Saturday, July 5, 2025

national news

ಎರಡನೇ ರಾಣಿ ಎಲಿಜಬತ್ ನಿಧನಕ್ಕೆ ಮೋದಿ ಸಂತಾಪ

National News: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ರಾಣಿ ಎಲಿಜಬತ್ ವಿಧಿವಶರಾಗಿದ್ದಾರೆ. 96 ವರ್ಷದ ರಾಣಿ ಕಳೆದ ವರ್ಷ ಅಕ್ಟೋಬರ್‌ನಿಂದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ನಡೆಯಲು ಮತ್ತು ನಿಲ್ಲಲು ಕಷ್ಟವಾಗುತ್ತಿದೆ ಎಂದು ತಿಳಿದು ಬಂದಿದೆ. ಎರಡನೇ ರಾಣಿ ಎಲಿಜಬೆತ್ ಆರೋಗ್ಯದ ಬಗ್ಗೆ ಇಡೀ ದೇಶವೇ ಆತಂಕಕ್ಕೆ ಒಳಲಾಗಿರುವ ಕಾರಣದಿಂದ ಆತಂಕ ಬೇಡ ಎಂದು ಯುಕೆ ಪ್ರಧಾನಿ ಲಿಜ್...

ದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಅನಾವರಣ

Dehali News: ದೆಹಲಿಯಲ್ಲಿ  ಮೋದಿ ಕನಸಿನ ಪಥ ವನ್ನು ಇಂದು ನಮೋ ಅನಾವರಣಗೊಳಿಸಿದರು.  ನಮೋ ಕನಸಿನ ಪಥವಾದ ನೇತಾಜಿ  ಸುಭಾಷ್ ಚಂದ್ರ ಬೋಸ್ ಪುತ್ಥಳಿಯನ್ನು ಅನಾವರಣಗೊಳಿಸಿದ್ದಾರೆ. 28 ಅಡಿ ಎತ್ತರದ  65 ಮೆಟ್ರಿಕ್  ಟನ್ ತೂಕ ಹೊಂದಿರುವ ಈ ಪ್ರತಿಮೆ 3.20 ಕಿ.ಮೀ ಉದ್ದವನ್ನು ಹೊಂದಿದೆ.ಹಾಗೆಯೇ ಇದು ಏಕಶಿಲಾ ಪ್ರತಿಮೆಯಾಗಿದ್ದು ಗ್ರಾನೈಟ್ ಕಲ್ಲಿನಲ್ಲಿ ಬೋಸ್ ಪ್ರತಿಮೆ...

“ಮೋದಿಯಿಂದಾಗಿ ಭಾರತವು ಉತ್ತಮವಾಗಿದೆ” ಮೋದಿಯನ್ನು ಬಣ್ಣಿಸಿದ ಟ್ರಂಪ್

National News: ಡೊನಾಲ್ಡ್ ಟ್ರಂಪ್ ಭಾರತೀಯ ಸಮುದಾಯದಿಂದ ಅವರಿಗೆ ದೊರೆತ ಭಾರೀ ಬೆಂಬಲ ಮತ್ತು ಪ್ರಧಾನಿ ಮೋದಿಯೊಂದಿಗಿನ ಅವರ ಸಂಬಂಧದ ಬಗ್ಗೆಯೂ ಮಾತನಾಡಿದ್ದಾರೆ. ನನಗೆ ಭಾರತ ಮತ್ತು ಪ್ರಧಾನಿ ಮೋದಿಯವರೊಂದಿಗೆ ಉತ್ತಮ ಸಂಬಂಧವಿದೆ. ನಾವು ಸ್ನೇಹಿತರಾಗಿದ್ದೇವೆ. ಮೋದಿ ಅವರು ಉತ್ತಮ ವ್ಯಕ್ತಿ ಮತ್ತು ಅದ್ಭುತ ಕೆಲಸ ಮಾಡುತ್ತಿದ್ದಾರೆ ಎಂದು ಮೋದಿಯನ್ನು ಹೊಗಳಿದ್ದಾರೆ. ನನ್ನ ಸ್ನೇಹಿತ, ಪ್ರಧಾನಿ ಮೋದಿ...

ರಾಷ್ಟ್ರೀಯ ಭದ್ರತಾ ಸಮೂಹಕ್ಕೆ ಸೇರ್ಪಡೆಯಾಯಿತು ಡ್ರೋನ್ ಸಮೂಹ..!

