Wednesday, January 21, 2026

national news

ಐತಿಹಾಸಿಕ ತಾಜ್ ಮಹಲ್ ಸ್ಮಾರಕದ 500 ಮೀಟರ್ ಸುತ್ತಮುತ್ತ ವಾಣಿಜ್ಯ ಚಟುವಟಿಕೆ ನಿಷೇಧ…!

National News: ಐತಿಹಾಸಿಕ  ತಾಜ್ ಮಹಲ್ ಸ್ಮಾರಕದ 500 ಮೀಟರ್ ಸುತ್ತಮುತ್ತ ಎಲ್ಲ ರೀತಿಯ ವಾಣಿಜ್ಯ ಚಟುವಟಿಕೆಗಳನ್ನು ನಿಷೇಧಿಸಲು ಅಧಿಕಾರಿಗಳಿಗೆ ನಿರ್ದೇಶನವನ್ನು  ನೀಡಲು ಕೋರಿ ಸಲ್ಲಿಸಲಾದ ಮನವಿಯನ್ನು ಸುಪ್ರೀಂ ಕೋರ್ಟ್ ಅಂಗೀಕರಿಸಿತ್ತು.ಸಮಾಧಿಯು ಯುನೆಸ್ಕೋ ವಿಶ್ವ ಪರಂಪರೆಯ ತಾಣವೂ ಆಗಿದ್ದು ಮೇ 2000ದಲ್ಲಿ ಇದೇ ರೀತಿಯ ಆದೇಶವನ್ನು ನೀಡಲಾಗಿತ್ತು ಆದರೆ, ಸಮಯದ ದರ‍್ಘಾವಧಿಯ ದೃಷ್ಟಿಯಿಂದ ಆ ನರ‍್ದೇಶನವನ್ನು...

ಆ ಊರಲ್ಲಿ ಕರಿ ಬೆಕ್ಕು ಕಾಟ…! ಕೋಲು ಹಿಡಿದೇ ಜನರ ಓಡಾಟ…!

Odissa News: ಆ ಊರಿಗೆ ಕರಿಬೆಕ್ಕು ಉಪಟಳ ಅಧಿಕವಾಗಿದೆ. ಒಡಿಶಾದ ರಾಜಧಾನಿ ಭುವನೇಶ್ವರದ ಶಾಸ್ತ್ರಿನಗರ ಪ್ರದೇಶದ ಸುತ್ತಮುತ್ತ ಕರಿ ಬೆಕ್ಕೊಂದು 25 ಮಂದಿಯ ಮೇಲೆ ದಾಳಿ ನಡೆಸಿರುವ ಘಟನೆ ನಡೆದಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಂಡುಬರುವ ಕಪ್ಪು ಬೆಕ್ಕು ,ಮಕ್ಕಳು, ಹಿರಿಯರು ಎನ್ನದೆ ಎಲ್ಲರ ಮೇಲೆ ದಾಳಿ ನಡೆಸುತ್ತಿದ್ದು, ಜನರು ಮನೆಯಿಂದ ಹೊರಬರಲು ಹೆದರುತ್ತಿದ್ದಾರೆ, ಇನ್ನೂ ಕೆಲವರು...

ಮೋದಿ ಹುಟ್ಟುಹಬ್ಬಕ್ಕೆ ಗಣ್ಯರ ಶುಭಾಶಯಗಳ ಮಹಾಪೂರಾ…!

Nationala News: ಪ್ರಧಾನಿ ಮೋದಿ  ಹುಟ್ಟುಹಬ್ಬಕ್ಕೆ ಗಣ್ಯರ ಶುಭಾಶಯವೇ ಹರಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿಯವರ 72 ನೇ ಜನ್ಮದಿನದ ಹಿನ್ನೆಲೆ ರಾಷ್ಟ್ರಪತಿ ದ್ರೌಪದಿ ಮರ‍್ಮು  ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜನಾಥ್ ಸಿಂಗ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಸಿಎಂ ಬಸವರಾಜ ಬೊಮ್ಮಾಯಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸೇರಿದಂತೆ ಅನೇಕ ಗಣ್ಯರು...

ಭಾರತದಲ್ಲಿ ಮತ್ತೆ ಕಾಣಿಸಿಕೊಂಡ 70 ವರ್ಷಗಳ ಹಿಂದೆ ಅಳಿದು ಹೋಗಿದ್ದ ಚೀತಾಗಳು…!

National News ಭಾರತಕ್ಕೆ ಇಂದು ಜಂಬೋಜೆಟ್ ಬಂದಿಳಿದಿದೆ. ಭಾರತದಲ್ಲಿ 70 ವರ್ಷಗಳ ಹಿಂದೆ ಅಳಿದು ಹೋಗಿದ್ದ ಚೀತಾಗಳು ಮತ್ತೆ ಕಾಣಿಸಿಕೊಳ್ಳುವ ಸುಸಂರ‍್ಭ ಬಂದಿದೆ. ನಮೀಬಿಯಾ ದೇಶದಿಂದ 8 ಚೀತಾಗಳನ್ನು ಹೊತ್ತ ವಿಶೇಷ ಚರ‍್ಟರ‍್ಡ್ ಕರ‍್ಗೋ ವಿಮಾನವು ಮಧ್ಯಪ್ರದೇಶದ ಗ್ವಾಲಿಯರ್‌ಗೆ ಇಂದು ಬೆಳಗ್ಗೆ ಬಂದಿಳಿದಿದೆ ಎಂದು  ತಿಳಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ...

