ಸ್ಪೇಸ್ ಕಿಡ್ಜ್ ಇಂಡಿಯಾ ಸಂಸ್ಥೆಯು ವೈಜ್ಞಾನಿಕ ಸಂಸ್ಥೆಯಾಗಿದ್ದು.ಇದರ ಕೊಡುಗೆ ಅಪಾರವಾಗಿದೆ. ಈ ಸಂಸ್ಥೆಯ ಸಹಯೋಗದೊಂದಿಗೆ ದೇಶದ ಸ್ವಾತಂತ್ರಯೋತ್ಸವಕ್ಕೆ ವಿಶೇಷ ಶುಭಾಷಯ ಕೋರಲಾಯಿತು. ಗ್ರಹದ 30 ಕಿಲೋಮೀಟರ್ ಎತ್ತರದಲ್ಲಿ ತ್ರಿವರ್ಣ ಧ್ವಜ ಹಾರಿಸಿ ಶುಭಾಶಯ ಕೋರಲಾಯಿತು.
ಭಾರತದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿರುವಾಗ ಬಾಹ್ಯಾಕಾಶದಿಂದ ಸ್ವಾತಂತ್ರ್ಯ ದಿನದಂದು ವಿಶೇಷವಾಗಿ ಶುಭಕೋರಿದ್ದಾರೆ. ಇದೀಗ ಇದೊಂದು ವಿಶೇಷ ಸ್ಥಾನಮಾನವನ್ನು ಪಡೆದಿಕೊಂಡಿದೆ. ಅಂತರಾಷ್ಟ್ರೀಯ...
ದೇಶದ 36ನೇ ಪಟ್ಟಿಯಲ್ಲಿದ್ದ ಶ್ರೀಮಂತ ಇನ್ನು ಕೇವಲ ನೆನಪು ಮಾತ್ರ. ಷೇರ್ ಮಾರುಕಟ್ಟೆಯ ಕಿಂಗ್ ನಮ್ಮನ್ನೆಲ್ಲಾ ಅಗಲಿ ಪರಮಾತ್ಮನನ್ನು ಸೇರಾಗಿದೆ. ಭಾರತದ ವಾರೆನ್ ಭಫೆಟ್ ಇನ್ನು ನೆನಪು ಮಾತ್ರ ಆದರೆ ಅವರು ಬಿಟ್ಟು ಹೋದ ಧೀಮಂತಿಕೆ ಶ್ರೀಮಂತಿಕೆಯ ಕೊಡುಗೆ ಮಾತ್ರ ಶಾಶ್ವತ. ಹಾಗಿದ್ರೆ ಶ್ರೀಮಂತ ವ್ಯಕ್ತಿಯಾರು ಅವರ ಜೀವನಗಾಥೆಯಾದ್ರು ಏನು ಇಲ್ಲಿದೆ ವಿವರ
ರಾಕೇಶ್ ಜುಂಜುವಾಲ...
ದೇಶದೆಲ್ಲೆಡೆ ಹರ್ ಘರ್ ತಿರಂಗಾ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ ದೊರೆತಿದೆ. ರ್ಯಾಲಿಗಳ ಮೂಲಕ ಎಲ್ಲೆಡೆ ತಿರಂಗವನ್ನು ಹಾರಿಸಲಾಗುತ್ತಿದೆ. ದೇಶ ಪ್ರೇಮಿಗಳು ತಮ್ಮ ಮನೆಯಲ್ಲಿ ತರಂಗವನ್ನು ಹಾರಿಸಿ ಅಮೃತ ಮಹೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ತಾಯಿ ಹೀರಾಬಾ ಮೋದಿಯವರು ತನ್ನ ಮನೆಯಲ್ಲಿ ಮಕ್ಕಳಿಗೆ ರಾಷ್ಟ್ರ ಧ್ವಜವನ್ನು ಹಂಚಿ ಹರ್ ಘರ್ ತಿರಂಗಾ ಅಭಿಯಾನಕ್ಕೆ...
