Thursday, December 4, 2025

national news

ಆಂಧ್ರಪ್ರದೇಶದ ನೂತನ ರಾಜಧಾನಿ ಘೋಷಿಸಿದ ಸಿಎಂ ಜಗನ್ ಮೋಹನ್ ರೆಡ್ಡಿ

Andra News: ಆಂದ್ರಪ್ರದೇಶದ ನೂತನ ರಾಜಧಾನಿಯ ಬಗ್ಗೆ ಸಿಎಂ ಜಗನ್ ಮೋಹನ್ ರೆಡ್ಡಿ  ಮಾಧ್ಯಮಘೋಷ್ಠಿಯಲ್ಲಿ ತಿಳಿಸಿದ್ದಾರೆ. ಆಂಧ್ರ ಸಿಎಂ, ಮುಂದಿನ ದಿನಗಳಲ್ಲಿ ನಮ್ಮ ರಾಜಧಾನಿಯಾಗಲಿರುವ ವಿಶಾಖಪಟ್ಟಣಕ್ಕೆ ನಾನು ನಿಮ್ಮೆಲ್ಲರನ್ನು ಆಹ್ವಾನಿಸುತ್ತೇನೆ. ನಾನು ಕೂಡ ಮುಂದಿನ ದಿನಗಳಲ್ಲಿ ವಿಶಾಖಪಟ್ಟಣಕ್ಕೆ ಶಿಫ್ಟ್ ಆಗಲಿದ್ದೇನೆ. ನಾವು ಮರ‍್ಚ್ ೩ ಮತ್ತು ೪ ರಂದು ಅಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆಯನ್ನು ಆಯೋಜಿಸುತ್ತಿದ್ದೇವೆ....

ಫೆಬ್ರವರಿ 6ಕ್ಕೆ ಮತ್ತೆ ಮೋದಿ ರಾಜ್ಯಕ್ಕೆ …?! ಪದೇ ಪದೇ ಮೋದಿ ಭೇಟಿ ಯಾಕೆ..?!

National News: ಬಿಐಇಸಿಯಲ್ಲಿ ಫೆಬ್ರವರಿ 6ರಿಂದ 8ರವರೆಗೆ ನಡೆಯುವ ಇಂಡಿಯಾ ಎನರ್ಜಿ ವೀಕ್‌ ಕಾರ್ಯಕ್ರಮಕ್ಕೆ ಪ್ರಧಾನಿ ಚಾಲನೆ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ ಗುಬ್ಬಿ ತಾಲೂಕಿನ ಬಿದರಹಳ್ಳಿ ಕಾವಲ್‌ನಲ್ಲಿ ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿ.,  ಹೆಲಿಕಾಪ್ಟರ್‌ ತಯಾರಿಕಾ ಕಾರ್ಖಾನೆ ಲೋಕಾರ್ಪಣೆ ಮಾಡಲಿದ್ದಾರೆ. ತಿಪಟೂರಿನಲ್ಲಿ ಸರಕಾರದ ಮಹತ್ವಾಕಾಂಕ್ಷಿ ಜಲಜೀವನ್‌ ಮಿಷನ್‌ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಒಂದು...

ಮನಕೀ ಬಾತ್ ನಲ್ಲಿ ಸಿರಿಧಾನ್ಯಗಳ  ಮಹತ್ವ ಸಾರಿದ ನಮೋ..!

National News: MAN KI BATH ಮನ್ ಕೀ ಬಾತ್ ನ 97 ನೇ ಆವೃತ್ತಿಯಲ್ಲಿ ಪ್ರಧಾನಮಂತ್ರಿ  ನರೇಂದ್ರ ಮೋದಿಯವರು ಸಿರಿಧಾನ್ಯಗಳ  ಕುರಿತಾಗಿ ಮಾತುಗಳನ್ನು ಆಡಿದ್ದಾರೆ. ಜೊತೆಗೆ ಪದ್ಮಶ್ರಿ  ಪ್ರಶಸ್ತಿ  ಪಡೆದ ಅನೇಕರಿಗೆ  ಶುಭಾಶಯಗಳನ್ನು ಕೋರಿದ್ದಾರೆ. ಜೊತೆಗೆ  ವಾತಾವರಣದ ತ್ಯಾಜ್ಯದ ಕುರಿತಾಗಿಯೂ ಆತಂಕ ಹೊರ ಹಾಕಿದ್ದಾರೆ. ಸಿರಿಧಾನ್ಯಗಳ ಕುರಿತಾಗಿ ಮಾತನಾಡಿದ ನಮೋ ಅಂತರಾಷ್ಟ್ರೀಯ ಯೋಗ ದಿನ ಮತ್ತು...

ಯೂಟ್ಯೂಬ್ ನೋಡಿ ನಕಲಿ ನೋಟು ತಯಾರಿಸಿದಾತ ಅಂದರ್…!