ವಿಶ್ವದ ಎರಡನೇ ಶ್ರೀಮಂತ ಗೌತಮ್ ಅದಾನಿ..!

National News: ಇದೀಗ ಗೌತಮ್ ಅದಾನಿ ವಿಶ್ವದ 2ನೇ ಶ್ರೀಮಂತರಾಗಿದ್ದಾರೆ. ಭಾರತದ ಕೈಗಾರಿಕೋದ್ಯಮಿ, ಅದಾನಿ ಗ್ರೂಪ್‌ನ ಅಧ್ಯಕ್ಷ ಗೌತಮ್ ಅದಾನಿ ಅವರು ಅಮೆಜಾನ್‌ನ ಮುಖ್ಯಸ್ಥ ಜೆಫ್ ಬೆಜೋಸ್ ಅವರನ್ನು ಹಿಂದಿಕ್ಕಿ ಇದೀಗ ವಿಶ್ವದ 2ನೇ ಶ್ರೀಮಂತ ವ್ಯಕ್ತಿಯಾಗಿದ್ದಾರೆ. ಅಮೆರಿಕದ ನಿಯತಕಾಲಿಕೆ ಫೋರ್ಬ್ಸ್ ಪ್ರಕಾರ, ಟೆಸ್ಲಾ ಸಿಇಒ ಎಲೋನ್ ಮಸ್ಕ್  ಅವರು 273.5 ಬಿಲಿಯನ್ ಡಾಲರ್ ನಿವ್ವಳ...

ಪ್ರಪಾತಕ್ಕೆ ಉರುಳಿದ ಬಸ್…! 6 ಮಂದಿ ಸಾವು…!

Jammu and Kashmeer News: ಜಮ್ಮುವಿನಿಂದ ಪೂಂಚ್‌ಗೆ ತೆರಳುತ್ತಿದ್ದ ಬಸ್ ರಜೌರಿಯಲ್ಲಿ ಪ್ರಪಾತಕ್ಕೆ ಉರುಳಿದ ಘಟನೆ ತಿಳಿದು ಬಂದಿದೆ. ರಜೌರಿಯ ಮಂಜಕೋಟೆ ಪ್ರದೇಶದಲ್ಲಿ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೇನೆ, ಪೊಲೀಸರು, ಸ್ಥಳೀಯರು ಕೂಡಲೇ ಸ್ಥಳಕ್ಕೆ ಧಾವಿಸಿ ರಕ್ಷಣಾ ಕರ‍್ಯಾಚರಣೆ ನಡೆಸಿದ್ದಾರೆ. ಐದು ಮಂದಿಯ ಮೃತದೇಹಗಳನ್ನು ಹೊರ ತೆಗೆಯಲಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು...

ಭಾರತಕ್ಕೆ ಹಾರಿ ಬರಲಿವೆ ಚೀತಾಗಳು…!

Special News: ಭಾರತದಲ್ಲಿ ಅಧಿಕವಾಗಿದ್ದ ಚೀತಾಗಳು 1952ರಿಂದ ದೇಶದಲ್ಲಿ ನಾಶವಾಗುತ್ತ ಹೋಗಿದ್ದು. ಇದೀಗ ಬರೋಬ್ಬರಿ 7 ದಶಕಗಳ ನಂತರ ಎಲ್ಲವೂ ಅಂದುಕೊಂಡಂತೆ ಆದರೆ ಭಾರತಕ್ಕೆ ಚೀತಾಗಳು ಮರು ಪ್ರವೇಶ ಮಾಡಲಿವೆ ಎಂದು ಹೇಳಲಾಗಿದೆ. ಹೌದು, 5 ಸಾವಿರಕ್ಕೂ ಹೆಚ್ಚು ಮೈಲಿಗಳ ದೂರದಿಂದ ಅಂದರೆ ದಕ್ಷಿಣ ಆಪ್ರಿಕಾದ ನಮೀಬಿಯಾ ಭಾರತಕ್ಕೆ ಸೆ.17 ರಂದು ಚೀತಾಗಳು ನಮ್ಮ ದೇಶಕ್ಕೆ ಬರಲಿವೆ....

ನೇಣು ಬಿಗಿದ ಸ್ಥಿತಿಯಲ್ಲಿದಲಿತ ಸಹೋದರಿಯರ ಮೃತದೇಹ ಪತ್ತೆ..!