National News: ಕೃತಕ ಬುದ್ಧಿಮತ್ತೆ ತಂತ್ರಾಂಶವೂ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿದ  ಡ್ರೋನ್‌ಗಳ ಸಮೂಹವನ್ನು ಸಶಸ್ತ್ರ ಪಡೆಗಳಿಗೆ ಸೇರಿಸಲಾಗುತ್ತಿದೆ. ನಿರ್ದಿಷ್ಟ ಗುರಿಯನ್ನು ನಿಖರವಾಗಿ ಗುರುತಿಸಿ, ಧ್ವಂಸ ಮಾಡಲು ಈ ಡ್ರೋನ್‌ಗಳಲ್ಲಿನ ಕೃತಕ ಬುದ್ಧಿಮತ್ತೆ ತಂತ್ರಾಂಶ ನೆರವಾಗಲಿದೆ ಎಂದು ಹೇಳಲಾಗುತ್ತಿದೆ. ಹೆಸರೇ ಹೇಳುವಂತೆ `ಡ್ರೋನ್‌ಗಳ ಸಮೂಹ’ವು ಗರರಿಷ್ಟ ಸಂಖ್ಯೆಯ ಡ್ರೋನ್‌ಗಳನ್ನು ಒಳಗೊಂಡಿರುತ್ತದೆ. ಈ `ಡ್ರೋನ್ ಸಮೂಹ’ವನ್ನು ಒಂದೇ ಕೇಂದ್ರದಿಂದ...

ಹುಲಿಯೊಂದಿಗೆ ಹೋರಾಡಿ ಮಗುವನ್ನು ರಕ್ಷಿಸಿದ ತಾಯಿ…!

Special News: ತಾಯಿ  ಪ್ರೀತಿನೆ ಹಾಗೆ  ತನ್ನ ಮಗುವಿಗೋಸ್ಕರ ಎಂತಹ ಸಾಹಸಕ್ಕೂ  ಕೈ ಹಾಕುತ್ತಾಳೆ. ಅದಕ್ಕೆ ತಾಯಿನ ದೈವಸ್ವರೂಪಿ ಎನ್ನಲಾಗುವುದು. ಇಲ್ಲಿ ನಡೆದ ಘಟನೆಯೂ  ಹಾಗೆಯೇ ಇದೆ. ತನ್ನ ಮಗುವನ್ನು  ರಕ್ಷಿಸಲು ಹುಲಿಯೊಂದಿಗೆ ಬರಿ ಗೈಯಲ್ಲಿ  ಹೊಡೆದಾಡಿದ್ದಾಳೆ. ತಾಯಿ ಪಾಲಿಗೆ  ದೇವರಾಗಿದ್ದಾಳೆ. ತನ್ನ 15 ತಿಂಗಳ ಮಗನನ್ನು ರಕ್ಷಿಸಲು ಮಹಿಳೆಯೊಬ್ಬರು ಹುಲಿಯೊಂದಿಗೆ ಹೋರಾಡಿರುವ  ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. 25...

ಭಿಕ್ಷುಕನ ಖಾತೆಯಲ್ಲಿ 70 ಲಕ್ಷ…! ಆತ ಸತ್ತ ನಂತರ ಬಯಲಾಯ್ತು ಸತ್ಯ…!

National News: ಉತ್ತರಪ್ರದೇಶದಲ್ಲಿ  ಭಿಕ್ಷುಕನ ಖಾತೆಯಲ್ಲಿ  ಬರೋಬ್ಬರಿ 70 ಲಕ್ಷ  ದೊರೆತ ಘಟನೆ   ನಡೆದಿದೆ. ಆ  ವ್ಯಕ್ತಿಯನ್ನು ಧೀರಜ್ ಎಂದು ಗುರುತಿಸಲಾಗಿದೆ. ಪ್ರಯಾಗರಾಜ್‍ನಲ್ಲಿರುವ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ ಆಸ್ಪತ್ರೆಯ ಕುಷ್ಠರೋಗ ವಿಭಾಗದಲ್ಲಿ ಕಸ ಗುಡಿಸುವ ಕೆಲಸ ಮಡುತ್ತಿದ್ದನು ಧೀರಜ್. ಕ್ಷಯರೋಗದಿಂದ ಬಳಲುತ್ತಿದ್ದ ಈತ ಭಾನುವಾರ ನಸುಕಿನ ವೇಳೆಯಲ್ಲಿ ಸಾವನ್ನಪ್ಪಿದ್ದಾನೆ ಎಂದು  ತಿಳಿದು  ಬಂದಿದೆ....

36ನೇ ರಾಷ್ಟ್ರೀಯ ಗೇಮ್ಸ್‌ಗೆ ಚಾಲನೆ ನೀಡಿದ ಕೇಂದ್ರ ಗೃಹ ಸಚಿವ

National News: ಅಹಮದಾಬಾದ್, ಸೆಪ್ಟೆಂಬರ್ 4: ಸೆಪ್ಟೆಂಬರ್ 29ರಿಂದ ಅಕ್ಟೋಬರ್ 12ರ ವರೆಗೂ ಗುಜರಾತ್ ರಾಜ್ಯದ ಆರು ನಗರಗಳಲ್ಲಿ ನಡೆಯುವ 36ನೇ ರಾಷ್ಟ್ರೀಯ ಕ್ರೀಡಾಕೂಟದ ಅಧಿಕೃತ ಗೀತೆ ಮತ್ತು ಮ್ಯಾಸ್ಕಟ್ (ಲಾಂಛನ) ಅನಾವರಣ ಮಾಡಲಾಗಿದೆ. 7 ವರ್ಷಗಳ ಬಳಿಕ ರಾಷ್ಟ್ರೀಯ ಗೇಮ್ಸ್ ನಡೆಯುತ್ತಿದ್ದು, ಅದಕ್ಕೆ ಗುಜರಾತ್ ಆತಿಥ್ಯ ವಹಿಸ್ತಿದೆ. ಅಧಿಕೃತ ಗೀತೆ ಮತ್ತು ಮ್ಯಾಸ್ಕಟ್ (ಲಾಂಛನ) ಅನಾವರಣ ...

