ್ ಬೆಲೆ ಇಳಿಕೆಯಿಂದಾಗಿ ಅಡುಗೆ ಮಾಡುವಾಗ ಕಡಿಮೆ ಬಿಸಿ ಮುಟ್ಟಲಿದೆಯಾ…?

ಕಳೆದ 2022 ಮತ್ತು 2023 ರ ಪ್ರಾರಂಭದಿಂದ ಇಲ್ಲಿಯವರಗೂ ಅಡುಗೆ ಮಾಡಲು ಬಳೆಸುವ ಸಿಲಿಂಡರ್ ಬೆಲೆ ದಿನದಿಂದ ದಿನಕ್ಕೆ  ಏರಿಕೆಯಾಗುತ್ತಾ ಬಂದಿದೆ ಇದರಿಂದ ಸಾಮಾನ್ಯ ಜನ ತತ್ತರಿಸಿ ಹೊಗಿದ್ದಾರೆ. ಆದರೆ ಪ್ರತಿವರ್ಷದಂತೆ ಈ ವರ್ಷವೂ ಸಹ ಏಪ್ರೀಲ್ ಒಂದರಿಂದ ಹೊಸ ಆರ್ಥೀಕ ನೀತಿ ಆರಂಭವಾಗಿದೆ ಹಾಗಾಗಿ ಊಟ ಮಾಡಲು ಅಧಿಕ ಬಿಸಿ ಅನುಭವಿಸುತಿದ್ದ ಸಾಮಾನ್ಯ...

ಕೋರ್ಟ್ ಆವರಣದಲ್ಲೇ ಪತ್ನಿಯ ಮುಖಕ್ಕೆ ಆ್ಯಸಿಡ್ ಎರಚಿದ ಪತಿ..

ಗಂಡ ಹೆಂಡತಿ ಜಗಳ ಉಂಡು ಮಲಗೋ ತನಕ ಅನ್ನೋದು ನಮ್ಮ ಹಿರಿಯರು ಹೇಳಿದ ಗಾದೆ ಮಾತು. ಅದರಂತೆ, ಅಂದಿನವರು ಎಷ್ಟೇ ಕೋಪ, ಮುನಿಸಿದ್ದರು ಅಡ್ಜಸ್ಟ್ ಮಾಡಿಕೊಂಡು ಸಂಸಾರ ನಡೆಸಿಕೊಂಡು ಹೋಗುತ್ತಿದ್ದರು. ಆದ್ರೆ ಇಂದಿನ ಯುವ ಪೀಳಿಗೆಯವರಿಗೆ ಮೂಗಿನ ಮೇಲೆಯೇ ಕೋಪ. ಹಾಗಾಗಿ ಇಂದು ಆ ಗಾದೆ ಮಾತು, ಗಂಡ ಹೆಂಡತಿ ಜಗಳ ಕೋರ್ಟ್ ಮೆಟ್ಟಿಲೇರುವ...

ದೇಶದ ಅತ್ಯಂತ ಮೌಲ್ಯಯುತವಾದ ಕಂಪನಿ ಪೋನ್ ಪೇ

national news ಭಾರತವು ವಿಶ್ವದ ಅತ್ಯಂತ ಡಿಜಿಟಲ್ ಮತ್ತು ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆಗಳಲ್ಲಿ ಒಂದಾಗಿದೆ.ಡಿಜಿಟಲ್ ಇಂಡಿಯಾ ಕಾನ್ಸೆಪ್ಟ ಬಂದಾಗಿನಿಂದ  ಪ್ರತಿಯೊಬ್ಬರು ಚಿಕ್ಕ ಚಿಕ್ಕ ವ್ಯವಹಾರಗಳನ್ನು ಸಹ ಡಿಜಿಟಲ್ ಮೂಲಕ ಮಾಡುತ್ತಾರೆ.ಹೊಟೆಲ್ ನಲ್ಲಿ ಒಂದು ಟಿ ಕುಡಿದರೂ ನಗದು ಬದಲು ಡಿಜಿಟಲ್ ಮೂಲಕ ಹಣ ನೀಡುತ್ತಾರೆ. ಇದೇ ರೀತಿ ಡಿಜಿಟಲ್ ಅ್ಯಪ್ ಗಳಲ್ಲಿ ಒಂದಾದ ಪೋನ್ ಪೆ ...

