Gujarath news:
ಗುಜರಾತ್ ನಲ್ಲಿ ವಿಶೇಷ ಪ್ರಕರಣವೊಂದು ಕಂಡು ಬಂದಿದೆ. ಪ್ರೇಮಿಗಳ ಪ್ರತಿಮೆಗೆ ವಿವಾಹ ಮಾಡಿಸಿದ್ದಾರೆ ಕುಟುಂಬಸ್ಥರು. ಪ್ರೀತಿಸಿ ಮದುವೆಯಾಗುವವರ ಸಂಖ್ಯೆ ಕಡಿಮೆಯೇ ಸರಿ. ಅದರಲ್ಲೂ, ಮನೆಯವರನ್ನು ಒಪ್ಪಿಸಿ ವಿವಾಹವಾದವರ ಸಂಖ್ಯೆ ಇನ್ನೂ ಅಪರೂಪ. ಈ ಹಿನ್ನೆಲೆ ಅನೇಕ ಪ್ರೇಮಿಗಳು ತಮ್ಮ ಪ್ರೀತಿ ಫಲಿಸದ ಕಾರಣ, ಮನೆಯವರು ಒಪ್ಪದ ಕಾರಣ ಅನೇಕರು ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಾರೆ....
International News:
ವಿಶ್ವ ಆರ್ಥಿಕ ವೇದಿಕೆ ವಾರ್ಷಿಕ ಸಭೆ-2023ರ ದಕ್ಷಿಣ ಏಷ್ಯಾ ಅಧಿವೇಶನದಲ್ಲಿ ಮಾತನಾಡಿದ ಪಾಕಿಸ್ತಾನ ಸಚಿವೆ ಹಿನಾ ರಬ್ಬಾನಿ ಖಾರ್ಭಾರತದ ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಮತ್ತು ಅಟಲ್ ಬಿಹಾರಿ ವಾಜಪೇಯಿ ಅವರನ್ನ ತಮ್ಮ ದೇಶವು ಪಾಲುದಾರರನ್ನಾಗಿ ನೋಡಿದೆ ಎಂದರು.
ಇನ್ನು 2011-2013ರ ನಡುವೆ ಪಾಕಿಸ್ತಾನದ ವಿದೇಶಾಂಗ ಸಚಿವರಾಗಿ ಭಾರತಕ್ಕೆ ತೆರಳಿದ್ದಾಗ ಉಭಯ ದೇಶಗಳ ನಡುವೆ...
Technology News:
ನೆಕ್ಸಾನ್ ಎಲೆಕ್ಟ್ರಿಕ್ ಎಸ್ಯುವಿ ಬಿಡುಗಡೆಯಾದ ಮೂರು ವರ್ಷಗಳ ನೆನಪಿಗಾಗಿ, ಟಾಟಾ ಪರಿಷ್ಕೃತ ಬೆಲೆಗಳೊಂದಿಗೆ ಹೆಚ್ಚಿನ ರೇಂಜ್ ನೊಂದಿಗೆ ಬಿಡುಗಡೆಗೊಳಿಸಿದೆ. ಅಲ್ಲದೇ ಇತ್ತೀಚೆಗೆ ಮತ್ತೊಂದು ಸ್ವದೇಶಿ ವಾಹನ ತಯಾರಕ ಕಂಪನಿಯಾದ ಮಹೀಂದ್ರಾ ತನ್ನ XUV400 ಎಲೆಕ್ಟ್ರಿಕ್ ಎಸ್ಯುವಿಯನ್ನು ಬಿಡುಗಡೆಗೊಳಿಸಿತು. ಇನ್ನು ಟಾಟಾ ಮೋಟಾರ್ಸ್ ಕಂಪನಿಯು ನೆಕ್ಸಾನ್ ಎಲೆಕ್ಟ್ರಿಕ್ ಎಸ್ಯುವಿಯ ಬೆಲೆಯನ್ನು ರೂ. 85,000 ವರೆಗೆ...
