Tuesday, October 14, 2025

national news

ಜಗತ್ತಿಗೆ ಮಾದರಿಯಾಯ್ತು ಭಾರತದ ಯಶಸ್ವಿ ಯುಪಿಐ ಪಾವತಿ ಪದ್ಧತಿ…!

Technology News: ಯುಪಿಐ ಸೇವೆಗಳು 2016ರ ಏಪ್ರಿಲ್​ನಲ್ಲಿ ಪ್ರಾರಂಭಿಸಲಾಯಿತು. ಈ ಸೇವೆಗಳ ಪರಿಚಯದೊಂದಿಗೆ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕ್ರಾಂತಿಕಾರಿ ಬದಲಾವಣೆಗಳಾಗಿವೆ ಎಂದು ಹೇಳಬಹುದು. ಈ ಹಿಂದೆ ಯಾರೊಬ್ಬರ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಬೇಕೆಂದರೆ ಬ್ಯಾಂಕ್​ಗಳಿಗೆ ಹೋಗಿ ಸರತಿ ಸಾಲಿನಲ್ಲಿ ನಿಲ್ಲಬೇಕಾಗುತ್ತಿತ್ತು. ಆದರೆ ಈಗ ಹಾಗಿಲ್ಲ. ಯಾರದ್ದಾದರೂ ಬ್ಯಾಂಕ್ ಖಾತೆಗೆ ಮೊಬೈಲ್ ಸಂಖ್ಯೆಯನ್ನು ಲಿಂಕ್ ಮಾಡಿದರೆ ಕೆಲವೇ...

ಗ್ಯಾಸ್ ಸಿಲಿಂಡರ್ ದರ ಭಾರೀ ಇಳಿಕೆ…!

National  News: ದೇಶೀಯ ತೈಲ ಕಂಪನಿಗಳು ವಾಣಿಜ್ಯ ಸಿಲಿಂಡರ್ ಗಳ ಬೆಲೆಯನ್ನು ಇಳಿಕೆ ಮಾಡಿವೆ. ಇಂಡಿಯನ್ ಆಯಿಲ್ ಬಿಡುಗಡೆ ಮಾಡಿದ ಬೆಲೆಗಳ ಪ್ರಕಾರ ಸೆಪ್ಟೆಂಬರ್ 1 ರಂದು 19 ಕೆಜಿ ವಾಣಿಜ್ಯ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 91.5 ರೂ.ಗೆ ಇಳಿಸಲಾಗಿದೆ.ದೆಹಲಿಯಲ್ಲಿ ವಾಣಿಜ್ಯ ಸಿಲಿಂಡರ್ 1,885 ರೂ.ಗಳು ಇರಲಿದ್ದು, ಈ ಹಿಂದೆ ಇದರ ಬೆಲೆ 1976.50 ರೂ....

ಜನರಿಗೆ ಯೂಟ್ಯೂಬರ್ ಕೋಟಿ ಪಂಗನಾಮ…!

National News: ಜನಪ್ರಿಯ ಥಾಯ್ಲೆಂಡ್‌ ಯೂಟ್ಯೂಬರ್‌ ಒಬ್ಬರು  ತನ್ನ ಸಾವಿರಾರು ಅನುಯಾಯಿಗಳಿಗೆ ವಿದೇಶಿ ವಿನಿಮಯ ವ್ಯಾಪಾರ ಹಗರಣದ ಮೂಲಕ ಸುಮಾರು 55 ಮಿಲಿಯನ್ ಡಾಲರ್‌ ವಂಚನೆ ಮಾಡಿದ್ದಾಳೆ ಎಂದು ಆರೋಪಿಸಲಾಗಿದೆ. ಹಣ ಹೂಡಿಕೆಯ ಮೇಲೆ ಆಕರ್ಷಕ ಬಡ್ಡಿ ನೀಡುವುದಾಗಿ ಹಾಗೂ ಹೆಚ್ಚು ಆದಾಯದ ಭರವಸೆ ನೀಡಿ ತನ್ನ ಫಾಲೋವರ್‌ಗಳಿಗೆ ಈಕೆ ವಂಚಿಸಿದ್ದಾಳೆ ಎಂದು ವರದಿಯಾಗಿದೆ. ತನ್ನ ಇನ್ಸ್ಟಾಗ್ರಾಮ್‌...