ಆಮ್ ಆದ್ಮಿ ಪಕ್ಷ ತೊರೆದು ಕಮಲಕ್ಕೆ ಜೈ ಎಂದ ಭಾಸ್ಕರ್ ರಾವ್

political news ಆಮ್ ಆದ್ಮಿ ಪಕ್ಷದ ಪ್ರಮುಖ ವ್ಯಕ್ತಿಯಾಗಿರುವ ನಿವೃತ್ತ ಪೋಲಿಸ್ ಅಧಿಕಾರಿಯಾಗಿರುವ ಭಾಸ್ಕರ್ ರಾವ್ ಅವರು ಕಳೆದ ವರ್ಷ ಏಪ್ರಿಲ್ ತಿಂಗಳಲ್ಲಿ ಅಧಿಕಾರಕ್ಕೆ ರಾಜಿನಾಮೆ ನೀಡಿ ಅರವಿಂದ್ ಕೇಜ್ರಿವಾಲ ನಾಯಕತ್ವದ ಆಮ್ ಆದ್ಮಿ ಪಕ್ಷ ಸೇರಿದ್ದ ಭಾಸ್ಕರ್ ರಾವ್ ಅವರು ಬುದುವಾರ ಪೊರಕೆ ಪಕ್ಷ ತೊರೆದು ಕಮಲ ಪಕ್ಷಕ್ಕೆ ಜೈ ಎಂದಿದ್ದಾರೆ. ಭಾಸ್ಕರ್ ರಾವ್ ಅವರನ್ನು...

ದೆಹಲಿ : ಉಪಮುಖ್ಯಮಂತ್ರಿ ಮನೀಷ್ ಸಿಸೋಡಿಯಾ, ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ರಾಜಿನಾಮೆ

National News: Feb:28: ಅಬಕಾರಿ ನೀತಿ ಪ್ರಕರಣದಲ್ಲಿ ಜೈಲುಪಾಲಾದ ದೆಹಲಿ ಉಪಮುಖ್ಯ ಮಂತ್ರಿ ಮನೀಷ್ ಸಿಸೋಡಿಯಾ ಮತ್ತು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಇಬ್ಬರೂ ತಮ್ಮ ಸ್ಥಾನಗಳಿಗೆ ರಾಜಿನಾಮೆ ನೀಡಿದ್ದಾರೆ. ಇವರಿಬ್ಬರ ರಾಜಿನಾಮೆಯನ್ನು  ದೆಹಲಿ ಮುಖ್ಯಮಂತ್ರಿ  ಅರವಿಂದ್  ಕೇಜ್ರಿವಾಲ್ ಅಂಗೀಕರಿಸಿದ್ದಾರೆ. ಈ ಮೂಲಕ  ಅರವಿಂದ್ ಕೇಜ್ರಿವಾಲ್ ಆಪ್ ಸರಕಾರಕ್ಕೆ ದೊಡ್ಡ ಹೊಡೆತ ಬಿದ್ದಂತಾಗಿದೆ. https://karnatakatv.net/india-developed-country-technoligy/ https://karnatakatv.net/modi-brother-admitted-to-hospital/ https://karnatakatv.net/maneesh-aphill-to-supreem-coart/

ಪ್ರಧಾನಿ ಸಹೋದರ ಆಸ್ಪತ್ರೆಗೆ ದಾಖಲು..!

