Thursday, December 4, 2025

national news

ವಿಶ್ವದ ಎರಡನೇ ಶ್ರೀಮಂತ ಗೌತಮ್ ಅದಾನಿ..!

National News: ಇದೀಗ ಗೌತಮ್ ಅದಾನಿ ವಿಶ್ವದ 2ನೇ ಶ್ರೀಮಂತರಾಗಿದ್ದಾರೆ. ಭಾರತದ ಕೈಗಾರಿಕೋದ್ಯಮಿ, ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಅವರು ಅಮೆಜಾನ್‌ನ ಮುಖ್ಯಸ್ಥ ಜೆಫ್ ಬೆಜೋಸ್ ಅವರನ್ನು ಹಿಂದಿಕ್ಕಿ ಇದೀಗ ವಿಶ್ವದ 2ನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಅಮೆರಿಕದ ನಿಯತಕಾಲಿಕೆ ಫೋರ್ಬ್ಸ್ ಪ್ರಕಾರ, ಟೆಸ್ಲಾ ಸಿಇಒ ಎಲೋನ್ ಮಸ್ಕ್  ಅವರು 273.5 ಬಿಲಿಯನ್ ಡಾಲರ್ ನಿವ್ವಳ...

ಪ್ರಪಾತಕ್ಕೆ ಉರುಳಿದ ಬಸ್…! 6 ಮಂದಿ ಸಾವು…!

Jammu and Kashmeer News: ಜಮ್ಮುವಿನಿಂದ ಪೂಂಚ್‌ಗೆ ತೆರಳುತ್ತಿದ್ದ ಬಸ್ ರಜೌರಿಯಲ್ಲಿ ಪ್ರಪಾತಕ್ಕೆ ಉರುಳಿದ ಘಟನೆ ತಿಳಿದು ಬಂದಿದೆ. ರಜೌರಿಯ ಮಂಜಕೋಟೆ ಪ್ರದೇಶದಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೇನೆ, ಪೊಲೀಸರು, ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕರ‍್ಯಾಚರಣೆ ನಡೆಸಿದ್ದಾರೆ. ಐದು ಮಂದಿಯ ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು...

ಭಾರತಕ್ಕೆ ಹಾರಿ ಬರಲಿವೆ ಚೀತಾಗಳು…!

Special News: ಭಾರತದಲ್ಲಿ ಅಧಿಕವಾಗಿದ್ದ ಚೀತಾಗಳು 1952ರಿಂದ ದೇಶದಲ್ಲಿ ನಾಶವಾಗುತ್ತ ಹೋಗಿದ್ದು. ಇದೀಗ ಬರೋಬ್ಬರಿ 7 ದಶಕಗಳ ನಂತರ ಎಲ್ಲವೂ ಅಂದುಕೊಂಡಂತೆ ಆದರೆ ಭಾರತಕ್ಕೆ ಚೀತಾಗಳು ಮರು ಪ್ರವೇಶ ಮಾಡಲಿವೆ ಎಂದು ಹೇಳಲಾಗಿದೆ. ಹೌದು, 5 ಸಾವಿರಕ್ಕೂ ಹೆಚ್ಚು ಮೈಲಿಗಳ ದೂರದಿಂದ ಅಂದರೆ ದಕ್ಷಿಣ ಆಪ್ರಿಕಾದ ನಮೀಬಿಯಾ ಭಾರತಕ್ಕೆ ಸೆ.17 ರಂದು ಚೀತಾಗಳು ನಮ್ಮ ದೇಶಕ್ಕೆ ಬರಲಿವೆ....

ನೇಣು ಬಿಗಿದ ಸ್ಥಿತಿಯಲ್ಲಿದಲಿತ ಸಹೋದರಿಯರ ಮೃತದೇಹ ಪತ್ತೆ..!

Utthar Pradesh News: ಉತ್ತರ ಪ್ರದೇಶದಲ್ಲಿ ದಲಿತ ಇಬ್ಬರು ಸಹೋದರಿಯರ ಮೃತದೇಹಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಲಖಿಂಪುರ ಖೇರಿ ಜಿಲ್ಲೆಯ ನಿಘಸನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮೃತರನ್ನು ಪೂನಂ (15) ಮತ್ತು ಮನಿಶಾ (17) ಎಂದು ಗುರುತಿಸಲಾಗಿದೆ.ಮೃತದೇಹಗಳು ಪತ್ತೆಯಾದ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ...