Special News:
ಆಧುನಿಕ ಜಗತ್ತಿನಲ್ಲಿ ಅಸಾಧ್ಯ ಎಂಬುವುದು ಅಪರೂಪ ಇದೀಗ ತೃತೀಯ ಲಿಂಗಿಯೊಬ್ಬಳು ತನ್ನ ಅಪರೂಪದ ಪ್ರಾಣಿ ಪ್ರೀತಿಗೆ ತನ್ನ ದೇಹವನ್ನೇ ವಿಭಿನ್ನವಾಗಿ ಬದಲಾಯಿಸಿಕೊಂಡಿದ್ದಾರೆ. ತಾನು ಅತೀವವಾಗಿ ಪ್ರೀತಿಸುವ ಡ್ರಾಗನ್ ಪ್ರಾಣಿಯಂತೆ ಕಾಣಬೇಕೆಂಬ ಬಯಕೆಯಿಂದ ಯಾವುದೇ ರೀತಿಯ ಹಿಂಜರಿಕೆ ಭಯ ಇಲ್ಲದೆ ಮುಖವನ್ನು ಸಂಪೂರ್ಣವಾಗಿ ಡ್ರಾಗನ್ ರೂಪಕವಾಗಿ ಬದಲಾಯಿಸಿ ತನ್ನ ಮುಖದಲ್ಲಿನ ಮೂಗಿನ ಹೊಳ್ಳೆ ಹಾಗು...
National news:
ಹಿರಿಯ ಕಾಂಗ್ರೆಸ್ ನಾಯಕ ಮತ್ತು ಪಂಜಾಬ್ ಮಾಜಿ ಹಣಕಾಸು ಸಚಿವ ಮನ್ಪ್ರೀತ್ ಸಿಂಗ್ ಬಾದಲ್ ಕಾಂಗ್ರೆಸ್ ಪಕ್ಷವನ್ನು ತೊರೆದ ಕೆಲವೇ ಗಂಟೆಗಳ ನಂತರ ಬಧವಾರ 18 ಜನವರಿಯಂದು ಬಿಜೆಪಿ ಸೇರಿದ್ದಾರೆ.ದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಸೇರಿದಂತೆ ವಿವಿಧ ನಾಯಕರ ಸಮ್ಮುಖದಲ್ಲಿ ಅವರು ಪಕ್ಷಕ್ಕೆ ಸೇರ್ಪಡೆಯಾದರು. ರಾಹುಲ್ ಗಾಂಧಿಗೆ...
National News:
ಪುಣೆಯ ಹಿಂಜೆವಾಡಿಯಲ್ಲಿ ಕರಾಟೆ ಸ್ಪರ್ಧೆಯ ಉದ್ಘಾಟನೆ ಭಾನುವಾರ ಆಯೋಜಿಸಲಾಗಿತ್ತು. ಈ ವೇಳೆ ಬಾರಾಮತಿಯ ಎಮ್ ಸಿಪಿ ಸಂಸದೆ ಸುಪ್ರಿಯಾ ಸುಳೆ ಅವರ ಸೀರೆಗೆ ಬೆಂಕಿ ತಗುಲಿದೆ. ವೇದಿಕೆಯಲ್ಲಿ ಮೇಜಿನ ಮೇಲಿರಿಸಲಾಗಿದ್ದ ದೀಪಕ್ಕೆ ಅವರ ಸೀರೆ ತಾಗಿದ್ದು, ಬೆಂಕಿ ಹೊತ್ತಿಕೊಂಡಿದೆ. ಕೂಡಲೇ ಸಮಯಪ್ರಜ್ಞೆ ಮೆರೆದ ಸಂಸದೆ ಸುಪ್ರಿಯಾ ತಮ್ಮ ಕೈಗಳಿಂದ ಬೆಂಕಿ ನಂದಿಸಿದ್ದಾರೆ ಎಂದು...
Nepal News:
ಸಂಕ್ರಾಂತಿ ಹಬ್ಬದ ದಿನವೇ ಭೀಕರ ವಿಮಾನ ಅಪಘಾತವೊಂದು ಸಂಭವಿಸಿದೆ. ನೇಪಾಳದ ಪೋಖರಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 72 ಆಸನಗಳ ಪ್ರಯಾಣಿಕ ವಿಮಾನವು ರನ್ವೇಯಲ್ಲಿ ಪತನಗೊಂಡಿದೆ. ಸದ್ಯಕ್ಕೆ ವಿಮಾನ ನಿಲ್ದಾಣವನ್ನು ಮುಚ್ಚಲಾಗಿದ್ದು, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎನ್ನಲಾಗಿದೆ. ಇನ್ನೇನು ಲ್ಯಾಂಡ್ ಆಗಲು ಕೇವಲ 5 ನಿಮಿಷಗಳು ಮಾತ್ರ ಬಾಕಿ ಇತ್ತು ಇಂತಹ ಸಂದರ್ಭದಲ್ಲಿ ದುರಾದೃಷ್ಟವಶಾತ್...
