Friday, August 14, 2026

national news

ಬಿಬಿಸಿ ಮೇಲೆ ಐಟಿ ದಾಳಿ ಸಂಪಾದಕರಿಗೆ ಆತಂಕ…!

National News: Feb:15: ಆದಾಯ ತೆರಿಗೆ ಅಧಿಕಾರಿಗಳು ಮಂಗಳವಾರ ದೆಹಲಿ, ಮುಂಬೈ ಮತ್ತು ಇತರ ಕೆಲವು ಸ್ಥಳಗಳಲ್ಲಿನ ಬಿಬಿಸಿ ಕಚೇರಿಗಳಲ್ಲಿ ಶೋಧ ಕಾರ್ಯ ನಡೆಸಿದ್ದರು. ಇದರ ಕಾರಣ ಈಗ ಬಹಿರಂಗವಾಗಿದೆ.ಮೂಲಗಳ ಪ್ರಕಾರ, ಐಟಿ ಇಲಾಖೆಯು ದೆಹಲಿ, ಮುಂಬೈನ ಬಿಬಿಸಿ ಕಚೇರಿಗಳಲ್ಲಿ ಅಂತಾರಾಷ್ಟ್ರೀಯ ತೆರಿಗೆ ಮತ್ತು ಹಣ ರ‍್ಗಾವಣೆಯಲ್ಲಿ ಅಕ್ರಮಗಳ ಆರೋಪದ ಮೇಲೆ ಈ ಶೋಧ ಕಾರ್ಯ ...

ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಿಂದ ಚುನಾವಣೆಗೆ ಸ್ಪರ್ಧಿಸುವುದು ನಿರ್ಬಂಧ:ಅರ್ಜಿ ವಜಾಗೊಳಿಸಿದ ಕೋರ್ಟ್

Political News: ಅಭ್ಯರ್ಥಿಯು ಒಂದೇ ಹುದ್ದೆಗೆ ಏಕಕಾಲದಲ್ಲಿ ಒಂದಕ್ಕಿಂತ ಹೆಚ್ಚು ಕ್ಷೇತ್ರಗಳಿಂದ ಚುನಾವಣೆಗೆ ಸ್ಪರ್ಧಿಸುವುದನ್ನು ನಿರ್ಬಂಧಿಸಲು ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಇದು ‘ಶಾಸಕಾಂಗ ನೀತಿ’ಯ ವಿಷಯವಾಗಿದೆ ಎಂದು ನ್ಯಾಯಾಲಯ ಹೇಳಿದೆ. ಹಲವು ಕಾರಣಗಳಿಗೆ ಅಭ್ಯರ್ಥಿಗಳು ವಿವಿಧ ಸ್ಥಾನಗಳಿಂದ ಚುನಾವಣೆಗೆ ಸ್ಪರ್ಧಿಸಬಹುದು ಮತ್ತು ಅಂತಹ ಆಯ್ಕೆ ಸಂಸತ್ತಿಗೆ ಬಿಟ್ಟಿದ್ದು ಎಂದು ಮುಖ್ಯ ನ್ಯಾಯಮೂರ್ತಿ...

ಇದೊಂದು ಅದ್ಭುತವಾದ ಬಜೆಟ್: ಬಿಎಸ್ ವೈ

Budget News: ಇಂದು ಮಧ್ಯಾಹ್ನ ದೆಹಲಿ ತಲುಪಿದ ಬಳಿಕ  ಮಾತಾಡಿದ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು  ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ 2023ಅನ್ನು ಮುಕ್ತಕಂಠದಿಂದ ಕೊಂಡಾಡಿ ಇದೊಂದು ಅದ್ಭುತವಾದ ಬಜೆಟ್ ಎಂದರು. ಕೋವಿಡ್ ಪಿಡುಗಿನಿಂದಾಗಿ ವಿಶ್ವದ ಎಲ್ಲ ರಾಷ್ಟ್ರಗಳ ಆರ್ಥಿಕ ಸ್ಥಿತಿ ಕಳವಳಕಾರಿಯಾಗಿದೆ, ಈ ಹಿನ್ನೆಲೆಯಲ್ಲಿ ನಿರ್ಮಲಾ ಸೀತಾರಾಮನ್ ಮಂಡಿಸುವ ಬಜೆಟ್ ಮೇಲೆ ಎಲ್ಲ ರಾಷ್ಟ್ರಗಳ...

