Wednesday, January 21, 2026

national news

ಕಂದಕಕ್ಕೆ ಉರುಳಿದ ಮಿನಿ ಬಸ್…!

National News: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಕಿಕ್ಕಿರಿದು ತುಂಬಿದ್ದ ಮಿನಿಬಸ್‌ವೊಂದು ಆಳವಾದ ಕಂದಕಕ್ಕೆ ಉರುಳಿ ಹತ್ತು ಜನರು ಸಾವನ್ನಪ್ಪಿದ್ದು, ೨೮ ಮಂದಿ ಗಾಯಗೊಂಡಿದ್ದಾರೆ.ಬಸ್ ಗಾಲಿ ಮೈದಾನದಿಂದ ಪೂಂಚ್‌ಗೆ ತೆರಳುತ್ತಿದ್ದಾಗ ಬೆಳಗ್ಗೆ ೮.೩೦ರ ಸುಮಾರಿಗೆ ಸಾವ್ಜಿಯಾನ್‌ನ ಗಡಿ ಬೆಲ್ಟ್‌ನ ಬ್ರಾರಿ ನಲ್ಲಾಹ್‌ ಬಳಿ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೇನೆ, ಪೊಲೀಸರು ಮತ್ತು...

ವಾರಣಾಸಿ : ಹಿಂದೂಗಳ ಅರ್ಜಿ ಪುರಸ್ಕರಿಸಿದ ಕೋರ್ಟ್

BREAKING NEWS: ಉತ್ತರ ಪ್ರದೇಶದ ವಾರಾಣಸಿ ಸ್ಥಳೀಯ ನ್ಯಾಯಾಲಯವು ಜ್ಞಾನವಾಪಿ ಮಸೀದಿ-ಶೃಂಗಾರ ಗೌರಿ ವಿವಾದದ ಬಗ್ಗೆ ಇಂದು ತೀರ್ಪು  ನೀಡಲಿರುವ  ಹಿನ್ನಲೆಯಲ್ಲಿ  ನಗರದಲ್ಲಿ  ಪೊಲೀಸ್  ಬಂದೋಬಸ್ತ್ ನೀಡಲಾಗಿದೆ. ಭಾನುವಾರದಿಂದಲೇ ನಗರ ಮತ್ತು ಸುತ್ತಮುತ್ತಲ ಪ್ರದೇಶದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಅರ್ಜಿದಾರರ ವಾದವು ಸ್ವೀಕೃತವೇ ಅಲ್ಲವೇ ಎಂಬ ಬಗ್ಗೆ ವಾರಾಣಸಿ ನ್ಯಾಯಾಲಯ ತೀರ್ಪು  ನೀಡಿದೆ. ಹಿಂದೂಗಳ  ಅರ್ಜಿಯನ್ನು ಕೋರ್ಟ್ ...

ತನ್ನ ನಾಲಿಗೆಯನ್ನೇ ಕತ್ತರಿಸಿ ದೇವರಿಗೆ ಅರ್ಪಿಸಿದ…! ಇದೆಂತಾ ಭಕ್ತಿ…!

Lacknow News: ತನ್ನ ನಾಲಿಗೆಯನ್ನೇ ಕತ್ತರಿಸಿ ದೇವರಿಗೆ ಅರ್ಪಿಸಿರುವ ಘಟನೆ ಲಕ್ನೋದ  ಶೀಟ್ಲಾ ದೇವಸ್ಥಾನದಲ್ಲಿ ನಡೆದಿದೆ.ಕೌಶಂಬಿ ನಿವಾಸಿ ಸಂಪತ್ ಎಂಬಾತ ದೇವರಿಗೆ ನಾಲಿಗೆ ಕತ್ತರಿಸಿ ಅರ್ಪಿಸಿದ ಭಕ್ತ. ತಕ್ಷಣ ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಆತನ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸಂಪತ್ ಹಾಗು ಆತನ ಪತ್ನಿ ದೇವಸ್ಥಾನಕ್ಕೆ ಬಂದಿದ್ದರು. ಗಂಗಾ ನದಿಯಲ್ಲಿ ಸ್ನಾನ ಮಾಡಿದ...

