Banglore:
ಚಾಮರಾಜಪೇಟೆಯ ವಿವಾದಿತ ಮೈದಾನದಲ್ಲಿ ಕಂದಾಯ ಇಲಾಖೆಯೆ ಧ್ವಜಾರೋಹಣ ಮಾಡುವುದಾಗಿ ಸರ್ಕಾರ ನಿರ್ಧರಿಸಿದ ಹಿನ್ನಲೆಯಲ್ಲಿ ಮೈದಾನದಲ್ಲಿ ಭಿಗಿಭದ್ರತೆ ಏರ್ಪಡಿಸಲಾಗಿದೆ. ಭದ್ರತೆಯ ದೃಷ್ಟಿಯಿಂದ ಪೊಲೀಸ್ ಪರೇಡ್ ಮೈದಾನದಲ್ಲಿ ಬೀಡು ಬಿಟ್ಟಿದೆ.
ಸ್ವಾತಂತ್ರ್ಯ ದಿನಾಚರಣೆಯಂದು ಕಾನೂನು ಸುವ್ಯವಸ್ಥೆಗೆ ಯಾವುದೇ ಧಕ್ಕೆಯಾಗದಂತೆ ಪೊಲೀಸ್ ಇಲಾಖೆಯು ಅಗತ್ಯ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಂಡಿದೆ ಎಂದು ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಮೈದಾನದ ಸುತ್ತಲೂ...
Jammu and kashmeer:
ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿ ಬಂದಿದೆ. ಬಂಡೀಪೊರದಲ್ಲಿ ಬಿಹಾರದ ಯುವಕನೊಬ್ಬ ಗುಂಡಿನ ದಾಳಿಗೆ ಬಲಿಯಾಗಿದ್ದಾನೆ.ಭಯೋತ್ಪಾದಕರು ಬಿಹಾರ ಮೂಲದ 19 ವರ್ಷದ ಯುವಕನನ್ನು ಜಮ್ಮು ಮತ್ತು ಕಾಶ್ಮೀರದ ಬಂಡೀಪೊರದಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂಬುವುದಾಗಿ ಶುಕ್ರವಾರ ಪೊಲೀಸರು ಮಾಹಿತಿ ನೀಡಿದ್ದಾರೆ.ಮಧ್ಯರಾತ್ರಿಯ ಸುಮಾರಿಗೆ ಈ ದಾಳಿ ನಡೆದಿದೆ ಎಂಬುವುದಾಗಿ ಹೇಳಲಾಗುತ್ತಿದೆ.
ಗುಂಡಿನ ದಾಳಿಯಲ್ಲಿ ರಕ್ತದ...
ಭಾರತದ ಬಗ್ಗೆ ಪಾಕಿಸ್ತಾನಿ ವೆಬ್ಸೈಟ್, ಟ್ವಿಟರ್, ಫೇಸ್ಬುಕ್ ಮತ್ತು ಯುಟ್ಯೂಬ್ ಚಾನೆಲ್ ಸುಳ್ಳು ಸುದ್ದಿ ಹರಡಿದ್ದಕ್ಕೆ, ಭಾರತದ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಪಾಕಿಸ್ತಾನಕ್ಕೆ ಸೇರಿದ 35 ಯುಟ್ಯೂಬ್ ಚಾನೆಲ್, 2 ಟ್ವಿಟರ್ ಅಕೌಂಟ್, 2 ಇನ್ಸ್ಟಾಗ್ರಾಮ್ ಅಕೌಂಟ್, 2 ವೆಬ್ಸೈಟ್, ಫೇಸ್ಬುಕ್ ಅಕೌಂಟನ್ನ ಬ್ಲಾಕ್ ಮಾಡಿದೆ. ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಜಂಟಿ...