ಕಡಿಮೆ ಅಂಕ ನೀಡಿದ್ದಕ್ಕೆ ಶಿಕ್ಷಕರಿಗೆ ಥಳಿಸಿದ ವಿದ್ಯಾರ್ಥಿಗಳು..!

Jarkhand News: ಜಾರ್ಖಂಡ್‌ನ ದುಮ್ಕಾ ಜಿಲ್ಲೆಯ ವಸತಿ ಶಾಲೆಯಲ್ಲಿ ಪರೀಕ್ಷೆಯಲ್ಲಿ ಕಡಿಮೆ ಅಂಕ ನೀಡಿದ್ದಕ್ಕೆ ಶಾಲೆಯ ಗಣಿತ ಶಿಕ್ಷಕ ಮತ್ತು ಗುಮಾಸ್ತರನ್ನೇ ಮರಕ್ಕೆ ಕಟ್ಟಿಹಾಕಿ ವಿದ್ಯಾರ್ಥಿಗಳು ಥಳಿಸಿರುವ ಘಟನೆ ನಡೆದಿದೆ. ಮಕ್ಕಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ನಿಜವಾಗಿಯೂ ಅರ್ಹತೆ ಹೊಂದಿದ್ದಾರೆಯೇ ಅಥವಾ ಶಿಕ್ಷಕರು ಉದ್ದೇಶಪೂರ್ವಕವಾಗಿ ಅವರಿಗೆ ಕಡಿಮೆ ಗ್ರೇಡ್ ಗಳನ್ನು ನೀಡಿದ್ದಾರೆಯೇ ಎಂಬುದು ಇನ್ನೂ ಸ್ಪಷ್ಟವಾಗಬೇಕಿದೆ ಎನ್ನಲಾಗುತ್ತಿದೆ. ಇನ್ನು ನಾವು...

ತಾಜ್ ಮಹಲ್ ಒಳಾಂಗಣಕ್ಕೆ ಕೃಷ್ಣ ವಿಗ್ರಹಕ್ಕಿಲ್ಲ ಪ್ರವೇಶ…!

National  News: ಕೃಷ್ಣನ ವಿಗ್ರಹದೊಂದಿಗೆ ರಾಜಸ್ಥಾನದ ಜೈಪುರದ ಪ್ರವಾಸಿ ಯುವಕನೊಬ್ಬ ತಾಜ್ ಮಹಲ್ ಪ್ರವೇಶಿಸುವುದನ್ನು ಸಿಬ್ಬಂದಿ ತಡೆದು ನಿಲಿಸಿ ವಾಪಸ್ ಕಳಿಸಿದ ಘಟನೆ ನಡೆದಿದೆ.ಇದೀಗ ಈ  ಸುದ್ದಿ ಎಲ್ಲೆಡೆ  ಹರಿದಾಡುತ್ತಿದೆ. ಪ್ರವಾಸಿ ಗೌತಮ್ ತಾಜ್ ಮಹಲ್ ಬಳಿ ಸುದ್ದಿಗಾರರೊಂದಿಗೆ ಮಾತನಾಡಿ, ನಾನು ಕೃಷ್ಣನ ಮೂರ್ತಿಯೊಂದಿಗೆ ಮಥುರಾ ಮತ್ತು ವೃಂದಾವನಕ್ಕೆ ಭೇಟಿ ನೀಡಿದ್ದೇನೆ. ಆದರೆ ಇಲ್ಲಿ ಅವರು ವಿಗ್ರಹವಿಲ್ಲದೆಯೇ...

ಅಕ್ಟೋಬರ್ 12ರಿಂದ 5ಜಿ ಸೇವೆಗಳು ಆರಂಭ…!