ಆಕೆಗೆ 1 ವರ್ಷವಿದ್ದಾಗಲೇ ಮದುವೆ…! ಇನ್ನೂ ನಿಂತಿಲ್ಲ ಬಾಲ್ಯ ವಿವಾಹ ಪದ್ಧತಿ..!

National News: ಜೈಪುರದಲ್ಲಿ ಬಾಲ್ಯವಿವಾವಾದ ವಿಚಾರ ತಡವಾಗಿ  ಬೆಳಕಿಗೆ ಬಂದಿದೆ. ಹಳ್ಳಿಯ ಸಂಪ್ರದಾಯದಂತೆ ರೇಖಾ ಎನ್ನುವ ಹುಡುಗಿ ಒಂದು ವರ್ಷ ವಯಸ್ಸಿದ್ದಾಗಲೆ ಆಕೆಗೆ ವಿವಾಹ ಮಾಡಿದ್ದಾರೆ. ಆಕೆ ಪ್ರೌಢಾವಸ್ಥೆಗೆ ಬಂದ ನಂತರ ಈ ಮದುವೆ ಮುರಿದು ಬಿದ್ದಿದೆ. ರೇಖಾಳ ಅಜ್ಜ 2002ರಲ್ಲಿ ನಿಧನ ಹೊಂದಿದ್ದರು. ಆಗಿನ್ನು ರೇಖಾಳಿಗೆ ಕೇವಲ ಒಂದು ರ‍್ಷ ವಯಸ್ಸಾಗಿತ್ತು. ಅದೇ ಸಂರ‍್ಭದಲ್ಲಿ ರೇಖಾಳನ್ನು...

ಪಾರ್ವತಿ ವೇಶಧಾರನಿಗೆ ನೃತ್ಯ ಮಾಡುತ್ತಿದ್ದಾಗಲೇ ಹಾರ್ಟ್ ಅಟ್ಯಾಕ್ …!

National News: ಗಣೇಶೋತ್ಸವದ ನಿಮಿತ್ತ ಏರ್ಪಡಿಸಲಾದ ಕಾರ್ಯಕ್ರಮದಲ್ಲಿ ಕುಣಿಯುತ್ತಿದ್ದ ಕಲಾವಿದ ಹಾರ್ಟ್ ಅಟ್ಯಾಕ್‌ನಿಂದ ವೇದಿಕೆ ಮೇಲೆಯೇ ಕುಸಿದು ಬಿದ್ದಿದ್ದಾರೆ. ಮರುಕ್ಷಣವೇ ಅವರ ಪ್ರಾಣಪಕ್ಷಿ ಹಾರಿಹೋಗಿದೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್  ಆಗಿದೆ. ವಿಡಿಯೋ ನೋಡಿದವರು ಶಾಕ್‌ಗೆ ಒಳಗಾಗಿದ್ದಾರೆ. ಜಮ್ಮು ಕಾಶ್ಮೀರದಲ್ಲಿ ಕಲಾವಿದರೊಬ್ಬರು ಡ್ಯಾನ್ಸ್ ಮಾಡುವಾಗ ವೇದಿಕೆ ಮೇಲೆಯೇ ಕುಸಿದು ಬಿದ್ದು ಸಾವನ್ನಪ್ಪಿರುವ ಆಘಾತಕಾರಿ ಘಟನೆ...