www.karnatakatv.net ದೆಹಲಿ: ಯಲ್ಲಿ ಹೆರಾಯಿನ್ ಸಾಗುಸುತ್ತಿದ್ದ ನಾಲ್ವರನ್ನು ದೆಹಲಿ ಕ್ರೈಂ ಬ್ರಾಂಚ್ ಪೊಲೀಸರು ಇಂದು ಬಂಧಿಸಿದ್ದಾರೆ. ಪಾಕಿಸ್ತಾನ, ಅಫ್ಘಾನಿಸ್ತಾನದ ಮೂಲಗಳಿಂದ ಆಮದು ಮಾಡಿಕೊಂಡಿರಬಹುದೆಂದು ಶಂಕೆ ವ್ಯಕ್ತಪಡಿಸಿದ್ದಾರೆ. ಅಕ್ರಮವಾಗಿ ಹೆರಾಯಿನ್ ಸಾಗುಸುತ್ತಿದ್ದವರು ಭಾರತೀಯ ಮೂಲದವರೇ ಎಂದು ತಿಳಿದುಬಂದಿದೆ. ಆಫ್ಘನ್, ಪಂಜಾಬ್, ಕಾಶ್ಮೀರ ಮೂಲದ ತಲಾ ಒಬ್ಬ ಆರೋಪಿಗಳನ್ನು ಬಂಧನ ಮಾಡಲಾಗಿದೆ.
https://www.youtube.com/watch?v=sT1Y0PjXsR8
https://www.youtube.com/watch?v=LwkBnJJKJeY
https://www.youtube.com/watch?v=BamwKOdrOxY
ಮುಂಬೈ: ಕೊರೊನಾದಿಂದ, ಆರ್ಥಿಕ ಮುಗ್ಗಟ್ಟಿನಿಂದ ಬೇಸತ್ತಿರುವ ಜನತೆಗೆ ಮತ್ತೊಂದು ಬೇಸರದ ಸಂಗತಿ ಏನಪ್ಪ ಅಂದ್ರೆ ದಿನ ನಿತ್ಯದ ವಸ್ತುಗಳು ಹಾಗೂ ಪೆಟ್ರೋಲ್-ಡೀಸೆಲ್ ಬೆಲೆ ದಿನೇ ದಿನೇ ಶತಕ ದಾಟುತ್ತಿರುವುದು. ಈ ಮೊದಲು ದಿನಕ್ಕೆ ಪೈಸೆಗಳಲ್ಲಿ ಹೆಚ್ಚಾಗುತ್ತಿದ್ದ ದರ ಇತ್ತೀಚೆಗೆ ರೂಪಾಯಿಗಳಲ್ಲಿ ಏರಿಕೆಯಾಗುತ್ತಿದೆ. ಮುಂಬೈನಲ್ಲಿ ಇಂದಿನ ಬೆಲೆ ರೂ. 107 ಆಗಿದೆ. ಜುಲೈ ತಿಂಗಳ ಅಂತ್ಯಕ್ಕೆ...
www.karnatakatv.net ದೆಹಲಿ: ಎರಡನೇ ಅಲೆ ಇನ್ನು ಮುಗಿದಿಲ್ಲ. ಆಗಲೇ ಮೂರನೇ ಅಲೆ ಆರಂಭವಾಗುವ ಎಲ್ಲ ಲಕ್ಷಣಗಳು ಕಂಡುಬರುತ್ತಿವೆ. ತಜ್ಞರ ಪ್ರಕಾರ ಇದೇ ಆಗಸ್ಟ್ ತಿಂಗಳಿನ ಆರಂಭದಲ್ಲಿ3ನೇ ಅಲೆ ಕಾಣಿಸಿಕೊಳ್ಳಬಹುದು. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಕಳವಳ ವ್ಯಕ್ತಪಡಿಸಿದ್ದಾರೆ. ಲಾಕ್ ಡೌನ್ ತೆರವುಗೊಳಿಸಿದೆ ಅಷ್ಟೇ. ಇನ್ನು ದೇಶ ಕೊರೊನಾ ಮುಕ್ತವಾಗಿಲ್ಲ. 2.5 ಕೋಟಿಗೂ ಅಧಿಕ...
www.karnatakatv.net ದೆಹಲಿ: ಜುಲೈ 23ರಿಂದ ಆಗಸ್ಟ್ 8ರವರೆಗೆ ನಡೆಯಲಿರುವ ಟೋಕಿಯೋ ಒಲಂಪಿಕ್ಸ್ ನಲ್ಲಿ ಭಾಗವಹಿಸುವ ಭಾರತದ ಕ್ರೀಡಾಪಟುಗಳಿಗೆ ದೇಶದ ಪ್ರಧಾನಿ ನರೇಂದ್ರ ಮೋದಿಜಿ ವರ್ಚುವಲ್ ವೇದಿಕೆ ಮೂಲಕ ಮಾತುಕತೆ ನಡೆಸಿ ಶುಭ ಹಾರೈಸಲಿದ್ದೇನೆ ಎಂದಿದ್ದಾರೆ. ಕೊರೊನಾ 3ನೇ ಅಲೆಯ ಭೀತಿಯ ನಡುವೆ ಈ ಬಾರಿ ವೀಕ್ಷಕರಿಲ್ಲದ ಖಾಲಿ ಮೈದಾನದಲ್ಲಿ ಟೋಕಿಯೋ ಒಲಂಪಿಕ್ಸ್ ಕ್ರೀಡಾಕೂಟ ಜರುಗಲಿದೆ...