ಪನೀರ್ ತಿನ್ನುವ ಮುನ್ನ ಹುಷಾರ್…! ಕಲಬೆರಕೆಯಾಗುತ್ತಿದೆ ಪನೀರ್..?!

Special News: ಕೊಂಡ್ವಾ ,ವಾನ್ವಾಡಿ ಪ್ರದೇಶದಲ್ಲಿರುವ ಕಾರ್ಖಾನೆಗಳಲ್ಲಿ ತೈಲ ಮತ್ತು ಹಾಲಿನ ಪುಡಿಯನ್ನು ಬಳಸಿ ಕಲಬೆರಕೆ ಪನೀರ್ ಅನ್ನು ತಯಾರಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ದಾಳಿ ನಡೆಸಿರುವುದಾಗಿ ತಿಳಿದು ಬಂದಿದೆ. ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ ಅಧಿಕಾರಿಗಳು ಪುಣೆ ನಗರದಲ್ಲಿ ಡೈರಿ ಉತ್ಪನ್ನಗಳ 2 ಕಾರ್ಖಾನೆಗಳ ಮೇಲೆ ದಾಳಿ ನಡೆಸಿ 2,000 ಕೆಜಿ ಕಲಬೆರಕೆ...

“ಎಲ್ಲಾ ಭಾಷೆಗಳ ಮಿತ್ರ ಭಾಷೆ ಹಿಂದಿ”: ಅಮಿತ್ ಶಾ

National News: ಸೂರತ್‌ನ ಅಖಿಲ ಭಾರತ ಅಧಿಕೃತ ಭಾಷೆಗಳ ಸಮ್ಮೇಳನದಲ್ಲಿ ಮಾತನಾಡಿದ ಅಮಿತ್ ಶಾ ಪ್ರಾದೇಶಿಕ ಭಾಷೆಗಳ ಮೇಲೆ ಯಾರೂ ಹಿಂದಿಯನ್ನು ಹೇರಿಕೆ ಮಾಡುತ್ತಿಲ್ಲ. ತಪ್ಪು ಮಾಹಿತಿಯನ್ನು ಹರಡಲಾಗುತ್ತಿದೆ ಎಂದರು. ಹಿಂದಿ ಮತ್ತು ಗುಜರಾತಿ, ಹಿಂದಿ ಮತ್ತು ತಮಿಳು, ಹಿಂದಿ ಮತ್ತು ಮರಾಠಿ ಪರಸ್ಪರ ಪ್ರತಿಸ್ರ‍್ಧಿಗಳೆಂಬುದಾಗಿ ಕೆಲವರು ಅನಗತ್ಯವಾಗಿ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ. ದೇಶದ ಯಾವುದೇ ಭಾಷೆಗೆ...

ಕಂದಕಕ್ಕೆ ಉರುಳಿದ ಮಿನಿ ಬಸ್…!

National News: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಕಿಕ್ಕಿರಿದು ತುಂಬಿದ್ದ ಮಿನಿಬಸ್‌ವೊಂದು ಆಳವಾದ ಕಂದಕಕ್ಕೆ ಉರುಳಿ ಹತ್ತು ಜನರು ಸಾವನ್ನಪ್ಪಿದ್ದು, ೨೮ ಮಂದಿ ಗಾಯಗೊಂಡಿದ್ದಾರೆ.ಬಸ್ ಗಾಲಿ ಮೈದಾನದಿಂದ ಪೂಂಚ್‌ಗೆ ತೆರಳುತ್ತಿದ್ದಾಗ ಬೆಳಗ್ಗೆ ೮.೩೦ರ ಸುಮಾರಿಗೆ ಸಾವ್ಜಿಯಾನ್‌ನ ಗಡಿ ಬೆಲ್ಟ್‌ನ ಬ್ರಾರಿ ನಲ್ಲಾಹ್‌ ಬಳಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೇನೆ, ಪೊಲೀಸರು ಮತ್ತು...