National News: Feb:28: ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪ್ರಹ್ಲಾದ್ ಮೋದಿ  ಅವರನ್ನು ಚೆನ್ನೈನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಿಡ್ನಿ ಸಂಬಂಧಿ ಕಾಯಿಲೆಯ ಸಮಸ್ಯೆಯಿಂದ ಬಳಲುತ್ತಿರುವ ಪ್ರಹ್ಲಾದ್ ಮೋದಿ ಅವರು ಸದ್ಯ ಚೆನ್ನೈನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ದಾಮೋದರದಾಸ್ ಮುಲ್‍ಚಂದ್ ಮೋದಿ ಮತ್ತು ಅವರ ಪತ್ನಿ ಹೀರಾಬೆನ್‍ಗೆ ಜನಿಸಿದ 5 ಮಕ್ಕಳಲ್ಲಿ ಪ್ರಹ್ಲಾದ್ ಮೋದಿ...

ಸುಪ್ರೀಂಕೋರ್ಟ್ ಮೆಟ್ಟಿಲೇರಿದ ದೆಹಲಿ ಉಪಮುಖ್ಯಮಂತ್ರಿ..!

National News: Feb:28:ಮನೀಶ್ ಸಿಸೋಡಿಯಾ ಅವರನ್ನು ಮಾರ್ಚ್ 4ರ ತನಕ ಸಿಬಿಐ ವಶಕ್ಕೆ ನೀಡಿ ಸೋಮವಾರ ವಿಶೇಷ ಆದೇಶ ಹೊರಡಿಸಿತ್ತು. ಮಂಗಳವಾರ ಸಿಸೋಡಿಯಾ ಪರ ವಕೀಲರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ. ಅಬಕಾರಿ ನೀತಿ ಪ್ರಕರಣದಲ್ಲಿ ಸಿಬಿಐ ತಮ್ಮನ್ನು ಬಂಧಿಸಿದ ಕ್ರಮ ಪ್ರಶ್ನಿಸಿ ಸಿಸೋಡಿಯಾ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.  ಮುಖ್ಯ ನ್ಯಾಯಮೂರ್ತಿ ಡಿ. ವೈ. ಚಂದ್ರಚೂಡ್ ಪೀಠದ ಮುಂದೆ...

ಬೀದಿ ನಾಯಿಯ ಮೇಲೆ ಕಾಮುಕನಿಂದ ಅತ್ಯಾಚಾರ..! ರಾಷ್ಟ್ರ ರಾಜಧಾನಿಯಲ್ಲಿ ಛೀ..ಥೂ ಘಟನೆ..!

National News: Feb:27:ಬೀದಿ ನಾಯಿಯ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರವೆಸಗಿದ  ಘಟನೆ  ದೆಹಲಿಯಲ್ಲಿ ನಡೆದಿದೆ.ರಾಷ್ಟ್ರ ರಾಜಧಾನಿ ದೆಹಲಿಯ  ಹರಿ ನಗರ ಪ್ರದೇಶದ  ಪಾರ್ಕ್ ನಲ್ಲಿ ಅನಾಮಿಕ ವ್ಯಕ್ತಿಯೊಬ್ಬ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿ ವೀಡಿಯೋವೊಂದು ವೈರಲ್ ಆದ ಬಳಿಕ ಹರಿ ನಗರದ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.ಪ್ರಾಣಿ ಪ್ರಿಯರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ....
- Advertisement -spot_img

Latest News

Haveri News: ಹಾನಗಲ್ ಶಾಸಕ ಶ್ರೀನಿವಾಸ್ ಮಾನೆಗೆ ಮಹತ್ವದ ಜವಾಬ್ದಾರಿ

Haveri News: ಹಾನಗಲ್ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀನಿವಾಸ್ ಮಾನೆ ಅವರಿಗೆ ರಾಜ್ಯ ಸರ್ಕಾರದಿಂದ ಮಹತ್ವದ ಜವಾಬ್ದಾರಿ ನೀಡಲಾಗಿದೆ. ಕರ್ನಾಟಕ ಗೃಹ ಮಂಡಳಿಯ ಅಧ್ಯಕ್ಷರನ್ನಾಗಿ ಶ್ರೀನಿವಾಸ್...
- Advertisement -spot_img