Banglore:
ಚಾಮರಾಜಪೇಟೆಯ ವಿವಾದಿತ ಮೈದಾನದಲ್ಲಿ ಕಂದಾಯ ಇಲಾಖೆಯೆ ಧ್ವಜಾರೋಹಣ ಮಾಡುವುದಾಗಿ ಸರ್ಕಾರ ನಿರ್ಧರಿಸಿದ ಹಿನ್ನಲೆಯಲ್ಲಿ ಮೈದಾನದಲ್ಲಿ ಭಿಗಿಭದ್ರತೆ ಏರ್ಪಡಿಸಲಾಗಿದೆ. ಭದ್ರತೆಯ ದೃಷ್ಟಿಯಿಂದ ಪೊಲೀಸ್ ಪರೇಡ್ ಮೈದಾನದಲ್ಲಿ ಬೀಡು ಬಿಟ್ಟಿದೆ.
ಸ್ವಾತಂತ್ರ್ಯ ದಿನಾಚರಣೆಯಂದು ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ಪೊಲೀಸ್ ಇಲಾಖೆಯು ಅಗತ್ಯ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಂಡಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಮೈದಾನದ ಸುತ್ತಲೂ...
Jammu and kashmeer:
ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿ ಬಂದಿದೆ. ಬಂಡೀಪೊರದಲ್ಲಿ ಬಿಹಾರದ ಯುವಕನೊಬ್ಬ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ.ಭಯೋತ್ಪಾದಕರು ಬಿಹಾರ ಮೂಲದ 19 ವರ್ಷದ ಯುವಕನನ್ನು ಜಮ್ಮು ಮತ್ತು ಕಾಶ್ಮೀರದ ಬಂಡೀಪೊರದಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂಬುವುದಾಗಿ ಶುಕ್ರವಾರ ಪೊಲೀಸರು ಮಾಹಿತಿ ನೀಡಿದ್ದಾರೆ.ಮಧ್ಯರಾತ್ರಿಯ ಸುಮಾರಿಗೆ ಈ ದಾಳಿ ನಡೆದಿದೆ ಎಂಬುವುದಾಗಿ ಹೇಳಲಾಗುತ್ತಿದೆ.
ಗುಂಡಿನ ದಾಳಿಯಲ್ಲಿ ರಕ್ತದ...
ಭಾರತದ ಬಗ್ಗೆ ಪಾಕಿಸ್ತಾನಿ ವೆಬ್ಸೈಟ್, ಟ್ವಿಟರ್, ಫೇಸ್ಬುಕ್ ಮತ್ತು ಯುಟ್ಯೂಬ್ ಚಾನೆಲ್ ಸುಳ್ಳು ಸುದ್ದಿ ಹರಡಿದ್ದಕ್ಕೆ, ಭಾರತದ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಪಾಕಿಸ್ತಾನಕ್ಕೆ ಸೇರಿದ 35 ಯುಟ್ಯೂಬ್ ಚಾನೆಲ್, 2 ಟ್ವಿಟರ್ ಅಕೌಂಟ್, 2 ಇನ್ಸ್ಟಾಗ್ರಾಮ್ ಅಕೌಂಟ್, 2 ವೆಬ್ಸೈಟ್, ಫೇಸ್ಬುಕ್ ಅಕೌಂಟನ್ನ ಬ್ಲಾಕ್ ಮಾಡಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಜಂಟಿ...
www.karnatakatv.net ದೆಹಲಿ: ಯಲ್ಲಿ ಹೆರಾಯಿನ್ ಸಾಗುಸುತ್ತಿದ್ದ ನಾಲ್ವರನ್ನು ದೆಹಲಿ ಕ್ರೈಂ ಬ್ರಾಂಚ್ ಪೊಲೀಸರು ಇಂದು ಬಂಧಿಸಿದ್ದಾರೆ. ಪಾಕಿಸ್ತಾನ, ಅಫ್ಘಾನಿಸ್ತಾನದ ಮೂಲಗಳಿಂದ ಆಮದು ಮಾಡಿಕೊಂಡಿರಬಹುದೆಂದು ಶಂಕೆ ವ್ಯಕ್ತಪಡಿಸಿದ್ದಾರೆ. ಅಕ್ರಮವಾಗಿ ಹೆರಾಯಿನ್ ಸಾಗುಸುತ್ತಿದ್ದವರು ಭಾರತೀಯ ಮೂಲದವರೇ ಎಂದು ತಿಳಿದುಬಂದಿದೆ. ಆಫ್ಘನ್, ಪಂಜಾಬ್, ಕಾಶ್ಮೀರ ಮೂಲದ ತಲಾ ಒಬ್ಬ ಆರೋಪಿಗಳನ್ನು ಬಂಧನ ಮಾಡಲಾಗಿದೆ.