Special News: ಆಂದ್ರಪ್ರದೇಶದಲ್ಲಿ ವ್ಯಕ್ತಿಯೋರ್ವ ಯೂಟ್ಯೂಬ್ ನೋಡಿ ನಕಲಿ ನೋಟು ತಯಾರಿಸಿದ ಘಟನೆ ನಡೆದಿದೆ. 7ನೇ ಕ್ಲಾಸ್ ಓದಿದ್ದ ವ್ಯಕ್ತಿಯೊಬ್ಬ ಯುಟ್ಯೂಬ್‌ ನೋಡಿ ನಕಲಿ ನೋಟುಗಳನ್ನು ತಯಾರಿಸಿ ಚಲಾವಣೆ ಮಾಡುತ್ತಿದ್ದು, ಇದೀಗ ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.ಬಂಧಿತನನ್ನು ಆಂಧ್ರಪ್ರದೇಶದ ಪುಲ್ಲಲರೇವು ರಾಜು (36) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ 500 ರೂ. ಮುಖಬೆಲೆಯ ನಕಲಿ...

“ಭಾರತ ವಿಶ್ವದೆದುರು ನಾಯಕನ ಸ್ಥಾನದಲ್ಲಿ ನಿಂತಿದೆ”: ಅಮಿತ್ ಶಾ

Hubballi News: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ  ಮಾತನಾಡಿ 2014 ದೇಶದ ಭವಿಷ್ಯದಲ್ಲಿ ಪರಿವರ್ತನೆ ಆರಂಭಗೊಂಡ ವರ್ಷ.ಕಳೆದ ಎಂಟು ವರ್ಷಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ನಾವು ಅಭಿವೃದ್ದಿ ಸಾಧಿಸಿದ್ದೇವೆ. ಭಾರತ ವಿಶ್ವದೆದುರು ನಾಯಕನ ಸ್ಥಾನದಲ್ಲಿ ನಿಂತಿದೆ. ನಮ್ಮ ಶಕ್ತಿಯನ್ನು ಇಡೀ ವಿಶ್ವಕ್ಕೆ ತೋರಿಸಬೇಕಿದೆ. ಅದಕ್ಕಾಗಿ...

ತಮಿಳುನಾಡಿನಿಂದ ಮೋದಿ ಸ್ಪರ್ಧೆ..! ಅಣ್ಣಾಮಲೈ ಹೇಳಿದ್ದೇನು..!

Tamilnadu News: ಮುಂದಿನ ವರ್ಷ ನಡೆಯಲಿರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ತಮಿಳುನಾಡಿನಿಂದ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿ ಹರಿದಾಡುತ್ತಿದೆ. ಆದರೆ, ಈ ವಿಚಾರವಾಗಿ ಬಿಜೆಪಿಯಿಂದ ಈವರೆಗೆ ಅಧಿಕೃತ ಹೇಳಿಕೆ ಬಿಡುಗಡೆಯಾಗಿಲ್ಲ. ಮೋದಿ ಅವರನ್ನು ತಮಿಳುನಾಡಿನ ಜನತೆಗೆ ಇಲ್ಲಿನವರೇ ಎಂಬುದಾಗಿ ಪರಿಗಣಿಸಿದ್ದಾರೆ ಎಂದು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ತಮಿಳುನಾಡಿನ...

ತಾಯಿಗೆ ಮರು ಮದುವೆ ಮಾಡಿಸಿದ ಮಗ…!

Maharashtra News: ಸಮಾಜದ ಕಟ್ಟುಪಾಡುಗಳಿಗೆ ಸೆಡ್ಡು ಹೊಡೆದು ತಾನೇ ಮುಂದೆ ನಿಂತು ತನ್ನ ವಿಧವೆ ತಾಯಿಗೆ  ಮರುಮದುವೆ  ಮಾಡಿಸಿದ್ದಾನೆ. ಈ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಯುವರಾಜ್ ಶೆಲೆ ಎಂಬಾತ ಐದು ವರ್ಷಗಳ ಹಿಂದೆ ರಸ್ತೆ ಅಪಘಾತದಲ್ಲಿ ತಂದೆ ಯನ್ನು ಕಳೆದುಕೊಂಡಿದ್ದ. ಈತನ ತಾಯಿ ಪತಿ ಸಾವಿನಿಂದ ತುಂಬಾ ನೊಂದುಕೊಂಡಿದ್ದರು. ಮಾನಸಿಕ ಖಿನ್ನತೆಗೆ ಒಳಗಾಗಿದ್ದರು....

ಗಣರಾಜ್ಯೋತ್ಸವದ ಪ್ರಯುಕ್ತ ಶೌರ್ಯ ಪ್ರಶಸ್ತಿ ಪ್ರಕಟ…!