ಮಧ್ಯಮ ವರ್ಗದವರಿಗೆ ಅನುಕೂಲಕರ ಬಜೆಟ್ : ಪ್ರಧಾನಿ ಮೋದಿ

Budget News: ಬಜೆಟ್ ಮಂಡನೆಯ ನಂತರ ಪ್ರಧಾನಿ ನರೇಂದ್ರ ಮೋದಿಯವರು ಮಾತನಾಡಿ. ಭಾರತದ ಅಭಿವೃದ್ಧಿಗೆ ಇಂದಿನ ಬಜೆಟ್ ಭದ್ರ ಬುನಾದಿಯನ್ನು ಹಾಕಿದೆ.ಬಜೆಟ್ ನಲ್ಲಿ ಹಸಿರು ಕ್ರಾಂತಿಗೆ ಹೆಚ್ಚು ಒತ್ತನ್ನು ನೀಡಲಾಗಿದೆ.ಈ ಬಜೆಟ್ ರೈತರು ಮಧ್ಯಮ ವರ್ಗದವರು  ಹಾಗು ಯುವಸಂಪತ್ತಿಗೆ ಇದು ಪ್ರಯೋಜನಾಕಾರಿ ಪ್ರತಿಯೊಬ್ಬರಿಗೂ ಒಗ್ಗುವಂತಹ ಬಜೆಟ್ ಆಗಿದ್ದು ಮಧ್ಯಮ ವರ್ಗದವರ ಕುರಿತು ವಿಶೇಷ ವಿಚಾರಗಳಿಗೆ ಒತ್ತು...

ದೇಶವೇ ಎದುರು ನೋಡುತ್ತಿರುವ ಬಜೆಟ್ ಮಂಡನೆ….

Budget news: 12:29 PM,Feb 01 2023: ಸೇವಾ ಸುಂಕ 37ರಿಂದ 27ಕ್ಕೆ ಇಳಿಕೆ 12:27 PM,Feb 01 2023: ಆದಾಯ ತೆರಿಗೆ 5 ಪ್ರಮುಖ ನಿರ್ಧಾರಗಳ ಘೋಷಣೆ ಹೊಸ ತೆರಿಗೆ ವ್ಯವಸ್ಥೆಯಲ್ಲಿ 7 ಲಕ್ಷದ ವರೆಗೆ ತೆರಿಗೆ ವಿನಾಯಿತಿ 3ರಿಂದ 6 ಲಕ್ಷದ ವರೆಗೆ 5ಪರ್ಸೆಂಟ್ 6-9 10ಪರ್ಸೆಂಟ್ 9-12 15ಪರ್ಸೆಂಟ್ 12ರಿಂದ...

ಆಂಧ್ರಪ್ರದೇಶದ ನೂತನ ರಾಜಧಾನಿ ಘೋಷಿಸಿದ ಸಿಎಂ ಜಗನ್ ಮೋಹನ್ ರೆಡ್ಡಿ

Andra News: ಆಂದ್ರಪ್ರದೇಶದ ನೂತನ ರಾಜಧಾನಿಯ ಬಗ್ಗೆ ಸಿಎಂ ಜಗನ್ ಮೋಹನ್ ರೆಡ್ಡಿ  ಮಾಧ್ಯಮಘೋಷ್ಠಿಯಲ್ಲಿ ತಿಳಿಸಿದ್ದಾರೆ. ಆಂಧ್ರ ಸಿಎಂ, ಮುಂದಿನ ದಿನಗಳಲ್ಲಿ ನಮ್ಮ ರಾಜಧಾನಿಯಾಗಲಿರುವ ವಿಶಾಖಪಟ್ಟಣಕ್ಕೆ ನಾನು ನಿಮ್ಮೆಲ್ಲರನ್ನು ಆಹ್ವಾನಿಸುತ್ತೇನೆ. ನಾನು ಕೂಡ ಮುಂದಿನ ದಿನಗಳಲ್ಲಿ ವಿಶಾಖಪಟ್ಟಣಕ್ಕೆ ಶಿಫ್ಟ್ ಆಗಲಿದ್ದೇನೆ. ನಾವು ಮರ‍್ಚ್ ೩ ಮತ್ತು ೪ ರಂದು ಅಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆಯನ್ನು ಆಯೋಜಿಸುತ್ತಿದ್ದೇವೆ....

ಫೆಬ್ರವರಿ 6ಕ್ಕೆ ಮತ್ತೆ ಮೋದಿ ರಾಜ್ಯಕ್ಕೆ …?! ಪದೇ ಪದೇ ಮೋದಿ ಭೇಟಿ ಯಾಕೆ..?!

National News: ಬಿಐಇಸಿಯಲ್ಲಿ ಫೆಬ್ರವರಿ 6ರಿಂದ 8ರವರೆಗೆ ನಡೆಯುವ ಇಂಡಿಯಾ ಎನರ್ಜಿ ವೀಕ್‌ ಕಾರ್ಯಕ್ರಮಕ್ಕೆ ಪ್ರಧಾನಿ ಚಾಲನೆ ನೀಡಲಿದ್ದಾರೆ. ಬಳಿಕ ಮಧ್ಯಾಹ್ನ ಗುಬ್ಬಿ ತಾಲೂಕಿನ ಬಿದರಹಳ್ಳಿ ಕಾವಲ್‌ನಲ್ಲಿ ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿ.,  ಹೆಲಿಕಾಪ್ಟರ್‌ ತಯಾರಿಕಾ ಕಾರ್ಖಾನೆ ಲೋಕಾರ್ಪಣೆ ಮಾಡಲಿದ್ದಾರೆ. ತಿಪಟೂರಿನಲ್ಲಿ ಸರಕಾರದ ಮಹತ್ವಾಕಾಂಕ್ಷಿ ಜಲಜೀವನ್‌ ಮಿಷನ್‌ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.ಪ್ರಧಾನಿ ನರೇಂದ್ರ ಮೋದಿಯವರು ಕಳೆದ ಒಂದು...