National News:
ಭಾರತ್ ಜೋಡೋ ಯಾತ್ರೆ ಮುಕ್ತಾಯದ ಹಂತದಲ್ಲಿರುವಂತೆ, ಜನರ ಸಮಸ್ಯೆಗಳನ್ನು ಈಡೇರಿಸುವ ಬಗ್ಗೆ ಭರವಸೆ ನೀಡಿ ಪತ್ರ ಬರೆದಿರುವ ರಾಹುಲ್ ಗಾಂಧಿ , ಜನರ ದೈನಂದಿನ ಜೀವನಕ್ಕೆ ಬೇಕಾಗುವ ಗ್ಯಾಸ್ ಸಿಲಿಂಡರ್, ಪೆಟ್ರೋಲ್, ಡೀಸೆಲ್, ಉದ್ಯೋಗದ ಕುರಿತು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಜನವರಿ 30ರಂದು ಭಾರತ್ ಜೋಡೋ ಯಾತ್ರೆ ಸಮಾಪನಗೊಳ್ಳಲಿದೆ. ಜನವರಿ 26ರಿಂದಲೇ ಕೇಂದ್ರದ ವಿರುದ್ದ ಚಾರ್ಜ್ಶೀಟ್...
National News:
ಧರ್ಮಗುರುವೊಬ್ಬರು ಸಚಿವರ ಮಾತಿಗೆ ಕೆಂಡಾಮಂಡಲವಾಗಿದ್ದಾರೆ.ಪವಿತ್ರ ಗ್ರಂಥ ರಾಮ ಚರಿತ ಮಾನಸವು ಸಮಾಜದಲ್ಲಿ ದ್ವೇಷ ಮತ್ತು ಒಡಕು ಮೂಡಿಸುತ್ತದೆ ಎಂದು ವಿವಾದಾತ್ಮಕ ಹೇಳಿಕೆ ನೀಡಿರುವ ಬಿಹಾರದ ಶಿಕ್ಷಣ ಸಚಿವ ಚಂದ್ರಶೇಖರ್ ಅವರ ನಾಲಿಗೆಯನ್ನು ಕತ್ತರಿಸುವ ಯಾರಿಗಾದರೂ ನಾನು 10 ಕೋಟಿ ರೂಪಾಯಿ ಬಹುಮಾನ ಘೋಷಿಸುತ್ತೇನೆ ಎಂದು ಅಯೋಧ್ಯೆ ಧರ್ಮಗುರು ಜಗದ್ಗುರು ಪರಮಹಂಸ ಆಚಾರ್ಯ ಹೇಳಿದ್ದಾರೆ...
National News:
ಅಮರಪುರಿ ಅಥವಾ ಜಲೇಬಿ ಬಾಬಾ ಎಂದು ಕರೆಯಲ್ಪಡುವ ಸ್ವಯಂ ಘೋಷಿತ ದೇವಮಾನವನಿಗೆ 100 ಕ್ಕೂ ಹೆಚ್ಚು ಮಹಿಳೆಯರ ಮೇಲೆ ಅತ್ಯಾಚಾರ ಮತ್ತು ಕೃತ್ಯದ ವೀಡಿಯೊ ಕ್ಲಿಪ್ಗಳನ್ನು ಮಾಡಿದ್ದಕ್ಕಾಗಿ ಜೈಲು ಶಿಕ್ಷೆ ಪ್ರಕಟವಾಗಿದೆ ಎಂದು ತಿಳಿದು ಬಂದಿದೆ. ಇನ್ನು ಸಹಾಯ ಕೇಳಲು ಬರುವ ಮಹಿಳೆಯರಿಗೆ ಮಾದಕ ವಸ್ತು ನೀಡಿ ಅತ್ಯಾಚಾರವೆಸಗುತ್ತಿದ್ದ. ಕೃತ್ಯವನ್ನು ರೆಕಾರ್ಡ್ ಮಾಡುತ್ತಿದ್ದ...
ಉಪಲೋಕಾಯುಕ್ತರ ಹೇಳಿಕೆ ಬೆನ್ನಲ್ಲೇ ಕಾಂಗ್ರೆಸ್ ಮೇಲೆ ಬಿಜೆಪಿ ಮುಗಿಬಿದ್ದಿದೆ. 'ಏಟಿಗೆ ಎದುರೇಟು' ಅನ್ನೋಹಾಗೆ ಒಂದರ ಮೇಲೊಂದು ಟಾಂಗ್ ಗಳು ಶುರುವಾಗಿದೆ. ರಾಜ್ಯದಲ್ಲಿ ಭ್ರಷ್ಟಾಚಾರ ಹೆಚ್ಚುತ್ತಿರುವ ಬಗ್ಗೆ...