ಎರಡನೇ ರಾಣಿ ಎಲಿಜಬತ್ ನಿಧನಕ್ಕೆ ಮೋದಿ ಸಂತಾಪ

National News: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ರಾಣಿ ಎಲಿಜಬತ್ ವಿಧಿವಶರಾಗಿದ್ದಾರೆ. 96 ವರ್ಷದ ರಾಣಿ ಕಳೆದ ವರ್ಷ ಅಕ್ಟೋಬರ್‌ನಿಂದ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ನಡೆಯಲು ಮತ್ತು ನಿಲ್ಲಲು ಕಷ್ಟವಾಗುತ್ತಿದೆ ಎಂದು ತಿಳಿದು ಬಂದಿದೆ. ಎರಡನೇ ರಾಣಿ ಎಲಿಜಬೆತ್ ಆರೋಗ್ಯದ ಬಗ್ಗೆ ಇಡೀ ದೇಶವೇ ಆತಂಕಕ್ಕೆ ಒಳಲಾಗಿರುವ ಕಾರಣದಿಂದ ಆತಂಕ ಬೇಡ ಎಂದು ಯುಕೆ ಪ್ರಧಾನಿ ಲಿಜ್...

ದೆಹಲಿ: ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಅನಾವರಣ

Dehali News: ದೆಹಲಿಯಲ್ಲಿ  ಮೋದಿ ಕನಸಿನ ಪಥ ವನ್ನು ಇಂದು ನಮೋ ಅನಾವರಣಗೊಳಿಸಿದರು.  ನಮೋ ಕನಸಿನ ಪಥವಾದ ನೇತಾಜಿ  ಸುಭಾಷ್ ಚಂದ್ರ ಬೋಸ್ ಪುತ್ಥಳಿಯನ್ನು ಅನಾವರಣಗೊಳಿಸಿದ್ದಾರೆ. 28 ಅಡಿ ಎತ್ತರದ  65 ಮೆಟ್ರಿಕ್  ಟನ್ ತೂಕ ಹೊಂದಿರುವ ಈ ಪ್ರತಿಮೆ 3.20 ಕಿ.ಮೀ ಉದ್ದವನ್ನು ಹೊಂದಿದೆ.ಹಾಗೆಯೇ ಇದು ಏಕಶಿಲಾ ಪ್ರತಿಮೆಯಾಗಿದ್ದು ಗ್ರಾನೈಟ್ ಕಲ್ಲಿನಲ್ಲಿ ಬೋಸ್ ಪ್ರತಿಮೆ...

“ಮೋದಿಯಿಂದಾಗಿ ಭಾರತವು ಉತ್ತಮವಾಗಿದೆ” ಮೋದಿಯನ್ನು ಬಣ್ಣಿಸಿದ ಟ್ರಂಪ್

National News: ಡೊನಾಲ್ಡ್ ಟ್ರಂಪ್ ಭಾರತೀಯ ಸಮುದಾಯದಿಂದ ಅವರಿಗೆ ದೊರೆತ ಭಾರೀ ಬೆಂಬಲ ಮತ್ತು ಪ್ರಧಾನಿ ಮೋದಿಯೊಂದಿಗಿನ ಅವರ ಸಂಬಂಧದ ಬಗ್ಗೆಯೂ ಮಾತನಾಡಿದ್ದಾರೆ. ನನಗೆ ಭಾರತ ಮತ್ತು ಪ್ರಧಾನಿ ಮೋದಿಯವರೊಂದಿಗೆ ಉತ್ತಮ ಸಂಬಂಧವಿದೆ. ನಾವು ಸ್ನೇಹಿತರಾಗಿದ್ದೇವೆ. ಮೋದಿ ಅವರು ಉತ್ತಮ ವ್ಯಕ್ತಿ ಮತ್ತು ಅದ್ಭುತ ಕೆಲಸ ಮಾಡುತ್ತಿದ್ದಾರೆ ಎಂದು ಮೋದಿಯನ್ನು ಹೊಗಳಿದ್ದಾರೆ. ನನ್ನ ಸ್ನೇಹಿತ, ಪ್ರಧಾನಿ ಮೋದಿ...

ರಾಷ್ಟ್ರೀಯ ಭದ್ರತಾ ಸಮೂಹಕ್ಕೆ ಸೇರ್ಪಡೆಯಾಯಿತು ಡ್ರೋನ್ ಸಮೂಹ..!