National News: ಭಾರತದಲ್ಲಿ 5G ಸೇವೆಗಳನ್ನು ಆರಂಭಿಸಲು ದಿನಗಣನೆ ಆರಂಭವಾಗಿದೆ. ಏರ್​ಟೆಲ್ ಮತ್ತು ಜಿಯೊ ಕಂಪನಿಗಳು 5ಜಿ ಸೇವೆ ಒದಗಿಸಲು ಭರದಿಂದ ಸಿದ್ಧತೆ ಮಾಡಿಕೊಳ್ಳುತ್ತಿದ್ದು ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಪ್ರಾಯೋಗಿಕ ಪರೀಕ್ಷೆಗಳು ಪೂರ್ಣಗೊಂಡಿವೆ. ಜನರು ಕಾತರದಿಂದ 5ಜಿ ಸಾಮರ್ಥ್ಯದ ಫೋನ್​ಗಳನ್ನು ಅಮೆಜಾನ್, ಫ್ಲಿಪ್​ಕಾರ್ಟ್​ಗಳಲ್ಲಿ ತಡಕಾಡುತ್ತಿದ್ದಾರೆ. ಮೊಬೈಲ್​ ಹ್ಯಾಂಡ್​ಸೆಟ್ ಮಾಡುವ ಶೋರೂಂಗಳಲ್ಲಿಯೂ ‘ಈ ಫೋನ್​ನಲ್ಲಿ 5ಜಿ...

ಕಾಂಗ್ರೆಸ್ ಯೂಟ್ಯೂಬ್ ಚಾನೆಲ್ ಬ್ಲಾಕ್…! ಕಿಡಿಗೇಡಿಗಳ ಕೆಲಸ ಎಂಬ ಸಂದೇಹ..!

National News: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಯೂಟ್ಯೂಬ್ ಚಾನೆಲ್​ನ್ನು ಬುಧವಾರ ಬ್ಲಾಕ್ ಮಾಡಲಾಗಿದೆ ಎಂದು ವರದಿಯಾಗಿದೆ. ಪಕ್ಷದ ಅಧಿಕೃತ ಯೂಟ್ಯೂಬ್ ಚಾನೆಲ್ ಎದುರಿಸುತ್ತಿರುವ ಸಮಸ್ಯೆಯ ಬಗ್ಗೆ ಕಾಂಗ್ರೆಸ್‌ನ ಸಾಮಾಜಿಕ ಮಾಧ್ಯಮ ತಂಡ ಟ್ವೀಟ್ ಮಾಡಿದೆ. ಸಮಸ್ಯೆಯನ್ನು ಬಗೆಹರಿಸಲು ಗೂಗಲ್ ಮತ್ತು ಯೂಟ್ಯೂಬ್ ತಂಡಗಳೊಂದಿಗೆ ಸಂಪರ್ಕದಲ್ಲಿರುವುದಾಗಿ ಪಕ್ಷ ಹೇಳಿದೆ. ಘಟನೆಯ ಬಗ್ಗೆ ಕಾಂಗ್ರೆಸ್ ಕೂಡ ಪ್ರಶ್ನೆಗಳನ್ನು ಎತ್ತಿದ್ದು, ಇದು...

ಮಂಗಳೂರಿಗೆ ಪ್ರಧಾನಿ ಮೋದಿ ಆಗಮನ…! ಕಾರಣ ಏನು ಗೊತ್ತಾ…?!

Manglore News: ರಾಜ್ಯಾದ್ಯಂತ ಚುನಾವಣೆ ಕಾವು  ಬಿಸಿಯೇರುತ್ತಿದೆ. ಇದೀಗ ಕಾಂಗ್ರೆಸ್ ಬಿಜೆಪಿ ಟಾಕ್ ವಾರ್ ಗಳಂತೂ ತಾರಕಕ್ಕೇರುತ್ತಿದೆ. ಇಷ್ಟೆಲ್ಲಾ ರಾಜಕೀಯ ವಾರ್ ಗಳ ನಡುವೆ ಹೈ ಕಮಾಂಡ್ ನಿಂದ ವಿಶೇಷ ಸಂದೇಶವೊಂದು ಬಂದಿದೆ. ಹೌದು ಸತತ ಜಯಭೇರಿಯಲ್ಲಿರು ಜನರ ನೆಚ್ಚಿನ ನಾಯಕ ನಮ್ಮ ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಂಗಳೂರಿಗೆ ಸೆಪ್ಟೆಂಬರ್ 2 ರಂದು ಮಂಗಳೂರಿಗೆ...