ಮನಕೀ ಬಾತ್ ನಲ್ಲಿ ಸಿರಿಧಾನ್ಯಗಳ  ಮಹತ್ವ ಸಾರಿದ ನಮೋ..!

National News: MAN KI BATH ಮನ್ ಕೀ ಬಾತ್ ನ 97 ನೇ ಆವೃತ್ತಿಯಲ್ಲಿ ಪ್ರಧಾನಮಂತ್ರಿ  ನರೇಂದ್ರ ಮೋದಿಯವರು ಸಿರಿಧಾನ್ಯಗಳ  ಕುರಿತಾಗಿ ಮಾತುಗಳನ್ನು ಆಡಿದ್ದಾರೆ. ಜೊತೆಗೆ ಪದ್ಮಶ್ರಿ  ಪ್ರಶಸ್ತಿ  ಪಡೆದ ಅನೇಕರಿಗೆ  ಶುಭಾಶಯಗಳನ್ನು ಕೋರಿದ್ದಾರೆ. ಜೊತೆಗೆ  ವಾತಾವರಣದ ತ್ಯಾಜ್ಯದ ಕುರಿತಾಗಿಯೂ ಆತಂಕ ಹೊರ ಹಾಕಿದ್ದಾರೆ. ಸಿರಿಧಾನ್ಯಗಳ ಕುರಿತಾಗಿ ಮಾತನಾಡಿದ ನಮೋ ಅಂತರಾಷ್ಟ್ರೀಯ ಯೋಗ ದಿನ ಮತ್ತು...

ಯೂಟ್ಯೂಬ್ ನೋಡಿ ನಕಲಿ ನೋಟು ತಯಾರಿಸಿದಾತ ಅಂದರ್…!

Special News: ಆಂದ್ರಪ್ರದೇಶದಲ್ಲಿ ವ್ಯಕ್ತಿಯೋರ್ವ ಯೂಟ್ಯೂಬ್ ನೋಡಿ ನಕಲಿ ನೋಟು ತಯಾರಿಸಿದ ಘಟನೆ ನಡೆದಿದೆ. 7ನೇ ಕ್ಲಾಸ್ ಓದಿದ್ದ ವ್ಯಕ್ತಿಯೊಬ್ಬ ಯುಟ್ಯೂಬ್‌ ನೋಡಿ ನಕಲಿ ನೋಟುಗಳನ್ನು ತಯಾರಿಸಿ ಚಲಾವಣೆ ಮಾಡುತ್ತಿದ್ದು, ಇದೀಗ ಸುಬ್ರಹ್ಮಣ್ಯಪುರ ಠಾಣೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.ಬಂಧಿತನನ್ನು ಆಂಧ್ರಪ್ರದೇಶದ ಪುಲ್ಲಲರೇವು ರಾಜು (36) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯಿಂದ 500 ರೂ. ಮುಖಬೆಲೆಯ ನಕಲಿ...

“ಭಾರತ ವಿಶ್ವದೆದುರು ನಾಯಕನ ಸ್ಥಾನದಲ್ಲಿ ನಿಂತಿದೆ”: ಅಮಿತ್ ಶಾ

Hubballi News: ಹುಬ್ಬಳ್ಳಿಯ ಬಿವಿಬಿ ಕಾಲೇಜಿನಲ್ಲಿ ನಡೆದ ಅಮೃತ ಮಹೋತ್ಸವ ಕಾರ್ಯಕ್ರಮದಲ್ಲಿ ಶನಿವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ  ಮಾತನಾಡಿ 2014 ದೇಶದ ಭವಿಷ್ಯದಲ್ಲಿ ಪರಿವರ್ತನೆ ಆರಂಭಗೊಂಡ ವರ್ಷ.ಕಳೆದ ಎಂಟು ವರ್ಷಗಳಲ್ಲಿ ಎಲ್ಲಾ ಕ್ಷೇತ್ರಗಳಲ್ಲಿ ನಾವು ಅಭಿವೃದ್ದಿ ಸಾಧಿಸಿದ್ದೇವೆ. ಭಾರತ ವಿಶ್ವದೆದುರು ನಾಯಕನ ಸ್ಥಾನದಲ್ಲಿ ನಿಂತಿದೆ. ನಮ್ಮ ಶಕ್ತಿಯನ್ನು ಇಡೀ ವಿಶ್ವಕ್ಕೆ ತೋರಿಸಬೇಕಿದೆ. ಅದಕ್ಕಾಗಿ...
- Advertisement -spot_img

Latest News

Uttara Kannada News: ಶಿರಸಿಯಲ್ಲಿ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಮಹಿಳೆಯರ ಬಂಧನ

Sirsi News: ಉತ್ತರ ಕನ್ನಡ ಜಿಲ್ಲೆಯ ಶಿರಸಿ ನಗರದಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಮಹಿಳೆಯರನ್ನು ಬಂಧಿಸಿರುವ ಪೊಲೀಸರು, ಸುಮಾರು...
- Advertisement -spot_img