National News: ಕೃತಕ ಬುದ್ಧಿಮತ್ತೆ ತಂತ್ರಾಂಶವೂ ಸೇರಿದಂತೆ ಅತ್ಯಾಧುನಿಕ ತಂತ್ರಜ್ಞಾನ ಅಳವಡಿಸಿದ  ಡ್ರೋನ್‌ಗಳ ಸಮೂಹವನ್ನು ಸಶಸ್ತ್ರ ಪಡೆಗಳಿಗೆ ಸೇರಿಸಲಾಗುತ್ತಿದೆ. ನಿರ್ದಿಷ್ಟ ಗುರಿಯನ್ನು ನಿಖರವಾಗಿ ಗುರುತಿಸಿ, ಧ್ವಂಸ ಮಾಡಲು ಈ ಡ್ರೋನ್‌ಗಳಲ್ಲಿನ ಕೃತಕ ಬುದ್ಧಿಮತ್ತೆ ತಂತ್ರಾಂಶ ನೆರವಾಗಲಿದೆ ಎಂದು ಹೇಳಲಾಗುತ್ತಿದೆ. ಹೆಸರೇ ಹೇಳುವಂತೆ `ಡ್ರೋನ್‌ಗಳ ಸಮೂಹ’ವು ಗರರಿಷ್ಟ ಸಂಖ್ಯೆಯ ಡ್ರೋನ್‌ಗಳನ್ನು ಒಳಗೊಂಡಿರುತ್ತದೆ. ಈ `ಡ್ರೋನ್ ಸಮೂಹ’ವನ್ನು ಒಂದೇ ಕೇಂದ್ರದಿಂದ...

ಹುಲಿಯೊಂದಿಗೆ ಹೋರಾಡಿ ಮಗುವನ್ನು ರಕ್ಷಿಸಿದ ತಾಯಿ…!

Special News: ತಾಯಿ  ಪ್ರೀತಿನೆ ಹಾಗೆ  ತನ್ನ ಮಗುವಿಗೋಸ್ಕರ ಎಂತಹ ಸಾಹಸಕ್ಕೂ  ಕೈ ಹಾಕುತ್ತಾಳೆ. ಅದಕ್ಕೆ ತಾಯಿನ ದೈವಸ್ವರೂಪಿ ಎನ್ನಲಾಗುವುದು. ಇಲ್ಲಿ ನಡೆದ ಘಟನೆಯೂ  ಹಾಗೆಯೇ ಇದೆ. ತನ್ನ ಮಗುವನ್ನು  ರಕ್ಷಿಸಲು ಹುಲಿಯೊಂದಿಗೆ ಬರಿ ಗೈಯಲ್ಲಿ  ಹೊಡೆದಾಡಿದ್ದಾಳೆ. ತಾಯಿ ಪಾಲಿಗೆ  ದೇವರಾಗಿದ್ದಾಳೆ. ತನ್ನ 15 ತಿಂಗಳ ಮಗನನ್ನು ರಕ್ಷಿಸಲು ಮಹಿಳೆಯೊಬ್ಬರು ಹುಲಿಯೊಂದಿಗೆ ಹೋರಾಡಿರುವ  ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. 25...
- Advertisement -spot_img

Latest News

ಅಧಿಕಾರಿಗಳ ಕೆಲಸಕ್ಕೆ ಅಡ್ಡಿ ಮಾಡ್ತಿರೋದು ಯಾರು?

ತುಮಕೂರು ಜಿಲ್ಲೆಯ ತಿಪಟೂರು ನಗರದಲ್ಲಿ ರಸ್ತೆ ಒತ್ತುವರಿ ತೆರವು ಮಾಡಲಾಗ್ತಿದೆ. ಕಳೆದ ಎರಡ್ಮೂರು ದಿನಗಳಿಂದ ನಗರಸಭೆ ಅಧಿಕಾರಿಗಳು ಕಾರ್ಯಾಚರಣೆಗೆ ಇಳಿದಿದ್ದಾರೆ. ಪೊಲೀಸರ ಬಿಗಿ ಭದ್ರತೆಯೊಂದಿಗೆ ಒತ್ತುವರಿ...
- Advertisement -spot_img