ಸೊಮಾಲಿಯಾದ ಹೋಟೆಲ್ ಮೇಲೆ ಉಗ್ರರ ದಾಳಿ: ಬಾಂಬ್ ಸ್ಫೋಟ

National news: ಮೊಗಾದಿಶು: ಆಲ್ ಖೈದಾ ಜೊತೆ ನಂಟಿರುವ ಆಲ್  ಶಬಾಬ್ ಉಗ್ರರು ಸೊಮಾಲಿಯಾ ಹೋಟೆಲ್ ಗೆ ದಾಳಿ ನಡೆಸಿ ಗುಂಡಿನ ಸುರಿಮಳೆಯನ್ನೇ ಸುರಿಸಿದ್ದಾರೆ.ಸೊಮಾಲಿಯಾ ರಾಜಧಾನಿ ಮೊಗಾದಿಶುನಲ್ಲಿ ಈ ದಾಳಿ ನಡೆದಿದೆ. ಮುಂಬೈನ ತಾಜ್ ಹೋಟೆಲ್​ನಲ್ಲಿ ಉಗ್ರರು ಯಾವ ರೀತಿಯ ಹೋಟೆಲನ್ನು ವಶಕ್ಕೆ ಪಡೆದು, ಹತ್ಯಾಕಾಂಡ ನಡೆಸಿದ್ದರೋ ಅದೇ ರೀತಿಯಲ್ಲಿ ಸೊಮಾಲಿಯಾದ ಹಯಾತ್ ಹೋಟೆಲ್​ ಮೇಲೆ ದಾಳಿ...

ತ್ರಿಪುರಾ: ಉಗ್ರರ ಗುಂಡಿನ ದಾಳಿಗೆ ಭಾರತೀಯ ಯೋಧ ಹುತಾತ್ಮ

Thripura News: ಉಗ್ರರ ಗುಂಡಿನ ದಾಳಿಗೆ ಭಾರತೀಯ ಯೋಧನೊಬ್ಬ ಹುತಾತ್ಮರಾಗಿದ್ದಾರೆ.ತ್ರಿಪುರಾದ ಭಾರತ ಬಾಂಗ್ಲಾದೇಶ ಗಡಿಯ ಸಮೀಪದಲ್ಲಿ ಶಂಕಿತ ಉಗ್ರಗಾಮಿ ಗುಂಪಿನೊಂದಿಗೆ ನಡೆದ ಭೀಕರ ಗುಂಡಿನ ಕಾಳಗದಲ್ಲಿ ಅರೆಸೇನಾ ಯೋಧನೊಬ್ಬ ಹುತಾತ್ಮನಾಗಿದ್ದಾರೆ. ಉತ್ತರ ತ್ರಿಪುರಾದ ಕಾಂಚನ್‌ಪುರ ಉಪ ವಿಭಾಗದ ಆನಂದ ಬಜಾರ್ ಪೊಲೀಸ್ ಠಾಣೆ ವ್ಯಾಪ್ತಿಯ ಗಡಿಯ ಸಮೀಪವಿರುವ ತ್ರಿಪುರ-ಮಿಜೋರಾಂ-ಬಾಂಗ್ಲಾದೇಶ ಟ್ರೈಜಂಕ್ಷನ್ ಬಳಿ ಶಂಕಿತ ಎನ್‌ಎಲ್‌ಎಫ್‌ಟಿ ಉಗ್ರರು...
- Advertisement -spot_img

Latest News

ಕರ್ನಾಟಕದಲ್ಲಿ 20 ಕ್ಕೂ ಹೆಚ್ಚು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ – ಯಾವ ಜಿಲ್ಲೆಗಳಲ್ಲಿ ವರುಣನ ಆರ್ಭಟ?

ಕರ್ನಾಟಕದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ಧಾರಾಕಾರ ಮಳೆಯಾಗುತ್ತಿದೆ. ಕರ್ನಾಟಕದ ಹವಾಮಾನ ಇಲಾಖೆ 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿದ್ದು, ರಾಜ್ಯಾದ್ಯಂತ ಇಂದು ಸಾಧಾರಣ...
- Advertisement -spot_img