ಭಾರತದ ಸ್ವಾತಂತ್ರ್ಯ ಹೋರಾಟವನ್ನು ಆಧರಿಸಿದ ಆನ್ಲೈನ್ ಶೈಕ್ಷಣಿಕ ಆಟಗಳ ಸರಣಿ ‘ಆಜಾದಿ ಕ್ವೆಸ್ಟ್’ ಗೆ ಚಾಲನೆ

ಆಜಾದಿ ಕಾ ಅಮೃತ ಮಹೋತ್ಸವ ಆಚರಣೆಗಳು ಭಾರತದ ಸ್ವಾತಂತ್ರ್ಯ ಹೋರಾಟದ ಕಥೆಯನ್ನು ಆಳವಾಗಿ ಅಧ್ಯಯನ ಮಾಡಲು ಮತ್ತು ಭಾರತದ ಸ್ವಾತಂತ್ರ್ಯಹೋರಾಟದಲ್ಲಿ ಅಪಾರ ಕೊಡುಗೆ ನೀಡಿದ ಅಸಾಧಾರಣ ವೀರರ ಬಗ್ಗೆ ತಿಳಿದುಕೊಳ್ಳಲು ಅವಕಾಶವನ್ನು ಒದಗಿಸುತ್ತವೆ. ಭಾರತದ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಸ್ವಾತಂತ್ರ್ಯ ಚಳವಳಿಯ ಬಗ್ಗೆ ವಿಶಿಷ್ಟ ರೀತಿಯಲ್ಲಿ ನಾಗರಿಕರಿಗೆ ಅರಿವು ಹೆಚ್ಚಿಸಲು, ಕೇಂದ್ರ ವಾರ್ತಾ ಮತ್ತು ಪ್ರಸಾರ...

ಜಗತ್ತಿಗೆ ಮಾದರಿಯಾಯ್ತು ಭಾರತದ ಯಶಸ್ವಿ ಯುಪಿಐ ಪಾವತಿ ಪದ್ಧತಿ…!

Technology News: ಯುಪಿಐ ಸೇವೆಗಳು 2016ರ ಏಪ್ರಿಲ್​ನಲ್ಲಿ ಪ್ರಾರಂಭಿಸಲಾಯಿತು. ಈ ಸೇವೆಗಳ ಪರಿಚಯದೊಂದಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳಾಗಿವೆ ಎಂದು ಹೇಳಬಹುದು. ಈ ಹಿಂದೆ ಯಾರೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಬೇಕೆಂದರೆ ಬ್ಯಾಂಕ್​ಗಳಿಗೆ ಹೋಗಿ ಸರತಿ ಸಾಲಿನಲ್ಲಿ ನಿಲ್ಲಬೇಕಾಗುತ್ತಿತ್ತು. ಆದರೆ ಈಗ ಹಾಗಿಲ್ಲ. ಯಾರದ್ದಾದರೂ ಬ್ಯಾಂಕ್ ಖಾತೆಗೆ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಿದರೆ ಕೆಲವೇ...

ಗ್ಯಾಸ್ ಸಿಲಿಂಡರ್ ದರ ಭಾರೀ ಇಳಿಕೆ…!

National  News: ದೇಶೀಯ ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್ ಗಳ ಬೆಲೆಯನ್ನು ಇಳಿಕೆ ಮಾಡಿವೆ. ಇಂಡಿಯನ್ ಆಯಿಲ್ ಬಿಡುಗಡೆ ಮಾಡಿದ ಬೆಲೆಗಳ ಪ್ರಕಾರ ಸೆಪ್ಟೆಂಬರ್ 1 ರಂದು 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 91.5 ರೂ.ಗೆ ಇಳಿಸಲಾಗಿದೆ.ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ 1,885 ರೂ.ಗಳು ಇರಲಿದ್ದು, ಈ ಹಿಂದೆ ಇದರ ಬೆಲೆ 1976.50 ರೂ....
- Advertisement -spot_img

Latest News

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ತೆಂಗಿನ ಎಣ್ಣೆ ಅಂದ್ರೆ ನಮಗೆ ನೆನಪಿಗೆ ಬರೋದು, ಕೂದಲಿಗೆ ಬಳಸುವ ಎಣ್ಣೆ. ಕರಾವಳಿ ಭಾಗದ ಜನ ತೆಂಗಿನ ಎಣ್ಣೆಯಿಂದಲೇ, ಕಾಸಿದ ತಿಂಡಿಗಳನ್ನು ಮಾಡ್ತಾರೆ....
- Advertisement -spot_img