National News: ಗಣರಾಜ್ಯೋತ್ಸವದಂದು ಶೌರ್ಯಕ್ಕಾಗಿ ಪೊಲೀಸ್ ಪದಕ  ರಾಷ್ಟ್ರಪತಿಗಳ ಪೊಲೀಸ್ ಮೆಡಲ್ ಫಾರ್ ಡಿಸ್ಟಿಂಗ್ವಿಶ್ಡ್ ಸೇವೆ  ಮತ್ತು ಮೆರಿಟೋರಿಯಸ್ ಸೇವೆಗಾಗಿ ಪೊಲೀಸ್ ಪದಕ ನೀಡಲಾಗುವ 901 ಪೊಲೀಸ್ ಸಿಬ್ಬಂದಿಯ ಹೆಸರನ್ನು ಕೇಂದ್ರ ಗೃಹ ಸಚಿವಾಲಯ ಬುಧವಾರ ಪ್ರಕಟಿಸಿದೆ. 140 ಮಂದಿ ಪೊಲೀಸ್ ಸಿಬ್ಬಂದಿಗೆ ಶೌರ್ಯ 93 ಮಂದಿಗೆ ವಿಶಿಷ್ಟ ಸೇವೆಗಾಗಿ ರಾಷ್ಟ್ರಪತಿಗಳ ಪದಕ ಹಾಗೂ 668...

ಖವಾಸಕಿ ನಿಂಜಾ 300 ಬೈಕ್ ಖರೀದಿಯ ಮೇಲೆ ಭಾರೀ ರಿಯಾಯಿತಿ…!

Technology News: ಭಾರತದಾದ್ಯಂತ ಕವಾಸಕಿ ಡೀಲರ್‌ಗಳು ನಿಂಜಾ 300 ಬೈಕ್ ಖರೀದಿಯ ಮೇಲೆ 10,000 ರೂಪಾಯಿಗಳ ನಗದು ರಿಯಾಯಿತಿಯನ್ನು ನೀಡುತ್ತಿದ್ದಾರೆಇನ್ನು ಈ ಕವಾಸಕಿ ನಿಂಜಾ 300 ಬೈಕಿನ ಈ ಆಫರ್ 2023 ಜನವರಿ 31 ರವರೆಗೆ ಲಭ್ಯವಿರುತ್ತದೆ. ಕವಾಸಕಿ ನಿಂಜಾ 300 ಬೈಕ್ ಎಕ್ಸ್ ಶೋರೂಂ ಪ್ರಕಾರ ರೂ.3.40 ಲಕ್ಷ ಬೆಲೆಯಲ್ಲಿ ಭ್ಯವಿದೆ. ಸ್ಟೈಲಿಂಗ್ ಸೂಚನೆಗಳು...

ದೆಹಲಿ ಸೇರಿ ಹಲವೆಡೆ ಭೂಕಂಪ..!

National News: ದೆಹಲಿ ಸೇರಿ ದೇಶದ ಹಲವೆಡೆ ಪ್ರಬಲ ಭೂಕಂಪ ನಡೆದಿದೆ. ಭೂಮಿ ರಾಷ್ಟ್ರ ರಾಜಧಾನಿಯಲ್ಲಿ ನಡುಗಿದೆ. ಹಲವು ಕಚೇರಿ, ಮನೆಗಳಲ್ಲಿ ಕಂಪನದ ಅನುಭವವಾಗಿದೆ.ರಿಕ್ಟರ್ ಮಾಪಕದಲ್ಲಿ 5.5ರಷ್ಟು ತೀವ್ರತೆ ದಾಖಲಾಗಿದ್ದು, ನೇಪಾಳದಲ್ಲಿ ಭೂಕಂಪನದ ಕೇಂದ್ರ ಬಿಂದುವಾಗಿದೆ. ನೇಪಾಳದ ಕಲಿಕಾ ಬಳಿ ಭೂಕಂಪನದ ಕೇಂದ್ರ ಬಿಂದುವಾಗಿದೆ. ನೇಪಾಳದಲ್ಲಿ ರಿಕ್ಟರ್ ಮಾಪಕ 5.8ರಷ್ಟು ತೀವ್ರತೆ ದಾಖಲಾಗಿದ್ದು, ಭೂಮಿಯಿಂದ 10 ಕಿ.ಮೀ...
- Advertisement -spot_img

Latest News

Health Tips: ತೂಕ ಇಳಿಕೆಗೆ ಸಹಕಾರಿ ಬೇರಿಯಾಟ್ರಿಕ್ ಶಸ್ತ್ರಚಿಕಿತ್ಸೆ

Health Tips: ಅತಿಯಾದ ತೂಕದಿಂದ ಬಳಲುತ್ತಿದ್ದ ಯುವಕನೊಬ್ಬ ಬೇರಿಯಾಟ್ರಿಕ್ ಶಸ್ತ್ರಚಿಕಿತ್ಸೆಗೆ ಒಳಗಾಗಿ ತೂಕ ಇಳಿಸಿಕೊಂಡ ಘಟನೆ ಬೆಂಗಳೂರಿನ ವಾಸವಿ ಆಸ್ಪತ್ರೆಯಲ್ಲಿ ನಡೆದಿದೆ. 38 ವರ್ಷದ ಯುವಕನೊಬ್ಬ 230...
- Advertisement -spot_img