ವಾರಣಾಸಿ : ಹಿಂದೂಗಳ ಅರ್ಜಿ ಪುರಸ್ಕರಿಸಿದ ಕೋರ್ಟ್

BREAKING NEWS: ಉತ್ತರ ಪ್ರದೇಶದ ವಾರಾಣಸಿ ಸ್ಥಳೀಯ ನ್ಯಾಯಾಲಯವು ಜ್ಞಾನವಾಪಿ ಮಸೀದಿ-ಶೃಂಗಾರ ಗೌರಿ ವಿವಾದದ ಬಗ್ಗೆ ಇಂದು ತೀರ್ಪು  ನೀಡಲಿರುವ  ಹಿನ್ನಲೆಯಲ್ಲಿ  ನಗರದಲ್ಲಿ  ಪೊಲೀಸ್  ಬಂದೋಬಸ್ತ್ ನೀಡಲಾಗಿದೆ. ಭಾನುವಾರದಿಂದಲೇ ನಗರ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅರ್ಜಿದಾರರ ವಾದವು ಸ್ವೀಕೃತವೇ ಅಲ್ಲವೇ ಎಂಬ ಬಗ್ಗೆ ವಾರಾಣಸಿ ನ್ಯಾಯಾಲಯ ತೀರ್ಪು  ನೀಡಿದೆ. ಹಿಂದೂಗಳ  ಅರ್ಜಿಯನ್ನು ಕೋರ್ಟ್ ...

ತನ್ನ ನಾಲಿಗೆಯನ್ನೇ ಕತ್ತರಿಸಿ ದೇವರಿಗೆ ಅರ್ಪಿಸಿದ…! ಇದೆಂತಾ ಭಕ್ತಿ…!

Lacknow News: ತನ್ನ ನಾಲಿಗೆಯನ್ನೇ ಕತ್ತರಿಸಿ ದೇವರಿಗೆ ಅರ್ಪಿಸಿರುವ ಘಟನೆ ಲಕ್ನೋದ  ಶೀಟ್ಲಾ ದೇವಸ್ಥಾನದಲ್ಲಿ ನಡೆದಿದೆ.ಕೌಶಂಬಿ ನಿವಾಸಿ ಸಂಪತ್ ಎಂಬಾತ ದೇವರಿಗೆ ನಾಲಿಗೆ ಕತ್ತರಿಸಿ ಅರ್ಪಿಸಿದ ಭಕ್ತ. ತಕ್ಷಣ ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸಂಪತ್ ಹಾಗು ಆತನ ಪತ್ನಿ ದೇವಸ್ಥಾನಕ್ಕೆ ಬಂದಿದ್ದರು. ಗಂಗಾ ನದಿಯಲ್ಲಿ ಸ್ನಾನ ಮಾಡಿದ...

ಆಕೆಗೆ 1 ವರ್ಷವಿದ್ದಾಗಲೇ ಮದುವೆ…! ಇನ್ನೂ ನಿಂತಿಲ್ಲ ಬಾಲ್ಯ ವಿವಾಹ ಪದ್ಧತಿ..!

National News: ಜೈಪುರದಲ್ಲಿ ಬಾಲ್ಯವಿವಾವಾದ ವಿಚಾರ ತಡವಾಗಿ  ಬೆಳಕಿಗೆ ಬಂದಿದೆ. ಹಳ್ಳಿಯ ಸಂಪ್ರದಾಯದಂತೆ ರೇಖಾ ಎನ್ನುವ ಹುಡುಗಿ ಒಂದು ವರ್ಷ ವಯಸ್ಸಿದ್ದಾಗಲೆ ಆಕೆಗೆ ವಿವಾಹ ಮಾಡಿದ್ದಾರೆ. ಆಕೆ ಪ್ರೌಢಾವಸ್ಥೆಗೆ ಬಂದ ನಂತರ ಈ ಮದುವೆ ಮುರಿದು ಬಿದ್ದಿದೆ. ರೇಖಾಳ ಅಜ್ಜ 2002ರಲ್ಲಿ ನಿಧನ ಹೊಂದಿದ್ದರು. ಆಗಿನ್ನು ರೇಖಾಳಿಗೆ ಕೇವಲ ಒಂದು ರ‍್ಷ ವಯಸ್ಸಾಗಿತ್ತು. ಅದೇ ಸಂರ‍್ಭದಲ್ಲಿ ರೇಖಾಳನ್ನು...
- Advertisement -spot_img

Latest News

BPL ಕಾರ್ಡ್ ಹೊಸ ರೂಲ್ಸ್: 2,93,000 BPL ಕಾರ್ಡ್ ರದ್ದು!

ಅನರ್ಹ BPL ಕಾರ್ಡ್ಗಳಿಗೆ ಬಹುತೇಕ ಕತ್ತರಿ ಹಾಕಿದ್ದಾಗಿದೆ. ರಾಜ್ಯದಲ್ಲಿ ಅನರ್ಹರು BPL ಕಾರ್ಡ್ ಪಡೆಯುವುದನ್ನು ತಡೆಗಟ್ಟಲು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ...
- Advertisement -spot_img