Utthar Pradesh News: ಉತ್ತರ ಪ್ರದೇಶದಲ್ಲಿ ದಲಿತ ಇಬ್ಬರು ಸಹೋದರಿಯರ ಮೃತದೇಹಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಲಖಿಂಪುರ ಖೇರಿ ಜಿಲ್ಲೆಯ ನಿಘಸನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.ಮೃತರನ್ನು ಪೂನಂ (15) ಮತ್ತು ಮನಿಶಾ (17) ಎಂದು ಗುರುತಿಸಲಾಗಿದೆ.ಮೃತದೇಹಗಳು ಪತ್ತೆಯಾದ ಪ್ರದೇಶದಲ್ಲಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಹಿರಿಯ ಪೊಲೀಸ್ ಅಧಿಕಾರಿಗಳು ಕೂಡ...

ಪನೀರ್ ತಿನ್ನುವ ಮುನ್ನ ಹುಷಾರ್…! ಕಲಬೆರಕೆಯಾಗುತ್ತಿದೆ ಪನೀರ್..?!

Special News: ಕೊಂಡ್ವಾ ,ವಾನ್ವಾಡಿ ಪ್ರದೇಶದಲ್ಲಿರುವ ಕಾರ್ಖಾನೆಗಳಲ್ಲಿ ತೈಲ ಮತ್ತು ಹಾಲಿನ ಪುಡಿಯನ್ನು ಬಳಸಿ ಕಲಬೆರಕೆ ಪನೀರ್ ಅನ್ನು ತಯಾರಿಸುತ್ತಿರುವ ಬಗ್ಗೆ ಮಾಹಿತಿ ಪಡೆದ ಅಧಿಕಾರಿಗಳು ದಾಳಿ ನಡೆಸಿರುವುದಾಗಿ ತಿಳಿದು ಬಂದಿದೆ. ಮಹಾರಾಷ್ಟ್ರ ಆಹಾರ ಮತ್ತು ಔಷಧ ಆಡಳಿತ ಅಧಿಕಾರಿಗಳು ಪುಣೆ ನಗರದಲ್ಲಿ ಡೈರಿ ಉತ್ಪನ್ನಗಳ 2 ಕಾರ್ಖಾನೆಗಳ ಮೇಲೆ ದಾಳಿ ನಡೆಸಿ 2,000 ಕೆಜಿ ಕಲಬೆರಕೆ...

“ಎಲ್ಲಾ ಭಾಷೆಗಳ ಮಿತ್ರ ಭಾಷೆ ಹಿಂದಿ”: ಅಮಿತ್ ಶಾ

National News: ಸೂರತ್‌ನ ಅಖಿಲ ಭಾರತ ಅಧಿಕೃತ ಭಾಷೆಗಳ ಸಮ್ಮೇಳನದಲ್ಲಿ ಮಾತನಾಡಿದ ಅಮಿತ್ ಶಾ ಪ್ರಾದೇಶಿಕ ಭಾಷೆಗಳ ಮೇಲೆ ಯಾರೂ ಹಿಂದಿಯನ್ನು ಹೇರಿಕೆ ಮಾಡುತ್ತಿಲ್ಲ. ತಪ್ಪು ಮಾಹಿತಿಯನ್ನು ಹರಡಲಾಗುತ್ತಿದೆ ಎಂದರು. ಹಿಂದಿ ಮತ್ತು ಗುಜರಾತಿ, ಹಿಂದಿ ಮತ್ತು ತಮಿಳು, ಹಿಂದಿ ಮತ್ತು ಮರಾಠಿ ಪರಸ್ಪರ ಪ್ರತಿಸ್ರ‍್ಧಿಗಳೆಂಬುದಾಗಿ ಕೆಲವರು ಅನಗತ್ಯವಾಗಿ ತಪ್ಪು ಮಾಹಿತಿಯನ್ನು ಹರಡುತ್ತಿದ್ದಾರೆ. ದೇಶದ ಯಾವುದೇ ಭಾಷೆಗೆ...
- Advertisement -spot_img

Latest News

ಜಿಬಿಎ ಮಹಾಸಮರಕ್ಕೆ ರಾಷ್ಟ್ರೀಯ ಪಕ್ಷಗಳ ಸ್ಟ್ರ್ಯಾಟಜಿ ಹೇಗಿದೆ?

ಮಹಾರಾಷ್ಟ್ರ ಲೋಕಲ್‌ ವಾರ್‌ನಲ್ಲಿ ಗೆದ್ದು ಬೀಗಿರುವ ಕಮಲ ಪಡೆ, ಕರ್ನಾಟಕದಲ್ಲೂ ಗೆಲುವು ಸಾಧಿಸಲು ಮಹತ್ವದ ಸ್ಟ್ರ್ಯಾಟಜಿ ಮಾಡ್ತಿದೆ. ಜನವರಿ 20ರಂದು ನೂತನ ರಾಷ್ಟ್ರಾಧ್ಯಕ್ಷರಾಗಿ ನಿತಿನ್‌ ನಬಿನ್‌...
- Advertisement -spot_img