https://www.youtube.com/watch?v=sT1Y0PjXsR8
https://www.youtube.com/watch?v=LwkBnJJKJeY
https://www.youtube.com/watch?v=BamwKOdrOxY
ಮುಂಬೈ: ಕೊರೊನಾದಿಂದ, ಆರ್ಥಿಕ ಮುಗ್ಗಟ್ಟಿನಿಂದ ಬೇಸತ್ತಿರುವ ಜನತೆಗೆ ಮತ್ತೊಂದು ಬೇಸರದ ಸಂಗತಿ ಏನಪ್ಪ ಅಂದ್ರೆ ದಿನ ನಿತ್ಯದ ವಸ್ತುಗಳು ಹಾಗೂ ಪೆಟ್ರೋಲ್-ಡೀಸೆಲ್ ಬೆಲೆ ದಿನೇ ದಿನೇ ಶತಕ ದಾಟುತ್ತಿರುವುದು. ಈ ಮೊದಲು ದಿನಕ್ಕೆ ಪೈಸೆಗಳಲ್ಲಿ ಹೆಚ್ಚಾಗುತ್ತಿದ್ದ ದರ ಇತ್ತೀಚೆಗೆ ರೂಪಾಯಿಗಳಲ್ಲಿ ಏರಿಕೆಯಾಗುತ್ತಿದೆ. ಮುಂಬೈನಲ್ಲಿ ಇಂದಿನ ಬೆಲೆ ರೂ. 107 ಆಗಿದೆ. ಜುಲೈ ತಿಂಗಳ ಅಂತ್ಯಕ್ಕೆ...
www.karnatakatv.net ದೆಹಲಿ: ಎರಡನೇ ಅಲೆ ಇನ್ನು ಮುಗಿದಿಲ್ಲ. ಆಗಲೇ ಮೂರನೇ ಅಲೆ ಆರಂಭವಾಗುವ ಎಲ್ಲ ಲಕ್ಷಣಗಳು ಕಂಡುಬರುತ್ತಿವೆ. ತಜ್ಞರ ಪ್ರಕಾರ ಇದೇ ಆಗಸ್ಟ್ ತಿಂಗಳಿನ ಆರಂಭದಲ್ಲಿ3ನೇ ಅಲೆ ಕಾಣಿಸಿಕೊಳ್ಳಬಹುದು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ. ಲಾಕ್ ಡೌನ್ ತೆರವುಗೊಳಿಸಿದೆ ಅಷ್ಟೇ. ಇನ್ನು ದೇಶ ಕೊರೊನಾ ಮುಕ್ತವಾಗಿಲ್ಲ. 2.5 ಕೋಟಿಗೂ ಅಧಿಕ...
www.karnatakatv.net ದೆಹಲಿ: ಜುಲೈ 23ರಿಂದ ಆಗಸ್ಟ್ 8ರವರೆಗೆ ನಡೆಯಲಿರುವ ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾಗವಹಿಸುವ ಭಾರತದ ಕ್ರೀಡಾಪಟುಗಳಿಗೆ ದೇಶದ ಪ್ರಧಾನಿ ನರೇಂದ್ರ ಮೋದಿಜಿ ವರ್ಚುವಲ್ ವೇದಿಕೆ ಮೂಲಕ ಮಾತುಕತೆ ನಡೆಸಿ ಶುಭ ಹಾರೈಸಲಿದ್ದೇನೆ ಎಂದಿದ್ದಾರೆ. ಕೊರೊನಾ 3ನೇ ಅಲೆಯ ಭೀತಿಯ ನಡುವೆ ಈ ಬಾರಿ ವೀಕ್ಷಕರಿಲ್ಲದ ಖಾಲಿ ಮೈದಾನದಲ್ಲಿ ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟ ಜರುಗಲಿದೆ...