www.karnatakatv.net: ರಾಷ್ಟ್ರೀಯ: ಯುಎಸ್ ಮೂಲದ ಕೊವಾವ್ಯಾಕ್ಸ್ ಲಸಿಕೆಯನ್ನ ಮಕ್ಕಳ ಮೇಲಿನ ಪ್ರಯೋಗ ಮಾಡಲು ಸೀರಮ್ ಸಂಸ್ಥೆಗೆ ಕೇಂದ್ರ ತಜ್ಞರ ಸಮಿತಿ ಒಪ್ಪಿಗೆ ನೀಡಿಲ್ಲ. ಯುಎಸ್ ಮೂಲದ ಕೊವಾವ್ಯಾಕ್ಸ್ ಲಸಿಕೆಯನ್ನ 2-17 ವರ್ಷದವರ ಮೇಲೆ ಮತ್ತು 2-3ನೇ ಹಂತದ ಕ್ಲಿನಿಕಲ್ ಟ್ರಯಲ್ ನಡೆಸಲು ಕೇಂದ್ರ ತಜ್ಞರ ಸಮಿತಿ ಒಪ್ಪಿಗೆ ನೀಡಿಲ್ಲ.ಈ ಲಸಿಕೆಯನ್ನು ಪುಣೆಯ ಸೀರಮ್ ಇನ್ಸ್...
www.karnatakatv.net: ರಾಷ್ಟ್ರೀಯ- ನವದೆಹಲಿ: ನಿರಂತರವಾಗಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿದೆ. ಈ ಮಧ್ಯೆ ತೈಲ ಕಂಪನಿಗಳು ಜನಸಾಮಾನ್ಯರಿಗೆ ಮತ್ತೊಂದು ಶಾಕ್ ನೀಡಿದೆ. ಎಲ್ ಪಿಜಿ ಸಿಲಿಂಡರ್ ಗಳ ಬೆಲೆ 25 ರೂ.ಹೆಚ್ಚಿಸಿದ್ದು, ಪರಿಷ್ಕೃತ ದರದಂತೆ ದೆಹಲಿಯಲ್ಲಿ ಸಿಲಿಂಡರ್ ದರ 834.50 ರೂ.ಗೆ ಏರಿಕೆಯಾಗಿದೆ. ಕಳೆದ 6 ತಿಂಗಳಲ್ಲಿ ಎಲ್ ಪಿಜಿ ಬೆಲೆ 14.2 ಕೆಜಿ...
www.karnatakatv.net: ರಾಷ್ಟ್ರೀಯ- ನವದೆಹಲಿ- ಜುಲೈ 1ರಿಂದ ದೇಶಾದ್ಯಂತ ಅಮೂಲ್ ಹಾಲಿನ ದರ ಹೆಚ್ಚಳವಾಗಿದೆ. ಲೀಟರ್ಗೆ 2 ರೂಪಾಯಿ ಏರಿಕೆಯಾಗಲಿದೆ. ಗುಜರಾತ್ ಮತ್ತು ಪಂಜಾಬ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಅಮೂಲ್ ಹಾಲಿನ ಹೊಸ ಬೆಲೆ ಹೆಚ್ಚಳವಾಗಲಿದೆ. ಗುಜರಾತ್ ಕೋ ಆಪರೇಟಿವ್ ಮಿಲ್ಕ್ ಮಾರ್ಕೆಟಿಂಗ್ ಫೆಡರೇಷನ್(GCMMF) ಈ ಬಗ್ಗೆ ಮಾಹಿತಿ ನೀಡಿದ್ದು, ತಾಜಾ, ಗೋಲ್ಡ್, ಶಕ್ತಿ ಟೀ...